ಮುಂಡಗೋಡ ತಾಲೂಕಿನ ತಟ್ಟಿಹಳ್ಳಿಯಲ್ಲಿ ಸಂಜೆ ನಡೆದ ಭೀಕರ ಹತ್ಯೆ ಯತ್ನ ಕೇಸಿನ ಅಸಲೀಯತ್ತು ಬಹಿರಂಗವಾಗಿದೆ. ಅಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದವನ ಹೆಸರು ಶಿವಾನಂದ ಶಿವಾನಂದ ರಾಮಣ್ಣ ಗುಡಿಯಾಳ(48), ಅಷ್ಟಕ್ಕೂ, ಹಾಗೆ ರಕ್ತದ ಮಡುವಿನಲ್ಲಿ ಬೀಳುವಂತೆ ಕತ್ತಿಗೆ ಬಲವಾಗಿ ಮಚ್ಚಿನಿಂದ ಕತ್ತಿರಿಸಿದ್ದವನ ಹೆಸರು ಶಿವರಾಜ್ ಕಲಕಟ್ಟಿ..! ಅನುಮಾನದ ಪಿಶಾಚಿ..! ಅಸಲು, ಮುಂಡಗೋಡ ತಾಲೂಕಿನ ತಟ್ಟಿಹಳ್ಳಿ ಗ್ರಾಮದ ಲಾರಿಚಾಲಕ ಶಿವಾನಂದ ರಾಮಣ್ಣ ಗುಡಿಯಾಳ(48) ಈ ಹಿಂದೆ ಎರಡೆರಡು ಮದುವೆಯಾಗಿದ್ದ. ಆದ್ರೆ, ಇಬ್ಬರು ಪತ್ನಿಯರು ಸಾವನ್ನಪ್ಪಿದ ನಂತರ ಕಳೆದ ಒಂದೂವರೆ ವರ್ಷದ...
Top Stories
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
ಚಿಗಳ್ಳಿ ಪ್ರೌಢಶಾಲಾ ಆವರಣದಲ್ಲಿ ಡಿ.26 ರಂದು ಧರಣಿ ಸತ್ಯಾಗ್ರಹಕ್ಕೆ ವಿರೋಧ, ಮನವಿ ಅರ್ಪಣೆ..!
Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ಮುಂಡಗೋಡ ತಾಲೂಕಿನ ತಟ್ಟಿಹಳ್ಳಿಯಲ್ಲಿ ವ್ಯಕ್ತಿಯೋರ್ವನ ಮೇಲೆ ಆತನ ಮಗನಿಂದಲೇ ಭೀಕರ ಹತ್ಯೆಗೆ ಯತ್ನ ನಡೆದಿದೆ. ಪರಿಣಾಮ ವ್ಯಕ್ತಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಹಲ್ಲೆ ನಡೆಸಿದ ಶಿವರಾಜ ಪರಾರಿಯಾಗಿದ್ದಾನೆ. ಇನ್ನು ನಾಗಮ್ಮ ಎಂಬುವವಳನ್ನು ಪೊಲೀಸ್ರು ವಶಕ್ಕೆ ಪಡೆದಿದ್ದಾರೆ. ಶಿವಾನಂದ (47) ಎಂಬುವವನ ಮೇಲೆ ಭೀಕರ ಹತ್ಯೆಗೆ ಯತ್ನ ನಡೆದಿದೆ. ಮಗನಿಂದಲೇ ಕಂದಲಿಯಿಂದ ಹಿಂದಿನಿಂದ ಬಂದು ಕುತ್ತಿಗೆಗೆ ಮಾರಣಾಂತಿಕ ಹಲ್ಲೆ ನಡೆದಿದೆ ಎನ್ನಲಾಗಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹತ್ಯೆಗೆ ಯತ್ನ ನಡೆದಿದೆ. ಸದ್ಯ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ...
