Home publicfirstnewz

Author: publicfirstnewz (Santosh Shetteppanavar)

Post
ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್‌ ಎಂಬ ಪಡೆ ನೇಮಕ..!

ಕಾವೇರಿ ನೀರು ಕಳ್ಳತನ ಪತ್ತೆಗೆ ಬ್ಲೂ ಪೋರ್ಸ್‌ ಎಂಬ ಪಡೆ ನೇಮಕ..!

Kaveri River News: ಬೆಂಗಳೂರು : ಕಾವೇರಿ ನೀರಿನ ಕಳ್ಳತನ, ಅನಧಿಕೃತವಾಗಿ ಕೊಳಚೆ ಹಾಗೂ ಮಳೆ ನೀರನ್ನು ಚರಂಡಿ (ಸ್ಯಾನಿಟರಿ) ಕೊಳವೆಗೆ ಹರಿಸುವವರನ್ನು ಪತ್ತೆಹಚ್ಚಲು ಬೆಂಗಳೂರು ಜಲಮಂಡಳಿಯು ‘ಬ್ಲೂ ಫೋರ್ಸ್‌’ ಎಂಬ ಪಡೆ ಕಟ್ಟುತ್ತಿದೆ. ಕಾವೇರಿ 5ನೇ ಹಂತ ಸೇರಿದಂತೆ ಪ್ರತಿದಿನ ನಗರಕ್ಕೆ 2,225 ಎಂಎಲ್‌ಡಿ ಕಾವೇರಿ ನೀರನ್ನು ಪೂರೈಕೆ ಮಾಡುತ್ತಿದ್ದು, ಸುಮಾರು 11 ಲಕ್ಷಕ್ಕೂ ಅಧಿಕ ನೀರು ಪೂರೈಕೆಯ ಅಧಿಕೃತ ಸಂಪರ್ಕ ಹೊಂದಿದೆ. ಆದರೆ, ಕಾವೇರಿ ನೀರಿನ ಕಳ್ಳತನ, ತ್ಯಾಜ್ಯ ನೀರನ್ನು ಅನಧಿಕೃತವಾಗಿ ಸ್ಯಾನಿಟರಿ ಕೊಳವೆಗೆ...

Post
2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್‌ ನ ಓಪಲ್ ಸುಚಾಟಾ..!

2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್‌ ನ ಓಪಲ್ ಸುಚಾಟಾ..!

Miss World: ಹೈದರಾಬಾದ್‌ : ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ, ಥೈಲ್ಯಾಂಡ್‌ನ ಓಪಲ್ ಸುಚಾಟಾ 2025 ರ ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 72 ನೇ ಆವೃತ್ತಿಯ ಮಿಸ್ ವರ್ಲ್ಡ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಜ್ಕೋವಾ ತಮ್ಮ ಕಿರೀಟವನ್ನು ಹೊಸ ಪ್ರಶಸ್ತಿ ವಿಜೇತರಿಗೆ ಹಸ್ತಾಂತರಿಸಿದರು. ಇಥಿಯೋಪಿಯಾದ ಹ್ಯಾಸೆಟ್‌ ಡೆರೆಜೆ ಮೊದಲ ರನ್ನರ್‌‌ಅಪ್‌ ಆದರೆ, 2ನೇ ರನ್ನರ್‌ ಅಪ್‌ ಆಗಿ ಪೋಲೆಂಡ್‌ನ ಮಜಾ ಕ್ಲಾಜ್ಡಾ ಹೊರಹೊಮ್ಮಿದರು. ಓಪಲ್ ಅವರು ಮಿಸ್ ವರ್ಲ್ಡ್ ಕಿರೀಟವನ್ನು ಗೆದ್ದಿದ್ದಕ್ಕೆ...

Post
ಭಾರತದಲ್ಲಿ 3,000 ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ; ಒಂದೇ ದಿನದಲ್ಲಿ 685 ಹೊಸ ಸೋಂಕುಗಳು  ದಾಖಲು..!

ಭಾರತದಲ್ಲಿ 3,000 ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ; ಒಂದೇ ದಿನದಲ್ಲಿ 685 ಹೊಸ ಸೋಂಕುಗಳು ದಾಖಲು..!

