Home publicfirstnewz

Author: publicfirstnewz (Santosh Shetteppanavar)

Post
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”

ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”

Environment day: ಕಾರವಾರ: ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಮರಿಯಮ್ಮಾ ದೇವಿ ದೇವಸ್ಥಾನದ ಹತ್ತಿರವಿರುವ ಬಳ್ಳಿಗಟ್ಟಿ ಕೆರೆ ದಡದಲ್ಲಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ ಸಾಂಕೇತಿಕವಾಗಿ ಸಸಿ ನೆಟ್ಟು, ನೀರುಣಿಸುವ ಮೂಲಕ ಕೆರೆ ದಡದ ಸುತ್ತಲು ಗಿಡ ನೆಟ್ಟು, ಪೋಷಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಅರಣ್ಯ ಪ್ರದೇಶ, ರಸ್ತೆ ಬದಿ, ಸ್ಮಶಾನ, ಸರ್ಕಾರಿ...

Post
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ

Bakrid Peace Meeting; ಕಾರವಾರ: ತ್ಯಾಗ,ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಲ್ಲಾ ಸಮುದಾಯಗಳ ಮುಖಂಡರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ , ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ನಡೆದ , ಬಕ್ರೀದ್ ಹಬ್ಬದ ಪ್ರಯುಕ್ತದ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!...

Post
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!

ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!

PM Kisaan Yojana: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಇದೇ ಜೂನ್‌ ತಿಂಗಳಲ್ಲಿ 20ನೇ ಕಂತು ಬಿಡುಗಡೆಯಾಗುವ ಎಲ್ಲ ಸಾಧ್ಯತೆಗಳಿವೆ. ಪಿಎಂ ಕಿಸಾನ್‌ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಅಂದರೆ ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್‌ನಲ್ಲಿ ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ₹2000 ಹಣ ಬಿಡುಗಡೆ ಮಾಡಲಾಗುತ್ತದೆ. ದು ವರ್ಷಕ್ಕೆ ಒಟ್ಟು 6,000 ರೂಪಾಯಿ ಆಗುತ್ತದೆ. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತದೆ. ತಮ್ಮ ಮಗನನ್ನೇ...

Post
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!

2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!

Census News: ನವದೆಹಲಿ: ಜಾತಿ ದತ್ತಾಂಶವನ್ನು ಒಳಗೊಂಡ ರಾಷ್ಟ್ರವ್ಯಾಪಿ ಜನಗಣತಿಯು 2027ರ ಮಾರ್ಚ್ 1ರಂದು ಪ್ರಾರಂಭವಾಗಲಿದೆ ಎಂದು ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜನಸಂಖ್ಯೆಯನ್ನು ಗಣತಿ ಮಾಡುವ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. “ಜನಸಂಖ್ಯಾ ಗಣತಿಯ ಉಲ್ಲೇಖ ದಿನಾಂಕ ಮಾರ್ಚ್ 2027 ರ ಮೊದಲ ದಿನದ 00:00 ಗಂಟೆಗಳು. ಲಡಾಖ್ ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಸಿಂಕ್ರೊನಸ್ ಅಲ್ಲದ ಹಿಮಪಾತ ಪ್ರದೇಶಗಳಿಗೆ, ಉಲ್ಲೇಖ...

Post
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!

ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!

ಮುಂಡಗೋಡ: ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವೃಕ್ಷ ಬಂಧನ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಸಸಿಯನ್ನು ದತ್ತು ನೀಡುವ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವೃಕ್ಷ ಬಂಧನ ಕಾರ್ಯಕ್ರಮದ ಮೂಲಕ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗಿಡಗಳನ್ನು ದತ್ತು ನೀಡುವ ಮೂಲಕ ಅವರಿಗೆ ಆ ಗಿಡದ ಜವಾಬ್ದಾರಿಯನ್ನು ನೀಡಲಾಯಿತು. ಈ ಕಾರ್ಯವನ್ನು ಅತ್ಯಂತ ವಿಶಿಷ್ಟವಾಗಿ ಪ್ರತಿ ವರ್ಷದಂತೆ ತೊಟ್ಟಿಲು ಶಾಸ್ತ್ರ ವಿಧಾನದಂತೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣ್ಯರು ಪ್ರತಿ ವಿದ್ಯಾರ್ಥಿಗಳಿಗೆ ಮಗುವನ್ನು ತೊಟ್ಟಿನಲ್ಲಿ...

Post
RCB ತಂಡದಿಂದ ಐಪಿಎಲ್​ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?

RCB ತಂಡದಿಂದ ಐಪಿಎಲ್​ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?

IPL Trophy: 18ನೇ ಆವೃತ್ತಿಯ ಐಪಿಎಲ್​ನಲ್ಲಿ ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಹೊಮ್ಮಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ಕಳೆದ 17 ವರ್ಷಗಳಿಂದ ಟ್ರೋಫಿಗಾಗಿ ಹೋರಾಡಿದ್ದ ಆರ್​ಸಿಬಿ ಮೂರು ಬಾರಿ ಫೈನಲ್​ಗೆ ಎಂಟ್ರಿ ಪಡೆದಿದ್ದರು ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. 2009, 2011 ಮತ್ತು 2016ರಲ್ಲಿ ಬೆಂಗಳೂರು ತಂಡ ಫೈನಲ್​ಗೆ ಬಂದಿದ್ದರು, ಡೆಕ್ಕನ್​ ಚಾರ್ಜಸ್​, ಚೆನ್ನೈ​ ಸೂಪರ್​ ಕಿಂಗ್ ಮತ್ತು ಸನ್​ರೈಸರ್ಸ್​ ಹೈದರಾಬಾದ್ ತಂಡಗಳ ವಿರುದ್ಧ ಸೋಲನ್ನು ಕಂಡಿತು. ಇದಾದ ಬಳಿಕ 2020, 2021, 2022...

