ಮುಂಡಗೋಡ: ತಾಲೂಕಿನ ಕೆಲವು ಕಡೆ ಬಡವರಿಗೆ ಪೂರೈಸುವ ಪಡಿತರ ಅಕ್ಕಿಗಳಲ್ಲಿ ಪ್ಲಾಸ್ಟಿಕ್ ಅಕ್ಕಿ ಬೆರೆಸಲಾಗಿದೆಯಾ..? ಇಂತಹದ್ದೊಂದು ಆತಂಕ ಹಾಗೂ ಅನುಮಾನ ಸದ್ಯದ ಪಡಿತರ ಅಕ್ಕಿ ಪಡೆದಿರೋ ಬಡವರಿಗೆ ಶುರುವಾಗಿದೆ. ಥೇಟು ಪ್ಲಾಸ್ಟಿಕ್ ಅಥವಾ ಬೇರೆ ಯಾವುದೋ ಪದಾರ್ಥದಿಂದ ರೆಡಿ ಮಾಡಲಾಗಿರೋ ಅಕ್ಕಿ ಪಡಿತರ ಅಕ್ಕಿಯಲ್ಲಿ ಅರ್ದಕ್ಕರ್ದ ತುಂಬಿಕೊಂಡಿದ್ದು ಆತಂಕ ತಂದಿಟ್ಟಿದೆ. ಎಲ್ಲೇಲ್ಲಿ ಪತ್ತೆ..? ತಾಲೂಕಿನ ಕೊಪ್ಪ ಇಂದೂರು ಹಾಗೂ ಬಾಚಣಕಿ ಭಾಗದಲ್ಲಿ ಬಡವರಿಗೆ ನೀಡಲಾಗಿರೋ ಪಡಿತರ ಅಕ್ಕಿಯಲ್ಲಿ ಇಂತಹ ಅಕ್ಕಿಗಳು ಸಿಗುತ್ತಿವೆ. ಪ್ಲಾಸ್ಟಿಕ್ ಅಕ್ಕಿಯ ಹಾಗೆ ಇರೋ...
Top Stories
ಮುಂಡಗೋಡ ತಾಲೂಕಿನಲ್ಲಿ ಸೋಮವಾರದ ರಣಭೀಕರ ಮಳೆಗೆ ಭಾರೀ ದುರಂತ..?
ಕೆರೆಯಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ..! ಸಾಲಗಾವಿಯಲ್ಲಿ ಘಟನೆ
ಸಾಲಗಾಂವಿಯಲ್ಲಿ ಮಳೆಯ ಅರ್ಭಟ, ತುಂಬಿದ ಕೆರೆ, ನೋಡಲು ಹೋದ ಬಾಲಕ ಕೆರೆಯಲ್ಲೇ ನಾಪತ್ತೆ..!
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!
ಶಿಗ್ಗಾವಿ ಉಪ ಚುನಾವಣೆ: JDS ಪ್ರಬಲಗೊಳಿಸಲು ಬಂದಿಳಿದ ನಿಖಿಲ್ ಕುಮಾರಸ್ವಾಮಿ..!
ಶಿಗ್ಗಾವಿ ಉಪಚುನಾವಣೆ: ಬಿಜೆಪಿ, ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯೇ ಸವಾಲು..! ಯಾರಿಗೆ ಸಿಗತ್ತೆ ಟಿಕೆಟ್..?
ಶಿಗ್ಗಾಂವ ವಿಧಾನಸಭಾ ಕ್ಷೇತ್ರ: ಮೊದಲ ದಿನವೇ ನಾಲ್ಕು ನಾಮಪತ್ರ ಸಲ್ಲಿಕೆ
ಗ್ರಾಮ ಪಂಚಾಯತಿ ಉಪ ಚುನಾವಣೆಗೆ ದಿನಾಂಕ ನಿಗದಿ, ಹುನಗುಂದ ಗ್ರಾಮ ಪಂಚಾಯತಿ 1 ಸ್ಥಾನಕ್ಕೆ ಎಲೆಕ್ಷನ್ ಫಿಕ್ಸ್..!
