Home Public First Newz

Author: Public First Newz (Public First Newz)

Post
ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!

ಮುಂಡಗೋಡಿಗೆ ಡಿಕೆಶಿ ಭೇಟಿ, ಹೂವಿನ ಮಳೆ ಸುರಿಸಿ ಕಾರ್ಯಕರ್ತರ ಉತ್ಸಾಹ..!

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಪ್ರತಿಭಟನೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂಡಗೋಡ ಪಟ್ಟಣಕ್ಕೆ ಭೇಟಿ ನೀಡಿದ್ರು. ಶಿರಸಿಯಿಂದ ಹುಬ್ಬಳ್ಳಿಗೆ ತೆರಳುವ ವೇಳೆ ಮುಂಡಗೋಡ ಪಟ್ಟಣದಲ್ಲೂ ಕೆಲಹೊತ್ತು ನಿಂತು ಕಾರ್ಯಕರ್ತರನ್ನು ಭೇಟಿ ಮಾಡಿದ್ರು. ಡಿಕೆಶಿ ಬರ್ತಿದ್ದಾರೆ ಅಂತಾ ಮಾಹಿತಿ ತಿಳಿದು ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಯುವ ಕಾರ್ಯಕರ್ತರು ಜಮಾವಣೆ ಆಗಿದ್ರು. ಡಿ.ಕೆ.ಶಿವಕುಮಾರ್ ಬರುತ್ತಿದ್ದಂತೆ ಘೋಷಣೆ ಕೂಗಿ ಹೂವಿನ ಮಳೆ ಸುರಿಸಿದ್ರು. ಹಾರ...

Post
ಬೆಲೆ ಏರಿಕೆ ವಿರುದ್ಧ ಕಲಘಟಗಿಯಲ್ಲಿ ಸಂತೋಷ್‌ ಲಾಡ್‌ ನೇತೃತ್ವದಲ್ಲಿ ಬೃಹತ್‌ ಸೈಕಲ್‌ ಜಾಥಾ..!

ಬೆಲೆ ಏರಿಕೆ ವಿರುದ್ಧ ಕಲಘಟಗಿಯಲ್ಲಿ ಸಂತೋಷ್‌ ಲಾಡ್‌ ನೇತೃತ್ವದಲ್ಲಿ ಬೃಹತ್‌ ಸೈಕಲ್‌ ಜಾಥಾ..!

ಕಲಘಟಗಿ: ಪೆಟ್ರೊಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಾಜಿ ಸಚಿವ ಸಂತೋಷ್‌ ಲಾಡ್ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಸೈಕಲ್ ಜಾಥಾವನ್ನ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಮಾಡಲಾಯಿತು. ಸೈಕಲ್ ಜಾಥಾ ಜೊತೆಗೆ ಸಂತೋಷ್ ಲಾಡ್ ಒಂಟೆ, ಕುದುರೆ ಹಾಗೂ ಎತ್ತಿನ ಬಂಡಿಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದು ರಾಜ್ಯದಲ್ಲೇ ವಿನೂತನವಾಗಿತ್ತು. ಅಲ್ಲದೇ ಎತ್ತಿನ‌ ಬಂಡೆಯ‌ ಮೇಲೆ ಬೈಕ್ ಇಟ್ಟು ಆಕ್ರೋಶವನ್ನ ಲಾಡ್ ವ್ಯಕ್ತ ಪಡಿಸಿದರು, ಇನ್ನು ಬಡವರ...

Post
ಕೇಂದ್ರ ಸಚಿವ ಸಂಪುಟದಲ್ಲಿ ನೂತನ ಸಚಿವರ ಲಿಸ್ಟ್ ಇಲ್ಲಿದೆ ನೋಡಿ..!

ಕೇಂದ್ರ ಸಚಿವ ಸಂಪುಟದಲ್ಲಿ ನೂತನ ಸಚಿವರ ಲಿಸ್ಟ್ ಇಲ್ಲಿದೆ ನೋಡಿ..!