Post
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!

RCB Celebration Death: ಸಿದ್ದಾಪುರ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ Rcb ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ‌ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಹಿಳೆ ಓರ್ವಳು ಮೃತಪಟ್ಟಿರುವುದು ವರದಿಯಾಗಿದೆ. ಅಕ್ಷತಾ ಪೈ ಘಟನೆಯಲ್ಲಿ ಮೃತಪಟ್ಟಿರುವ ಮಹಿಳೆಯಾಗಿದ್ದರೆ.‌ಇವರು ಸಿದ್ದಾಪುರದ ರವೀಂದ್ರ ನಗರದ ನಿವಾಸಿಯಾಗಿದ್ದು, ಅಕ್ಷತಾ ಪೈ ಸಿಎ ಮುಗಿಸಿ ಬೆಂಗಳೂರಿನಲ್ಲಿ ಕೆಲಸಮಾಡುತ್ತಿದ್ದಳು. RCB ತಂಡ ಬೆಂಗಳೂರಿಗೆ ಆಗಮಿಸಿದ್ದ ವೇಳೆ ಅಕ್ಷತಾ ಫೈ ಕೂಡ ಚೆನ್ನಸ್ವಾಮಿ ಕ್ರೀಡಾಗಂಣಕ್ಕೆ ತೆರಳಿದ್ದರು ಎನ್ನಲಾಗಿದೆ.ಈ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟಿದ್ದಾಳೆ.ಮೃತ ದೇಹವನ್ನ ಸಿದ್ದಾಪುರ ಕ್ಕೆ ತರಲಾಗುತ್ತಿದೆ...

Post
RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!

RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!

RCB Fan Death: ಬೆಳಗಾವಿ: ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​ಗಳಿಂದ ಮಣಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಐಪಿಎಲ್-2025​ ಚಾಂಪಿಯನ್​ ಆದ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದ ಆರ್‌ಸಿಬಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಫೈನಲ್ ಮ್ಯಾಚ್ ಮುಗಿದ ಬಳಿಕ ಮೂಡಲಗಿ ತಾಲೂಕಿನ ‌ಅವರಾದಿ ಗ್ರಾಮದಲ್ಲಿ ಸಂಭ್ರಮಾಚರಣೆ ಮಾಡುವಾಗಲೇ ಈ ದುರಂತ ಸಂಭವಿಸಿದೆ. ಆರ್‌ಸಿಬಿ ‌ಅಭಿಮಾನಿ ಮಂಜುನಾಥ್ ಈರಪ್ಪ ಕುಂಬಾರ (25) ಮೃತಪಟ್ಟವರು. ಇದನ್ನೂ ಓದಿ👉 ತಮ್ಮ ಮಗನನ್ನೇ...

Post
ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..!

ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..!

Chikkodi Snake News: ಚಿಕ್ಕೋಡಿ: ತಮ್ಮ ಕುಟುಂಬದ ಕುಡಿ, ತಮ್ಮ ಕಂದಮ್ಮನನ್ನು ಕಚ್ಚಿಕೊಂದ ಹಾವನ್ನು ಮೂರು ದಿನದ ಬಳಿಕ ಸೆರೆ ಹಿಡಿದು ಕುಟುಂಬಸ್ಥರು ಸುರಕ್ಷಿತ ಸ್ಥಳಕ್ಕೆ ಬಿಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಕಳೆದ ಮೇ ತಿಂಗಳ 31 ರಂದು ಅಮೀತ ಗುರುಲಿಂಗ ಸಿಂಧೂರ (10) ಮಧ್ಯಾಹ್ನ ಹಾವು ಕಚ್ಚಿ ಮೃತಪಟ್ಟಿದ್ದ. ಬಾಲಕನನ್ನು ಕಳೆದುಕೊಂಡ ಕುಟುಂಬದವರು ಹಾವನ್ನು ಹುಡುಕಿ ಅದನ್ನು ಹೊಡೆದು ಸಾಯಿಸದೆ ರಕ್ಷಿಸಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಉದಾರತೆ...

Post
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!

ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!

Hebbar Birthday: ಮುಂಡಗೋಡ: ಶಾಸಕ ಶಿವರಾಮ್ ಹೆಬ್ಬಾರ್ ರವರ 68 ನೇ ಹುಟ್ಟುಹಬ್ಬದ ಅಂಗವಾಗಿ, ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. ತಾಲೂಕಾ ಕಾಂಗ್ರೆಸ್ ನ ಕಾರ್ಯಕರ್ತರು ಶಾಸಕರ ಹುಟ್ಟುಹಬ್ಬಕ್ಕೆ ಈ ಮೂಲಕ ಶುಭಕೋರಿದರು. ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ನೇತೃತ್ವದಲ್ಲಿ, ಹಿರಿಯ ಮುಖಂಡರಾದ ರವಿಗೌಡ ಪಾಟೀಲ್, ದೇವು ಪಾಟೀಲ್, ಧರ್ಮರಾಜ್ ನಡಗೇರಿ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ, ಅಹ್ಮದ್ ರಜಾ, ನಂದಿಗಟ್ಟಾ ಗ್ರಾಪಂ ಅಧ್ಯಕ್ಷ ಸಂತೋಷ ಭೋಸಲೆ, ಹುನಗುಂದ ಗ್ರಾಪಂ...

error: Content is protected !!