ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!

Accused Escaped; ಮುಂಡಗೋಡಿನ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅದೇನಾಗಿದೆಯೋ ಒಂದೂ ಅರ್ಥ ಆಗ್ತಿಲ್ಲ. ಶ್ರೀಗಂಧ ಸಿಕ್ಕ ಪ್ರಕರಣದಲ್ಲಿ ಆರೋಪಿಯಾಗಿದ್ದವ ಖುದ್ದಾಗಿ ಕಚೇರಿಗೆ ಬಂದರೂ ಆತನನ್ನು ವಶಕ್ಕೆ‌ ಪಡೆಯದೇ ಉಧಾರತೆ ತೋರಿದ್ದಾರೆ. ಹೀಗಾಗಿ, ಆತ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಇದೇಲ್ಲ ಖುದ್ದು ಮುಂಡಗೋಡ RFO ಸಾಹೇಬರ ಕಣ್ಗಾವಲಿನಲ್ಲೇ ನಡೆದು ಹೋಗಿದೆ ಅನ್ನೋದು ಕಂಡವರ ಆರೋಪ. ಹೀಗಾಗಿ, ಈ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನ ಜನ ಅಡಿಕೆ ಎಲೆ ತಿಂದು‌.. ಛೀ.. ಅಂತಿದಾರೆ…! ಅಗಡಿಯಲ್ಲಿ ನಡೆದದ್ದು..! ಅಸಲಿಗೆ, ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಮಂಗಳವಾರ ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಲಕ್ಷಾಂತರ ಬೆಲೆ ಬಾಳುವ ಸುಮಾರು 60 ಕೆಜಿಗೂ ಹೆಚ್ಚು ಶ್ರೀಗಂಧದ ತುಂಡುಗಳನ್ನು ಜಪ್ತಿ ಮಾಡಲಾಗಿತ್ತು. ಅಲ್ಲದೇ ಇದೇ ವೇಳೆ ಆರೋಪಿ ಅಲ್ಲಿ ದಾಳಿ ನಡೆಸಿದ ಕ್ಷಣದಲ್ಲೇ ಕಬ್ಬಿನ ಗದ್ದೆಯಲ್ಲಿ ಹೋಗಿ ನಾಪತ್ತೆಯಾಗಿದ್ದ. ಬೆನ್ನತ್ತಿ ತಡಕಾಡಿದ್ರೂ ಆತ ಸಿಕ್ಕಿರಲೇ ಇಲ್ಲ. ಹೀಗಾಗಿ, ವಶಪಡಿಸಿಕೊಂಡಿದ್ದ ಶ್ರೀಗಂಧದ ತುಂಡುಗಳೊಂದಿಗೆ ಅರಣ್ಯ ಅಧಿಕಾರಿಗಳು ಬರೀಗೈಯಲ್ಲಿ ವಾಪಸ್...

ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!