ನವದೆಹಲಿ:ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಕ್ಷಣಗಣನೆ ಆರಂಭವಾಗಿದ್ದು, 43 ನೂತನ ಸಚಿವರ ಪಟ್ಟಿ ಬಿಡುಗಡೆಯಾಗಿದೆ. ರಾಜ್ಯದ ನಾಲ್ವರು ಸಂಸದರಿಗೆ ಪ್ರಧಾನಿ ಮೋದಿ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಡಿ.ವಿ ಸದಾನಂದಗೌಡ, ಡಾ.ಹರ್ಷವರ್ಧನ್ ಸೇರಿದಂತೆ 11 ಸಚಿವರಿಗೆ ಸಂಪುಟದಿಂದ ಕೊಕ್ ನೀಡಲಾಗಿದೆ. ನೂತನ ಸಚಿವರ ಪಟ್ಟಿ ಇಂತಿದೆ. 1.ಶೋಭಾ ಕರಂದ್ಲಾಜೆ 2.ರಾಜೀವ್ ಚಂದ್ರಶೇಖರ್ 3.ಭಗವಂತ ಖೂಬಾ 4.ಎ.ನಾರಾಯಣಸ್ವಾಮಿ 5.ನಾರಾಯಣ್ ರಾಣೆ 6.ಸರ್ಬಾನಂದ್ ಸೋನೊವಾಲ್ 7.ವಿರೇಂದ್ರ ಕುಮಾರ್ 8.ಜ್ಯೋತಿರಾದಿತ್ಯ ಸಿಂಧ್ಯಾ 9.ರಾಮಚಂದ್ರ ಪ್ರಸಾದ್ ಸಿಂಗ್ 10.ಅಶ್ವಿನಿ ವೈಷ್ಣವ್ 11.ಪಶುಪತಿ ಕುಮಾರ್ ಪರಸ್...

Post
ತೈಲ ಬೆಲೆ ಏರಿಕೆಗೆ ಖಂಡನೆ: ಶಿರಸಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಸೈಕಲ್ ಏರಿ ಡಿಕೆಶಿ ಆಕ್ರೋಶ..!

ತೈಲ ಬೆಲೆ ಏರಿಕೆಗೆ ಖಂಡನೆ: ಶಿರಸಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ; ಸೈಕಲ್ ಏರಿ ಡಿಕೆಶಿ ಆಕ್ರೋಶ..!

ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ, ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ಜಾಥಾ ನಡೆಯಿತು. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೂ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದ್ರು. ಕಾಂಗ್ರೆಸ್ ಹಿರಿಯ ಮುಖಂಡ ಆರ್. ವಿ.ದೇಶಪಾಂಡೆ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು.

Post
ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?

ಇದು ಮುಂಡಗೋಡ ಕಾಂಗ್ರೆಸ್ ಹಕೀಕತ್ತು..! ಯುವ ಪಡೆಗೆ “ಗದ್ದುಗೆ” ಪ್ರಿಯರದ್ದೇ ಆಪತ್ತು..! ಇನ್ನಾದ್ರೂ ಎದ್ದೇಳತ್ತಾ “ಕೈ” ಪಡೆ..?

ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಇನ್ನೂ ಉಸಿರಾಡ್ತಿದೆಯಾ..? ಇಂತಹದ್ದೊಂದು ಪ್ರಶ್ನೆ ಬಹುತೇಕ ಕ್ಷೇತ್ರದ ಜನರಲ್ಲಿದೆ. ಯಾಕಂದ್ರೆ, ಯಾವಾಗ, ಶಿವರಾಮ್ ಹೆಬ್ಬಾರ್ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಬಾವುಟ ಹಿಡಿದ್ರೊ, ಆ ಕ್ಷಣದಿಂದಲೇ ಇಡೀ ಮುಂಡಗೋಡ ತಾಲೂಕಿನ “ಕೈ” ಪಡೆಯ ಜಂಘಾಬಲವೇ ಕುಗ್ಗಿಹೋಯ್ತು, ಇನ್ನೇನು ತಾಲೂಕಿನಲ್ಲಿ ಕಾಂಗ್ರೆಸ್ ಖತಂ ಆಯ್ತು ಅನ್ನೋ ವಾತಾವರಣ ಇತ್ತು. ಇದು ಇತಿಹಾಸ..! ಹಾಗೆ ನೋಡಿದ್ರೆ, ಇದುವರೆಗೂ ತಾಲೂಕಿನ ಮೂರೂ ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪ್ರಭಲವಾಗಿಯೇ ಇತ್ತು. ಬಿಜೆಪಿ ಯಾವುದೇ ಒಂದು...

Post
ಶಿರಸಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್  ಸೈಕಲ್ ಸವಾರಿಗೆ ಆರಂಭಿಕ ವಿಘ್ನ..? ನಡಿಯತ್ತಾ ಪ್ರತಿಭಟನೆ..?

ಶಿರಸಿಯಲ್ಲಿ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಸೈಕಲ್ ಸವಾರಿಗೆ ಆರಂಭಿಕ ವಿಘ್ನ..? ನಡಿಯತ್ತಾ ಪ್ರತಿಭಟನೆ..?

