ಇಸ್ರೇಲ್-ಇರಾನ್ ಉದ್ವಿಗ್ನ, ಚಿನ್ನದ ಬೆಲೆ ₹1 ಲಕ್ಷ ಗಡಿ ದಾಟಿದೆ : ಶುಕ್ರವಾರ 10 ಗ್ರಾಂ ಬಂಗಾರದ ಬೆಲೆ ₹2,120 ಏರಿಕೆ..!
ಉತ್ತರ ಕನ್ನಡಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನby adminJanuary 17, 2021January 17, 2021 ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..