Covid News: ನವದೆಹಲಿ: ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ 3,000 ದಾಟಿದ್ದು, ಈಗ ಒಟ್ಟು 3,395 ಪ್ರಕರಣಗಳಿಗೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ, 685 ಹೊಸ ಪ್ರಕರಣಗಳು ಹಾಗೂ ನಾಲ್ಕು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದೆಹಲಿ, ಕೇರಳ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಂದು...

Post
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!

ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!

PUC admission: ಕಾರವಾರ: ಕರ್ನಾಟಕ ಸರ್ಕಾರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ PCMB & PCMC ಸಂಯೋಜನೆಗಳಿಗೆ 2025-26ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಎಲ್ಲಾ ಅರ್ಜಿಗಳನ್ನು ಕ್ರೂಢೀಕರಿಸಿ, ಪ್ರಥಮ ಆಯ್ಕೆ ಪಟ್ಟಿಯನ್ನು ದಿನಾಂಕ:29/05/2025 ರಂದು ಬಿಡುಗಡೆ ಮಾಡಲಾಗಿದಾಗ್ಯೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿಗಳ ಕೊರತೆ ಇರುವ ಕಾರಣ ಆ ಸ್ಥಾನಗಳು ಭರ್ತಿ...

Post
ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!

ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!

Covid News: ನವದೆಹಲಿ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 2,710ಕ್ಕೆ ಏರಿದೆ. ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡುಬಂದಿವೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದವಿದೆ. ಒಂದು ತಿಂಗಳು ನಂತರ ಭಾರತದಲ್ಲಿ ಕೊರೊನಾ ವೈರಸ್‌‍ ಪ್ರಕರಣಗಳು ಹೆಚ್ಚುತ್ತಿವೆ, ಮೇ 25 ಕ್ಕೆ ಕೊನೆಗೊಂಡ ವಾರದಲ್ಲಿ ಸೋಂಕುಗಳು ಐದು ಪಟ್ಟು ಏರಿಕೆಯಾಗಿವೆ. ಮೇ 26 ರಂದು 1,010 ಪ್ರಕರಣಗಳಿದ್ದದ್ದು ಮೇ 30 ರಂದು...

Post
ಉತ್ತರ ಕನ್ನಡ:ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!

ಉತ್ತರ ಕನ್ನಡ:ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!

Job News:ಕಾರವಾರ: ರಾಷ್ಟೀಯ ಆರೋಗ್ಯ ಅಭಿಯಾನದ PM-ABHIM ಯೋಜನೆಯಡಿ, ನಮ್ಮ ಕ್ಲಿನಿಕ್ ಕೇಂದ್ರ ಕಾರವಾರ, ಅಂಕೋಲಾ, ಭಟ್ಕಳ, ಹಳಿಯಾಳ, ಮಂಕಿ ಮತ್ತು ಮುಂಡಗೋಡನಲ್ಲಿ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಮಾಸಿಕ ರೂ. 75,000/- ವೇತನ ಅನುಮೋದನೆಯಾಗಿದೆ. ಆಸಕ್ತ ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ನೊಂದಣಿ ಹೊಂದಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಪ್ರತಿ ದಿನ ಕಛೇರಿ ವೇಳೆಯಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಜಿಲ್ಲಾ ಆರೋಗ್ಯ ಮತ್ತು ಕು.ಕ. ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿಯಲ್ಲಿ...

Post
ಉತ್ತರ ಕನ್ನಡ :ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ..!

ಉತ್ತರ ಕನ್ನಡ :ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ..!