ಶಿರಸಿ: ನಗರದಲ್ಲಿ ಇಂದು ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ತೈಲ ಬೆಲೆ ಏರಿಕೆ ಖಂಡಿಸಿ ನಡೆಸಲಿರೋ ಸೈಕಲ್ ಜಾಥಾ ಗೆ ಆರಂಭಿಕ ವಿಘ್ನ ಎದುರಾಗಿದೆ. ಕೋವಿಡ್ ನಿಯಮ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಸೈಕಲ್ ಜಾಥಾಗೆ ಉತ್ತರ ಕನ್ನಡ ಜಿಲ್ಲಾಡಳಿತ ಅನುಮತಿ ನೀಡಿಲ್ಲ. ಅನುಮತಿ ನಿರಾಕರಿಸಲಾಗಿದ್ದು, ಈ ನಡುವೆಯೇ ಕಾಂಗ್ರೆಸ್ ಸೈಕಲ್ ಜಾಥಾ ನಡೆಸಲು ತಯಾರಿ ನಡೆಸಿದೆ. ಈಗಷ್ಟೇ ಶಿರಸಿ ನಗರಕ್ಕೆ ಡಿಕೆ ಶಿವಕುಮಾರ್ ಆಗಮಿಸಿದ್ದಾರೆ. ಮೊದಲು ಮಾರಿಕಾಂಬೆಯ ದರ್ಶನ ಪಡೆದ ಡಿಕೆಶಿ, ಆನಂತರದಲ್ಲಿ ಸೈಕಲ್ ಜಾಥಾ ನಡೆಸಲಿದ್ದಾರೆ....

Post
ಹನುಮಾಪುರ ಶ್ರೀಗಳ ಸಾವಿಗೆ ಕಾರಣವೇನು..? ಅಷ್ಟಕ್ಕೂ ವಿ.ಎಸ್.ಪಾಟೀಲರು ಹೇಳಿದ್ದೇನು..?

ಹನುಮಾಪುರ ಶ್ರೀಗಳ ಸಾವಿಗೆ ಕಾರಣವೇನು..? ಅಷ್ಟಕ್ಕೂ ವಿ.ಎಸ್.ಪಾಟೀಲರು ಹೇಳಿದ್ದೇನು..?

ಮುಂಡಗೋಡ: ತಾಲೂಕಿನ ಹನುಮಾಪುರ ಕಾಳಿಕಾಮಠದ ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಕೊರೋನಾ ಪಾಸಿಟಿವ್ ಆಗಿ ತೀವ್ರ ಸಂಕಷ್ಟ ಅನುಭವಿಸಿದ್ರು. ತುಮಕೂರು, ರಾಣೇಬೆನ್ನೂರು ಸೇರಿದಂತೆ ಹಲವು ಕಡೆ ಚಿಕಿತ್ಸೆ ಪಡೆದಿದ್ರು.  ಆನಂತರದಲ್ಲಿ ಶ್ರೀಗಳಿಗೆ, ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡು ಮತ್ತಷ್ಟು ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.. ಆದ್ರೆ ಚಿಕಿತ್ಸೆ ಪಲಕಾರಿಯಾಗದೇ ಶ್ರೀಗಳು ವಿಧಿವಶರಾದ್ರು ಅಂತಾ ಮಾಜಿ ಶಾಸಕ, ವಾಯುವ್ಯ ಕರ್ನಾಟಕ...

Post
ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ..! ಗಣ್ಯರ ಸಂತಾಪ..!!

ಹನುಮಾಪುರ ಕಾಳಿಕಾಮಠದ “ಶ್ರೀಗಳು” ಅಸ್ತಂಗತ..! ಗಣ್ಯರ ಸಂತಾಪ..!!

ಮುಂಡಗೋಡ ತಾಲೂಕಿನ ಹನುಮಾಪುರ ಕಾಳಿಕಾಮಠದ (ಹೀರೇಮಠ) ಸದಾನಂದ ಶಿವಾಚಾರ್ಯ ಸ್ವಾಮೀಜಿ ಇಂದು ನಸುಕಿನ ಜಾವ ವಿಧಿವಶರಾಗಿದ್ದಾರೆ. ಒಂದು ತಿಂಗಳಿಂದ ಅನಾರೋಗ್ಯ..! ಕಳೆದ ಒಂದು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಶ್ರೀಗಳು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ಇಂದು ಬೆಳಗಿನ ಜಾವ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಪ್ರತಿಷ್ಠಿತ ಮಠ..! ಮುಂಡಗೋಡ ತಾಲೂಕಿನ ಪ್ರತಿಷ್ಠಿತ ಕಾಳಿಕಾಮಠದಲ್ಲಿ ಹಲವು ವರ್ಷಗಳಿಂದ ಸಾಮಾಜಿಕ ಕಾರ್ಯಗಳನ್ನು ಶ್ರೀಗಳು ಕೈಗೊಂಡಿದ್ರು. ಹೀಗಾಗಿ, ಶ್ರೀ ಮಠ ತಾಲೂಕು ಸೇರಿದಂತೆ...

