Home Public First Newz

Author: Public First Newz (Public First Newz)

Post
ಹೊನ್ನಾವರದಲ್ಲಿ ಶಂಕಿತ ಭಯೋತ್ಪಾದಕನ ಬಂಧನ; ಇಂದು ಕೋರ್ಟ್ ಗೆ ಹಾಜರು ಪಡಿಸಲಿರೋ ಪೊಲೀಸರು..!

ಹೊನ್ನಾವರದಲ್ಲಿ ಶಂಕಿತ ಭಯೋತ್ಪಾದಕನ ಬಂಧನ; ಇಂದು ಕೋರ್ಟ್ ಗೆ ಹಾಜರು ಪಡಿಸಲಿರೋ ಪೊಲೀಸರು..!

ಹೊನ್ನಾವರ: ತಾಲೂಕಿನ ಮಂಕಿ ಗ್ರಾಮದಲ್ಲಿ ನಿನ್ನೆ ಬಂಧಿಸಿದ್ದ ಶಂಕಿತ ಭಯೋತ್ಪಾದಕನನ್ನು ಇಂದು ಪೊಲೀಸರು, ಹೊನ್ನಾವರ ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿರೋ ಮಾಹಿತಿ ಲಭ್ಯವಾಗಿದೆ. ಜುಫ್ರಿ ಜವಾಹರ್ ದಾಮೂದಿ ಎನ್ನುವವನನ್ನ ನಿನ್ನೆ NIA ಹಾಗೂ ರಾಜ್ಯ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಐಸೀಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ಜುಫ್ರಿ, ಐಸೀಸ್ ಮಾಸಿಕ ಪತ್ರಿಕೆ “ವಾಯ್ಸ್ ಆಫ್ ಹಿಂದ್” ನ್ನು ದಕ್ಷಿಣ ಭಾರತದಲ್ಲಿ ಭಾಷಾಂತರ ಮಾಡುತ್ತಿದ್ದ. ಸಾಮಾಜಿಕ ಜಾಲತಾಣ ಮೂಲಕ ಯುವಕರಿಗೆ ಪ್ರಚೋದನೆ ಕೊಡುತ್ತಿದ್ದ. ಹೀಗಾಗಿ, ಖಚಿತ...

Post
ಮಂಗಳೂರು ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಚರ್ಚೆ; ಸಚಿವ ಸುನಿಲ್ ಕುಮಾರ್

ಮಂಗಳೂರು ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಚರ್ಚೆ; ಸಚಿವ ಸುನಿಲ್ ಕುಮಾರ್

ಉಡುಪಿ: ಕರಾವಳಿ ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಹಿಂದೂ ಸಂಘಟನೆಗಳ ಒತ್ತಾಯ ಸರಿಯಾಗಿದೆ, ನಾನೂ ಲೋಕಸಭಾ ಸದಸ್ಯರ ಜೊತೆ ಮಾತನಾಡುತ್ತೇನೆ, ಮಂಗಳೂರು ಭಾಗದಲ್ಲಿ ಶಾಶ್ವತ NIA ಕೇಂದ್ರ ಸ್ಥಾಪನೆಗ ಸೂಕ್ತ ಕ್ರಮ ಕೈಗೊಳ್ಳಲು ಕೋರುತ್ತೇನೆ ಅಂತಾ ಉಡುಪಿಯಲ್ಲಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ರಾಷ್ಟ್ರವಿರೋಧಿ ಚಟುವಟಿಕೆಗೆ ಕುಮ್ಮಕ್ಕು ನೀಡಲಾಗುತ್ತಿದೆ ಈ ಹಿಂದಿನಿಂದಲೂ ಅಂತಹ ಅನೇಕ ಘಟನೆಗಳು ನಡೆದಿವೆ. ಸಿರಿಯಾ ಜೊತೆ ಕರಾವಳಿ ಸಂಪರ್ಕ ಅತ್ಯಂತ ಅಚ್ಚರಿ ತಂದಿದೆ ಇದು ಅತ್ಯಂತ ಖಂಡನೀಯ ವಾದ...

Post
ಇಂದೂರಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ..!

ಇಂದೂರಿನಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಟ್ಟ ಅರಣ್ಯ ಇಲಾಖೆ..!

