Home publicfirstnewz

Author: publicfirstnewz (Santosh Shetteppanavar)

Post
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!

ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!

ಹುಬ್ಬಳ್ಳಿಯಲ್ಲಿ ನಡೆದಿದ್ದ ಸಿಲಿಂಡರ್ ಬ್ಲಾಸ್ಟ್ ಆಗಿ 9 ಜನ ಗಂಭೀರವಾಗಿದ್ದ ಪ್ರಕರಣದಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮಾಲಾಧಾರಿಗಳು ಸಾವು ಕಂಡಿದ್ದಾರೆ. ನಿಜನಿಂಗಪ್ಪ ಮಲ್ಲಪ್ಪ ಬೇಪೂರು (58), ಸಂಜಯ ಪ್ರಕಾಶ್ ಸವದತ್ತಿ (17) ಸಾವು ಕಂಡಿರೋ ಅಯ್ಯಪ್ಪ ಮಾಲಾಧಾರಿಗಳು. ಹುಬ್ಬಳ್ಳಿಯ ಅಚ್ಚವನ ಕಾಲೋನಿಯ ಈಶ್ವರ ದೇವಾಲಯದಲ್ಲಿ ಮೂರು ದಿನಗಳ ಹಿಂದೆ ಸಿಲಿಂಡರ್ ಸೋರಿಕೆ ಯಾಗಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಒಂಬತ್ತು ಜನ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಗಾಯಗೊಂಡಿದ್ದ...

Post
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ‌ ಕುಟುಂಬದ ನಾಲ್ವರು ದುರಂತ ಸಾವು..!

ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ‌ ಕುಟುಂಬದ ನಾಲ್ವರು ದುರಂತ ಸಾವು..!

ಶಿಗ್ಗಾವಿ ತಾಲೂಕಿನ ತಡಸ ಕ್ರಾಸ್ ಬಳಿಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ಕಾರುಗಳ ನಡುವೆ ನಡೆದ ಮುಖಾಮುಕಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ನಾಲ್ವರು ಭಯಾನಕ ಸಾವು ಕಂಡಿದ್ದಾರೆ‌. ಹಾವೇರಿ-ಧಾರವಾಡ ಗಡಿಯ ಸಮೀಪ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ಬಿಳಿ ಮಹೀಂದ್ರಾ ಎಕ್ಸ್‌ಯುವಿ 700 ವಾಹನವು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಹುಬ್ಬಳ್ಳಿಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕೆಂಪು ಬಣ್ಣದ ಟಾಟಾ ಆಲ್ಕ್ರೋಜ್ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಕೆಂಪು ವಾಹನದಲ್ಲಿ 10-12 ವರ್ಷದ ಒಂದು ಮಗು ಸೇರಿದಂತೆ 4...

Post
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!

ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!

ಮುಂಡಗೋಡ: ತಾಲೂಕಿನ ಬೆಡಸಗಾಂವ ವ್ಯವಸಾಯ ಸೇವಾ ಸಹಕಾರಿ ಸಂಘದ ಚುನಾವಣೆ ಮುಗಿದಿದೆ. ಇನ್ನೇನು ಚುನಾವಣೆಯ ಮತ ಎಣಿಕೆ ಕಾರ್ಯ ಮಾತ್ರ ಬಾಕಿ ಉಳಿದಿದೆ. ಹೀಗಿರೋವಾಗಲೇ ಧಾರವಾಡ ಹೈಕೋರ್ಟ್ ಪೀಠ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ತಡೆಯಾಜ್ಞೆ ನೀಡಿದೆ. ಏನಾಯ್ತು..? ಅಂದಹಾಗೆ, ಈಗ ತಾಲೂಕಿನೆಲ್ಲೆಡೆ ವ್ಯವಸಾಯ ಸೇವಾ ಸಹಕಾರಿ ಸಂಘಗಳ ಚುನಾವಣೆ ನಡೀತಿದೆ. ಇಡೀ ತಾಲೂಕಿನಲ್ಲಿ ಈ ಚುನಾವಣೆ ಅನ್ನೋದು ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಈ ಕಾರಣಕ್ಕಾಗಿ, ಹೇಗಾದ್ರೂ ಸರಿ ಅಧಿಕಾರದ ಚುಕ್ಕಾಣಿ ನಮ್ಮ‌...

Post
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!

ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!