 Forest Officials Raid; ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಬೆಳ್ಳಂ ಬೆಳಿಗ್ಗೆ ಅರಣ್ಯಾಧಿಕಾರಿಗಳ ಭರ್ಜರಿ ದಾಳಿ ನಡೆದಿದೆ‌. ಮನೆಯಲ್ಲಿ ಶೇಖರಿಸಿ ಇಟ್ಟಿದ್ದ ಸುಮಾರು 60 ಕೇಜಿ ಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಅಧಿಕಾರಿಗಳು ದಾಳಿ ಮಾಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯನ್ನು ಬೆನ್ನತ್ತಿ ಹಿಡಿಯಲು ಪ್ರಯತ್ನಿಸಿದರೂ ಕಬ್ಬಿನ ಗದ್ದೆಯಲ್ಲಿ ಸೇರಿಕೊಂಡು ತಪ್ಪಿಸಿಕೊಂಡಿದ್ದಾನೆ. ಅಂದಹಾಗೆ, ಅಗಡಿಯ ಪರಶುರಾಮ ಲೋಕಪ್ಪ ಲಮಾಣಿ ಎಂಬುವವರ ಮನೆಯಲ್ಲಿ ಅರಣ್ಯಾಧಿಕಾರಿಗಳು ಶೋಧ ನಡೆಸಿ ಬರೋಬ್ಬರಿ ನಾಲ್ಕು ಚೀಲಗಳಲ್ಲಿ ಭರ್ತಿ ಮಾಡಿ ಇಟ್ಟಿದ್ದ ಶ್ರೀಗಂಧದ ಮರದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ‌. ಇದೇಲ್ಲದ ಅಂದಾಜು ತೂಕ 60 ಕೇಜಿಗೂ ಹೆಚ್ಚು ಅಂತಾ ಅಂದಾಜಿಸಲಾಗಿದೆ. ಮೌಲ್ಯ ಇನ್ನೂ ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಷ್ಟಕ್ಕೂ ಗ್ಯಾಂಗ್ ಇದೆಯಾ..? ಅಸಲು, ಮುಂಡಗೋಡ ಪಟ್ಟಣ, ತಾಲೂಕಿನ ಅತ್ತಿವೇರಿ ಸೇರಿದಂತೆ ಹಲವು ಕಡೆ ಇತ್ತಿಚೆಗೆ ಶ್ರೀಗಂಧದ ಮರಗಳ್ಳತನ ಪ್ರಕರಣ ನಡೆದಿವೆ. ನಡೆಯುತ್ತಲೇ ಇವೆ. ಹಾಗಿದ್ರೆ, ಆ ಪ್ರಕರಣಗಳಿಗೂ ಇಲ್ಲಿ...

ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!

Teacher Suspended; ಮುಂಡಗೋಡ ತಾಲೂಕಿನ ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ ಎ. ಅಮಾನತ್ತುಗೊಂಡಿದ್ದಾರೆ. ಶಿರಸಿ ಡಿಡಿಪಿಐ ಅಮಾನತ್ತು ಆದೇಶ ಹೊರಡಿಸಿದ್ದು, ಈ‌ ಶಿಕ್ಷಕನ ವಿರುದ್ಧ ಕರ್ತವ್ಯ ಲೋಪ ಆರೋಪದಡಿ ಅಮಾನತ್ತು ಮಾಡಲಾಗಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಅಂದಹಾಗೆ, ಚಿಗಳ್ಳಿಯ ಶ್ರೀಮತಿ ದೇವಕ್ಕ ಛಾಯಪ್ಪ ಕಲಾಲ್ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕರಾಗಿದ್ದ ದಾಸಪ್ಪ ವಿರುದ್ಧ ಇಲ್ಲಿನ ಮಹಿಳಾ ಶಿಕ್ಷಕಿಯರು ಮಹಿಳಾ ದೌರ್ಜನ್ಯದ ಕೇಸ್ ದಾಖಲಿಸಿದ್ದರು. ಹಾಗೂ SDMC ಅಧ್ಯಕ್ಷ ಸಂತೋಷ ಆಲದಕಟ್ಟಿ ಎಂಬುವವರು ಕೊಲೆ ಬೆದರಿಕೆಯ ಕೇಸು ದಾಖಲಿಸಿದ್ದರು‌. ಅಲ್ಲದೇ ಗ್ರಾಮಸ್ಥರು ಈ ಶಿಕ್ಷಕನ ವಿರುದ್ಧ ಪ್ರತಿಭಟನೆ ಕೂಡ ನಡೆಸಿದ್ದರು. ಅಲ್ಲದೇ ಹಲವು ಆರೋಪಗಳನ್ನು ಇವರ ವಿರುದ್ಧ ಮಾಡಿದ್ದರು. ಹೀಗಾಗಿ, ಸಾಕಷ್ಟು ಆರೋಪಗಳು ಬಂದ ಹಿನ್ನೆಲೆಯಲ್ಲಿ ಡಿಡಿಪಿಐ ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಪ್ರಮುಖ ಸುದ್ದಿ👉 ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!

