ಮುಂಡಗೋಡ: ಸಿ.ಇ.ಟಿ ಪರೀಕ್ಷೆಯ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಬ್ರಾಹ್ಮಣ ಸಮುದಾಯದ ಒಬ್ಬ ವಿದ್ಯಾರ್ಥಿಯನ್ನು ಆತ ಧರಿಸಿದ ಜನಿವಾರವನ್ನು ಕತ್ತರಿಸಿ ಪರೀಕ್ಷೆಗೆ ಪ್ರವೇಶ ನೀಡಿರುವುದನ್ನು ಹಾಗೂ ಬೀದರನಲ್ಲಿ ವಿದ್ಯಾರ್ಥಿ ಜನಿವಾರ ಧರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವುದಕ್ಕೆ ಅವಕಾಶ ನೀಡದ ಘಟನೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಖಂಡಿಸಿರೊ ಅವ್ರು, ಈ ದೇಶವು ವಿವಿಧ ಧರ್ಮ, ಸಂಪ್ರದಾಯ, ಧಾರ್ಮಿಕ ಚಿಹ್ನೆ, ಆಚರಣೆಗಳ ಗೌರವವನ್ನು ಮೂಲಭೂತ ಹಕ್ಕಾಗಿ ಪರಿಗಣಿಸುತ್ತದೆ. ವಿದ್ಯಾರ್ಥಿಯ ಧಾರ್ಮಿಕ ಗುರುತಿಗೆ ಅವಮಾನವಾಗುವ...
Top Stories
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
Author: publicfirstnewz (Santosh Shetteppanavar)
ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲೆ ರೇಪ್, ಮರ್ಡರ್ ಕೇಸ್, ಆರೋಪಿಯ ಎನಕೌಂಟರ್..!
5 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದಂತೆ, ಬಿಹಾರ ಮೂಲದ ಆರೋಪಿಯನ್ನು ಎನಕೌಂಟರ ಮಾಡಲಾಗಿದೆ. ಮನೆಯ ಮುಂದೆ ಆಟ ಆಡುತ್ತಿದ್ದ 5 ವರ್ಷದ ಬಾಲಕಿಯನ್ನು ಸಂತೋಷ ನಗರದ ಅಜ್ಞಾತ ಸ್ಥಳಕ್ಕೆ ಕರೆದೋಯ್ದಿದ್ದ ಬಿಹಾರ ಮೂಲದ ಯುವಕ ಆಕೆಯ ಸಾವಿಗೆ ಕಾರಣವಾಗಿದ್ದ. ಘಟನೆ ನಡೆಯುತ್ತಿದ್ದಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆಗಳು ಜೋರಾಗಿದ್ದವು. ಆರೋಪಿಯನ್ನು ನಮ್ಮ ಕೈಗೆ ಕೊಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಲು ಹೋದಾಗ, ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿದ್ದ. ತಕ್ಷಣ ಕಾಲಿಗೆ...
ಹುಬ್ಬಳ್ಳಿಯಲ್ಲಿ ಅಮಾನುಷ ಕ್ರೌರ್ಯ, 5 ವರ್ಷದ ಬಾಲಕಿಯನ್ನು ಅಪಹರಿಸಿ, ಭೀಕರ ಹತ್ಯೆ..! ಟಾಯ್ಲೆಟ್ ಹಲೀಜಿನಲ್ಲೇ ಕೊಂದ ಪಾಪಿಗಳು..!
ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದೆ. ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. 5 ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, ಕಾಮದ ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಶವವನ್ನ ಕಿಮ್ಸ್ ಗೆ ರವಾನೆ ಮಾಡಿದ್ದಾರೆ. ಆಕ್ರೋಶಗೊಂಡ ಹಲವರು ಪೊಲೀಸ್ ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಪೊಲೀಸ್ ಕಮೀಷನರ್ ಕಿಮ್ಸ್ಗೆ...
ಬನವಾಸಿಯಲ್ಲಿ ಕದಂಬೋತ್ಸವಕ್ಕೆ ವಿದ್ಯುಕ್ತ ಚಾಲನೆ, ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣಕ್ಕೆ ಪ್ರತಿಜ್ಞೆ..!
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲ್ಲೂಕಿನ ಬನವಾಸಿಯಲ್ಲಿ ಪಂಪನ ನೆನಪಿನಲ್ಲಿ ಪಂಪ ಭವನ ನಿರ್ಮಾಣ ಮಾಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದರು. ಅವರು ಶನಿವಾರ ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ.ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ...
“ಭೂ ಸುರಕ್ಷಾ” ಯೋಜನೆಯಲ್ಲಿ ಹೊನ್ನಾವರ ತಾಲೂಕು ರಾಜ್ಯದಲ್ಲೇ ಪ್ರಥಮ..!
