ಶಿಗ್ಗಾಂವ ಕ್ಷೇತ್ರದ ಉಪ ಚುನಾವಣೆಗೆ ನಾಮ ಪತ್ರ ಸಲ್ಲಿಕೆಗೆ ಕೊನೆಯದಿನವಾದ ಅ.25ರ ಶುಕ್ರವಾರ 20ಅಭ್ಯರ್ಥಿಗಳು 25 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ನಿಂದ ಯಾಸಿರ ಅಹ್ಮದಖಾನ ಪಠಾಣ 4, ಭಾರತೀಯ ಜನತಾ ಪಾರ್ಟಿಯಿಂದ ಭರತ ಬೊಮ್ಮಾಯಿ ಅವರು 2, ಪಕ್ಷೇತರವಾಗಿ ಸೈಯದ್ ಅಜೀಂಪೀರ ಖಾದ್ರಿ 2, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ, ಇಂಡಿಯನ್ ಪೊಲಿಟಿಕಲ್ ಕಾಂಗ್ರೆಸ್ನಿಂದ ಮಕ್ತುಮಸಾಬ ಮುಲ್ಲಾ, ಉತ್ತಮ ಪ್ರಜಾಕೀಯ ಪಕ್ಷದಿಂದ ಸಚಿನಕುಮಾರ ಕರ್ಜೇಕಣ್ಣನವರ, ಟಿಪ್ಪು ಸುಲ್ತಾನ ಪಾರ್ಟಿಯಿಂದ ಶೌಖತಅಲಿ ಬಂಕಾಪೂರ, ಪಕ್ಷೇತರರಾಗಿ ರಾಜು...
Top Stories
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
Author: Public First Newz (Public First Newz)
ಶಿಗ್ಗಾವಿಗೆ ಕೈ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ ಸುಪುತ್ರಿ ವೈಶಾಲಿ ಕುಲಕರ್ಣಿ..!
ಶಿಗ್ಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.. ಈ ಸಾರಿ ಮುಸ್ಲಿಂ ರಿಗೆ ಮಣೆ ಹಾಕದ ಕೈ ಪಡೆ ವೈಶಾಲಿ ಕುಲಕರ್ಣಿಗೆ ಕೈ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಇದ್ರೊಂದಿಗೆ ಶಿಗ್ಗಾವಿ ಕಾಂಗ್ರೆಸ್ ಟಿಕೆಟ್ ಕಗ್ಗಂಟು ಬಗೆ ಹರಿದಂತಾಗಿದೆ. ಅಂದಹಾಗೆ, ವೈಶಾಲಿ ಕುಲಕರ್ಣಿ ಧಾರವಾಡ ಶಾಸಕ ವಿನಯ್ ಕುಲಕರ್ಣಿಯವರ ಸುಪುತ್ರಿಯಾಗಿದ್ದು, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪಡೆಗೆ ಭಾರೀ ಸೆಡ್ಡು ಹೊಡೆಯುವ ಸಾಧ್ಯತೆ ಇದೆ. ಈ ಕಾರಣಕ್ಕಾಗೇ ಕೈ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ ಅಂತಾ...
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಮುಂಡಗೋಡ ತಾಲೂಕಿನಾಧ್ಯಂತ ಸೋಮವಾರ ಸುರಿದ ಭಾರೀ ಮಳೆಗೆ ವಿಪರೀತ ಅವಾಂತರಗಳು ಸೃಷ್ಟಿಯಾಗಿವೆ. ಸೋಮವಾರದಿಂದ ತಾಲೂಕಿನ ಹಲವು ಕಡೆ ಕೆಲ ದುರಂತಗಳೂ ನಡೆದಿವೆ. ಅತ್ತಿವೇರಿ ಗೌಳಿ ದಡ್ಡಿ ಬಳಿ ಹಾಗೂ ಶಿರಸಿ ರಸ್ತೆಯ ಹಿರೇಹಳ್ಳಿ ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಗೌಳಿಗರ ಹದಿನೈದಕ್ಕೂ ಹೆಚ್ಚು ಎಮ್ಮೆಗಳು ನೀರು ಪಾಲಾಗಿವೆ ಅನ್ನೋ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಕೆಲವು ಎಮ್ಮೆಗಳ ಮೃತದೇಹಗಳು ಪತ್ತೆಯಾಗಿವೆ. ಇನ್ನೂ ಹಲವು ಎಮ್ಮೆಗಳು ನೀರಲ್ಲಿ ಕೊಚ್ಚಿಕೊಂಡು ಹೋಗಿವೆ ಅಂತಾ ಹೇಳಲಾಗಿದೆ. ಅತ್ತಿವೇರಿ ಗೌಳಿದಡ್ಡಿಯಲ್ಲಿ..! ಅಂದಹಾಗೆ, ಸೋಮವಾರ...