ಮುಂಡಗೋಡ: ತಾಲೂಕಿನ ಇಂದೂರು ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿರೋ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಮುಂದಾಗಿದೆ. ಇಂದೂರು ಹೊರವಲಯದ ಅರಣ್ಯ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಬೋನು ಇಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಕೈಗೊಂಡಿದ್ದಾರೆ.

Post
ಭಟ್ಕಳದಲ್ಲಿ ಮತ್ತೆ NIA ದಾಳಿ; ಶಂಕಿತ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..!

ಭಟ್ಕಳದಲ್ಲಿ ಮತ್ತೆ NIA ದಾಳಿ; ಶಂಕಿತ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..!

ಭಟ್ಕಳ: ಪಟ್ಟಣದಲ್ಲಿ ಮತ್ತೆ ಎನ್ಐಎ ದಾಳಿ ನಡೆದಿದೆ. ಭಯೋತ್ಪಾದನೆ ನಂಟಿನ ಆರೋಪದಡಿ ಇಲ್ಲಿನ ಉಮರ್‌ ಸ್ಟ್ರೀಟ್, ತೆಂಗಿನಗುಂಡಿ, ಸಾಗರ ರಸ್ತೆಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿರೋ NIA ತಂಡ ಮೂವರನ್ನು ವಶಕ್ಕೆ ಪಡೆದಿದೆ. ಈ ಹಿಂದೆ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಕೃತ್ಯದಲ್ಲಿ ತೋಡಗಿದ್ದವನ ಸಹೋದರನನ್ನು NIA ಟೀಂ ವಶಕ್ಕೆ ಪಡೆದ ಮಾಹಿತಿ ಲಭ್ಯವಾಗಿದೆ‌. ಜಿಲ್ಲೆಯ ಉನ್ನತಾಧಿಕಾರಿಗಳ ಜತೆ ಗುಪ್ತವಾಗಿ ದಾಳಿ ನಡೆಸಿರುವ ಎನ್‌ಐಎ ವಶಕ್ಕೆ ಪಡೆದಿರುವ ಶಂಕಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ಇನ್ನು, ಇಂತಹದ್ದೊಂದು ದಾಳಿ ವೇಳೆ ಜಿಲ್ಲಾ...

Post
ನಂದಿಕಟ್ಟಾದ “ಗಟಾರು ಸಮಸ್ಯೆ” ಪರಿಶೀಲಿಸಿದ ಸದಸ್ಯರು..! ಪಿಡಿಓ ಸಾಹೇಬ್ರೇ ನಿಮ್ಮ ನಿರ್ಲಕ್ಷ ಸರಿನಾ..?

ನಂದಿಕಟ್ಟಾದ “ಗಟಾರು ಸಮಸ್ಯೆ” ಪರಿಶೀಲಿಸಿದ ಸದಸ್ಯರು..! ಪಿಡಿಓ ಸಾಹೇಬ್ರೇ ನಿಮ್ಮ ನಿರ್ಲಕ್ಷ ಸರಿನಾ..?

ಮುಂಡಗೋಡ: ತಾಲೂಕಿನ ನಂದಿಗಟ್ಟಾ ಗ್ರಾಮದಲ್ಲಿ ನಿನ್ನೆ ಗುರುವಾರ ನಡೆದಿದ್ದ ಪುಟ್ಟ ಬಾಲಕಿ ಗಟಾರಿನಲ್ಲಿ ಬಿದ್ದು ಒದ್ದಾಡಿದ ಘಟನೆಗೆ ಸಂಬಂಧಿಸಿದಂತೆ ಇಂದು ನಂದಿಕಟ್ಟಾ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆದ್ರೆ ಪಿಡಿಓ ಸಾಹೇಬ್ರು ಮಾತ್ರ ಪಂಚಾಯತಿಗೆ ಬಂದರೂ ಘಟನಾ ಸ್ಥಳಕ್ಕೆ ಭೇಟಿ ನೀಡದೇ ನಿರ್ಲಕ್ಷ ತೋರಿದ್ದಾರೆ ಅಂತಾ ಕೆಲವ್ರು ಅಸಮಾಧಾನ ಹೊರ ಹಾಕಿದ್ರು. ಅವೈಜ್ಞಾನಿಕ ಗಟಾರು‌ ನಿರ್ಮಾಣ..! ಇನ್ನು ಗಟಾರಗಳ ಅವ್ಯವಸ್ಥೆ ಕಣ್ಣಾರೆ ಕಂಡ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ತಕ್ಷಣವೇ...