ಮುಂಡಗೋಡ ತಾಲೂಕಿನ ಶಿಂಗನಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಡಿಕೆ ಕಳ್ಳರು ಕರಾಮತ್ತು ತೋರಿಸಿದ್ದಾರೆ‌. ಮನೆಯ ಅಂಗಳದಲ್ಲಿ ರಾಶಿ ಮಾಡಿದ್ದ ಸುಮಾರು 8 ಕ್ವಿಂಟಾಲ್ ಅಡಿಕೆಯನ್ನು ಅನಾಮತ್ತಾಗಿ ಕದ್ದೊಯ್ದಿದ್ದಾರೆ‌. ಹಾಗೆ ಕದ್ದು ಒಯ್ದಿರೋ ಅಡಿಕೆಯ ಅಂದಾಜು ಮೌಲ್ಯ ಏನಿಲ್ಲವೆಂದ್ರೂ ಮೂರೂವರೇ ಲಕ್ಷಕ್ಕೂ ಹೆಚ್ಚು. ಹೀಗಾಗಿ , ಈ ಭಾಗದ ಜನ ಕಂಗಾಲಾಗಿದ್ದಾರೆ‌. ಅಂದಹಾಗೆ, ಸಿಂಗನಳ್ಳಿಯ ರೈತ ಪ್ರಭು ಪಾಟೀಲ್ ಎಂಬುವವರ ಅಡಿಕೆ ಕಳ್ಳತನವಾಗಿದೆ. ಇವರ ಮನೆ ಪಕ್ಕದಲ್ಲೇ ಕಣ ಮಾಡಿ ಅಡಿಕೆ ಒಣಗಲು ಇಡಲಾಗಿತ್ತು. ಇದನ್ನು ಗಮನಿಸಿರೋ ಅಡಿಕೆ ಕಳ್ಳರು...

Post
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!

ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!

ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಮನೆ ಕಳ್ಳತನವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಒಂದು ಮನೆಯಿಂದ 25 ಸಾವಿರ ನಗದು ಹಾಗೂ ಅರ್ದ ತೊಲೆ ಚಿನ್ನ ಎಗರಿಸಿಕೊಂಡು ಹೋಗಿದ್ದಾರೆ‌. ಮತ್ತೊಂದು ಮನೆಯ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಅಂದಹಾಗೆ, ಹುನಗುಂದದ ದೇವಕ್ಕ ಹನ್ಮಂತಪ್ಪ ವಡ್ಡರ ಎಂಬುವವರ ಮನೆಗೆ ನುಗ್ಗಿರೋ ಕಳ್ಳರು 25ಸಾವಿರ ಹಣ, ಹಾಗೂ ಅರ್ಧ ತೊಲೆ ಚಿನ್ನ ಕದ್ದೊಯ್ದಿದ್ದಾರೆ. ಹಾಗೆಯೇ, ಅದೇ ಮನೆಯ ಹತ್ತಿರದ ಹಸನ್ ಸಾಬ್ ನಬಿಸಾಬ್ ಮೊರಬ ಎಂಬುವವರ ಮನೆಗೆ...

Post
ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟ ಕಾಂಗ್ರೆಸ್, ಹಲವು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಠಕ್ಕರ್ ಕೊಟ್ಟ ಕಾಂಗ್ರೆಸ್, ಹಲವು ಬಿಜೆಪಿಗರು ಕಾಂಗ್ರೆಸ್ ಸೇರ್ಪಡೆ..!

 ಮುಂಡಗೋಡ ತಾಲೂಕಿನ ಚಿಗಳ್ಳಿ ಭಾಗದಲ್ಲಿ ಬಿಜೆಪಿಗೆ ಕಾಂಗ್ರೆಸ್ ಠಕ್ಕರ್ ಕೊಟ್ಟಿದೆ. ಚಿಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ನಿಂದ “ಅಪರೇಶನ್ ಹಸ್ತ” ನಡೆದು ಹೋಗಿದೆ ಪರಿಣಾಮ ಹಲವು ಬಿಜೆಪಿಗರು ಅನಾಯಾಸವಾಗಿ “ಕೈ” ವಶವಾಗಿದ್ದಾರೆ. ಚಿಗಳ್ಳಿಯ ಸಹಕಾರಿ ಧುರೀಣ, ಬಿಜೆಪಿ ಮುಖಂಡ ಅಶೋಕ ಶಿರ್ಮಾಪುರ, ಮಹಾದೇವ ಬಯಲವಾಡ, ಚಂದ್ರು ಅಜ್ಜಳ್ಳಿ, ಸಂಪತ್ ಕೆಮೋಜ್ಜಿ, ರಾಮಚಂದ್ರ ನಿಂಬಾಯಿ, ನಾಮದೇವ ಜಾಧವ, ನಾಗಣ್ಣ ಹಂಚಿನಮನಿ, ಬಾಬುರಾಯ್ ಆಲದಕಟ್ಟಿ ಸೇರಿದಂತೆ ಹಲವರು, ಕಾಂಗ್ರೆಸ್...