ಹಾವೇರಿ ಚರಂಡಿಯಲ್ಲಿ ಕೊಚ್ಚಿ ಹೋಗಿದ್ದ ಬಾಲಕ ಪತ್ತೆ..!
ರಾತ್ರಿಯಿಡೀ ಸುರಿದ ಮಳೆ: ಚರಂಡಿಯಲ್ಲಿ ಕೊಚ್ಚಿ ಹೋದ ಬಾಲಕ..!
ಲಾಡ್ಜ್ ನಲ್ಲಿ ಶವವಾಗಿ ಸಿಕ್ರು ತಹಶೀಲ್ದಾರ್..! ಸಾವಿನ ಸುತ್ತ ಹಲವು ಅನುಮಾನ..?
ಮೀನು ಹಿಡಿಯಲು ಹೋದ ಇಬ್ಬರು ನೀರುಪಾಲು..!
ನವೆಂಬರ್ 13 ರಂದು ರಾಜ್ಯದ ಶಿಗ್ಗಾವಿ ಸೇರಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ..!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಫೈರಿಂಗ್: ಇಬ್ಬರು ಹಂತಕರ ಬಂಧನ
ಮುಂಡಗೋಡಿನ ಹಿರಿಯ ವಕೀಲ ಎಸ್.ಪಿ.ಸಮ್ಮಸಗಿ ವಿಧಿವಶ..!
“ಆಕಾಶದತ್ತ ಚಿಗರಿತು ಬೇರು ಮುತ್ತಾತಲೇ ಪರಾಕ್” ದೇವರಗುಡ್ಡ ಮಾಲತೇಶ ಸ್ವಾಮಿಯ ಕಾರ್ಣಿಕ
ಸಿಂಗನಳ್ಳಿಯ ಹುಲಿಹೊಂಡ ಗ್ರಾಮದಲ್ಲಿ ವ್ಯಕ್ತಿಯ ಮೇಲೆ ಕರಡಿ ದಾಳಿ, ಐದು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ..!
ನೌಕರರು ಕೆಲಸದ ಒತ್ತಡದ ನಡುವೆ ಆರೋಗ್ಯ ಹಾಗೂ ಕುಟುಂಬಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಗೆ ಕೃಷ್ಣ ಹಿರೇಹಳ್ಳಿ ನೂತನ ಅಧ್ಯಕ್ಷ..! ಜ್ಞಾನದೇವ ಗುಡಿಹಾಳ್ ರಿಗೆ ಕೋಕ್..!
Author: Public First Newz (Public First Newz)
ಬಸವರಾಜ್ ಹೊರಟ್ಟಿ ಪರ ಮತಯಾಚಿಸಿದ ಮುಂಡಗೋಡ ಬಿಜೆಪಿಗರು..!
ಮುಂಡಗೋಡ: ತಾಲೂಕಿನಲ್ಲೂ ವಿಧಾನ ಪರಿಷತ್ ಚುನಾವಣೆಯ ಕಾವು ಜೋರಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಹೊರಟ್ಟಿ ಪರ ಬಿಜೆಪಿ ಕಾರ್ಯಕರ್ತರು ವಿವಿಧ ಕಾಲೇಜುಗಳಿಗೆ ತೆರಳಿ ಮತಯಾಚನೆ ಮಾಡಿದ್ರು. ಇಲ್ಲಿನ ಜೂನಿಯರ್ ಕಾಲೇಜು, ಪ್ರಥಮ ದರ್ಜೆ ಕಾಲೇಜು ಸೇರಿದಂತೆ ಹಲವು ಕಡೆ ತೆರಳಿದ ಬಿಜೆಪಿಯ ವಿವಿಧ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮನವಿ ಮಾಡಿದ್ರು. ಈ ವೇಳೆ ಬಿಜೆಪಿ ಮಂಡಲದ ಅಧ್ಯಕ್ಷ ನಾಗಭೂಷಣ ಹಾವಣಗಿ, ಬಿಜೆಪಿ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಅಶೋಕ...
ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!
ಮುಂಡಗೋಡಿನ ಯುವ ಪಡೆಯೊಂದು ನೊಂದವರ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ. ತಾಲೂಕಿನಲ್ಲಿ ರೋಗಗಳಿಂದ ಬಳಲಿ, ಆರ್ಥಿಕವಾಗಿಯೂ ಜರ್ಜಿತವಾಗಿರೋ ಕುಟುಂಬಗಳಿಗೆ ಆಸರೆಯ ಕಿರಿಬೆರಳು ನೀಡುವ ಮಹತ್ಕಾರ್ಯ ಮಾಡುತ್ತಿದೆ. ಹೀಗಾಗಿ, ಮೊಟ್ಟ ಮೊದಲು, ಆ ಎಲ್ಲಾ ಯುವಕರಿಗೂ ಪಬ್ಲಿಕ್ ಫಸ್ಟ್ ನ್ಯೂಸ್ ವತಿಯಿಂದ, ಬಿಗ್ ಸೆಲ್ಯೂಟ್..! “ಭವತಿ ಭಿಕ್ಷಾಂದೇಹಿ” ಅಂದಹಾಗೆ, ಮುಂಡಗೋಡಿನ ಅಯ್ಯಪ್ಪ ಭಜಂತ್ರಿ ಮತ್ತು ಅವರ ತಂಡ ಇಂತಹದ್ದೊಂದು ಮಾನವೀಯ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯೂ ಆಗಿದೆ. ಅಷ್ಟಕ್ಕೂ ಇಲ್ಲಿ ನೊಂದವರ ಕಣ್ಣೀರ ಹನಿ ಒರೆಸುವ ಜೊತೆಗೆ,...
ಕೌಟುಂಬಿಕ ಕಲಹ ಹಿನ್ನೆಲೆ, ಕಲ್ಲಿನಿಂದ ಜಜ್ಜಿ ಅಣ್ಣ ತಂಗಿಯ ಬರ್ಬರ ಹತ್ಯೆ..!
ವಿಜಯಪುರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ, ಕಲ್ಲಿನಿಂದ ಜಜ್ಜಿ ಅಣ್ಣ ಹಾಗೂ ತಂಗಿಯ ಬರ್ಭರ ಹತ್ಯೆ ಮಾಡಿರೊ ಘಟನೆ, ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಶಂಕರಗೌಡ ಬಿರಾದಾರ್ (40), ನಾನಾಗೌಡ ಯರಗಲ್ (45) ಕೊಲೆಗೀಡಾದ ಅಣ್ಣ ಹಾಗೂ ತಂಗಿಯಾಗಿದ್ದಾರೆ. ರಾಜಶ್ರೀ ಪತಿ ಶಂಕರಗೌಡ ಹಾಗೂ ಇತರರು ಕೊಲೆ ಮಾಡಿರೋ ಆರೋಪ ಕೇಳಿಬಂದಿದೆ. ಸಿಂದಗಿ ತಾಲೂಕಿನ ಬೂದಿಹಾಳ ಗ್ರಾಮದ ಹೊರ ಭಾಗದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಸಿಂದಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮುಂದಿನ 4 ದಿನಗಳ ಕಾಲ ಬಾರೀ ಮಳೆ ಮುನ್ಸೂಚನೆ..!
ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಹೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 9ರವವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂಡಗೋಡ ಪೊಲೀಸರ ಕಾರ್ಯಾಚರಣೆ: ಮಳಗಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳು ಅಂದರ್..!
