ಮುಂಡಗೋಡ: ತಾಲೂಕಿನ ಅಗಡಿ ಗ್ರಾಮದಲ್ಲಿ ಗಾಡಾ ಓಡಿಸುವ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರೋ ಹೋರಿಗೆ ಹುಟ್ಟು ಹಬ್ಬ ಆಚರಿಸಿದ್ರು. ಗ್ರಾಮಸ್ಥರೇಲ್ಲರೂ ಸೇರಿ ರಾಜಾ ಎಂಬ ಹೆಸರಿನ ಹೋರಿಗೆ ವಿಶೇಷ ಅಲಂಕಾರ ಮಾಡಿ, ತಳೀರು ತೋರಣ ಕಟ್ಟಿ, ಕೇಕ್ ಕತ್ತರಿಸಿ ಹುಟ್ಟು ಹಬ್ಬದ ಸಂಭ್ರಮಾಚರಣೆ ಮಾಡಿದ್ರು. ಅಲ್ಲದೇ ಗ್ರಾಮಸ್ಥರು ತಮ್ಮನೆಚ್ಚಿನ ಹೋರಿಗೆ ವಿಶೇಷ ಸಿಹಿ ತಿನ್ನಿಸಿ ಸಂಭ್ರಮಿಸಿದ್ರು. ಮಹಿಳೆಯರು ಆರತಿ ಬೆಳಗಿದರು, ಜಯಘೋಷಗಳೊಂದಿಗೆ ಕುಣಿದು ಕುಪ್ಪಳಿಸಿದ್ರು.
Top Stories
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
Author: Public First Newz (Public First Newz)
ತೈಲ ಬೆಲೆ ಇಳಿಸುವಂತೆ ಮಹಿಳಾ ಕಾಂಗ್ರೆಸ್ ಪ್ರತಿಭಟನೆ, ಮನವಿ ಸಲ್ಲಿಕೆ..!
ಮುಂಡಗೋಡ: ಪಟ್ಟಣದ ತಹಶೀಲ್ದಾರ್ ಕಚೇರಿ ಎದುರು ಇಂದು, ಗ್ಯಾಸ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಸುವಂತೆ ಮುಂಡಗೋಡ ತಾಲೂಕಾ ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಶೀಲ್ದಾರ್ ಮುಖಾಂತರ ಮಾನ್ಯ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಭಾರತಿ ಮಣ್ಣಪ್ಪ ಗೌಡ್ರು, ಮಾಜಿ ಮಹಿಳಾ ಅಧ್ಯಕ್ಷರಾದ ಶ್ರೀಮತಿ ಶಾರದಾ ಬಾಯಿ ರಾಠೋಡ್, ಧರ್ಮರಾಜ ನಡಗೇರಿ, ಎಂ. ಎನ್. ದುಂಡಸಿ, ಅಲಿ ಹಸನ್ ಬೆಂಡಿಗೇರಿ, ಮಲ್ಲಿಕಾರ್ಜುನ್ ಗೌಳಿ, ಜೈನು ಬೆಂಡಿಗೇರಿ, ಅಲ್ಲಾಉದ್ದೀನ್ ಕಮಡೊಳ್ಳಿ,ಪ್ರಶಾಂತ್...
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ..!
ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದು, ಜುಲೈ 18ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡೀಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ವೇಳೆ ಮೆದುಳುಗೆ ಏಟು ಬಿದ್ದರೋದು ಬೆಳಕಿಗೆ ಬಂದಿತ್ತು, ಹೀಗಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಪರ್ನಾಂಡೀಸ್ ವಿಧಿವಶರಾಗಿದ್ದಾರೆ. 1941ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್, 1980ರಲ್ಲಿ...
ಮಂಗಳೂರು ಮಹಿಳೆಯ ದರೋಡೆ ಯತ್ನ ಕೇಸ್ ಅಸಲೀ ಅಲ್ಲ ಕಣ್ರಿ..! ಹಾಗಾದ್ರೆ ಏನದು..?
