ಶಿವಮೊಗ್ಗ: ಕಳೆದ ನಾಲ್ಕು ದಿನದ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ ಕೊರೊನಾಗೆ ಬಲಿಯಾದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಮಲವಗೊಪ್ಪದಲ್ಲಿ ನಡೆದಿದೆ. ಪೂಜಾ ಎಂಬುವವರೇ ಕೊರೋನಾಗೆ ಬಲಿಯಾದ ನವವಧು ಆಗಿದ್ದಾರೆ.. ಪೂಜಾ ಅವರ ವಿವಾಹ ಕಳೆದ ನಾಲ್ಕು ದಿನದ ಹಿಂದೆ ಅಂದರೆ ಮೇ 24 ರಂದು ಹರಿಗೆಯ ಮಹೇಶ್ ಅವರೊಂದಿಗೆ ನಡೆದಿತ್ತು. ಮದುವೆಯ ಮರು ದಿನದಿಂದಲೇ ಪೂಜಾಗೆ ಜ್ವರ ಕಾಣಿಸಿಕೊಂಡಿತ್ತು. ಆದರೆ ಸ್ಥಳೀಯ ಕ್ಲಿನಿಕ್ ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದ ಪೂಜಾಗೆ, ಇಂದು ಜ್ವರ ಜಾಸ್ತಿಯಾದ ಹಿನ್ನೆಲೆಯಲ್ಲಿ ಪೂಜಾ...
Top Stories
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
RCB ತಂಡದಿಂದ ಐಪಿಎಲ್ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?
RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಪ್ರಕರಣ, ಸಿದ್ದಾಪುರದ ಮಹಿಳೆಯೂ ಬಲಿ..!
RCB ವಿಜಯೋತ್ಸವ, ಕುಣಿದು ಕುಪ್ಪಳಿಸುತ್ತಿದ್ದಾಗಲೇ ಹೃದಯಾಘಾತ, ಅಭಿಮಾನಿ ಸಾವು..!
ತಮ್ಮ ಮಗನನ್ನೇ ಕಚ್ಚಿ ಕೊಂದಿದ್ದ ವಿಷ ಸರ್ಪವನ್ನು ಜೋಪಾನವಾಗಿ ಹಿಡಿದು ಕಾಡಿಗೆ ಬಿಟ್ಟ ಕುಟುಂಬ..!
ಹೆಬ್ಬಾರ್ ಜನ್ಮದಿನ: ಮುಂಡಗೋಡ ತಾಲೂಕಾಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಕೈ ಕಾರ್ಯಕರ್ತರು..!
ಶಿರಸಿ-ಕುಮಟಾ ರಸ್ತೆ ಲಘು ವಾಹನ ಸಂಚಾರಕ್ಕೆ ಮುಕ್ತ..!
ITR ಫೈಲಿಂಗ್ ವೇಳೆ ಈ 7 ತಪ್ಪುಗಳಾಗದಂತೆ ಎಚ್ಚರವಹಿಸಿ; ತಪ್ಪಿದರೆ ಐಟಿ ನೋಟಿಸ್ ಬರಬಹುದು..!
ಹುಲಿಹೊಂಡದ ಈ ಹುಡುಗನ ಸಾವು ನ್ಯಾಯವೇ..? ಟ್ರಾಕ್ಟರ್ ದುರಂತದಲ್ಲಿ ಮಡಿದ ಸತೀಶನಿಗೆ ಕಣ್ಣೀರಿನ ಶೃದ್ಧಾಂಜಲಿ..!
ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ..!
ಚಿನ್ನದ ಬೆಲೆ ಸತತ 2ನೇ ದಿನ ಏರಿಕೆ : ಮಂಗಳವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
ಬಿಜೆಪಿ ಮುಖಂಡ ಅರುಣಕುಮಾರ ಪುತ್ತಿಲಗೆ ಗಡಿಪಾರು ನೋಟಿಸ್..!
Author: publicfirstnewz (Santosh Shetteppanavar)
ಇಂದೂರು ಪ್ರಾಥಮಿಕ ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ: CCTV ಕ್ಯಾಮೆರಾ ಕದ್ದೊಯ್ದ ಕಳ್ಳರು..!
ಮುಂಡಗೋಡ: ತಾಲೂಕಿನ ಇಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳರು ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ. ಇಂದೂರು ಗ್ರಾಮವನ್ನು ವಿಶೇಷ ಕಂಟೈನ್ ಮೆಂಟ್ ವಲಯವನ್ನಾಗಿ ಮಾಡಿ, ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಹೀಗಾಗಿ ಇದೇ ಸಮಯವನ್ನೇ ಉಪಯೋಗಿಸಿಕೊಂಡಿರೋ ಕಳ್ಳರು, ಶಾಲೆಯಲ್ಲಿ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ.. ಅಂದಹಾಗೆ, ಶಾಲೆಯ ವರಾಂಡದಲ್ಲಿ ಹಾಕಲಾಗಿದ್ದ ಎರಡು CCTV ಕ್ಯಾಮೆರಾಗಳನ್ನು ಕಿತ್ತೊಯ್ದಿರೋ ಕಳ್ಳರು, ಶಾಲೆಯ 5 ಕೊಠಡಿಗಳ ಬಾಗಿಲಿಗೆ ಹಾಕಿದ್ದ ಬೀಗ ಮುರಿದಿದ್ದಾರೆ, ಅಲ್ದೆ ಬಾತ್ ರೂಮಿನ ಬೀಗವನ್ನೂ ಮುರಿದಿದ್ದಾರೆ. ಆದ್ರೆ...
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು..!
ಬೆಂಗಳೂರು : ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಆಗಮನವಾಗುವ ಸಾಧ್ಯತೆಯಿದೆ. ಕೇರಳಕ್ಕೆ 31 ರಂದು ಪ್ರವೇಶಿಸಲಿರುವ ಮುಂಗಾರಿನಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂನ್ 1 ರಂದು ನೈಋತ್ಯ ಮುಂಗಾರು ಕೇರಳ ರಾಜ್ಯ ಪ್ರವೇಶಿಸಲಿದ್ದು, ಕರ್ನಾಟಕಕ್ಕೆ ಜೂನ್ 5 ರಂದು ಪ್ರವೇಶಿಸುವ ನಿರೀಕ್ಷೆ ಇದೆ.ರಾಜ್ಯದಲ್ಲಿ ಮೇ. 29 ರವರೆಗೆ ಮಳೆ ಮುಂದುವರೆಯಲಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ...
ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿದ್ದ ಕುಟುಂಬಗಳಿಗೆ ದಿನಸಿ ವಿತರಣೆ..! ಇದು ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್..!!
ಮುಂಡಗೋಡ-ಪಟ್ಟಣದಲ್ಲಿ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿ ಐದು ಕಾರ್ಮಿಕ ಕುಟುಂಬಗಳು ನರಳುತ್ತಿದ್ದ ಸುದ್ದಿ ಗುರುವಾರ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ನಲ್ಲಿ ಪ್ರಸಾರವಾಗಿತ್ತು.. ಅಂತಹದ್ದೊಂದು ಸುದ್ದಿ ಪ್ರಸಾರವಾದ ಕೆಲವೇ ಗಂಟೆಗಳಲ್ಲಿ ತಾಲೂಕಿನ ಹಲವು ಹೃದಯವಂತರು ಸ್ಪಂಧಿಸಿದ್ದಾರೆ.. ಟಿಬೇಟಿಯನ್ ಕರ್ಮಾ ಪೌಂಡೇಶನ್ ವತಿಯಿಂದ ಲಾಕ್ ಡೌನ್ ಸಂಕಷ್ಟದಲ್ಲಿ ಸಿಲುಕಿದ್ದ ಆಂದ್ರ ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ವಿತರಿಸಿದ್ದಾರೆ.. ಅಂದಹಾಗೆ, ಗಾರೆ ಕೆಲಸಕ್ಕೆಂದು ಆಂದ್ರ ಪ್ರದೇಶದಿಂದ ಬಂದಿದ್ದ ಕುಟುಂಬ, ಲಾಕ್ ಡೌನ್ ಘೋಷಣೆಯಾದ ನಂತ್ರ ವಾಪಸ್ ತಮ್ಮ ರಾಜ್ಯಕ್ಕೆ ತೆರಳಲು...
ಹಳಿಯಾಳ: ಗುಂಡಳ್ಳಿ ಗ್ರಾಪಂ ವ್ಯಾಪ್ತಿಯ ತಾಂಡಾದಲ್ಲಿ ಮಾಸ್ಕ್ ಸ್ಯಾನಿಟೈಸರ್ ವಿತರಣೆ..!
ಹಳಿಯಾಳ: ತಾಲೂಕಿನ ಗುಂಡಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಯಜಮಾನ ತಾಂಡಾ ವಾರ್ಡಿನಲ್ಲಿ ಮಾಸ್ಕ್, ಸ್ಯಾನಿಟೈಸರ್, ದಿನನಿತ್ಯದ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಮಾಜಿ ಶಾಸಕ ಹಾಗೂ ಬಿಜೆಪಿ ಮುಖಂಡ ಸುನಿಲ್ ಹೆಗಡೆಯವರ ಸಲಹೆ ಮೇರೆಗೆ ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಎಂ.ಪಾಟೀಲ್ ಹಾಗೂ ಪಂಚಾಯತಿ ಸದಸ್ಯೆ ಪುಷ್ಪಾ ಪಾಟೀಲ್ ವಾರ್ಡಿನ ಜನರಿಗೆ ಮಾಸ್ಕ್ ಸ್ಯಾನಿಟೈಸರ್ ವಿತರಿಸಿದ್ರು.. ಅತಿಹೆಚ್ಚು ಕೂಲಿ ಕಾರ್ಮಿಕರು, ದಲಿತರು, ಲಂಬಾಣಿಗಳು ವಾಸಿಸುತ್ತಿರುವ ಗುಂಡಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಯಜಮಾನ ತಾಂಡಾ ವಾರ್ಡಿನಲ್ಲಿ ಜನರಿಗೆ ವಿತರಿಸಿದ್ರು.. ಈ...
ಮುಂಡಗೋಡಿಗೆ ದೇಶಪಾಂಡೆಯವರ ಗಿಫ್ಟ್..! PPE ಕಿಟ್, ಔಷಧಿ, ಮಾಸ್ಕ್, ಅಂಬ್ಯುಲೆನ್ಸ್ ಹಸ್ತಾಂತರ..!
ಮುಂಡಗೋಡ-ತಹಶೀಲ್ದಾರ ಕಚೇರಿ ಆವರಣದಲ್ಲಿ ಇಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆರ್.ವಿ.ದೇಶಪಾಂಡೆ, ಹಾಗೂ ಅವರ ಪುತ್ರ ಪ್ರಶಾಂತ್ ದೇಶಪಾಂಡೆ, ಕೋವಿಡ್ ಸಂಕಷ್ಟದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿಗೆ ಹಲವು ಸೌಲಭ್ಯಗಳನ್ನು ಒದಗಿಸಿದ್ರು.. ಮುಂಡಗೋಡ ತಾಲೂಕಿನ ತಹಶಿಲ್ದಾರ್ ಶ್ರೀಧರ್ ಮುಂದಲಮನಿಯವರ ಮೂಲಕ 500 ಔಷಧಿ ಕಿಟ್, ಹಾಗೂ 320 ಆಕ್ಸಿ ಮೀಟರ್, 500 n95 ಮಾಸ್ಕ್, 250 ಪಿಪಿಇ ಕಿಟ್ ಹಾಗೂ 1 ಉಚಿತ ಅಂಬ್ಯುಲೆನ್ಸ್ ವಾಹನ ಹಸ್ತಾಂತರಿಸಿದ್ರು.. ಈ ವೇಳೆ ಕಾಂಗ್ರೆಸ್ ಮುಖಂಡರಾದ ಪ್ರಶಾಂತ್ ದೇಶಪಾಂಡೆ,...
ಮುಂಡಗೋಡ: 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಉಚಿತ ಕೋವಿಡ್ ಲಸಿಕಾ ಅಭಿಯಾನ..!
ಮುಂಡಗೋಡ- ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಂದು 18 ವರ್ಷ ಮೇಲ್ಪಟ್ಟ ವಿಕಲಚೇತನರಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಹಮ್ಮಿಕೊಳ್ಳಲಾಗಿತ್ತು..! ಬೆಳಿಗ್ಗೆ ತಾಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಆಯಾ ವ್ಯಾಪ್ತಿಯ ಗ್ರಾಮಗಳ 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದರು.. ತಮ್ಮ ವಿಕಲಚೇತನದ ಗುರುತಿನ ಪ್ರಮಾಣಪತ್ರ, ಆಧಾರ್ ಕಾರ್ಡ್ ನೊಂದಿಗೆ ಬಂದು 18 ವರ್ಷ ಮೇಲ್ಪಟ್ಟ ವಿಕಲಚೇತನರು ಲಸಿಕೆ ಪಡೆದ್ರು.. ತಾಲೂಕಾಡಳಿತ ಶುಕ್ರವಾರದ ಇಡೀ ದಿನ ಮುಂಡಗೋಡ ತಾಲೂಕಿನಲ್ಲಿ ಕೋವಿಡ್ ಉಚಿತ ಲಸಿಕಾ ಅಭಿಯಾನ...
ಮುಂಡಗೋಡಿನಲ್ಲಿ ಆನ್ಲೈನ್ ವಂಚನೆ: RFO ಗೆ 72 ಸಾವಿರ ರೂ. ಪಂಗನಾಮ..!!
ಮುಂಡಗೋಡ: ಪಟ್ಟಣದ ವಲಯ ಅರಣ್ಯಾಧಿಕಾರಿ ಪರಮೇಶ್ವರ ದಾಸಪ್ಪ ಎಂಬುವವರಿಗೆ BSNL ಸಿಮ್ ಬ್ಲಾಕ್ ಆಗತ್ತೆ ಅಂತಾ ಸಂದೇಶ ಕಳುಹಿಸಿ, ಆನ್ಲೈನ್ ಖದೀಮರು ಬರೋಬ್ಬರಿ 72 ಸಾವಿರ ರೂಪಾಯಿ ವಂಚಿಸಿರೋ ಘಟನೆ ನಡೆದಿದೆ. ಗುರುವಾರ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಈ ಕುರಿತು ವಲಯ ಅರಣ್ಯಾಧಿಕಾರಿ, ಪರಮೇಶ್ವರ ದಾಸಪ್ಪ ದೂರು ದಾಖಲಿಸಿದ್ದಾರೆ.. ಹಿಂದಿ ಭಾಷೆಯಲ್ಲಿ ಸಂದೇಶ ಕಳುಹಿಸಿದ್ದ ವ್ಯಕ್ತಿ ಸದ್ಯದಲ್ಲಿಯೇ ನಿಮ್ಮ ಸಿಮ್ ಬ್ಲಾಕ್ ಆಗತ್ತೆ ಹೀಗಾಗಿ ಅಪಡೇಟ್ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ನಂತ್ರ ಕ್ವಿಕ್ ಆ್ಯಪ್ ಡೌನ್ ಲೋಡ್ ಮಾಡಿಸಿ...
ಮಾಜಿ ಪಪಂ ಸದಸ್ಯ ಎಂ.ಕೆ. ಪಠಾಣ್ ಸ್ಮರಣಾರ್ಥ ಮಾಸ್ಕ್, ಸ್ಯಾನಿಟೈಸರ್ ವಿತರಣೆ..!
ಮುಂಡಗೋಡ: ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಂ ಕೆ ಪಠಾಣ ಅವರು ನಿಧನರಾಗಿದ್ದು ಅವರ 20 ನೇ ದಿನದ ಪುಣ್ಯಸ್ಮರಣೆಯ ಅಂಗವಾಗಿ, ಗುರುವಾರ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಅವರ ಅಪಾರ ಅಭಿಮಾನಿಗಳು ಹಾಗೂ ಕುಟುಂಬ ಸದಸ್ಯರು ಮಾಸ್ಕ್ ಹಾಗೂ ಸ್ಯಾನಿಟೈಸರ್ ನೀಡಿದರು.! ಈ ಸಂದರ್ಭದಲ್ಲಿ ದಿವಂಗತ ಎಂ.ಕೆ.ಪಠಾಣ್ ರಿಗೆ 1 ನಿಮಿಷ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು..
ತಾಲೂಕಿಗೆ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸಿದ ಪ್ರಶಾಂತ್ ದೇಶಪಾಂಡೆ..!
ಮುಂಡಗೋಡ ತಾಲೂಕಿನ ಕೊರೋನಾ ಪೀಡಿತರ ಸಹಾಯಕ್ಕಾಗಿ ಕಾಂಗ್ರೆಸ್ ಮುಖಂಡ ಪ್ರಶಾಂತ ದೇಶಪಾಂಡೆ ಅಂಬ್ಯುಲೆನ್ಸ್ ವಾಹನ ನೀಡಿದ್ದಾರೆ.. ಸುಸಜ್ಜಿತ ವ್ಯವಸ್ಥೆ ಇರೋ ಅಂಬ್ಯುಲೆನ್ಸ್ ವಾಹನವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ನೀಡುತ್ತಿದ್ದಾರೆ.. ತಾಲೂಕಿನಲ್ಲಿ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಚಿಕಿತ್ಸೆಗಾಗಿ ಕರೆದೊಯ್ಯಲು ಅಂಬ್ಯುಲೆನ್ಸ್ ಅವಶ್ಯಕತೆ ಹೆಚ್ಚಾಗಿದ್ದು, ಇದನ್ನರಿತ ಪ್ರಶಾಂತ್ ದೇಶಪಾಂಡೆ ಅಂಬ್ಯುಲೆನ್ಸ್ ವಾಹನ ನೀಡಿದ್ದು ಸಮಯೋಚಿತವಾಗಿದೆ ಅಂತಾ ಜನರ ಅಭಿಪ್ರಾಯವಾಗಿದೆ..