ದೇವರಹಿಪ್ಪರಗಿ: ಪಟ್ಟಣದ ಪೆಟ್ರೊಲ್ ಬಂಕ್ ಹತ್ತಿರ ಇಂದು ಕಾಂಗ್ರೆಸ್ ಕಾರ್ಯಕರ್ತರು. ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರು. ಪ್ರತಿಭಟನೆ ಮಾಡಿ ಮಾತನಾಡಿದ ವಿಜಯಪುರ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಗುಡಿಮನಿ, ದೇಶದಲ್ಲಿ ಸುಮಾರು ಏಳು ವರ್ಷಗಳಿಂದ ಪೆಟ್ರೊಲ್ ಬೆಲೆ ಏರುತ್ತಲೇ ಇದೆ. ದಿನನಿತ್ಯ ಬಳಸುವ ಗ್ಯಾಸ್ ಬೆಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ ಅಂತಾ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುನಿರ್ ಬಿಜಾಪುರ್, ಬಶೀರ್ ಬೇಪಾರಿ,...
Top Stories
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
ಆಸ್ತಿ ಕೊಟ್ಟವರ ಬಾರಾ ಬಾನಗಡಿಗೆ ಬಲಿಯಾಯ್ತು ಜೀವ..! ಮುಂಡಗೋಡಿನಲ್ಲಿ ಬಂಗಾರದಂಗಡಿ ಮಾಲೀಕನ ಆತ್ಮಹತ್ಯೆ..!
ಉತ್ತರ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಲ್ಮಾ ಕಿರಣ್ ಶೇರಖಾನೆ ನೇಮಕ..!
ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ವಿಧಿವಶ..!
ಶಿರಸಿ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷೆ ಉಷಾ ಹೆಗಡೆಗೆ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್..!
ಮೂಡಸಾಲಿಯಲ್ಲಿ ರೈತನ ಮೇಲೆ ಕರಡಿ ದಾಳಿ, ಆಸ್ಪತ್ರೆಗೆ ದಾಖಲು..!
Author: Public First Newz (Public First Newz)
ಶ್ವಾನ ಪ್ರಿಯರೇ ಗಮನಿಸಿ..! ಈ ಶ್ವಾನದ ಹೊಟ್ಟೆಯಲ್ಲಿದೆ ಚಿನ್ನ..!!
ಸಾಮಾನ್ಯವಾಗಿ ನಮಗೆ ಭದ್ರತೆ ನೀಡಲೆಂದು ನಾಯಿ ಸಾಕುತ್ತೇವೆ. ಆದರೆ, ಇಲ್ಲೊಂದು ಕುಟುಂಬ ಮಾಡಿದ ಎಡವಟ್ಟಿಗೆ ಹಗಲು ರಾತ್ರಿ ತಮ್ಮಸಾಕು ನಾಯಿಗೆ ಭದ್ರತೆ ನೀಡುವಂತಾಗಿದೆ. ಅಂದಹಾಗೆ, ಇದಕ್ಕೆಲ್ಲ ಕಾರಣ ಬಂಗಾರದ ಚೈನ್, ಹೌದು! ನೀವು ಇದನ್ನು ನಂಬಲೇ ಬೇಕು. ಕೊಪ್ಪಳ ಜಿಲ್ಲೆ ಕಾರಟಗಿ ಪಟ್ಟಣದ ದಿಲೀಪಕುಮಾರ್ ಹಿರೇಮಠ ಅವರ ಪಮಾರಿನ್ ತಳಿಯ ನಾಯಿ ಮರಿ ಸದ್ಯ 2 ತಿಂಗಳದ್ದು, ಮನೆ ಮಂದಿಗೆಲ್ಲ ಅಚ್ಚುಮೆಚ್ಚು. ಆದರೆ, ಮಾಲೀಕನ ಬಂಗಾರ ಚೈನ್ ಈಗ ನಾಯಿಯ ಹೊಟ್ಟೆ ಸೇರಿಬಿಟ್ಟಿದೆ. 2 ತೊಲೆ ಬಂಗಾರದ...
