Home Public First Newz

Author: Public First Newz (Public First Newz)

Post
“ಅಣಬೆ ಪಲ್ಯ, ಬಿಸಿ ರೊಟ್ಟಿ ಮಾಡಿ ಇಡ್ರಿ, ಬಂದು ಉಣ್ತಿನಿ” ಅಂತ ಹೇಳಿ ಹೋದ ಹುಡುಗ ಹೆಣವಾಗಿ ಬಿಟ್ಟ..!  ಪಾಳಾ ಯುವಕನ ಆತ್ಮಹತ್ಯೆ ಹಿಂದೆ ಹಲವು ಅನುಮಾನ..?

“ಅಣಬೆ ಪಲ್ಯ, ಬಿಸಿ ರೊಟ್ಟಿ ಮಾಡಿ ಇಡ್ರಿ, ಬಂದು ಉಣ್ತಿನಿ” ಅಂತ ಹೇಳಿ ಹೋದ ಹುಡುಗ ಹೆಣವಾಗಿ ಬಿಟ್ಟ..! ಪಾಳಾ ಯುವಕನ ಆತ್ಮಹತ್ಯೆ ಹಿಂದೆ ಹಲವು ಅನುಮಾನ..?

ಮುಂಡಗೋಡ ತಾಲೂಕಿನ ಪಾಳಾದ ಹುಡುಗ ರವಿ ಅಕ್ಕಸಾಲಿ ಸಾವಿನ ಹಿಂದೆ ಅನುಮಾನ ಇದೆಯಾ..? ಹುಡೇಲಕೊಪ್ಪದ ಮಾವಿನ ಗಿಡದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದ ರವಿಯ ಸಾವಿನ ಸುತ್ತ ಹತ್ತಾರು ಪ್ರಶ್ನೆಗಳು ಎದ್ದಿವೆ. ವಯಸ್ಸಲ್ಲದ ವಯಸ್ಸಲ್ಲಿ ಆತನಿಗೆ ಆತ್ಮಹತ್ಯೆ ಮಾಡಿಕೊಳ್ಳುವಂತಹ ದರ್ದಾದ್ರೂ ಏನಿತ್ತು ಅನ್ನೋದು ಕೆಲವರ ಪ್ರಶ್ನೆ..! ಅಣಬೆ ತಂದಿದ್ದ..! ಅಸಲು, ನಿನ್ನೆ ಇಡೀ ದಿನವೂ ಲವಲವಿಕೆಯಿಂದಲೇ ಇದ್ದ ರವಿ, ಮದ್ಯಾನ ಮನೆಗೆ ಕಾಡಿನಿಂದ ತಾಜಾ ಮಶರೂಮ್ (ಅಣಬೆ) ತಂದಿದ್ದ. ನಿಮಗೆ ಗೊತ್ತಿರಲಿ, ಉತ್ತರ ಕನ್ನಡದ ಕಾಡಲ್ಲಿ ಈ...

Post
ಶಿರೂರು ಗುಡ್ಡ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಶಿರೂರು ಗುಡ್ಡ ಕುಸಿತ: ನಾಪತ್ತೆಯಾದವರ ಶೋಧ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಅಂಕೋಲಾ : ಶಿರೂರು ಗುಡ್ಡಕುಸಿತವಾಗಿ ಇಂದಿಗೆ 13ದಿನಗಳು ಕಳೆದಿವೆ. ದುರಂತದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ನಿರಂತರ 13 ದಿನಗಳಿಂದಲೇ ಕಾರ್ಯಾಚರಣೆ ನಡೆಯುತ್ತಿದೆ. ಇದುವರೆಗೆ 8 ಜನರ ಶವ ಹೊರ ತೆಗೆಯಲಾಗಿದ್ದು, ಇನ್ನುಳಿದ ಮೂವರಿಗಾಗಿ ನಿರಂತರ ಶೋಧ ನಡೆಸಿದರೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ, ಕಾರ್ಯಾಚರಣೆ ಸ್ಥಗಿತ ಮಾಡಲಾಗಿದೆ ಅಂತಾ ಖುದ್ದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ ಮಾಹಿತಿ ನೀಡಿದ್ದಾರೆ. ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಲೋಕೇಶ್ ನಾಯ್ಕ ಹಾಗೂ ಕೇರಳ ಮೂಲದ ಭಾರತ್ ಬೆಂಜ್ ಲಾರಿ ಚಾಲಕ ಅರ್ಜುನ್‌ಗಾಗಿ ತೀವ್ರ...