Post
ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!

ಬಿಜೆಪಿಯಿಂದ ಉಚ್ಚಾಟನೆ ಮಾತು..! ಹೆಬ್ಬಾರ್ ಅಂಗಳದಲ್ಲಿ ಸಂಭ್ರಮವೋ ಸಂಭ್ರಮ..!!

ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅಕ್ಷರಶಃ ಸಂಭ್ರಮಿಸಲು ತುದಿಗಾಲ ಮೇಲೆ ನಿಂತಿದ್ದಾರೆ. ಇನ್ನೇನು ಬಿಜೆಪಿಯಿಂದ ಉಚ್ಚಾಟನೆಯೋ ಅಥವಾ ಇನ್ಯಾವುದೋ ಕಠಿಣ ಕ್ರಮದ ಮಾತು ಹೊರಬಿದ್ದ ಗಳಿಗೆಯಿಂದ ಹೆಬ್ಬಾರ್ ಪಡಸಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ‌. ಯಾಕಂದ್ರೆ, ಇಲ್ಲಿ ರೋಗಿ ಬಯಸಿದ್ದು, ಡಾಕ್ಟರ್ ಹೇಳಿದ್ದು, ಎರಡೂ ಒಂದೇಯಾಗುವ ಸಮಯ ಬಹುತೇಕ ಹತ್ತಿರವಾಗಿದೆ ಅಂತಲೇ ಹೆಬ್ಬಾರ್ ಬಳಗದಲ್ಲಿ ಚರ್ಚೆಯಾಗ್ತಿದೆ. STS ಹಾಗೂ ಹೆಬ್ಬಾರ್ ಮೇಲೆ ಕ್ರಮ..! ಅಸಲು, ವಿಜಯಪುರ ಶಾಸಕ, ಬಿಜೆಪಿಯ ಫೈಯರ್ ಬ್ರ್ಯಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ...

Post
ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!

ಮುರುಡೇಶ್ವರ ಪ್ರವಾಸಕ್ಕೆ ತೆರಳಿದ್ದ 7 ವಿದ್ಯಾರ್ಥಿಗಳು ನೀರುಪಾಲು, ಮೂವರ ರಕ್ಷಣೆ, ಓರ್ವ ವಿದ್ಯಾರ್ಥಿ ಸಾವು..!

ಮುರುಡೇಶ್ವರ : ಸಮುದ್ರದಲ್ಲಿ ಈಜಲು ತೆರಳಿದ ಕೋಲಾರ ಮೂಲದ ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದು, ಓರ್ವ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ಶ್ರಾವಂತಿ (15) ಮೃತ ವಿದ್ಯಾರ್ಥಿನಿಯಾಗಿದ್ದಾಳೆ. ಇನ್ನು ಮೂವರು ವಿಧ್ಯಾರ್ಥಿಗಳ ರಕ್ಷಣೆ ಮಾಡಲಾಗಿದ್ದು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೀಕ್ಷಾ, ಲಾವಣ್ಯ, ಲಿಪಿಕಾ ನಾಪತ್ತೆಯಾದ ವಿದ್ಯಾರ್ಥಿಗಳಾಗಿದ್ದಾರೆ. ಕೋಲಾರದ ಮುಳಬಾಗಿಲು ಮೂಲದ 54 ವಿದ್ಯಾರ್ಥಿಗಳು ಮುರುಡೇಶ್ವರ ಪ್ರವಾಸಕ್ಕೆ ಆಗಮಿಸಿದ್ದರು. ಸಂಜೆ ವೇಳೆ ಈಜುವಾಗ ಘಟನೆ ನಡೆದಿದೆ. ಮುರುಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...

Post
ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆ, ಅಷ್ಟಕ್ಕೂ, ಆ ತಾಯಿ ಗೋಳೋ ಅಂತ ಕಣ್ಣೀರು ಹಾಕಿದ್ಯಾಕೆ..?