Student Admitted; ಮುಂಡಗೋಡ ಪಟ್ಟಣದ ಮಾದರಿ ಶಾಲೆಯ ಸುಮಾರು 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಾಲೂಕಾಸ್ಪತ್ರೆಗೆ ದಾಖಲಾಗಿದ್ದಾರೆ. ಬಿಸಿಯೂಟದಲ್ಲಿ ಇಲಿಯ ಹಿಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಊಟ ಸೇವಿಸಿದ ಸುಮಾರು 4 ನೂರು ವಿದ್ಯಾರ್ಥಿಗಳ ಪೈಕಿ 22 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು ಚಿಕಿತ್ಸೆಗೆ ದಾಖಲಾಗಿದ್ದಾರೆ. ಎಂದಿನಂತೆ ಶುಕ್ರವಾರ ಮದ್ಯಾನ್ಹ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ್ದಾರೆ. ಊಟದ ವೇಳೆ ಇಲಿಯ ಹಿಕ್ಕೆ ಊಟದಲ್ಲಿ ಕಂಡು ಬಂದಿದೆ. ಹೀಗಾಗಿ, ಅದನ್ನು ಸೇವಿಸಿದ ವಿದ್ಯಾರ್ಥಿಗಳು ವಾಂತಿ ಹಾಗೂ ಹೊಟ್ಟೆನೋವಿನಿಂದ ಬಳಲಿದ್ದಾರೆ. ಹೀಗಾಗಿ ತಕ್ಷಣವೇ ತಾಲೂಕಾಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಧಿಕಾರಿಗಳ ಭೇಟಿ..! ಮುಂಡಗೋಡ ಪಿಐ ರಂಗನಾಥ್ ಸೇರಿ ಹಲವು ಅಧಿಕಾರಿಗಳ ತಂಡ ತಾಲೂಕಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇನ್ನು ತಾಲೂಕಾಸ್ಪತ್ರೆಯ ವೈದ್ಯರ ತಂಡ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿದೆ. ಪಾಲಕರ ಆಕ್ರೋಶ..! ತಮ್ಮ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ತಾಲೂಕಾಸ್ಪತ್ರೆಗೆ ಧಾವಿಸಿದ ವಿದ್ಯಾರ್ಥಿಗಳ ಪೋಷಕರು ಮಾದರಿ ಶಾಲೆಯ ಶಿಕ್ಷಕರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಶಾಲೆತ ಶಿಕ್ಷಕರೇ...

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ ಗ್ರಾಮದ ಹೊರಭಾಗದಲ್ಲಿರುವ ಸಣ್ಣ ಬಾವಿಯೊಂದರಲ್ಲಿ ಓರ್ವ ವ್ಯಕ್ತಿಯ ಶವ ತೇಲುತ್ತಿರುವ ಬಗ್ಗೆ ಸ್ಥಳೀಯರು ಗ್ರಾಮೀಣ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಬಂದ ಪೊಲೀಸರು ಆ ಶವವನ್ನು ಹೊರ ತೆಗೆಯುತ್ತಿದ್ದಂತೆಯೇ ಮತ್ತೊಂದು ಶವ ಪತ್ತೆಯಾಗಿದೆ. ಅದನ್ನೂ ತೆಗೆಯುತ್ತಲೇ ಶಾಲಾ ಸಮವಸ್ತ್ರದಲ್ಲಿರುವ ಎರಡು ಮಕ್ಕಳ ಶವಗಳು ಕೂಡ ತೇಲಿ ಬಂದಿವೆ. ಬಾವಿಯ ಬಳಿ ನಿಲ್ಲಿಸಲಾಗಿದ್ದ ಬೈಕ್ ಆಧಾರದ ಮೇಲೆ ಇದು ನಾರಾಯಣ ಶಿಂಧೆ...

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!