ಮಂಗಳೂರಿನಲ್ಲಿ ಮಹಿಳೆಯ ದರೋಡೆಗೆ ಯತ್ನ ಪ್ರಕರಣ ಅಸಲೀ ಅಲ್ಲ ಬದಲಾಗಿ ಮಂಗಳೂರು ಪೊಲೀಸರು ನಡೆಸಿದ ಅಣಕು ಪ್ರದರ್ಶನವಂತೆ. ಹಾಗಂತ, ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಇದು ನಿಜವಾದ ಘಟನೆ ಅಲ್ಲ, ಪೊಲೀಸ್ ಇಲಾಖೆಯಿಂದ ಮಾಡಲಾದ ಅಣಕು ಕಾರ್ಯಾಚರಣೆಯಂತೆ. ಇಂತಹ ಘಟನೆ ಆದಾಗ ಸಾರ್ವಜನಿಕರು ಹೇಗೆ ಪ್ರತಿಕ್ರಿಯಿಸುತ್ತಾರೆ..? ಪೊಲೀಸರು ಎಷ್ಟು ಬೇಗ ಸ್ಪಂಧಿಸುತ್ತಾರೆ..? ಈ ಎಲ್ಲದರ ಬಗ್ಗೆ ತಿಳಿದುಕೊಳ್ಳಲು ಮಾಡಲಾದ ಅಣಕು ಕಾರ್ಯಾಚರಣೆಯಾಗಿತ್ತು ಅಂತಾ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಇತ್ತಿಚೆಗೆ...
ಹಾಡಹಗಲೇ ಮಹಿಳೆಯ ದರೋಡೆಗೆ ಯತ್ನ: ದರೋಡೆಕೋರರನ್ನು ಆ ಮಹಿಳೆ ಹೇಗೆ ಹಿಮ್ಮೆಟ್ಟಿಸಿದ್ರು ಗೊತ್ತಾ..?
ಮಂಗಳೂರಿನಲ್ಲಿ ಹಾಡುಹಗಲೇ ಮಹಿಳೆಯ ದರೋಡೆಗೆ ಯತ್ನಿಸಿದ ಭಯಾನಕ ಘಟನೆ ನಡೆದಿದೆ. ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಮುಂಭಾಗ ಘಟನೆ ನಡೆದಿದ್ದು ಕಾರಿನಲ್ಲಿ ಬಂದ ಅಪರಿಚಿತರು ಮಹಿಳೆಯ ಬ್ಯಾಗ್ ಕಸಿದು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಬ್ಯಾಗ್ ಕಸಿಯಲು ಬಿಡದೆ ತನ್ನ ರಕ್ಷಣೆಗೆ ಮಹಿಳೆ ತಾನೇ ಮುಂದಾಗಿದ್ದಾರೆ. ದರೋಡೆಗಾಗಿ ಕಾರಿನಿಂದ ಇಳಿದ ವ್ಯಕ್ತಿಗೆ ಮಹಿಳೆಯೇ ಥಳಿಸಿ ಆತ್ಮರಕ್ಷಣೆ ಮಾಡಿಕೊಂಡಿದ್ದಾರೆ. ಆದರೂ, ಮಹಿಳೆಯನ್ನು ಬೀಳಿಸಿ ಬ್ಯಾಗ್ ಕಸಿಯಲು ಆರೋಪಿ ಯತ್ನಿಸಿ ವಿಫಲವಾಗಿದ್ದಾನೆ. ಮಹಿಳೆಯ ಪ್ರತಿರೋಧದಿಂದ ಬ್ಯಾಗ್ ಕಸಿಯಲು ಆಗದೆ ಆರೋಪಿಗಳು...
ನಂದಿಕಟ್ಟಾ ಪ್ಲಾಟ್ ನಲ್ಲಿ ಕುಡಿಯಲು ನೀರಿಲ್ಲ, ಗದ್ದೆಗಳಿಗೆ ಅಲೆದಾಡಿ ನೀರು ತರದೇ ಗತಿಯಿಲ್ಲ; ಎಲ್ಲಿದೆ ಆಡಳಿತ..?