ಇದೇ ತಿಂಗಳು ಮದುವೆಯಿತ್ತು..! ಆದ್ರೆ ಮದುಮಗ ಮಾತ್ರ ಇವತ್ತು ರೈಲಿಗೆ ತಲೆ ಕೊಟ್ಟು ಬಿಟ್ಟ..! ಯಾಕೆ ಹೀಗಾಯ್ತು..?
ಹಾವೇರಿ: ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಆಗಬೇಕಿದ್ದ ಯುವಕ ರೈಲು ಹಳಿಗೆ ಬಿದ್ದು ಸಾವು ಕಂಡ ಘಟನೆ ಹಾವೇರಿ ನಗರದ ಹೊರವಲಯದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಹಾವೇರಿ ಬಸವೇಶ್ವರ ನಗರದ ನಿವಾಸಿ, ವೀರೇಶ್ ಬೆನಕಪ್ಪನವರ (36), ಮೃತ ಯುವಕನಾಗಿದ್ದು ಇತ್ತೀಚೆಗಷ್ಟೇ ಮದುವೆ ನಿಶ್ಚಿತಾರ್ಥವಾಗಿತ್ತು. ಈ ತಿಂಗಳು 28 ರಂದು ಹಾವೇರಿಯಲ್ಲಿ ಮದವೆ ಕೂಡ ನಿಶ್ಚಯವಾಗಿತ್ತು. ಆದ್ರೆ ಮಾನಸಿಕ ಖಿನ್ನತೆಗೆ ಒಳಗಾಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂತಾ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ರೈಲ್ವೆ ಪೋಲಿಸರು ಭೇಟಿ...
ಅಗಲಿದ ದಲಿತ ಕವಿ ಡಾ.ಸಿದ್ದಲಿಂಗಯ್ಯ, ಕಳೆದ ವರ್ಷ ಬನವಾಸಿಯಲ್ಲಿ ಪಂಪ ಪ್ರಶಸ್ತಿ ಸ್ವೀಕರಿಸಿದ್ದ ಕ್ಷಣ ಇನ್ನೂ ಅಚ್ಚ ಹಸಿರು..!
ಶಿರಸಿ: ಇಂದು ನಾಡಿನ ಹಿರಿಯ ಸಾಹಿತಿ, ದಲಿತ ಕವಿ, ಡಾ. ಸಿದ್ದಲಿಂಗಯ್ಯ ವಿಧಿವಶರಾಗಿದ್ದಾರೆ. ಹಿರಿಯ ಕವಿಯ ನಿಧನಕ್ಕೆ ನಾಡಿನೆಲ್ಲೆಡೆ ಸಂತಾಪ ವ್ಯಕ್ತವಾಗಿದೆ. ಅಂದಹಾಗೆ, ದಲಿತ ಕವಿ ಸಿದ್ದಲಿಂಗಯ್ಯನವರಿಗೆ ಕಳೆದ ವರ್ಷವಷ್ಟೇ ಶಿರಸಿಯ ಬನವಾಸಿ ಕದಂಬೋತ್ಸವದಲ್ಲಿ ಪಂಪ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಕಳೆದ ವರ್ಷ ಫೆಬ್ರವರಿ 8, 2020ರಲ್ಲಿ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆದಿದ್ದ ಕದಂಬೋತ್ಸವದಲ್ಲಿ ಡಾ.ಸಿದ್ದಲಿಂಗಯ್ಯ ಪಂಪ ಪ್ರಶಸ್ತಿ ಸ್ವೀಕರಿಸಿದ್ದರು. ಬನವಾಸಿಯ ಮಯೂರವರ್ಮ ವೇದಿಕೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಿಂದ ಪ್ರಶಸ್ತಿ ಸ್ವೀಕರಿಸಿದ್ದ ಸಾಹಿತಿ ಇಂದು ಅಗಲಿದ್ದು ಬನವಾಸಿಯಲ್ಲಿ...
ಕಾತೂರಿನಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಎಗರಿಸಿದ ಕಳ್ಳರು..!