ಮುಂಡಗೋಡ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ತಾಲೂಕಿನ ಮಳಗಿಯ ಪಂಚವಟಿಯಲ್ಲಿ ಮೇ. 20 ರಂದು ನಡೆದಿದ್ದ ಅಂಗಡಿ ಕಳ್ಳತನ ಪ್ರಕರಣ ಬೇಧಿಸಿ, ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಇದ್ರೊಂದಿಗೆ ನಿಟ್ಟುಸಿರು ಬಿಟ್ಟಿದ್ದಾರೆ ಖಾಕಿಗಳು. ಶಿರಸಿಯ ನಿವಾಸಿಗಳಾದ ಸಲೀಂ(25) ಅಬ್ದುಲ್ ಸತ್ತಾರ ಅಬ್ದುಲ್ ಗಫಾರ್ ಮುಲ್ಲಾ(28) ಹಾಗೂ ಇರ್ಫಾನ್ ಮಕಬೂಲ್ ಶೇಖ್ (21) ಎಂಬುವ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅಂದಹಾಗೆ, ಮೇ 20 ರ ರಾತ್ರಿ ಮಳಗಿ ಸಮೀಪದ ಪಂಚವಟಿಯಲ್ಲಿರುವ ಹಜರತ ಅಲಿ ಯಲಿವಾಳ್ ಎಂಬುವವರ ಅಂಗಡಿಯ ಮೇಲ್ಚಾವಣಿ ತೆಗೆದು...
ಯಲ್ಲಾಪುರ-ಶಿರಸಿ ಅರಣ್ಯ ಪ್ರದೇಶದಲ್ಲಿ ನಿಷೇಧಿತ ಸ್ಯಾಟಲೈಟ್ ಪೋನ್ ಮತ್ತೆ ಆ್ಯಕ್ಟಿವ್..!
ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಸೇರಿ, ಕರಾವಳಿ ಜಿಲ್ಲೆಯ ನಾಲ್ಕು ಪ್ರದೇಶಗಳಲ್ಲಿ ಮತ್ತೆ ನಿಷೇಧಿತ ಸ್ಯಾಟಲೈಟ್ ಫೋನ್ ಆಕ್ಟಿವ್ ಗೊಂಡಿರುವುದು ಬಾರೀ ಆತಂಕ ತಂದಿಟ್ಟಿದೆ.. ಬೇಹುಗಾರಿಕಾ ಏಜೆನ್ಸಿ ಸ್ಯಾಟಲೈಟ್ ಫೋನ್ ಲೊಕೇಷನ್ ಗಳನ್ನು ಪತ್ತೆ ಮಾಡಿದೆ., ಹೀಗಾಗಿ, ನಾಲ್ಕು ಅರಣ್ಯ ಪ್ರದೇಶಗಳಿಂದ ವ್ಯಕ್ತಿಗಳು ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ ಅಂತಾ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ-ಶಿರಸಿ ಮಧ್ಯೆ ಇರುವ ಅರಣ್ಯ, ಮಂಗಳೂರು ಹೊರ ಭಾಗದಲ್ಲಿರುವ ನಾಟಿಕಲ್, ಕುಳಾಯಿ, ಚಿಕ್ಕಮಗಳೂರು ಜಿಲ್ಲೆಯ ಕಡೂರು, ಬೀರೂರು...
ಸಚಿವ ಶಿವರಾಮ್ ಹೆಬ್ಬಾರ್ ಗೆ ಜನ್ಮ ದಿನದ ಶುಭಾಶಯಗಳು
ಜಾಹೀರಾತು ಯಲ್ಲಾಪುರ ಕ್ಷೇತ್ರದ ಜನಪ್ರಿಯ ಶಾಸಕರು, ಕಾರ್ಮಿಕ ಸಚಿವರು ಶಿವರಾಮ್ ಹೆಬ್ಬಾರ್ ಇಂದು ಜನುಮ ದಿನದ ಸಂಭ್ರಮದಲ್ಲಿದ್ದಾರೆ. ಹೀಗಾಗಿ, ಅಭಿಮಾನಿಗಳು ನಿನ್ನೆಯಿಂದಲೇ ಶುಭಾಶಯಗಳ ಸುರಿಮಳೆ ಸುರಿಸ್ತಿದಾರೆ. ಅದ್ರಂತೆ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷರು ಆದ ಹಾಗೂ ಬಿಜೆಪಿ ಮುಖಂಡರಾದ ಸಿದ್ದಪ್ಪ ಹಡಪದ ಸಚಿವ ಶಿವರಾಮ್ ಹೆಬ್ಬಾರ್ ರವರಿಗೆ ಶುಭಾಶಯ ಕೋರಿದ್ದಾರೆ.
