Home publicfirstnewz

Author: publicfirstnewz (Santosh Shetteppanavar)

Post
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!

ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!

Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ....

Post
ಉತ್ತರ ಕನ್ನಡಲ್ಲಿ ಐಟಿಐ ಪ್ರವೇಶಕ್ಕೆ ಆಫ್‌ಲೈನ್ ಅರ್ಜಿ ಆಹ್ವಾನ..!

ಉತ್ತರ ಕನ್ನಡಲ್ಲಿ ಐಟಿಐ ಪ್ರವೇಶಕ್ಕೆ ಆಫ್‌ಲೈನ್ ಅರ್ಜಿ ಆಹ್ವಾನ..!

Education news: ಕಾರವಾರ: ಪ್ರಸುತ್ತ ಸಾಲಿನ ಐ.ಟಿ.ಐ ಪ್ರವೇಶದ ಆನ್‌ಲೈನ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು.ಪ್ರಥಮ ಸುತ್ತಿನ ಆಯ್ಕೆ ಪ್ರಕ್ರಿಯೆ ಕೈಗೊಂಡಿರುವುದಿಲ್ಲ.ಆಯ್ಕೆ ಪ್ರಕ್ರಿಯೆಗೊಂಡ ನಂತರ ವೃತ್ತಿವಾರು ಬಾಕಿ ಉಳಿದಿರುವ ಸ್ಥಾನಗಳನ್ನು ಸೂಚನಾ ಫಲಕ್ಕೆ ಅಳವಡಿಸಲಾಗುವುದು. ಈಗಾಗಲೇ ಆನ್‌ಲೈನ್ ಅರ್ಜಿ ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ಮಾಡದೇ ಇರುವವರು ಆನ್‌ಲೈನ್ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಪರಿಶೀಲನೆ ಮಾಡಿಕೊಂಡರೂ ಪ್ರಥಮ ಸುತ್ತಿನ ಪ್ರಕ್ರಿಯೆಯಲ್ಲಿ ಆಯ್ಕೆಗೊಳ್ಳದೇ ಇರುವವರು ಹಾಗೂ ಇದುವರೆಗೂ ಯಾವುದೇ ಅರ್ಜಿ ಸಲ್ಲಿಸದೇ ಇರುವವರಿಗೆ ಆಫ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ👉ಪತ್ನಿಯ...

Post
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!

ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!

Crime News: ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ...

Post
ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!

ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!

Business News ಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ ಜೂ.9 ರಿಂದ ಜೂ.21 ವರೆಗೆ ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ 13 ದಿನಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು...

Post
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!

ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!

Political News : ಚಿಕ್ಕಮಗಳೂರು : ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಾಲಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಹಾಕುತ್ತಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು. ಇದೇ...

Post
ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!

ಸತತ ಏರಿಕೆಗೊಂಡಿದ್ದ ಚಿನ್ನದ ಬೆಲೆ ಭಾರೀ ಇಳಿಕೆ : ಶನಿವಾರ 10 ಗ್ರಾಂ ಬಂಗಾರದ ಬೆಲೆ ₹1,630 ಕುಸಿತ..!

Gold Price Today: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ನಾಲ್ಕು ದಿನ ಏರಿಕೆ ಬಳಿಕ ವೀಕೆಂಡ್‌ನಲ್ಲಿ ಭಾರೀ ಕುಸಿತಗೊಂಡಿದೆ. ಈ ವಾರದ ಮೊದಲ ನಾಲ್ಕು ವಹಿವಾಟುಗಳಲ್ಲಿ ಬಂಗಾರದ ಬೆಲೆ ಸತತವಾಗಿ ಏರಿಕೆಯಾದ ಬಳಿಕ ಶುಕ್ರವಾರ ಬೆಲೆ ವ್ಯತ್ಯಾಸವಾಗಿರಲಿಲ್ಲ. ಆದ್ರೆ ಇಂದು ಅಂದ್ರೆ ಶನಿವಾರ 22 & 24 ಕ್ಯಾರೆಟ್ ಬಂಗಾರ ದಿಢೀರ್‌ ಇಳಿಕೆಗೊಂಡಿದೆ. ಇದೇ ವೇಳೆಯಲ್ಲಿ ಬೆಳ್ಳಿ ಬೆಲೆ ಕೆಜಿಗೆ 100 ರೂಪಾಯಿ ಏರಿಕೆಗೊಂಡಿದೆ. 6 ದಿನದಲ್ಲಿ ಬೆಳ್ಳಿ ಬೆಲೆ 7,200 ರೂಪಾಯಿ ಜಿಗಿತ!...

Post
ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ..!

ಕರ್ನಾಟಕದಲ್ಲಿ ಜೂನ್‌ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ಘೋಷಣೆ..!

Rain News: ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಮಾತ್ರವಲ್ಲ, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಚುರುಕಾಗಲಿದೆ...

Post
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!

ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!

Virat Kohli News: ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಈಗ ವಿರಾಟ್ ಕೊಹ್ಲಿ...

Post
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.

ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.

Karwar News: ಕಾರವಾರ: ಜೂನ್ 12 ರಂದು ನಡೆಯುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಆಚರಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಮ್ಷೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್,...

Post
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!

ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!

 Shiggaon News; ಶಿಗ್ಗಾವಿ ಪಟ್ಟಣದ ಹೊರವಲಯದ ಗರುಡಾ ಹೋಟೆಲ್ ಬಳಿ KSRTC ಬಸ್ ಅಪಘಾತವಾಗಿದೆ. ರಸ್ತೆ ಡಿವೈಡರ್ ಮೇಲೆ ಹತ್ತಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಸ್ ಬಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ, ಹುಬ್ಬಳ್ಳಿಯಿಂದ ಹಾನಗಲ್ ಕಡೆಗೆ ಹೊರಟ ಕೆ ಎ 27 f 716 ನೋಂದಣಿಯ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ, ರಸ್ತೆ ವಿಬನಜಕಕ್ಕೆ ಡಿಕ್ಕಿ ಹೊಡೆದಿದೆ. ಶಿಗ್ಗಾವ್ ಕಡೆಗೆ ಹೋಗುತ್ತಿದ್ದ ಬಸ್ಸು ಬಲಗಡೆ ಡಿವೈಡರ್ ಮೇಲೆ ಹತ್ತಿ, ಹುಬ್ಬಳ್ಳಿ...

error: Content is protected !!