Post
ಪಾಳಾ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಯುವಕನ ಶವ, ನೇಣಿಗೆ ಶರಣಾದ ಯುವಕ..!

ಪಾಳಾ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಯುವಕನ ಶವ, ನೇಣಿಗೆ ಶರಣಾದ ಯುವಕ..!

ಮುಂಡಗೋಡ ತಾಲೂಕಿನ ಪಾಳಾ ಸಮೀಪದ ಹುಡೇಲಕೊಪ್ಪದ ಮಾವಿನ ತೋಪಿನಲ್ಲಿ ಮಾವಿನ ಗಿಡಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ತಾಲೂಕಿನ ಬದ್ರಾಪುರದ ರವಿ ಮಾರುತಿ ಅಕ್ಕಸಾಲಿ(25) ಎಂಬುವವನೇ ನೇಣಿಗೆ ಶರಣಾದ ಯುವಕನಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Post
ಶಿಗ್ಗಾವಿಯಲ್ಲಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

ಶಿಗ್ಗಾವಿಯಲ್ಲಿ ಶರಣ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ..!

 ಶಿಗ್ಗಾವಿ ಪಟ್ಟಣದಲ್ಲಿ ಶ್ರೀ ಶರಣ ಹಡಪದ ಅಪ್ಪಣ್ಣನವರ 890ನೇ ಜಯಂತ್ಯೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ನಂತರ, ಶಿಗ್ಗಾವಿ-ಸವಣೂರ ತಾಲೂಕಿನಿ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಹಾವೇರಿ ಜಿಲ್ಲಾ ಸಮಾವೇಶ ಹಾಗೂ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ದಿವ್ಯ ಸಾನಿದ್ಯವನ್ನು ಶ್ರೀ ಅನ್ನದಾನಿಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ಹಾಗೂ ಸಾನಿದ್ಯವನ್ನು ಶ್ರೀ ಮ ನಿ ಪ್ರ ಸಂಗನಬಸವ ಮಹಾಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾಜಿ...

Post
ಉತ್ತರ ಕನ್ನಡದಲ್ಲಿ ನಾಳೆ ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡದಲ್ಲಿ ನಾಳೆ ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಕಡಿಮೆಯಾಗಿಲ್ಲ. ಜಿಲ್ಲಾಧ್ಯಂತ ಇನ್ನಿಲ್ಲದ ಸಂಕಷ್ಟ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶನಿವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ಹಳಿಯಾಳ, ದಾಂಡೇಲಿ ಹಾಗೂ ಯಲ್ಲಾಪುರ, ಶಿರಸಿ ಹಾಗೂ ಸಿದ್ದಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶನಿವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ...

Post
ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!

ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!

 ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ಭರ್ತಿಯಾಗಿದೆ. ಹೀಗಾಗಿ, ಜಲಾಶಯ ಉಬ್ಬು ಬಿದ್ದು, ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತವಾಗಿದೆ. ಮಿನಿ ಬ್ರಿಡ್ಜ್ ಮೇಲೆ ಮೂರು ಅಡಿಗಳಷ್ಟು ನೀರು ಹರಿಯುತ್ತಿರೊ ಕಾರಣ ರಸ್ತೆ ಸಂಚಾರ ಸ್ಥಗಿತವಾದಂತಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಧರ್ಮಾ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದೆ. ಹೀಗಾಗಿ, ಮಳಗಿ ಬನವಾಸಿ ರಸ್ತೆಯ ದಾಸನಕೊಪ್ಪ ಬಳಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಹೀಗಾಗಿ, ಸಾರ್ವಜನಿಕರು, ವಾಹನ ಸವಾರರು ಪರದಾಡುವಂತಾಗಿದೆ.  