ಬಸಾಪುರದಲ್ಲಿ ರಾಣಾ ಪ್ರತಾಪ ಸಿಂಹರ ಜಯಂತಿ ಉತ್ಸವ, ಭವ್ಯ ಮೆರವಣಿಗೆ..!
ಮುಂಡಗೋಡ: ತಾಲೂಕಿನ ಬಸಾಪುರ ಗ್ರಾಮದಲ್ಲಿ ರಾತ್ರಿಯಿಡಿ ರಾಣಾ ಪ್ರತಾಪ್ ಸಿಂಗ್ ರವರ ಜಯಂತಿ ಭವ್ಯ ಮೆರವಣಿಗೆ ನಡೆಯಿತು. ಸಮಾಜ ಬಾಂದವರು ರಾಣಾ ಪ್ರತಾಪ ಸಿಂಹರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಇಡೀ ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಮೆರವಣಿಗೆ ನಡೆಸಿದ್ರು. ಭಕ್ತಿಗೀತೆಗಳನ್ನು ಹಾಕಿ ಮೆರವಣಿಗೆಯುದ್ದಕ್ಕೂ ಕುಣಿದು ಕುಪ್ಪಳಿಸಿದ ಯುವಕರು, ರಾಣಾ ಪ್ರತಾಪ ಪರವಾಗಿ ಘೋಷಣೆ ಕೂಗಿ ಸಂಭ್ರಮಿಸಿದ್ರು. ಇನ್ನು ನಿನ್ನೆ ಸಂಜೆಯಿಂದಲೇ ಬಸಾಪುರ ಗ್ರಾಮದಲ್ಲಿ ” ರಾಣಾ” ಜಯಂತಿ ಆಚರಣೆ ಸಂಭ್ರಮ ಜೋರಾಗಿತ್ತು. ವಿವಿಧ ಧಾರ್ಮಿಕ ಕಾರ್ಯಕ್ರಮ...
ಶಿರಸಿಯಲ್ಲಿ ಮಟ್ಕಾ ಅಡ್ಡೆಯ ಮೇಲೆ ಪೊಲೀಸರ ದಾಳಿ, ಲಕ್ಷ ಲಕ್ಷ ನಗದು ವಶ..?
ಶಿರಸಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮಟ್ಕಾ ಅಡ್ಡೆಯ ಮೇಲೆ ದಾಳಿ ನಡೆಸಿರೋ ಪೊಲೀಸರು ಬುಕ್ಕಿ ಸೇರಿ,15 ಕ್ಕೂ ಹೆಚ್ಚು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಉತ್ತರ ಕನ್ನಡ ಎಸ್ಪಿ, ಡಾ.ಸುಮನಾ ಪೆನ್ನೇಕರ್ ರಚಿಸಿರೋ ವಿಶೇಷ ಪೊಲೀಸ್ ಟೀಂ ಕಾರ್ಯಾಚರಣೆ ನಡೆಸಿದ್ದು, ಮಟ್ಕಾ ಆಡಿಸುತ್ತಿದ್ದ ದಂಧೆಕೋರರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆನೆ, ಮಟ್ಕಾ ದಂಧೆಯಲ್ಲಿಬಕೈ ಬದಲಾಯಿಸುತ್ತ ಅಂದಾಜು 3-4 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ ಅನ್ನೋ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶಿರಸಿ ನಗರ ಹಾಗೂ...