ನಂದಿಕಟ್ಟಾ ಗ್ರಾಮದ ನವನಗರ ಪ್ಲಾಟ್ ನ ಜನರು ನಿತ್ಯವೂ ಪರದಾಡುತ್ತಿದ್ದಾರೆ. ಯಾಕಂದ್ರೆ, ಇವ್ರಿಗೆ ಕುಡಿಯಲು ನೀರೇ ಸಿಗುತ್ತಿಲ್ಲ. ನಿತ್ಯವೂ ಕುಡಿಯುವ ನೀರಿಗಾಗಿ ಮಕ್ಕಳು, ಮರಿಗಳೊಂದಿಗೆ ಕೊಡಹೊತ್ತು ಗದ್ದೆಗಳಲ್ಲಿ ತಿರುಗಾಡುವ ಪರಿಸ್ಥಿತಿ ಇಲ್ಲಿನ ಜನ್ರದ್ದು.. ಹೀಗಾಗಿ, ಗ್ರಾಮ ಪಂಚಾಯತಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸ್ತಿದಾರೆ ನಿವಾಸಿಗಳು. ಏನಿದು ಸಮಸ್ಯೆ..? ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ವಾರ್ಡ ನಂಬರ್ 2 ರಲ್ಲಿ ಬರೋ ನವನಗರ ಪ್ಲಾಟ್ ನಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೀಗಾಗಿ, ಪ್ರತಿದಿನ ಇಲ್ಲಿನ ಜನ ಬಹುತೇಕ...
ಸಚಿವ ಹೆಬ್ಬಾರ್ ಅಂದ್ರೆ ರೈತರ ಪಾಲಿನ ಭಗೀರಥ: ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ
ಮುಂಡಗೋಡ; ಸಚಿವ ಶಿವರಾಮ್ ಹೆಬ್ಬಾರ್ ಕ್ಷೇತ್ರದ ರೈತರ ಮನಸಲ್ಲಿ ಭಗೀರಥರ ಸ್ಥಾನ ಪಡೆದಿದ್ದಾರೆ ಅಂತಾ ಹಿರಿಯ ಪತ್ರಕರ್ತ, ಸಂಪಾದಕ ಹರಿಪ್ರಕಾಶ್ ಕೋಣೆಮನೆ ಸಚಿವ ಹೆಬ್ಬಾರ್ ರವರನ್ನು ಹಾಡಿಹೊಗಳಿದ್ರು. ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ ಹಾಗೂ ಭಾರತೀಯ ವಿಕಾಸ ಟ್ರಸ್ಟ್ (ಸೆಲ್ಕೋ) ಸಂಸ್ಥೆಗಳು ನೀಡಿದ ಡಯಾಲಿಸಿಸ್ ಯಂತ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಸಚಿವರ ಪ್ರಯತ್ನದಿಂದ ಮೊದಲ ಬಾರಿಗೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಇನ್ನು, ಯಲ್ಲಾಪುರದ ಸರಕಾರಿ ಆಸ್ಪತ್ರೆಯಲ್ಲಿ ತಮ್ಮ ಸಂಸ್ಥೆಯ ಮೂಲಕವಾಗಿ 35 ಲಕ್ಷ...
ಸೈಕ್ಲಿಂಗ್ ಮಾಡುವಾಗಲೇ ಸಾವನ್ನಪ್ಪಿದ ಸೈಕ್ಲಿಸ್ಟ್..!
ಹುಬ್ಬಳ್ಳಿಯ ಸೈಕ್ಲಿಸ್ಟ್ ಒಬ್ಬರು ಸೈಕ್ಲಿಂಗ್ ಮಾಡುವಾಗಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿಗ್ಗಾಂವ ಸಮೀಪ ನಡೆದಿದೆ. ಬಸವಗೌಡ ಶಂಕರಗೌಡ ಶಿವಳ್ಳಿ (35) ಮೃತರಾಗಿದ್ದು, ಬಿವ್ಹಿಬಿ ಕಾಲೇಜಿನಲ್ಲಿ ಪ್ರೊಫೆಸರ್ ಆಗಿದ್ದರು. ಅಲ್ಲದೇ ಹಲವಾರು ವರ್ಷಗಳಿಂದ ಸೈಕ್ಲಿಸ್ಟ್ ಆಗಿದ್ದು, ವಿವಿಧ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾಗಿದ್ದರು. ಇಂದು ಹುಬ್ಬಳ್ಳಿ ಬೈಸಿಕಲ್ ಕ್ಲಬ್ ಆಯೋಜಿಸಿದ್ದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಶಿಗ್ಗಾಂವ ಬಳಿ ಏಕಾಏಕಿ ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ. ******************* ಜಾಹೀರಾತು
ಇದು ಮುಂಡಗೋಡ ಕಾಂಗ್ರೆಸ್ ಸೀಕ್ರೆಟ್..! ಆ ಜಂಗಲ್ ರೆಸಾರ್ಟು, ಸೆಪ್ಟೆಂಬರ್ ಇಪ್ಪತ್ತು, ಏನಿದರ ಮಸಲತ್ತು..?