Post
ಉ.ಕನ್ನಡದಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉ.ಕನ್ನಡದಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಕಾರಣದಿಂದ, ಜಿಲ್ಲಾಧ್ಯಂತ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ, ಹಳಿಯಾಳ, ದಾಂಡೇಲಿ ಹಾಗೂ ಯಲ್ಲಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಶುಕ್ರವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು...

Post
ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!

ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!

ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿ ಹೋಗಿದ್ದ ಮೂಡಸಾಲಿಯ ಯುವಕನ ಶವ ಪತ್ತೆಯಾಗಿದೆ. ಮಾರಿಕಾಂಬಾ ಲೈಫ್ ಗಾರ್ಡ್ ಹಿರೇಕಲ್ ನ ಗೋಪಾಲ್ ನಾರಾಯಣ್ ಗೌಡಾರವರು ಶವ ಪತ್ತೆ ಹಚ್ಚಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಹಾಗೂ ಪೊಲೀಸರ ಜಂಟೀ ಕಾರ್ಯಾಚರಣೆಯಲ್ಲಿ ಶವ ಹೊರ ತೆಗೆಯಲಾಗಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದ. ಹೀಗಾಗಿ, ನಿನ್ನೆಯಿಂದಲೂ ರಕ್ಷಣಾ ಕಾರ್ಯಾಚರಣೆ ನಡೆದಿದತ್ತು. ಇಂದು ಯುವಕ ಶವವಾಗಿ ಪತ್ತೆಯಾಗಿದ್ದಾನೆ. ಮುಂಡಗೋಡ ಪಿಎಸ್ಐ ಪರಶುರಾಮ್ ಹಾಗೂ...

Post
ಉ.ಕನ್ನಡದಲ್ಲಿ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉ.ಕನ್ನಡದಲ್ಲಿ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರ ಸೃಷ್ಟಿಯಾಗಿದೆ. ಹೀಗಾಗಿ, ಜಿಲ್ಲೆಯ ಕೆಲವು ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಗುರುವಾರ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ, ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಎಲ್ಲ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ...

Post
ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!

ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!

 ಮುಂಡಗೋಡ ತಾಲೂಕಿನ ಮಳಗಿ ಧರ್ಮಾ ಜಲಾಶಯ ನೋಡಲು ಬಂದಿದ್ದ ಯುವಕನೋರ್ವ ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ರಕ್ಷಣೆ ಮಾಡಿರೋ ಘಟನೆ ನಡೆದಿದೆ. ಮುಂಡಗೋಡ ತಾಲೂಕಿನ ಮೂಡಸಾಲಿಯ ಶ್ರೀನಾಥ್ ಸೋಮಶೇಖರ್ ಹರಿಜನ್ (20) ಸದ್ಯ ಮಳಗಿ ಜಲಾಶಯದಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ ಅಂತಾ ಮಾಹಿತಿ ಲಭ್ಯವಾಗಿದೆ. ಕೊಚ್ಚಿಕೊಂಡು ಹೋಗುತ್ತಿದ್ದಾಗ ಮತ್ತೋರ್ವ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಫೀರಪ್ಪ ಹರಿಜನ್(25) ರಕ್ಷಣೆಗೊಳಗಾದ ಯುವಕನಾಗಿದ್ದಾನೆ. ಮಳಗಿ ಧರ್ಮಾ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ, ಮೂಡಸಾಲಿ ಗ್ರಾಮದಿಂದ ಆರು ಜನ ಸ್ನೇಹಿತರು ನೋಡಲು...

error: Content is protected !!