Post
ತವರಿಗೆ ಹೋದ ಪತ್ನಿ ವಾಪಸ್ ಬರಲೇ ಇಲ್ಲ: ಮನನೊಂದ ಪತಿ ಮಾಡಿಕೊಂಡಿದ್ದು ಮಾತ್ರ ದುರಂತ..!

ತವರಿಗೆ ಹೋದ ಪತ್ನಿ ವಾಪಸ್ ಬರಲೇ ಇಲ್ಲ: ಮನನೊಂದ ಪತಿ ಮಾಡಿಕೊಂಡಿದ್ದು ಮಾತ್ರ ದುರಂತ..!

ಮುಂಡಗೋಡ : ಅವನು ಹೆಂಡತಿಯನ್ನು ಅತಿಯಾಗಿ ಹಚ್ಚಿಕೊಂಡಿದ್ದ, ನೀನಿಲ್ಲದೇ ನಾನಿಲ್ಲ, ನನಗೆ ನೀನು; ನಿನಗೆ ನಾನು ಅಂತಿದ್ದ, ಆದ್ರೆ ಆತನ ಬಾಳಲ್ಲಿ ಅದು ಹಾಗಾಗಲೇ ಇಲ್ಲ. ಆದ್ರೆ, ತವರಿಗೆ ಹೋದ ತನ್ನ ಹೆಂಡ್ತಿ ವಾಪಸ್ ಬರಲೇ ಇಲ್ಲ ಅಂತಾ ಪತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಸವರಾಜ್ ಬರಮಣ್ಣ ಕುರಿಯವರ್ ಎಂಬುವವನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದು, ಈಗಷ್ಟೇ 36 ವರ್ಷಕ್ಕೆ ಕಾಲಿಟ್ಟಿದ್ದ, ಹೀಗಾಗಿ, ವಯಸ್ಸಲ್ಲದ ವಯಸ್ಸಲ್ಲೇ ದುರಂತ ಅಂತ್ಯ ಕಂಡಿದ್ದಾನೆ. ಅಂದಹಾಗೆ, ಈ ಘಟನೆ ನಡೆದಿರೋದು ಮುಂಡಗೋಡ ತಾಲೂಕಿನ...

Post
ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..?  ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?

ಇಂದೂರು ಜಿಪಂ ಕ್ಷೇತ್ರ: ಏನಿದು ಅಚ್ಚರಿ..? ಆ “ಯುವ ನಾಯಕ” ನಿಗೆ ಪಟ್ಟ ಕಟ್ಟಲು ಮುಹೂರ್ತ ಫಿಕ್ಸಾ..?

ಮುಂಡಗೋಡ: ಜಿಲ್ಲಾ ಪಂಚಾಯತ, ತಾಲೂಕಾ ಪಂಚಾಯತ ಚುನಾವಣೆ ಇನ್ನೂ ಘೋಷಣೆಯೇ ಆಗಿಲ್ಲ. ಕೇವಲ ಮೀಸಲಾತಿ ಮಾತ್ರ ಪ್ರಕಟವಾಗಿದೆ. ಆದ್ರೆ ಇಷ್ಟರೊಳಗೆ ಮುಂಡಗೋಡ ತಾಲೂಕಿನಾಧ್ಯಂತ ಇನ್ನಿಲ್ಲದ ರಾಜಕೀಯ ಚರ್ಚೆಗಳು ಶುರುವಾಗಿವೆ. ತಾಲೂಕಿನಲ್ಲಿರೋ ಮೂರು ಜಿಪಂ ಕ್ಷೇತ್ರಗಳಿಗೆ ಈಗಾಗಲೇ ಟಿಕೆಟ್ ಪಡೆಯಲು “ಬಹುಪರಾಕ್” ಸಂಪ್ರದಾಯಗಳು ಚಾಲ್ತಿ ಪಡೆದುಕೊಂಡಿವೆ. ಎಲ್ಲವೂ ಟಿಕೆಟ್ ಗಾಗಿ..!                              ಅದ್ರಲ್ಲೂ, ಬಿಜೆಪಿ ಪಾಳಯದಲ್ಲಂತೂ ಈಗಾಗಲೇ ನಂಗೇ ಟಿಕೆಟ್...

error: Content is protected !!