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಮುಂಡಗೋಡ ತಾಲೂಕಿನ ಸಾಲಗಾವಿಯಲ್ಲಿ ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಸಾಲಗಾವಿಯ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬಾಲಕನ ಶವ ಹೊರ ತೆಗೆದಿದ್ದಾರೆ. ಅಂದಹಾಗೆ, ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ...
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಮುಂಡಗೋಡ: ಮಳೆಯ ಅರ್ಭಟ ನೋಡಲು ಹೋದ ಒಂಬತ್ತನೇ ತರಗತಿಯ ಬಾಲಕನೋರ್ವ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಮುಂಡಗೋಡ ತಾಲೂಕಿನ ಸಾಲಗಾಂವ್ ಸಮೀಪದ ತುಂಬರ್ಗಿ ರಸ್ತೆಯಲ್ಲಿರೋ ಗೌಡನಕಟ್ಟಿ ಕೆರೆಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಲಗಾಂವ್ ಗ್ರಾಮದ ಪರಶುರಾಮ ಹನ್ಮಂತಪ್ಪ ದುರಮುರ್ಗಿ (15) ಎಂಬುವ ಒಂಬತ್ತನೇ ತರಗತಿ ವಿದ್ಯಾರ್ಥಿಯೇ ಕೆರೆಯಲ್ಲಿ ನಾಪತ್ತೆಯಾಗಿದ್ದಾನೆ. ಈತ ನಿನ್ನೆ ಮದ್ಯಾಹ್ನದಿಂದಲೇ ಮನೆಯಿಂದ ಹೊರಟವನು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಹೀಗಾಗಿ, ಗಾಬರಿಗೊಂಡ ಪೋಷಕರು ಎಲ್ಲ ಕಡೆ ಹುಡುಕಿದ್ದಾರೆ. ಸಿಗದೇ ಇದ್ದಾಗ ರಾತ್ರಿ ಮುಂಡಗೋಡ ಠಾಣೆಗೆ ಬಂದು...
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಲು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವಾಗಿ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶ ಗೊಂಡ ಸಮೀರ್ ವಿನಾಯಕ ನಿಗೆ ಚಾಕು ಇರಿದಿದ್ದಾನೆ. ಚಾಕುವಿನಿಂದ...
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ವಿಧಾನಸಭಾ ಕ್ಷೇತ್ರ ಕಣ ಮತ್ತಷ್ಟು ಕಾವು ಪಡೆದುಕೊಂಡಿದೆ. ಕ್ಷೇತ್ರದಲ್ಲಿ NDA ಮಿತ್ರ ಪಕ್ಷ JDS ತನ್ನ ಪ್ರಾಭಲ್ಯ ತೋರಿಸಲು ಸಜ್ಜಾಗಿದೆ. ಈ ಕಾರಣಕ್ಕಾಗೇ ನಿಖಿಲ್ ಕುಮಾರಸ್ವಾಮಿ ಇಂದು ಶಿಗ್ಗಾವಿಗೆ ಆಗಮಿಸಿದ್ದಾರೆ. ಶಿಗ್ಗಾವಿಯ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಹಮ್ಮಿಕೊಂಡಿರೋ ಶಿಗ್ಗಾಂವ-ಸವಣೂರ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯ ಪೂರ್ವಭಾವಿ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು ಈ ಬಾರಿ ಮೂರು ಕ್ಷೇತ್ರದಲ್ಲಿ NDA...