Police Operation; ಮುಂಡಗೋಡಿನ ಪಿಐ ರಂಗನಾಥ್ ನೀಲಮ್ಮನವರ್ ಹಾಗೂ ಪಿಎಸ್ಐ ಯಲ್ಲಾಲಿಂಗ ಕುನ್ನೂರು ನೇತೃತ್ವದಲ್ಲಿ ಯುವ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ. ಬಹುಶಃ ಮುಂಡಗೋಡಿನ ಇತಿಹಾಸದಲ್ಲೇ ಮೊದಲ ಬಾರಿ ಅನಿಸತ್ತೆ. “ಚರಸ್” ಅನ್ನೋ ಮಾದಕ ವಸ್ತುವನ್ನು ಬಿಕರಿ ಮಾಡುತ್ತ ಅಕ್ರಮ ದಂಧೆ ಮಾಡುತ್ತಿದ್ದವನನ್ನು ಎಳೆದು ತರಲಾಗಿದೆ. ಇದ್ರೊಂದಿಗೆ ರಾತ್ರಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಬರೋಬ್ಬರಿ 8 ಲಕ್ಷ ಮೌಲ್ಯದ 781 ಗ್ರಾಂ ತೂಕದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ. ಅಂದಹಾಗೆ, ಮುಂಡಗೋಡಿನ ಸುಭಾಷ ನಗರದ ಇಂಜಿನೀಯರ್ ಸಚಿನ್ ಟೇಕಬಹುದ್ದೂರ್ ಗೋರ್ಖಾ(26) ಎಂಬುವ ಆರೋಪಿಯನ್ನ ಹೆಡೆಮುರಿ ಕಟ್ಟಲಾಗಿದೆ. ಈತ ಮುಂಡಗೋಡಿ‌ನ ಹುಬ್ಬಳ್ಳಿ ರಸ್ತೆಯ ಬಸ್ ಡೀಪೋ ಹತ್ತಿರ ತನ್ನ ಬೈಕಿನಲ್ಲಿ ಚರಸ್ ಎಂಬುವ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ. ಹೀಗಾಗಿ, ಖಚಿತ ಮಾಹಿತಿ ಆಧಾರದಲ್ಲಿ ತಡರಾತ್ರಿಯೇ ದಾಳಿ ಮಾಡಿರೋ ಮುಂಡಗೋಡ ಪೊಲೀಸ್ರು ಆರೋಪಿಯನ್ನು ಬಲೆಗೆ ಕೆವಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿಗಳಾದ ಕೋಟೇಶ ನಾಗರೊಳ್ಳಿ, ಅಣ್ಣಪ್ಪ ಬುಡಿಗೇರ್, ಮಹಾಂತೇಶ ಮುಧೋಳ, ಶಿವಾನಂದ ದಾನಣ್ಣನವರ, ಅನ್ವರ್...

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌. ಪ್ರಮುಖ ಸುದ್ದಿ👉 ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!

Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ KVG ಬ್ಯಾಂಕ್ ದರೋಡೆಗೆ ವಿಫಲ ಯತ್ನ ಮಾಡಿ, ಬೆಳಗಾವಿಯಲ್ಲಿ ಅಡಗಿ ಕುಳಿತಿತ್ತು ಅದೊಂದು ನಟೋರಿಯಸ್ ಗ್ಯಾಂಗ್.. ಆ ಗ್ಯಾಂಗ್ ನ ಬೆನ್ನತ್ತಿದ್ದ ಯಲ್ಲಾಪುರ ಪೊಲೀಸ್ರು ಸೋಮವಾರ ಚಾಣಾಕ್ಷತನದಿಂದಲೇ ಗ್ಯಾಂಗಿಗೆ ಬಲೆ ಬೀಸ್ತಾರೆ. ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಟೆಂಟು ಹಾಕೊಂಡು ಮತ್ತೊಂದು ಭಯಾನಕ ಕೃತ್ಯಗಳಿಗೆ ಸ್ಕೆಚ್ ಹಾಕ್ತಿದ್ದ ಆ ಗ್ಯಾಂಗ್ ಮೇಲೆ ದಾಳಿ ಮಾಡ್ತಾರೆ. ಅಷ್ಟೊತ್ತಿಗಾಗಲೇ ಪೊಲೀಸ್ರ ದಾಳಿಯ ಖಚಿತತೆ ಸಿಕ್ಕ ಕೂಡಲೇ, ಆ...