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಮಾಜಿ ಶಾಸಕ ವಿ.ಎಸ್.ಪಾಟೀಲರ ಬಂದೂಕು ನಾಪತ್ತೆಯಾಗಿದೆ. ಪಾಟೀಲರ ತೋಟದ ಮನೆಯಲ್ಲಿಟ್ಟಿದ್ದ ಡಬಲ್ ಬ್ಯಾರಲ್ ಗನ್ ಜನೆವರಿ ಒಂದರಂದೇ ನಾಪತ್ತೆಯಾಗಿದೆ ಅಂತಾ ಖುದ್ದು ವಿ.ಎಸ್.ಪಾಟೀಲರೇ ಮುಂಡಗೋಡ ಠಾಣೆಗೆ ದೂರು ನೀಡಿದ್ದಾರೆ. ಅಂದಹಾಗೆ, ವಿ.ಎಸ್.ಪಾಟೀಲ್ ಅವರ ಆತ್ಮರಕ್ಷಣೆಗಾಗಿ ಇಟ್ಟುಕೊಂಡಿದ್ದ ಡಬಲ್ ಬ್ಯಾರಲ್ ಗನ್ ಕಳ್ಳತನವಾಗಿದ್ದು, ಮುಂಡಗೋಡ ತಾಲೂಕಿನ ಅಂದಲಗಿಯ ತೋಟದ ಮನೆಯಲ್ಲಿ ಘಟನೆ ನಡೆದಿದೆ. ಡಿ.31ರಂದು ತೋಟದ ಮನೆಯಲ್ಲಿರುವ ಪಂಪ್ ಹೌಸ್ ನಲ್ಲಿ ಬಂದೂಕು ಇಟ್ಟಿದ್ದರು. ಜನವರಿ 1ರಂದು ಬೆಳಿಗ್ಗೆ ನೋಡಿದಾಗ ಡಬಲ್ ಬ್ಯಾರಲ್ ಬಂದೂಕು ನಾಪತ್ತೆಯಾಗಿದೆ. ಮನೆ ಅಥವಾ...
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಮುಂಡಗೋಡ ತಾಲೂಕಿನ ಕಾತೂರು ಬಳಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರೂ ಬೈಕ್ ಸವಾರರಿಗೆ ಗಾಯವಾಗಿದೆ. ಕಾತೂರು- ನಾಗನೂರು ರಸ್ತೆಯಲ್ಲಿ ಘಟನೆ ನಡೆದಿದ್ದು, ಬೈಕ್ ಗಳ ನಡುವೆ ಡಿಕ್ಕಿಯಲ್ಲಿ ಇಬ್ಬರಿಗೂ ಗಾಯವಾಗಿದೆ. ಗಾಯಾಳುಗಳನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಹೊನ್ನಾವರ ತಾಲೂಕಿನಲ್ಲಿ ಭೀಕರ ದುರಂತ ಸಂಭವಿಸಿದೆ. ಗೇರುಸೊಪ್ಪ-ಸುಳೆಮುರ್ಕಿ ಕ್ರಾಸ್ ಸಮೀಪ ತಡರಾತ್ರಿ ಕಾರ್ ಬೆಂಕಿಗೆ ಆಹುತಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನಗೊಂಡಿದ್ದಾರೆ. ಅಷ್ಟಕ್ಕೂ, ಇದೊಂದು ಆಕಸ್ಮಿಕ ದುರಂತವೋ ಅಥವಾ ಇನ್ನೇನಾದ್ರೂ ಬೇರೆಯ ಕಾರಣವೋ ತನಿಖೆಯ ನಂತರ ತಿಳಿಯಲಿದೆ. ಕರಕಲಾದ ಇಬ್ಬರು..! ಅಂದಹಾಗೆ, ಘಟನೆಯಲ್ಲಿ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಅದರೊಳಗಿದ್ದ ಇಬ್ಬರೂ ಕೂಡ ಸುಟ್ಟು ಕರಕಲಾಗಿದ್ದಾರೆ. ದೇಹಗಳ ಗುರುತು ಪತ್ತೆ ಸಾಧ್ಯವಾಗದ ಸ್ಥಿತಿಯಲ್ಲಿದೆ. ಬೆಂಕಿಯ ತೀವ್ರತೆಗೆ ಕಾರಿನ ನಂಬರ್ ಪ್ಲೇಟ್ ಕೂಡ ಸಂಪೂರ್ಣವಾಗಿ ಸುಟ್ಟು ಕಾಣೆಯಾಗಿದ್ದು, ವಾಹನದ...
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವ ಕಾರಣ ಅವರು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಖಾಸಗಿ ಮಾಧ್ಯಮಗಳಲ್ಲಿ ವರದಿ ಮಾಡಲಾಗಿದೆ. ಸೋನಿಯಾ ಗಾಂಧಿ ಅವರನ್ನು ಇಂದು ಬೆಳಿಗ್ಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು. ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದೆ. ಸೋನಿಯಾ ಗಾಂಧಿ ಅವರು ಬೇಗ ಗುಣಮುಖರಾಗಲಿ ಎಂದು ಕಾಂಗ್ರೆಸ್ ನಾಯಕರು ಪ್ರಾರ್ಥಿಸಿದ್ದಾರೆ.
