Category: Uncategorized

Post
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!

ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!

ಮಾಜಿ ಶಾಸಕ ವಿ.ಎಸ್.ಪಾಟೀಲರ ಬಂದೂಕು ನಾಪತ್ತೆಯಾಗಿದೆ. ಪಾಟೀಲರ ತೋಟದ ಮನೆಯಲ್ಲಿಟ್ಟಿದ್ದ ಡಬಲ್ ಬ್ಯಾರಲ್ ಗನ್ ಜನೆವರಿ ಒಂದರಂದೇ ನಾಪತ್ತೆಯಾಗಿದೆ ಅಂತಾ ಖುದ್ದು ವಿ.ಎಸ್.ಪಾಟೀಲರೇ ಮುಂಡಗೋಡ ಠಾಣೆಗೆ ದೂರು ನೀಡಿದ್ದಾರೆ. ಅಂದಹಾಗೆ, ವಿ.ಎಸ್.ಪಾಟೀಲ್ ಅವರ ಆತ್ಮರಕ್ಷಣೆಗಾಗಿ ಇಟ್ಟುಕೊಂಡಿದ್ದ ಡಬಲ್ ಬ್ಯಾರಲ್ ಗನ್ ಕಳ್ಳತನವಾಗಿದ್ದು, ಮುಂಡಗೋಡ ತಾಲೂಕಿನ ಅಂದಲಗಿಯ ತೋಟದ ಮನೆಯಲ್ಲಿ ಘಟನೆ ನಡೆದಿದೆ. ಡಿ.31ರಂದು ತೋಟದ ಮನೆಯಲ್ಲಿರುವ ಪಂಪ್ ಹೌಸ್ ನಲ್ಲಿ ಬಂದೂಕು ಇಟ್ಟಿದ್ದರು. ಜನವರಿ 1ರಂದು ಬೆಳಿಗ್ಗೆ ನೋಡಿದಾಗ ಡಬಲ್ ಬ್ಯಾರಲ್ ಬಂದೂಕು ನಾಪತ್ತೆಯಾಗಿದೆ. ಮನೆ ಅಥವಾ...

Post
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!

ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!

ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಎರಡು ಮಕ್ಕಳು, ತಂದೆ ಸೇರಿ ಮೂವರು ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದೌಡಾಯಿಸಿದ್ದು, ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಬೈಕಿನಲ್ಲಿ ಎರಡು ಮಕ್ಕಳೊಂದಿಗೆ ತಂದೆ ತಡಸದತ್ತ ಹೊರಟಿದ್ದ ಎಂದು ಹೇಳಲಾಗಿದ್ದು, ಅವರ ಸಂಪೂರ್ಣ ಮಾಹಿತಿ ಇನ್ನಷ್ಟೇ ಬರಬೇಕಿದೆ. ಪ್ರಮುಖ ಸುದ್ದಿ:...

Post
ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!

ಈಜಲು ತೆರಳಿದ್ದ ಇಬ್ಬರು ಬಾಲಕರು ದುರಂತ ಸಾವು..!

Death News; ವಿಜಯನಗರ; ಚೆಕ್ ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದಾರೆ. ಹೊಸಪೇಟೆಯ ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ಘಟನೆ ನಡೆದಿದೆ. ಹನುಮಂತ ( 14) ಅರವಿಂದ (14) ಮೃತಪಟ್ಟ ಬಾಲಕರಾಗಿದ್ದಾರೆ. ಇಬ್ಬರು 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡ್ತಿದ್ರು. ಈಜಲು ಚೆಕ್ ಡ್ಯಾಂ ಬಳಿ ಇಳಿದಿದ್ದು, ಈಜು ಬಾರದೇ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Post
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!

Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!   ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸೈಲ್ ಕಾರವಾರ ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ,...

Post
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ  ಶಾಲೆಗಳಿಗೆ ನಾಳೆಯೂ ರಜೆ..!

ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!

School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 13 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

Post
ಧಾರಾಕಾರ ಮಳೆ: ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ..!