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ “ಕೈ” ಬಲಗೊಳ್ಳುತ್ತಿದೆ. ಮುಂಬರೋ ವಿಧಾನಸಭಾ ಚುನಾವಣೆ ಹೊತ್ತಿಗೆ ತನ್ನ ತೋಳ್ಬಲ ತೋರಿಸಲು ಏನೇನು ಬೇಕೋ ಅದನ್ನೇಲ್ಲ ಮಾಡಿಕೊಳ್ಳುವ ಉಮೇದಿನಲ್ಲಿದ್ದಾರೆ ದೇಶಪಾಂಡೆ ಪಡೆ. ಹೀಗಾಗಿನೇ, ಈಗಿಂದಲೇ ಅಂತಹದ್ದೊಂದು ರಣತಂತ್ರ ರೂಪಿಸಿ, ಕಾರ್ಯಕರ್ತರನ್ನು ಉತ್ತೇಜಿಸೋ ಕೆಲಸದಲ್ಲಿ ನಿರತವಾಗಿದೆ ಅದೋಂದು ಟೀಂ.. ಯುವಕರೇ ಟಾರ್ಗೆಟ್..! ಯಾವಾಗ, ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಮುಂದಿನ ಚುನಾವಣೆಲಿ ಪ್ರಶಾಂತ್ ದೇಶಪಾಂಡೆಯವರೇ ಕಣಕ್ಕಿಳಿಯೋದು ಅಂತಾ ಘೋಷಣೆಯ ಹಂತಕ್ಕೆ ಬಂತೋ, ಅವತ್ತಿನಿಂದಲೇ, ಕ್ಷೇತ್ರದಲ್ಲಿ ಗಟ್ಟಿಗೊಳ್ಳಲು ಬೇಕಾದ ಒಂದಿಷ್ಟು ತಯಾರಿ ಶುರುವಿಟ್ಟುಕೊಂಡಿದ್ದಾರೆ ದೊಡ್ಡ...
ಇಂದೂರು ಸಂತೆಗೆ ಬರೋ ವ್ಯಾಪಾರಿಗಳಿಗೆ ಇದೇಂಥಾ ಕಿರಿಕಿರಿ..? ಪಿಡಿಓ ಸಾಹೇಬ್ರೆ ಎಲ್ಲಿದ್ದೀರಿ..?
ಮುಂಡಗೋಡ:ತಾಲೂಕಿನ ಇಂದೂರು ಸಂತೆಯಲ್ಲಿ ವ್ಯಾಪಾರಿಗಳಿಗೆ ಇನ್ನಿಲ್ಲದ ಕಿರಿಕಿರಿ ಆಗ್ತಿದೆ. ಕರ ವಸೂಲಿ ಹೆಸ್ರಲ್ಲಿ ಇಲ್ಲಿ ದಂಧೆ ಮಾಡಲಾಗ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ. ಟೆಂಡರ್ ಅವದಿ ಮುಗಿದು ತಿಂಗಳುಗಳೇ ಕಳೆದ್ರೂ ಇಲ್ಲಿ ವ್ಯಾಪಾರಿಗಳಿಂದ ಬೇಕಾಬಿಟ್ಟಿ ಹಣ ವಸೂಲಿ ಮಾಡಲಾಗ್ತಿದೆ. ಆದ್ರೆ ಇದನ್ನೇಲ್ಲ ನಿಭಾಯಿಸಬೇಕಿದ್ದ ಪಿಡಿಓ ಮಾತ್ರ ಅದೇನು ಮಾಡ್ತಿದಾರೋ ಯಾರಿಗೂ ಗೊತ್ತಿಲ್ಲ. ಬಾಯಿಗೆ ಬಂದದ್ದೇ ರೇಟು..! ಇಂದೂರು ಸಂತೆಯಲ್ಲಿ ಸುತ್ತ ಮುತ್ತಲ ತಾಲೂಕು ಸೇರಿದಂತೆ ಹೊರ ಜಿಲ್ಲೆಗಳಿಂದಲೂ ವ್ಯಾಪಾರಿಗಳು ಬರ್ತಾರೆ. ಅಲ್ಲದೇ ರೈತರು ತಮ್ಮ ಗದ್ದೆಗಳಲ್ಲಿ ಬೆಳೆದ...