Home publicfirstnewz

Author: publicfirstnewz (Santosh Shetteppanavar)

Post
ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ..!

ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಇಡುಗಂಟು ನೀಡಲು ರಾಜ್ಯ ಸರ್ಕಾರ ಆದೇಶ..!

Karnataka Govt. News:ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ (Guest Lecturers) ಸೇವೆ ಸಲ್ಲಿಸಿ 60 ವರ್ಷ ಪೂರೈಸಿದವರಿಗೆ ಮತ್ತು ಮರಣ ಹೊಂದಿದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 5 ಲಕ್ಷ ಇಡುಗಂಟು ನೀಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ವಿವಿಧ ಸೌಲಭ್ಯಗಳು 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಮಂಜೂರಾಗಲಿದ್ದು, ಕನಿಷ್ಠ ಒಂದು ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಅಥವಾ ಮರಣ ಹೊಂದಿರುವ ಎಲ್ಲಾ ಅತಿಥಿ ಉಪನ್ಯಾಸಕರಿಗೂ ಇಡುಗಂಟು ಯೋಜನೆಯ ಪ್ರಯೋಜನ ಸಿಗಲಿದೆ....

Post
ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್..!

ಕರ್ನಾಟಕದಲ್ಲಿ ಇನ್ನೂ ಮೂರು ದಿನ ಭಾರೀ ಮಳೆ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್ ಅಲರ್ಟ್..!

Heavy Rain News:ರಾಜ್ಯದ ಬಹುತೇಕ ಕಡೆಗಳಲ್ಲಿ ಸುರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅಮಾಹುತಕ್ಕೆ ಕಾರಣವಾಗುದೆ. ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ (Heavy Rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಿಗೆ ರೆಡ್​ ಅಲರ್ಟ್ (red alert) ಘೋಷಣೆ ಮಾಡಿದ್ದು, ಕೆಲ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳೀಗೂ ರಜೆ ಘೋಷಿಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ ಸೇರಿ ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಕಲಬುರಗಿ, ವಿಜಯಪುರ, ಬೀದ‌ರ​...

Post
ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ; ವಿಟಿಯು ಹೊಸ ದಾಖಲೆ..!

ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ; ವಿಟಿಯು ಹೊಸ ದಾಖಲೆ..!

Exam Result News :ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸಿ ಹೊಸ ದಾಖಲೆ ಸ್ಥಾಪಿಸಿದೆ..! ಪರೀಕ್ಷೆ ಶುಕ್ರವಾರ (ಮೇ 30) ಸಂಜೆ 5:30ಕ್ಕೆ ಮುಗಿದ್ದು, ಸಂಜೆ 6:30 ಕ್ಕೆ ಪ್ರಕಟಿಸುವ ಮೂಲಕ ಹೊಸ ದಾಖಲೆ ಸ್ಥಾಪಿಸಿದೆ. ವಿಟಿಯು ಈ ಹಿಂದೆ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿ ದಾಖಲೆ ಸ್ಥಾಪಿಸಿತ್ತು. ಈಗ ಅದು ತನ್ನದೇ ದಾಖಲೆಯನ್ನು ಮುರಿದು ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 50,321...

Post
GDP ಬೆಳವಣಿಗೆಯಲ್ಲಿ ವಿಶ್ವದ ಗಮನ ಸೆಳೆದ ಭಾರತ : ಮಾರ್ಚ್‌ ತ್ರೈಮಾಸಿಕದಲ್ಲಿ 7.4% ಜಿಡಿಪಿ ಸಾಧನೆ..!

GDP ಬೆಳವಣಿಗೆಯಲ್ಲಿ ವಿಶ್ವದ ಗಮನ ಸೆಳೆದ ಭಾರತ : ಮಾರ್ಚ್‌ ತ್ರೈಮಾಸಿಕದಲ್ಲಿ 7.4% ಜಿಡಿಪಿ ಸಾಧನೆ..!

India’s Q4 GDP Growth:2024-25ನೇ ಸಾಲಿನ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಮಾರುಕಟ್ಟೆ ನಿರೀಕ್ಷೆಗೂ ಮೀರಿ ದಾಖಲಾಗಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು 7.4% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಈ ಮೂಲಕ ಇದು ಅನೇಕ ಅರ್ಥಶಾಸ್ತ್ರಜ್ಞರ ಅಂದಾಜುಗಳನ್ನು ಮೀರಿಸಿದೆ. ಆದ್ರೆ 2025ರ ಪೂರ್ಣ ಹಣಕಾಸು ವರ್ಷದ ಆರ್ಥಿಕ ಬೆಳವಣಿಗೆ ಶೇಕಡಾ 6.5ಕ್ಕೆ ಇಳಿಕೆಯಾಗಿದೆ. ಇದು ಕೋವಿಡ್‌-19 ಸಾಂಕ್ರಾಮಿಕದ ನಂತರದ ಅವಧಿಯಲ್ಲೇ ದಾಖಲಾದ ಅತ್ಯಂತ ಕಡಿಮೆ ಬೆಳವಣಿಗೆ ದರವಾಗಿದೆ. ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶ...

Post
ಇಂದೂರು ಗ್ರಾಪಂ ಉಪಾಧ್ಯಕ್ಷರ ಚುನಾವಣೆ: ಲಕ್ಷ್ಮೀ ಸುರೇಶ್ ಹರ್ತಿ ಅವಿರೋಧ ಆಯ್ಕೆ ಬಹುತೇಕ ಖಚಿತ..!