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಕಬ್ಬು ತುಂಬಿದ ಟ್ರಾಕ್ಟರ್ ಟ್ರೈಲರ್ ನ ಕೊಂಡಿ ಕಳಚಿ, ಹಿಂಬದಿಗೆ ಚಲಿಸಿ ಪಲ್ಟಿಯಾದ ಘಟನೆ ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯ ಪೊಸ್ಟ್ ಆಫೀಸ್ ಬಳಿ ನಡೆದಿದೆ. ರಸ್ತೆಯಲ್ಲೇ ಕಬ್ಬು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕಬ್ಬಿನ ಅಡಿ ಎರಡು ಮೂರು ಬೈಕ್ ಗಳು ಸಿಲುಕಿಕೊಂಡಿರೋ ಸಾಧ್ಯತೆ ಇದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಅಂದಹಾಗೆ, ಡಬಲ್ ಟ್ರೈಲರ್ ನಲ್ಲಿ ಕಬ್ಬು ತುಂಬಿಕೊಂಡು ಸಾಗುವ ಟ್ರಾಕ್ಟರ್, ಯಲ್ಲಾಪುರ ರಸ್ತೆಯ ಮಸೀದಿ ಬಳಿಯಲ್ಲಿ ಚಲಿಸುತ್ತಿದ್ದಾಗ ಟ್ರೈಲರ್ ನ...
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರದ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್ ದಟ್ಟ ಕಾಡಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗ್ತಿದೆ. ಯಲ್ಲಾಪುರದ ನಿಸರ್ಗ ಮನೆ ಜಂಗಲ್ ನಲ್ಲಿ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂದಹಾಗೆ, ಕೊಲೆ ಮಾಡಿ ಪರಾರಿಯಾಗಿದ್ದವನ ಬೆನ್ನು ಹತ್ತಿದ್ದ, ಯಲ್ಲಾಪುರ ಪೊಲೀಸ್ರಿಗೆ ಆರೋಪಿ ಕೊನೆಗೂ ಹೆಣವಾಗಿ ಸಿಕ್ಕಿದ್ದಾನೆ. ಇದ್ರೊಂದಿಗೆ ಅದೇನೇನೋ ತಿರುವು ಪಡೆಯುತ್ತಿದ್ದ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ. ಯಲ್ಲಾಪುರ...
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರದ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ರಫೀಕ್ ದಟ್ಟ ಕಾಡಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗ್ತಿದೆ. ಯಲ್ಲಾಪುರದ ನಿಸರ್ಗ ಮನೆ ಜಂಗಲ್ ನಲ್ಲಿ ಆರೋಪಿ ರಫೀಕ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆ ಮಾಡಿ ಪರಾರಿಯಾಗಿದ್ದವ ಬೆನ್ನು ಹತ್ತಿದ್ದ ಯಲ್ಲಾಪುರ ಪೊಲೀಸ್ರಿಗೆ ಆರೋಪಿ ಕೊನೆಗೂ ಹೆಣವಾಗಿ ಸಿಕ್ಕಿದ್ದಾನೆ. ಇದ್ರೊಂದಿಗೆ ಅದೇನೇನೋ ತಿರುವು ಪಡೆಯುತ್ತಿದ್ದ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಂತಾಗಿದೆ. ಅಸಲು, ಘಟನೆ...
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..! ಕಾರವಾರ; ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆ ಅಡಿಯಲ್ಲಿ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಅಡಿಯಲ್ಲಿ ಬುಡಕಟ್ಟು ಸಮುದಾಯದ/ಪರಿಶಿಷ್ಟ ಪಂಗಡದವರಿಗೆ ಮೀನು ಮಾರಾಟಕ್ಕಾಗಿ ಐಸ್ ಬಾಕ್ಸ್ನೊಂದಿಗೆ ದ್ವಿಚಕ್ರ ವಾಹನ, ಐಸ್ ಬಾಕ್ಸ್ ನೊಂದಿಗೆ ತ್ರಿಚಕ್ರ ವಾಹನ ಖರೀದಿಗೆ ಮತ್ತು ಜೀವಂತ ಮೀನು ಮಾರಾಟ ಕೇಂದ್ರವನ್ನು ಸ್ಥಾಪಿಸಲು ಘಟಕ ವೆಚ್ಚದ ಶೇ.90 ರಷ್ಟು ಸಹಾಯಧನ...