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾವಿ ವಿಧಾನಸಭಾ ಉಪ ಚುನಾವಣೆ ಕಣ ರಂಗೇರಿದೆ. ಚುನಾವಣೆ ದಿನಾಂಕ ಘೋಷಣೆ ಆಗ್ತಿದ್ದಂತೆ ಟಿಕೆಟ್ ಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳಲ್ಲಿ ಟಿಕೆಟ್ ಹಂಚಿಕೆಯೇ ತಲೆನೋವಾಗಿದೆ. ಟಿಕೆಟ್ಗಾಗಿ ಜೋರಾದ ಲಾಭಿ..! ಯಾರಿಗೆ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಎರಡೂ ಪಕ್ಷಗಳ ಟಿಕೆಟ್..? * ಟಿಕೆಟ್ ಹಂಚಿಕೆಯಲ್ಲಿ ತಲೆ ಕೆಡಿಸಿಕೊಂಡ ಎರಡೂ ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್. * ದೆಹಲಿ ಪಡೆಸಾಲೆಯಲ್ಲಿ ಟಿಕೆಟ್ ಹಂಚಿಕೆ ಚರ್ಚೆ. * ಇನ್ನೂ ಬಗೆಹರಿಯದ ಟಿಕೆಟ್ ಹಂಚಿಕೆ ಗೊಂದಲ. * ಟಿಕೆಟ್ಗಾಗಿ ದೆಹಲಿ ಕದ ತಟ್ಟಿದ ಟಿಕೆಟ್...
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಹಾವೇರಿ : ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮೊದಲ ದಿನ ಮೂರು ಅಭ್ಯರ್ಥಿಗಳಿಂದ ನಾಲ್ಕು ನಾಮಪತ್ರಗಳು ಸಲ್ಲಿಕೆಯಾಗಿವೆ. ಹಿಂದೂಸ್ತಾನ ಜನತಾ ಪಕ್ಷದಿಂದ ತಳವಾರ ಶಿವಕುಮಾರ ಎರಡು, ಕರ್ನಾಟಕ ರಾಷ್ಟ್ರ ಸಮಿತಿಯಿಂದ ರವಿ ಕೃಷ್ಣಾರೆಡ್ಡಿ ಹಾಗೂ ಸೋಸಿಯಾಲಿಸ್ಟ ಪಾರ್ಟಿ (ಇಂಡಿಯಾ)ಯಿಂದ ಖಾಜಾಮೋಹಿದ್ದಿನ ಗುಡಗೇರಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ. ಶಿಗ್ಗಾವಿ ತಹಶೀಲ್ದಾರ ಕಚೇರಿಯಲ್ಲಿ ಶುಕ್ರವಾರ ಸವಣೂರ ಉಪ ವಿಭಾಗಾಧಿಕಾರಿ ಹಾಗೂ ಚುನಾವಣಾಧಿಕಾರಿ ಮಹ್ಮದ್ ಖಿಜರ್ ಅವರಿಗೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ತಹಶೀಲ್ದಾರ ಹಾಗೂ ಸಹಾಯಕ ಚುನಾವಣಾಧಿಕಾರಿ...
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಬೆಂಗಳೂರು: ಗ್ರಾಮ ಪಂಚಾಯತಿ ಉಪಚುನಾವಣೆಗೆ ಮುಹೂರ್ತ ಪಿಕ್ಸ್ ಆಗಿದೆ. ನವೆಂಬರ್ 23 ರಂದು ಉಪಚುನಾವಣೆ ನಡೆಸಲು ದಿನಾಂಕ್ ಫಿಕ್ಸ್ ಆಗಿದೆ. ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಯ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ದಿನಾಂಕ ಘೋಷಣೆಯಾಗಿದೆ. ಅಂದಹಾಗೆ, ಹುನಗುಂದ ಗ್ರಾಮ ಪಂಚಾಯತಿ ವಾರ್ಡ್ ನಂಬರ್ 1 ರ ಸದಸ್ಯೆ ಯಲ್ಲವ್ವ ಇಟ್ಲಾಪುರ ನಿಧನದಿಂದ ತೆರವಾಗಿರೋ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದೆ. ವಿವರ ಇಲ್ಲಿದೆ..! ದಿನಾಂಕ 06-11-2024 (ಬುಧವಾರ) ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುವ ದಿನಾಂಕ ಮತ್ತು ದಿನವಾಗಿದೆ....