ಇಂದೂರು ಗ್ರಾಪಂ ಉಪಾಧ್ಯಕ್ಷರ ಚುನಾವಣೆ: ಲಕ್ಷ್ಮೀ ಸುರೇಶ್ ಹರ್ತಿ ಅವಿರೋಧ ಆಯ್ಕೆ ಬಹುತೇಕ ಖಚಿತ..!

Election News:ಮುಂಡಗೋಡ ತಾಲೂಕಿನ ಇಂದೂರು ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾಗಿ ಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಮಾಜಿ ಉಪಾಧ್ಯಕ್ಷೆ ಕಸ್ತೂರಿ ಹರಿಜನ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಹೀಗಾಗಿ, ನಾಮಪತ್ರ ಸಲ್ಲಿಸಲಾಗಿದೆ. ಇನ್ನು ಉಪಾಧ್ಯಕ್ಷರ ಆಯ್ಕೆ ಚುನಾವಣೆಗೆ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದ್ದುಲಕ್ಷ್ಮೀ ಸುರೇಶದ ಹರ್ತಿ ಅವಿರೋಧ ಆಯ್ಕೆ ಆಗೋದು ಬಹುತೇಕ ಖಚಿತವಾದಂತಾಗಿದೆ. ಇನ್ನು ಘೋಷಣೆ ಅಷ್ಟೆ ಬಾಕಿ ಇದೆ.

Post
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!

Accident News ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಸ್ಥಳದಲ್ಲಿ ಮೂವರ ಸಾವು ಕಂಡಿದ್ದಾರೆ. ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದ್ದು, ಕಾರ್ ನಲ್ಲಿದ್ದ ಮೂವರು ಧಾರುಣ ಸಾವು ಕಂಡಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ನೀಡಿದ್ದಾರೆ. ಕಾರ್ ನಲ್ಲಿದ್ದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.

Post
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?

ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?

Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ.  ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...

Post
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!

ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!

Gram Panchayat by Election: ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿಗೆ ಅಗಡಿ ವಾರ್ಡ್ ನಂಬರ್ 2 ನೂತನ ಸದಸ್ಯೆಯಾಗಿ ಲಕ್ಷ್ಮೀ ಹನಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಗಡಿಯ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು, ಆದ್ರೆ ಸ್ಥಳೀಯ ಮುಖಂಡರ ನೇತೃತ್ವದಲ್ಲಿ ಚುನಾವಣೆ ನಡೆಯದೇ ಅವಿರೋಧ ಆಯ್ಕೆ ಮಾಡಲು ತೀರ್ಮಾನವಾದ ಹಿನ್ನೆಲೆಯಲ್ಲಿ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು, ಹೀಗಾಗಿ,ಲಕ್ಷ್ಮೀ ಹನುಮಂತ್ ಲಮಾಣಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶಾಕಸ ಶಿವರಾಮ್ ಹೆಬ್ಬಾರರ...

Post
ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!

ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!

Honnavar Landslide: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದೆ. ಭಾರೀ ಮಳೆಯಿಂದ, ಹೊನ್ನಾವರ ತಾಲೂಕಿನ ಗೆರುಸೊಪ್ಪ ಸರ್ಕಲ್ ಪಕ್ಕದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ‌. ಹೀಗಾಗಿ, ವಾಹಮ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ, ,IRB ಅಧಿಕಾರಿಗಳು ಹಾಗೂ Spoters ರವರು ಸ್ಥಳದಲ್ಲಿ ಇದ್ದು ಬಿದ್ದಿರುವ ಮಣ್ಣನ್ನು JCB ಮುಖಾಂತರ ತೆರವು ಕಾರ್ಯಚರಣೆ ಮಾಡಿದ್ದಾರೆ. ಆ ಮೂಲಕ ಮಣ್ಣನ್ನು ತೆರವು ಮಾಡಲಾಗಿದೆ ಹಾಗೂ L Cone ಬ್ಯಾರಿಕೇಡ್ ಹಾಕಲಾಗಿದೆ. ವಾಹನಗಳಿಗೆ ಹೋಗಲು ಅನುವು ಮಾಡಿಕೊಡಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ...

Post
ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!

ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!

Yallapur Crime News:ಯಲ್ಲಾಪುರ ಪೊಲೀಸರು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ನಾಡಬಂದೂಕು ಇಟ್ಟುಕೊಂಡಿದ್ದ ವ್ಯಕ್ತಿ ಯನ್ನು ಬಂಧಿಸಿದ್ದಾರೆ. ಯಲ್ಲಾಪುರ ತಾಲೂಕಿನ ಕಂಪ್ಲಿ ಗ್ರಾಮದ ಸೂರೆ ಮನೆ ಕ್ರಾಸ್ ಬಳಿ, ಅಕ್ರಮವಾಗಿ ನಾಡ ಬಂದೂಕನ್ನು ಇಟ್ಟುಕೊಂಡ ವ್ಯಕ್ತಿಯ ಬಗ್ಗೆ ಖಚಿತ ಬಾತ್ಮಿ ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಇನ್ನು ಆರೋಪಿ ತಮ್ಮು ತಂದೆ ಬೊಂಬಿಯಾ ಕುಣಬಿ,(50) ಎಂಬುವವನನ್ನು ವಶಕ್ಕೆ ಪಡೆದು, ಆತನ ಬಳಿ ಸಿಕ್ಕ ಅನಧೀಕೃತ ನಾಡಬಂದೂಕನ್ನು ಸೂಕ್ತ ಕಾನೂನು ಕ್ರಮದಂತೆ ವಶಕ್ಕೆ ಪಡೆದಿದ್ದಾರೆ.‌ ಇದನ್ನೂ ಓದಿ👉ಭಟ್ಕಳ ಗ್ರಾಮೀಣ ಪೊಲೀಸರ...

error: Content is protected !!