ಮುಂಡಗೋಡ: ತಾಲೂಕಿನ ಕಾತೂರು ಗ್ರಾಮದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳುವು ಮಾಡಿದ ಘಟನೆ ನಡೆದಿದೆ. ಶಿರಾಜ್ ಬೊಮ್ನಳ್ಳಿ ಎಂಬುವವರ ಹೀರೋ ಹೊಂಡಾ ಸ್ಪೆಂಡರ್ ಪ್ರೊ ಬೈಕ್ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದಾಗ ರಾತ್ರಿ ಯಾರೋ ಖದೀಮರು ಬಂದು ಬೈಕ್ ಕಳ್ಳತನ ಮಾಡಿಕೊಂಡು ಹೋಗಿದ್ದಾರೆ ಅಂತಾ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಶಿರಾಜ್ ಬೊಮ್ನಳ್ಳಿ ದೂರು ದಾಖಲಿಸಿದ್ದಾರೆ
ಮುಂಡಗೋಡ ತಾಲೂಕಿನಲ್ಲಿ ಶನಿವಾರ ಕರೆಂಟು ಇರಲ್ಲ..! ಎಲ್ಲೇಲ್ಲಿ..?
ಮುಂಡಗೋಡ: ಪಟ್ಟಣದಲ್ಲಿ ಹಾಗೂ ಟಿಬೇಟಿಯನ್ ಕಾಲೋನಿಗಳಲ್ಲಿ ನಾಳೆ ಶನಿವಾರ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಹೆಸ್ಕಾಂ ಮುಂಡಗೋಡ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಮುಂಡಗೋಡ ಉಪವಿಭಾಗದ 110/11 ಕೆ.ವಿ.ವಿದ್ಯುತ್ ಕೇಂದ್ರದಿಂದ ಮುಂಡಗೋಡ ಪಟ್ಟಣ ಹಾಗೂ ಟಿಬೇಟಿಯನ್ ಕಾಲೋನಿಗಳಿಗೆ ಹೊರಡುವ 11 ಕೆ.ವಿ.ಮಾರ್ಗದಲ್ಲಿ ತುರ್ತು ಕಾಮಗಾರಿ ಕೈಗೊಳ್ಳುತ್ತಿರೋ ಕಾರಣ, ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಅಂತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಇಂದು 14 ಜನ್ರಿಗೆ ಕೊರೋನಾ ಸೋಂಕು ದೃಢ..!
ಮುಂಡಗೋಡ:ತಾಲೂಕಿನಲ್ಲಿ ಇಂದು 14 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಅಂತಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಮಾಹಿತಿ ನೀಡಿದ್ದಾರೆ. ಪಟ್ಟಣದ ಗಾಂಧಿನಗರ- 1, ಹೊಸ ಓಣಿ-1, ತಹಶೀಲ್ದಾರ್ ಕ್ವಾಟರ್ಸ್ ನಲ್ಲಿ -2, ನೆಹರು ನಗರ-1, ಇಂದೂರು-1, ಜನಗೇರಿ-1, ಕವಲಗಿ-1, ಕೊಳಗಿ- 3 ಹಾಗೂ ಚೌಡಳ್ಳಿ ಗ್ರಾಮದಲ್ಲಿ 4 ಪಾಸಿಟಿವ್ ಪ್ರಕರಣಗಳು ದೃಢ ಪಟ್ಟಿವೆ.
ಬ್ರಾಹ್ಮಣರ ವಿರುದ್ಧ ನಟ ಚೇತನ್ ಹೇಳಿಕೆ: ಸಚಿವ ಶಿವರಾಮ್ ಹೆಬ್ಬಾರ್ ಖಂಡನೆ..!
ಯಲ್ಲಾಪುರ: ಕನ್ನಡ ಚಿತ್ರ ನಟ ಚೇತನ್, ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ತೀವ್ರ ಖಂಡನಾರ್ಹ ಅಂತಾ ಸಚಿವ ಶಿವರಾಮ್ ಹೆಬ್ಬಾರ್ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರೋ ಸಚಿವ್ರು, ಚೇತನ್ ಹೇಳಿಕೆ ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್...