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ‌. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ. ಹನುಮಾಪುರದ ಮನೆಯಲ್ಲಿ ಆ ವೃದ್ದೆ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದಳು ಎನ್ನಲಾಗಿದೆ. ಆದ್ರೆ ನಿನ್ನೆ ರಾತ್ರಿ ಮನೆಗೆ ಬೆಂಕಿ ಹೇಗೆ ತಗುಲಿತೊ ಗೊತ್ತಿಲ್ಲ, ಸಂಪೂರ್ಣ ಸುಟ್ಟು ಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ.

ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?

ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?

 Student Problem; ಮುಂಡಗೋಡ ತಾಲೂಕಿನ ಪಾಳಾದ ಇಂದಿರಾಗಾಂದಿ ವಸತಿ ನಿಲಯದ ವಿದ್ಯಾರ್ಥಿಗಳು ಅದೇನು ಪಾಪ ಮಾಡಿದ್ದಾರೋ ಗೊತ್ತಿಲ್ಲ, ಇಲ್ಲಿನ ಸಿಬ್ಬಂದಿಗಳು ಹಾಗೂ ಶಿಕ್ಷಕರ ಬೇಜವಾಬ್ದಾರಿಯಿಂದ ಕಳಪೆ ಆಹಾರ ಸೇವಿಸುವ ಅನಿವಾರ್ಯತೆಗೆ ಸಿಲುಕಿದ್ದಾರಾ..? ಅದೇಂತದ್ದೇ ಆಹಾರ ಸೇವಿಸಿದ್ರೂ ಅದನ್ನೇ ಅಮೃತವೆಂದು ಭಾವಿಸಿ ಯಾರಿಗೂ ತುಟಿ ಬಿಚ್ಚದೇ ಒಳಗೊಳಗೇ ತಮಗಾದ ನೋವುಗಳನ್ನು ಅದುಮಿಕೊಂಡಿದ್ದಾರಾ..? ಇದೇಲ್ಲ ಪ್ರಶ್ನೆಗಳೂ ಅಲ್ಲಿನ ಆ ರಾಶಿ ರಾಶಿ ನುಸಿಗಳ ಸಾಮ್ರಾಜ್ಯ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ.. ಹೌದು, ಬಡ ಹಿಂದುಳಿದ, ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿಕೊಳ್ಳಲು ಸರ್ಕಾರ, ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯನ್ನು ಸ್ಥಾಪಿಸಿದೆ. ಅದ್ರಂತೆ ಮುಂಡಗೋಡ ತಾಲೂಕಿನ ಪಾಳಾದಲ್ಲೂ ಇಂತಹದ್ದೊಂದು ವಸತಿ ಸೇರಿ ಎಲ್ಲಾ ಸೌಲಭ್ಯಗಳೊಂದಿಗೆ ಶಾಲೆ ತೆರೆದುಕೊಂಡಿದೆ. ಆದ್ರೆ, ಇಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳ ನಿರ್ಲಕ್ಷದಿಂದ ಈ ವಸತಿ ಶಾಲೆಯ ಮಕ್ಕಳಿಗೆ ಆಹಾರವಾಗಬೇಕಿದ್ದ ಕ್ವಿಂಟಾಲುಗಟ್ಟಲೇ ಗೋದಿ ನುಸಿಗಳ ಪಾಲಾಗಿದೆ. ದುರಂತ ಅಂದ್ರೆ ನುಸಿಗಳು ತಿಂದುಳಿಸಿದ ಗೋದಿಯನ್ನೇ ವಿದ್ಯಾರ್ಥಿಗಳಿಗೆ ಉಣ ಬಡಿಸ್ತಿದಾರಾ ಅನ್ನೋ ಅನುಮಾನ...

error: Content is protected !!