ಧಾರಾಕಾರ ಮಳೆ: ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ..!

Rain Problem; ಹುಬ್ಬಳ್ಳಿಯಲ್ಲಿ ಧಾರಾಕಾರವಾಗಿ ಸುರಿದ ಮಳೆರಾಯನ ಅಬ್ಬರಕ್ಕೆ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಆಯ ತಪ್ಪಿ ಜಾರಿ ಬಿದ್ದು ಕೊಚ್ಚಿ ಕೊಂಡು ಹೋಗಿದ್ದಾನೆ. ಬೀರಬಂದ ಓಣಿಯ ಹುಸೇನ ಕಳಸ ಎಂಬುವವನೇ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿಯಾಗಿದ್ದು, ಪೊಲೀಸ್ ರಿಂದ ಹುಡುಕಾಟ ನಡೆದಿದೆ. ಇದನ್ನೂ ಓದಿ👉 ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ...

Post
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!

ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!

Vehicle Hit a Leopard; ಕುಮಟಾ: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಬಡಿದ ಪರಿಣಾಮ ಗಾಯಗೊಂಡು ರಸ್ತೆ ಪಕ್ಕದಲ್ಲೇ ಕುಳಿತ ಘಟನೆ ತಾಲ್ಲೂಕಿನ ಚಂದಾವರದ ಚರ್ಚ್ ಬಳಿ ನಡೆದಿದೆ. ಶನಿವಾರ ಚಂದಾವರ ಚರ್ಚ್ ಬಳಿ ಚಿರತೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆಯ ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ನಡೆದಾಡಲಾಗದೇ ಒದ್ದಾಡಿದ ಚಿರತೆ ರಸ್ತೆ ಪಕ್ಕದಲ್ಲಿಯೇ ಗಿಡಗಳ ಬಳಿ ಕುಳಿತಿದೆ. ಇದನ್ನೂ ಓದಿ👉 ಸಚಿವ...

Post
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!

ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!

Accident News ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಸ್ಥಳದಲ್ಲಿ ಮೂವರ ಸಾವು ಕಂಡಿದ್ದಾರೆ. ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದ್ದು, ಕಾರ್ ನಲ್ಲಿದ್ದ ಮೂವರು ಧಾರುಣ ಸಾವು ಕಂಡಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ನೀಡಿದ್ದಾರೆ. ಕಾರ್ ನಲ್ಲಿದ್ದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.

Post
ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!

ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!

Honnavar Landslide: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದೆ. ಭಾರೀ ಮಳೆಯಿಂದ, ಹೊನ್ನಾವರ ತಾಲೂಕಿನ ಗೆರುಸೊಪ್ಪ ಸರ್ಕಲ್ ಪಕ್ಕದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ‌. ಹೀಗಾಗಿ, ವಾಹಮ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ, ,IRB ಅಧಿಕಾರಿಗಳು ಹಾಗೂ Spoters ರವರು ಸ್ಥಳದಲ್ಲಿ ಇದ್ದು ಬಿದ್ದಿರುವ ಮಣ್ಣನ್ನು JCB ಮುಖಾಂತರ ತೆರವು ಕಾರ್ಯಚರಣೆ ಮಾಡಿದ್ದಾರೆ. ಆ ಮೂಲಕ ಮಣ್ಣನ್ನು ತೆರವು ಮಾಡಲಾಗಿದೆ ಹಾಗೂ L Cone ಬ್ಯಾರಿಕೇಡ್ ಹಾಕಲಾಗಿದೆ. ವಾಹನಗಳಿಗೆ ಹೋಗಲು ಅನುವು ಮಾಡಿಕೊಡಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ...

Post
ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!

ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!

Rain Alert News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್‌ ಅಲರ್ಟ್‌ ಹಾಗೂ ಜೂನ್‌ 1ರವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ 10 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಈಗ ಅವಧಿಗೂ ಮುನ್ನವೇ ಮುಂಗಾರು ಆಗಮನದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಸೋಮವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ...

  • 1
  • 2
  • 4