Job News:ಕಾರವಾರ: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ PM-ABHIM ಕಾರ್ಯಕ್ರಮದಡಿ ಆಯುಷ್ಮತಿ ಕ್ಲಿನಿಕ್, ನಮ್ಮ ಕ್ಲನಿಕ್ ಕುಮಟಾದಲ್ಲಿ ಖಾಲಿ ಇರುವ ಸ್ತ್ರಿ ರೋಗ ತಜ್ಞರು, ಮೂಳೆ ಮತ್ತು ಕೀಲು ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮಕ್ಕಳ ತಜ್ಞರು, ಚರ್ಮ ರೋಗ ತಜ್ಞರು, ಕಿವಿ ,ಮೂಗು ಮತ್ತು ಗಂಟಲು ತಜ್ಞರ ಹುದ್ದೆಗಳಿಗೆ ಪ್ರಕರಣ/ಗಂಟೆ ಆಧಾರದಲ್ಲಿ ತಾತ್ಕಾಲಿಕವಾಗಿ ತಜ್ಞ ವೈದ್ಯರ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾಹರ್ತೆ: ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು, ಸ್ನಾತಕೋತ್ತರ ಪದವಿ ಹೊಂದಿರಬೇಕು, ಕಡ್ಡಾಯವಾಗಿ ಇಂಟರ್ನ್ಶಿಫ್ ಪೂರೈಸಿರಬೇಕು ಹಾಗೂ...

Post
ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!

ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!

Education news: ಕಾರವಾರ: 2025-26 ನೇ ಸಾಲಿನಲ್ಲಿ 2 ವರ್ಷಗಳ ಐ.ಟಿ.ಐ/ ದ್ವಿತೀಯ ಪಿಯುಸಿ (ವಿಜ್ಞಾನ) ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾತಂರ 2 ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ಆಫ್ ಲೈನ್ ಮೂಲಕ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಅರ್ಜಿಯನ್ನು ಸರ್ಕಾರಿ ಪಾಲಿಟೆಕ್ನಿಕ್, ಕಾರವಾರ ಸಂಸ್ಥೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಂಸ್ಥೆಗೆ ಜೂ.14 ರೊಳಗಾಗಿ ಸಂಬಂಧಿಸಿದ ಎಲ್ಲಾ ಪ್ರಮಾಣ...

Post
ಪರಿಸರ ಜಾಗೃತಿ ಕುರಿತು ಕಾರ್ಯಾಗಾರ..!

ಪರಿಸರ ಜಾಗೃತಿ ಕುರಿತು ಕಾರ್ಯಾಗಾರ..!

Environment News:ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ ಹಾಗೂ ನಗರಸಭೆ, ಕಾರವಾರ ಇವರ ಸಹಯೋಗದೊಂದಿಗೆ ನಗರಸಭೆ ಸಭಾಭವನದಲ್ಲಿ ವಿಶ್ವ ಪರಿಸರ ದಿನಾಚರಣೆ-2025 ರನ್ವಯ ಘೋಷವಾಕ್ಯ “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ವಿಷಯದ ಕುರಿತಾಗಿ ಪೌರಕಾರ್ಮಿಕರಿಗೆ ಕಾರ್ಯಾಗಾರವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ ವಿಲೇವಾರಿ ಬಗ್ಗೆ...

Post
ಶಿಗ್ಗಾವಿ: ಬಾಡ ಗ್ರಾಪಂ PDO ಕಚೇರಿ ಮತ್ತು ಮನೆಯ ಮೇಲೆ ಲೋಕಾ ದಾಳಿ..!

ಶಿಗ್ಗಾವಿ: ಬಾಡ ಗ್ರಾಪಂ PDO ಕಚೇರಿ ಮತ್ತು ಮನೆಯ ಮೇಲೆ ಲೋಕಾ ದಾಳಿ..!

Lokayukta Raid: ಹಾವೇರಿ ಜಿಲ್ಲೆ ಶಿಗ್ಗಾವ ತಾಲೂಕಿನ ಬಾಡ ಗ್ರಾಮ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು ದಾಖಲೆಗಳ ಪರಿಶೀಲನೆ ನಡೆದಿದ್ದಾರೆ. ಬಾಡ ಗ್ರಾಮ ಪಂಚಾಯಿತಿ ಅಧಿಕಾರಿ ರಾಮಕೃಷ್ಣಪ್ಪ ಗುಡಗೇರಿ ಕಚೇರಿ ಮೇಲೆ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ. ಇದನ್ನೂ ಓದಿ👉ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..!...

error: Content is protected !!