ಭೂ ದಾಖಲೆಗಳು ಕಂದಾಯ ಆಡಳಿತದ ಮುಖ್ಯ ಭಾಗವಾಗಿದ್ದು, ಅನೇಕ ದಶಕಗಳವರೆಗೆ ಇರುವ ಭೂ ದಾಖಲೆಗಳು ಒಂದು ನಿರ್ದಿಷ್ಟ ಭೂಮಿಯ ಮೇಲೆ ನಡೆದ ವ್ಯವಹಾರಗಳ ಇತಿಹಾಸದ ಪ್ರಮುಖ ಕೊಂಡಿಯಾಗಿದೆ. ದೀರ್ಘಾವಧಿಯ ವರೆಗೆ ಈ ದಾಖಲೆಗಳ ಸರಿಯಾದ ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದ್ದು, ಭೂ ಸುರಕ್ಷಾ ಯೋಜನೆಯ ಮೂಲಕ ಭೂದಾಖಲೆಗಳನ್ನು ಸಂರಕ್ಷಿಸಿ ಅದನ್ನು ತ್ವರಿತವಾಗಿ ಪಡೆಯಲು ಸಾಧ್ಯವಾಗಲಿದೆ. ಈ ಭೂ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಭೂಸುರಕ್ಷಾ ತಂತ್ರಾಂಶದಲ್ಲಿ ಇಂಡೆಕ್ಸಿಂಗ್ ಹಾಗೂ ಕ್ಯಾಟಲಾಗಿಂಗ್ ಮಾಡಿ ಅಪಲೋಡ್ ಮಾಡಲಾಗುವ ಕಾರ್ಯದಲ್ಲಿ ನಾನ್...
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಕಾರವಾರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಹಿಳಾ ಕೂಲಿಕಾರರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಾದ್ಯಂತ ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಸ್ತ್ರೀ ಚೇತನ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಈ ಯೋಜನೆಯಡಿ ಮಹಿಳೆಯರಿಗಾಗಿ ವಿಶೇಷ ಸವಲತ್ತು ಮತ್ತು ಅವಕಾಶಗಳನ್ನು ನೀಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಅಭಿಯಾನದಲ್ಲಿ ಭಾಗವಹಿಸುವಂತೆ ಜಿಲ್ಲಾ ಐಇಸಿ ಸಂಯೋಜಕ ಕಿರಣ ಜೋತೆಪ್ಪನವರ ಹೇಳಿದರು. ಕಾರವಾರ ತಾಲೂಕಿನ ಆಮದಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ವೆ ನಂ. 329ರಲ್ಲಿ ಬಾಳೆಮಡ್ಡಿ...
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ...
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26 ನೇ ಸಾಲಿನಲ್ಲಿ 12 ವರ್ಷ ಮೇಲ್ಪಟ್ಟ ಬಾಲಕ/ಬಾಲಕೀಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ-2025 ನ್ನು ಏ.15 ರಿಂದ ಏ.29 ರವರೆಗೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 8.30 ಗಂಟೆಯವರೆಗೆ ಶಿರಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಭಾಗವಹಿಸಲು ನೋಂದಣಿಗೆ ಏ.14 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಥ್ಲೆಟಿಕ್ ತರಬೇತಿದಾರ ಶಿವಾನಂದ ನಾಯ್ಕ ಮೊ. ಸಂಖ್ಯೆ: 8722516856 ನ್ನು ಸಂಪರ್ಕಿಸುವAತೆ ಯುವ ಸಬಲೀಕರಣ ಮತ್ತು ಕ್ರೀಡಾ...
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಕಾರವಾರ: ಜಿಲ್ಲಾಡಳಿತ ಉತ್ತರ ಕನ್ನಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಪ್ರವಾಸೋದ್ಯಮ ಇಲಾಖೆ ಹಾಗೂ ಬನವಾಸಿ ಅಭಿವೃದ್ಧಿ ಪ್ರಾಧಿಕಾರ ಇವರ ಸಂಯುಕ್ತ ಆಶ್ರಯದಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭವು ಏ.12 ಮತ್ತು 13 ರಂದು ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯಲಿದೆ. ಕದಂಬೋತ್ಸವ-2025 ರ ಉದ್ಘಾಟನೆಯನ್ನು,ಏ.12 ರಂದು ಸಂಜೆ 5 ಗಂಟೆಗೆ ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಯಲ್ಲಾಪುರ- ಮುಂಡಗೋಡ ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ...
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಜಿಲ್ಲೆಗೆ ನೀಡಿದ ನಿಗಧಿತ ಮಾನವ ದಿನಗಳನ್ನು ಸೃಜಿಸುವ ಕಾರ್ಯದಲ್ಲಿ ಶೇ.100 ರಷ್ಟು ಸಾಧನೆ ಮಾಡಿದ್ದು, 2023-24 ರ ಅವಧಿಯಲ್ಲೂ ಸಹ ಶೇ.100 ಸಾಧನೆ ಮಾಡಿದ್ದು, ಸತತ ಎರಡನೇ ವರ್ಷವೂ ಗುರಿ ಸಾಧಿಸುವ ಮೂಲಕ ವಿಶೇಷ ಸಾಧನೆ ಮಾಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯದಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ 2024-25ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ...