Home publicfirstnewz

Author: publicfirstnewz (Santosh Shetteppanavar)

Post
ಹುನಗುಂದದಲ್ಲಿ ತುಂಬು ಗರ್ಭಿಣಿಗೆ ಪಾಸಿಟಿವ್..!

ಹುನಗುಂದದಲ್ಲಿ ತುಂಬು ಗರ್ಭಿಣಿಗೆ ಪಾಸಿಟಿವ್..!

ಮುಂಡಗೋಡ-ತಾಲೂಕಿನ ಹುನಗುಂದ ಗ್ರಾಮದಲ್ಲಿ ತುಂಬು ಗರ್ಬಿಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ‌. ಇನ್ನೇನು ನಾಲ್ಕೈದು ದಿನದಲ್ಲಿ ಹೆರಿಗೆ ಆಗತ್ತೆ ಅಂತಾ ಈಗಾಗಲೇ ವೈದ್ಯರು ಡೇಟ್ ಕೂಡ ನೀಡಿದ್ದಾರೆ.. ಅಂತದ್ದರಲ್ಲಿ ಆ ಗರ್ಭಿಣಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಆತಂಕ ಸೃಷ್ಟಿಸಿದೆ. ಹೀಗಾಗಿ ಸೋಂಕಿತ ಗರ್ಭಿಣಿಗೆ ಮುಂಡಗೋಡ ಕೋವಿಡ್ ಕೇರ್ ಸಂಟರ್ ಗೆ ದಾಖಲಿಸಲು ಹೆಬ್ಬಾರ್ ಕೋವಿಡ್ ಹೆಲ್ಪ್ ಲೈನ್ ವಾಹನ ಇಂದು ಹುನಗುಂದ ಗ್ರಾಮಕ್ಕೆ ಆಗಮಿಸಿತ್ತು.. ಆದ್ರೆ ಈ ವೇಳೆ ಕೋವಿಡ್ ಕೇರ್ ಸೆಂಟರ್ ಗೆ ಸೋಂಕಿತೆಯನ್ನು ದಾಖಲಿಸಲು ಕುಟುಂಬಸ್ಥರು...

Post

ಕೊರೋನಾ ಎರಡನೇ ಅಲೆ ಭೀತಿ, ಮತ್ತೆ ಟಫ್ ರೂಲ್ಸ್… 6 ರಿಂದ 9 ನೇ ತರಗತಿಗಳು ಬಂದ್.

ಬೆಂಗಳೂರು : ರಾಜ್ಯ ಸರ್ಕಾರದಿಂದ ಕೊರೋನಾ ನಿಯಂತ್ರಣಕ್ಕಾಗಿ ಟಫ್ ರೂಲ್ಸ್ ಜಾರಿಗೊಳಿಸಲಾಗಿದೆ. ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಕೊರೋನಾ ಹೆಚ್ಚಳದ ಜಿಲ್ಲೆಗಳಲ್ಲಿ ಟಫ್ ರೂಲ್ಸ್ ಜಾರಿಗೊಳಿಸಿದೆ.  ವಿದ್ಯಾಗಮವೂ ಸೇರಿದಂತೆ 6 ರಿಂದ 9ನೇ ತರಗತಿ ಸ್ಥಗಿತಗೊಳಿಸಲಾಗಿದೆ. 10, 11 ಹಾಗೂ 12ನೇ ತರಗತಿಗಳು ಪ್ರಸ್ತುತ ಇರುವಂತೆಯೇ ಮುಂದುವರೆಯುತ್ತವೆ. ಆದಾಗ್ಯೂ ತರಗತಿಗಳಿಗೆ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್ ಗಳ ತರಗತಿಗಳಲ್ಲಿ ಮಂಡಳಿಯು, ವಿವಿ ಪರೀಕ್ಷೆ ಬರೆಯುವ ಹಾಗೂ ವೈದ್ಯಕೀಯ ಶಿಕ್ಷಣದ ತರಗತಿಗಳ್ನು ಹೊರತು...

Post

ನಂದಿಕಟ್ಟಾ ಗ್ರಾಮದಲ್ಲಿ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ

ಮುಂಡಗೋಡ- ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಕೋರೊನಾ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.. ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಿಹೊಂಡ, ಬಸಾಪುರ, ರಾಮಾಪುರ, ಕೆಂದಲಗೇರಿ ಯರೇಬೈಲ್ ಗ್ರಾಮಗಳಲ್ಲಿರೋ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಹಾಕಲಾಯಿತು.. ಈ ಲಸಿಕೆ ಹಾಕುವ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅದ್ಯಕ್ಷೆ ಮಾರೆಕ್ಕ ದುರ್ಗ ಮುರ್ಗಿ, ಉಪಾಧ್ಯಕ್ಷ ಬಸವರಾಜ್ ನಡುವಿನಮನಿ, ಸದಸ್ಯರಾದ ಸಂತೋಷ ಬೋಸ್ಲೆ, ಬರಮು ಅಲೂರು, ರಮೇಶ್ ನೇಮಣ್ಣವರ್, ರೇಷ್ಮಾ ಕಲಘಟಗಿ, ವಿದ್ಯಾ ಕವಟೆ, ಮಹ್ಮದ್ ಕವಲವಾಡ್...

Post

ಇಂದೂರಿನಲ್ಲಿ ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಸಚಿವ ಹೆಬ್ಬಾರ್ ಚಾಲನೆ

ಮುಂಡಗೋಡ: ತಾಲೂಕಿನ ಇಂದೂರಿನಲ್ಲಿ ಇಂದು ಉತ್ತರ ಕನ್ನಡ ಜಿಲ್ಲಾ 5 ನೇ ಚುಟುಕು ಸಾಹಿತ್ಯ ಸಮ್ಮೇಳನವನ್ನು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಉದ್ಗಾಟಿಸಿದ್ರು.. ಇಂದೂರು ಗ್ರಾಮದ ಶ್ರೀ ಗುರು ಗೋವಿಂದ ಸಂತ ಶಿಶುನಾಳ ಶರೀಫರ ಮಠದ ಆವರಣದಲ್ಲಿ ಆಯೋಜನೆಗೊಂಡಿರೋ ಸಮ್ಮೇಳನದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಸಹದೇವಪ್ಪ ನಡಗೇರ್ ಅವರನ್ನು ಸಚಿವರು ಸನ್ಮಾನಿಸಿ ಅಭಿನಂದಿಸಿದರು ಹಾಗೂ ಸಮ್ಮೇಳನಾಧ್ಯಕ್ಷರ ಹಿತ ನುಡಿಯನ್ನು ಲೋಕಾರ್ಪಣೆಗೊಳಿಸಿದರು. ಸಮ್ಮೇಳನದಲ್ಲಿ, ಮಲ್ಲಿಕಾರ್ಜುನ ಮಹಾಸ್ವಾಮಿಗಳು, ಜಿಲ್ಲಾಪಂಚಾಯತ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಚುಸಾಪ ಜಿಲ್ಲಾಧ್ಯಕ್ಷ ಜೆ.ಯು.ನಾಯಕ, ತಾಲೂಕಾ ಘಟಕದ...

Post

ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಹಾವಳಿ: ಸವದತ್ತಿ ಎಲ್ಲಮ್ಮನ ದೇಗುಲ ಬಂದ್, ಇನ್ಮುಂದೆ ಭಕ್ತರಿಗಿಲ್ಲ ದರ್ಶನ ಭಾಗ್ಯ

ಬೆಳಗಾವಿ- ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಳವಾದ ಹಿನ್ನೆಲೆ ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಕ್ಕ ದೇವಿ ದೇವಸ್ಥಾನಗಳ ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧಿಸಲಾಗಿದೆ.. ನಿರ್ಬಂಧ ಹೇರಿ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ.. ಬರೋಬ್ಬರಿ 11ತಿಂಗಳ ನಂತರ, ಕಳೆದ ಫೆ.1 ರಂದು ಮತ್ತೆ ಸವದತ್ತಿ ಎಲ್ಲಮ್ಮನ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.. ಸದ್ಯ ಪಕ್ಕದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ರೂಪಾಂತರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ, ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ದೇವಸ್ಥಾನಗಳಿಗೆ ನಿರ್ಬಂಧ ವಿಧಿಸಿ ಬೆಳಗಾವಿ ಜಿಲ್ಲಾಧಿಕಾರಿ...

Post

ಫೆ‌. 1 ರಿಂದ ಸವದತ್ತಿ ಯಲ್ಲಮ್ಮ‌ದೇವಸ್ಥಾನ ಓಪನ್- 11ತಿಂಗಳ ನಂತ್ರ ಮತ್ತೆ ಏಳುಕೊಳ್ಳದಲ್ಲಿ ಮೊಳಗಲಿದೆ ಉದೋ..ಉದೋ..

ನಿತ್ಯವೂ ಪ್ರತಿಧ್ವನಿಸುತ್ತಿದ್ದ ಉದೋ.. ಉದೋ..ಯಲ್ಲಮ್ಮ.. ನಾಮಸ್ಮರಣೆ ಕೇಳಿ ಬರೋಬ್ಬರಿ 11ತಿಂಗಳೇ ಗತಿಸಿದೆ..ರಾಜ್ಯ ಹೊರ ರಾಜ್ಯಗಳ ಲಕ್ಷಾಂತರ ಭಕ್ತರಿಗೆ ಸವದತ್ತಿಯ ಯಲ್ಲಮ್ಮದೇವಿಯ ದರ್ಶನವೇ ಸಿಗದೇ ನಿತ್ಯವೂ ಚಡಪಡಿಸುತ್ತಿದ್ದಾರೆ..ಯಾವಾಗ ದೇವಿ ದರ್ಶನ ಸಿಗುತ್ತೆ ಅಂತ ಭಕ್ತರು ತುದಿಗಾಲ ಮೇಲೆ ನಿಂತು ಕಾಯುತ್ತಿದ್ದರು.. ಕೊನೆಗೂ ಭಕ್ತರ ನಿರೀಕ್ಷೆ ಕೈಗೂಡಿದೆ. ಇದೇ ಫೆಬ್ರವರಿ 1ರಿಂದ ಪ್ರಸಿದ್ಧ ಸವದತ್ತಿ ಯಲ್ಲಮ್ಮದೇವಿ ದೇವಸ್ಥಾನ ಭಕ್ತರಿಗೆ ತೆರೆದುಕೊಳ್ಳುತ್ತಿದೆ. ಇದಕ್ಕಾಗಿ ದೇವಸ್ಥಾನದ ಆವರಣದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸವದತ್ತಿ ಯಲ್ಲಮ್ಮ..ಕರ್ನಾಟಕ- ಮಹಾರಾಷ್ಟ್ರ, ತಮಿಳುನಾಡಿನ ಕೋಟ್ಯಾಂತರ ಭಕ್ತರ ಆರಾದ್ಯ ದೇವತೆ..ವರ್ಷದ 9ತಿಂಗಳು...

Post

ಹುನಗುಂದದಲ್ಲಿ ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ

ಮುಂಡಗೋಡ- ತಾಲೂಕಿನ ಹುನಗುಂದದಲ್ಲಿ ಇಂದು ರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಿತು.. ಗ್ರಾಮದ ಬಿಜೆಪಿ ಮುಖಂಡರು ಸೇರಿದಂತೆ, ಹತ್ತಾರು ಯುವಕರು ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸಿದರು.. ಈ ವೇಳೆ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು..

Post

ಪುಟ್ಟ ಮಗು ಬಿಟ್ಟು ಹೋದ್ರಾ ಪೋಷಕರು..? ಹೆತ್ತಮ್ಮನಿಗಾಗಿ ಹಂಬಲಿಸುತ್ತಿದೆ ಕಂದಮ್ಮ.. ಅಕ್ಕಿ ಆಲೂರಿನಲ್ಲಿ ಮನಕಲಕುವ ಘಟನೆ

ಹಾನಗಲ್- ಅದೇನು ನಿಷ್ಕರುಣೆಯೋ ಗೊತ್ತಿಲ್ಲ, ಅಥವಾ ಪೋಷಕರ ನಿರ್ಲಕ್ಷವೋ ಗೊತ್ತಿಲ್ಲ.. ಹಾಲುಗಲ್ಲದ ಹಸುಗೂಸನ್ನು ಪೋಷಕರು ಬಿಟ್ಟು ಹೋಗಿದ್ದಾರೆ.. ಇದು ನಡೆದದ್ದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಅಕ್ಕಿ ಆಲೂರಿನ ನಾಲ್ಕರ ಕ್ರಾಸ್ ಬಳಿ.. ಮುದ್ದು ಕಂದನನ್ನು ಒಬ್ಬಂಟಿಯಾಗಿ ಹಡೆದ ತಾಯಿಯೊಬ್ಬಳು ಬಿಟ್ಟು ಹೋದ ಮನಕಲುಕುವ ಘಟನೆ ಇದು.. ಸುಮಾರು 8-10 ತಿಂಗಳ ಮುದ್ದಾದ ಗಂಡು ಮಗುವನ್ನು ಇಲ್ಲಿನ ಡಾಬಾ ವೊಂದರಲ್ಲಿ ಯಾರೋ ಅಪರಿಚಿತರು ಮಗುವನ್ನು ತಂದು ಆಟವಾಡಿಸುವ ನೆಪದಲ್ಲಿ ಬಿಟ್ಟು ಹೋಗಿದ್ದಾರೆ.. ಮುದ್ದಾದ ಗಂಡು ಮಗು ಕಂಡು...

Post

ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಪತ್ನಿ ಅಪಘಾತದಲ್ಲಿ ದುರ್ಮರಣ- ಸಚಿವ ಹೆಬ್ಬಾರ್ ಸಂತಾಪ

ಯಲ್ಲಾಪುರ- ಕೇಂದ್ರ ಆಯುಷ್ ಸಚಿವ ಶ್ರೀಪಾದ ನಾಯ್ಕ್ ಅವರ ಧರ್ಮಪತ್ನಿ ವಿಜಯಾ ಶ್ರೀಪಾದ ನಾಯ್ಕ್ ರವರ ದುರ್ಮರಣಕ್ಕೆ ಸಚಿವ ಶಿವರಾಮ್ ಹೆಬ್ಬಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.. ಇಂದು ಮುಂಜಾನೆ ಶ್ರೀಪಾದ ನಾಯ್ಕ ಹಾಗೂ ಅವರ ಧರ್ಮಪತ್ನಿ ವಿಜಯಾ ನಾಯ್ಕ ಅವರನ್ನು ಭೇಟಿಯಾಗಿ ನಮ್ಮೂರಿನ ಕಲೆ, ದೇವಾಲಯಗಳ ವಿಶೇಷತೆಗಳ ಕುರಿತು ಕೆಲ ಕಾಲ ಅವರೊಂದಿಗೆ ಚರ್ಚಿಸಿದ್ದೆ ಖಂಡಿತವಾಗಿಯೂ ಈ ಸಾವನ್ನು ನಂಬುವುದಕ್ಕೆ ಸಾಧ್ಯವಾಗುತ್ತಿಲ್ಲ ಅಂತಾ ಹೆಬ್ಬಾರ್ ತಮ್ಮ ಸಂತಾಪ ಸೂಚಿಸಿದ್ದಾರೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಿ ಕುಟುಂಬ...

Post

ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಪತ್ನಿ ವಿಜಯಾ ಹಾಗೂ ಆಪ್ತ ಕಾರ್ಯದರ್ಶಿ ದುರ್ಮರಣ

ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ, ಸಚಿವರ ಧರ್ಮಪತ್ನಿ ವಿಜಯಾ ಸಾವಿಗೀಡಾಗಿದ್ದಾರೆ.. ಅಲ್ದೆ, ಸಚಿವರ ಆಪ್ತ ಕಾರ್ಯದರ್ಶಿ ಕೂಡ ಮೃತಪಟ್ಟಿದ್ದಾರೆ.. ಇನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರವಾಗಿದೆ ಅಂತಾ ತಿಳಿದು ಬಂದಿದೆ..  

error: Content is protected !!