Post
ಬೈಕ್ ಅಪಘಾತ: ಕುಬಿಹಾಳ ಗ್ರಾಮ ಪಂಚಾಯತ ಪಿಡಿಓ ಸಾವು..!

ಬೈಕ್ ಅಪಘಾತ: ಕುಬಿಹಾಳ ಗ್ರಾಮ ಪಂಚಾಯತ ಪಿಡಿಓ ಸಾವು..!

ಹುಬ್ಬಳ್ಳಿ: ಬೈಕ್ – ಕಾರ್ ನಡುವೆ ಮುಖಾ-ಮುಖಿಯಾಗಿ ಪಿಡಿಓ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರೂರ ಬ್ರಿಡ್ಜ್ ಬಳಿ ನಡೆದಿದೆ. ಕುಂದಗೋಳ ತಾಲೂಕಿನ ಸಂಶಿ ನಿವಾಸಿಯಾದ ಪ್ರಭುಗೌಡ ಬಸನಗೌಡ ತೇಂಬದಮನಿ ಮೃತ ಪಿಡಿಓ ಆಗಿದ್ದಾರೆ. ಕುಬಿಹಾಳ ಗ್ರಾಮ ಪಂಚಾಯತಿ ಪಿಡಿಓ ಆಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಇವತ್ತು ಸಂಜೆ ಕೆಲಸ ಮುಗಿಸಿ ಊರ‌ ಕಡೆ ಹೋಗುವಾಗ ಎದುರಿಗೆ ಬಂದ ಕಾರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯರು ಎಸ್ ಡಿ ಎಂ ಆಸ್ಪತ್ರೆಗೆ ಸಾಗಿಸುವ ಮಧ್ಯೆ...

Post
ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!

ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!

ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಇವತ್ತು ಭಯಾನಕ ಘಟನೆಯೊಂದು ನಡೆದು ಹೋಗಿದೆ. ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೇ ವರ್ಷದ ಪುಟ್ಟ ಕಂದಮ್ಮ ಕೊಳಚೆ ತುಂಬಿದ್ದ ಗಟಾರಿನಲ್ಲಿ ಬಿದ್ದು ಒದ್ದಾಡಿದೆ‌. ಅದೃಷ್ಟವಶಾತ್ ಹಾಗೆ ಬಿದ್ದ ಪುಟ್ಟ ಮಗುವನ್ನು ತಕ್ಷಣವೇ ಅಜ್ಜಿ ಮೇಲಕ್ಕೆತ್ತಿದ್ದಾರೆ. ಇಲ್ಲವಾಗಿದ್ದರೆ, ಪುಟ್ಟ ಮಗು ಈಗ ನೆನಪಾಗಿ ಉಳಿಯುತ್ತಿತ್ತು ಅಷ್ಟೆ. ಮಗು ಬದುಕಿದ್ದೇ ಪುಣ್ಯ..! ಹೌದು, ನಂದಿಕಟ್ಟಾ ಗ್ರಾಮದ ಮಕ್ಬುಲ್ ಖಾನ್ ಶಾಹಪುರ್ ಎಂಬುವರ, ಒಂದೂವರೇ ವರ್ಷದ ಪುಟ್ಟ ಬಾಲಕಿ ಇವತ್ತು ಮದ್ಯಾಹ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಈ...

Post
ಆ ಯುವಕನನ್ನು ಬರ್ಬರವಾಗಿ ಕೊಂದು ಬೀಸಾಕಿ ಹೋದ್ರಾ ಹಂತಕರು..?

ಆ ಯುವಕನನ್ನು ಬರ್ಬರವಾಗಿ ಕೊಂದು ಬೀಸಾಕಿ ಹೋದ್ರಾ ಹಂತಕರು..?