ಚಿಗಳ್ಳಿ ಗ್ರಾಪಂ ಅಧ್ಯಕ್ಷೆ ಪುಷ್ಪಾ ಗೋಸಾವಿ ಕಾಂಗ್ರೆಸ್ ತೊರೆದು, ಬಿಜೆಪಿ ಸೇರ್ಪಡೆ, ಅಷ್ಟಕ್ಕೂ, ಆ ತಾಯಿ ಗೋಳೋ ಅಂತ ಕಣ್ಣೀರು ಹಾಕಿದ್ಯಾಕೆ..?

 ಮುಂಡಗೋಡ ತಾಲೂಕಿನಲ್ಲಿ ಒಳಗೊಳಗೇ ಒಂದಿಷ್ಟು ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ದಿಢೀರ್ ಎಂಬಂತೆ ಚಿಗಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಪುಷ್ಪಾ ಕಲ್ಮೇಶ್ ಗೋಸಾವಿ ಗೋಳೋ ಅಂತಾ ಕಣ್ಣೀರು ಹಾಕ್ತಾ, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ‌. ಬಿಜೆಪಿ ಮುಖಂಡ ಎಲ್ಟಿ ಪಾಟೀಲರ ನಿವಾಸದಲ್ಲಿ ಬಿಜೆಪಿ ಮಂಡಲಾಧ್ಯಕ್ಷ ಮಂಜುನಾಥ ಪಾಟೀಲರ ಸಮ್ಮುಖದಲ್ಲಿ ಕಮಲ ಮುಡಿದಿದ್ದಾರೆ. ಹೀಗಾಗಿ, ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ ಈಗ ಅಧ್ಯಕ್ಷರ ಬದಲಾವಣೆಯ ಗುಮ್ಮ ಬಹುತೇಕ ತಣ್ಣಗಾಗುವ ಲಕ್ಷಣಗಳಿವೆ. ಅಸಲು, 13 ಸದಸ್ಯ ಬಲದ ಚಿಗಳ್ಳಿ ಗ್ರಾಮ ಪಂಚಾಯತಿಯಲ್ಲಿ...

Post
ಮುಂಡಗೋಡಿನ ಸಾಯಿ ಭಕ್ತ, ಹಿರಿಯ ಸಮಾಜ ಸೇವಕ ಅಶೋಕ ಗೋಕರ್ಣ ವಿಧಿವಶ..!

ಮುಂಡಗೋಡಿನ ಸಾಯಿ ಭಕ್ತ, ಹಿರಿಯ ಸಮಾಜ ಸೇವಕ ಅಶೋಕ ಗೋಕರ್ಣ ವಿಧಿವಶ..!

ಮುಂಡಗೋಡಿನ ಹಿರಿಯ ಮುಖಂಡ, ಸಮಾಜ ಸೇವಕ, ಸಾಯಿ ಮಂದಿರದ ಭಕ್ತ ಮಂಡಳಿಯ ಪ್ರಮುಖರಾದ ಅಶೋಕ ಗೋಕರ್ಣ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಇಂದು ಸೋಮವಾರ ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ. ಮುಂಡಗೋಡಿನ ಬಸ್ ನಿಲ್ದಾಣದ ಹತ್ತಿರ ತಮ್ಮದೇ ಜಾಗದಲ್ಲಿ ಸಾಯಿ ಮಂದಿರ ನಿರ್ಮಿಸಿ, ಸಾಯಿ ಭಗವಾನರ ಮೂರ್ತಿ ಪ್ರತಿಷ್ಠಾಪಿಸಿದ್ದರು. ಪತ್ನಿ ಹಿರಿಯ ಆಕಾಶವಾಣಿ ಸಂಗೀತ ಕಲಾವಿದೆ ಭಾರತಿ ಗೋಕರ್ಣರವರ ಮುಖಾಂತರ ಸಾಯಿ ಮಂದಿರದಲ್ಲಿ ಪ್ರತೀ ಗುರುವಾರ ಸತ್ಸಂಗ ನಡೆಸುತ್ತಿದ್ದರು‌. ಹೀಗಾಗಿ, ತಾಲೂಕಿನ ಸಾಯಿ ಭಕ್ತರ ಪಾಲಿಗೆ ಭಕ್ತ ಬಂಧುಗಳಾಗಿದ್ದರು. ಹೀಗಾಗಿ,...

error: Content is protected !!