ಹಾರೈಕೆ ಫಲಿಸಲಿಲ್ಲ, ಬದುಕಿ ಬರಲಿಲ್ಲ ಆ ಪುಟ್ಟ ಕಂದಮ್ಮ..! ಮತ್ತದೇ ಪ್ರಶ್ನೆ..! ಯಾರು ಹೊಣೆ..???
ಮುಂಡಗೋಡ: ನಿನ್ನೆ ರಾತ್ರಿಯಷ್ಟೇ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ತಾಲೂಕಿನ ಬಾಲಕಿಯೊಬ್ಬಳ ಸಾವು ಬದುಕಿನ ಮದ್ಯೆ ಹೋರಾಡ್ತಿರೋ ಘಟನೆಯ ಸಂಪೂರ್ಣ ಸುದ್ದಿ ನಿಮ್ಮ ಮುಂದಿಟ್ಟಿತ್ತು. ಬಹುಶಃ ತಾವೇಲ್ಲರೂ ಆ ಪುಟ್ಟ ಕಂದಮ್ಮ ಬದುಕಿ ಬರಲಿ ಅಂತಾ ಅದೇಷ್ಟು ಪ್ರಾರ್ಥಿಸಿದ್ದಿರೋ ಗೊತ್ತಿಲ್ಲ. ಆದ್ರೆ ಆ ಎಲ್ಲ ಹಾರೈಕೆಗಳು ಫಲಿಸಲೇ ಇಲ್ಲ. ಹುಬ್ಬಳ್ಳಿಯ ಕಿಮ್ಸ್ ನ ICU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಕಂದಮ್ಮ ಬದುಕಿ ಬರಲೇ ಇಲ್ಲ. ನಿನ್ನೆ ತಡರಾತ್ರಿ ಕಂದಮ್ಮನ ಪ್ರಾಣ ಪಕ್ಷಿ ಹಾರಿಹೋಗಿದೆ. ಕುಟುಂಬಸ್ಥರ ಆಕ್ರಂಧನ...
ಮುಂಡಗೋಡಿನಲ್ಲಿ ಸರ್ಕಾರಿ ವೈದ್ಯನ ಖಾಸಗಿ ದರ್ಬಾರ್..? ಆಗಿರೋ ಅವಾಂತರಕ್ಕೆ ಹೊಣೆ ಯಾರು..?
ಮುಂಡಗೋಡ: ವೈದ್ಯ ನಾರಾಯಣೋ ಹರಿಃ ಅಂತಾರೆ, ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸದ ನಡುವೆ ತಮ್ಮ ಜೀವ ಪಣಕ್ಕಿಟ್ಟು ಹಗಲು ರಾತ್ರಿ ಎನ್ನದೇ ಸೋಂಕಿತರ ಸೇವೆಯಲ್ಲಿ ಬಹುತೇಕ ವೈದ್ಯರುಗಳು ನಿರತರಾಗಿದ್ದಾರೆ. ಇನ್ನು ತಾಲೂಕಾ ಆಡಳಿತ ವೈದ್ಯಾಧಿಕಾರಿ ಡಾ.ಎಚ್.ಎಫ್ ಇಂಗಳೆ ಹಾಗೂ ಮತ್ತವರ ತಂಡ, ತಾಲೂಕಿನಲ್ಲಿ ಕೊರೋನಾ ನಿಯಂತ್ರಿಸುವಲ್ಲಿ ಇನ್ನಿಲ್ಲದ ಪರಿಶ್ರಮ ಪಟ್ಟಿದ್ದಾರೆ, ಪಡುತ್ತಿದ್ದಾರೆ.. ಮಹಾಮಾರಿಯನ್ನು ಕಟ್ಟಿ ಹಾಕುವಲ್ಲಿ ಬಹುತೇಕ ಯಶಸ್ವಿಯೂ ಆಗಿದ್ದಾರೆ. ಆ ಕಾರಣಕ್ಕಾಗಿ ಪಬ್ಲಿಕ್ ಫಸ್ಟ್ ನ್ಯೂಸ್ ಟೀಂ ವತಿಯಿಂದ ತಾಲೂಕಿನ ವೈದ್ಯ ದೇವರುಗಳಿಗೆ...