ಶಿಗ್ಗಾವಿ: ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೋರ್ವನ ಕೊಲೆ ಮಾಡಿ ಶವ ಬೀಸಾಕಿರೋ ಘಟನೆ ನಡೆದಿದೆ‌. ಉಮೇಶ್ ನಂದೇಣ್ಣವರ್(32) ಎಂಬುವವನೇ ಕೊಲೆಯಾಗಿದ್ದ ವ್ಯಕ್ತಿಯಾಗಿದ್ದು. ಹಿರೇಬೆಂಡಿಗೇರಿ ಗ್ರಾಮದ ಹೊರವಲಯದ ಬೆಳಗಲಿ ರಸ್ತೆಯ ಜಮೀನಿನಲ್ಲಿ ಕೊಲೆ ಮಾಡಿರೋ ದುಷ್ಕರ್ಮಿಗಳು, ಶವ ಎಸೆದು ಹೋಗಿದ್ದಾರೆ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದಾದ ಸಾಧ್ಯತೆಯಿದ್ದು, ತಡಸ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Post
ಇಂದೂರಿನಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದು ಚಿರತೆ ಮರಿನಾ..?

ಇಂದೂರಿನಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದು ಚಿರತೆ ಮರಿನಾ..?

ಮುಂಡಗೋಡ: ತಾಲೂಕಿನ ಇಂದೂರು ಗ್ರಾಮದ ಇಬ್ಬರು ಮಹಿಳೆಯರ ಮೇಲೆ ಚಿರತೆ ಮರಿ ದಾಳಿ ಮಾಡಿದೆ ಅನ್ನೋ ಮಾಹಿತಿ ಲಭ್ಯವಾಗಿದೆ‌. ಇಂದು ಬೆಳಿಗ್ಗೆ ಗದ್ದೆಯ ಕೆಲಸಕ್ಕಾಗಿ ಹೋಗುತ್ತಿದ್ದ ವೇಳೆ ಎರಡು ಮರಿಗಳೊಂದಿಗೆ ಚಿರತೆ ಅಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಆ ವೇಳೆ ತಾಯಿ ಚಿರತೆ ಮುಂದೆ ಹೋಗಿದೆ. ಆದ್ರೆ ಚಿರತೆ ಮರಿಗಳು ಮಾತ್ರ ಮಹಿಳೆಯರ ಮೇಲೆ ಅಟ್ಯಾಕ್ ಮಾಡಿವೆ ಎನ್ನಲಾಗಿದೆ‌. ಇಬ್ಬರು ಮಹಿಳೆಯರ ಮೇಲೆ ಮರಿ ದಾಳಿ ಮಾಡಿದೆ ಆದ್ರೆ, ಅದ್ರಲ್ಲಿ ಓರ್ವ ಮಹಿಳೆ ಗೀತಾ ನಾಗಪ್ಪ ದೊಡ್ಮನಿ ಎಂಬುವವರಿಗೆ...

Post
ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಕೊರೋನಾ ಕಂಟಕ; ಹೊಸ ಮಾರ್ಗಸೂಚಿ ಹೊರಡಿಸಿದ ಡಿಸಿ..!

ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಕೊರೋನಾ ಕಂಟಕ; ಹೊಸ ಮಾರ್ಗಸೂಚಿ ಹೊರಡಿಸಿದ ಡಿಸಿ..!

ಕಾರವಾರ; ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಆತಂಕ ಶುರುವಾಗಿದೆ. ಹೀಗಾಗಿ, ಜಿಲ್ಲಾಡಳಿತದಿಂದ ನೂತನ ಮಾರ್ಗಸೂಚಿ ಬಿಡುಗಡೆಯಾಗಿದ್ದು, ಜಿಲ್ಲಾಧ್ಯಂತ ಕಟ್ಟು ನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಏನದು ಮಾರ್ಗಸೂಚಿ..? ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಳವಾಗುತ್ತಿರೋ ಹಿನ್ನೆಲೆಯಲ್ಲಿ ಜಿಲ್ಲಾಧ್ಯಂತ ಇನ್ನು ಮುಂದೆ ದೇವಾಲಯಗಳಲ್ಲಿ ಸೇವೆಗೆ ಅವಕಾಶವಿಲ್ಲ. ಕೇವಲ ದರ್ಶನಕ್ಕೆ ಮಾತ್ರ ಅವಕಾಶ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಮದುವೆಗೆ 50 ಜನರಷ್ಟೇ..! ಇನ್ನು, ಮದುವೆಗಳಿಗೆ ಕೇವಲ 50 ಜನರಿಗೆ...

error: Content is protected !!