Death News; ವಿಜಯನಗರ; ಚೆಕ್ ಡ್ಯಾಂನಲ್ಲಿ ಈಜಲು ಹೋಗಿ ಇಬ್ಬರು ಮಕ್ಕಳು ದುರಂತ ಸಾವು ಕಂಡಿದ್ದಾರೆ. ಹೊಸಪೇಟೆಯ ಕಾರಿಗನೂರು ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ಘಟನೆ ನಡೆದಿದೆ. ಹನುಮಂತ ( 14) ಅರವಿಂದ (14) ಮೃತಪಟ್ಟ ಬಾಲಕರಾಗಿದ್ದಾರೆ. ಇಬ್ಬರು 8 ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡ್ತಿದ್ರು. ಈಜಲು ಚೆಕ್ ಡ್ಯಾಂ ಬಳಿ ಇಳಿದಿದ್ದು, ಈಜು ಬಾರದೇ ಮೃತಪಟ್ಟಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Top Stories
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ..!
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
ಹುನಗುಂದ ಗ್ರಾಮಕ್ಕೆ ಶಾಸಕ ಶಿವರಾಮ್ ಹೆಬ್ಬಾರ್ ಭೇಟಿ, ಕಾರ್ಯಕ್ರಮದಲ್ಲಿ ಭಾಗಿ..!
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
ಮುಂಡಗೋಡ ಕ್ರೈಂ ಪೊಲೀಸರ ಭರ್ಜರಿ ಕಾರ್ಯಾಚರಣೆ..!? ತೆಗ್ಗಿನಕೊಪ್ಪ ಬಳಿ “ಅಂದರ್ ಬಾಹರ್” ನಲ್ಲಿ ತೊಡಗಿದ್ದವರ “ಖೇಲ್” ಖತಂ..!?
ಚಿಗಳ್ಳಿ ಪ್ರೌಢಶಾಲೆಯಲ್ಲಿ ಆ “ಮಾಜಿ”ಗಳ ವಿರುದ್ಧ ಪಾಲಕರ ಆಕ್ರೋಶ; ಅಷ್ಟಕ್ಕೂ, ಆ ಆರೋಪಗಳೇಲ್ಲ ನಿಜವಾ..? ಹಾಗಿದ್ರೆ ತನಿಖೆ ಯಾವಾಗ..?
ಮುಂಡಗೋಡಿನ ಇಂದಿರಾನಗರ ಬಳಿ ಬೈಕ್ ಅಪಘಾತ, ಇಂದೂರಿನ ವ್ಯಕ್ತಿಗೆ ಗಂಭೀರ ಗಾಯ..!
ಮುಂಡಗೋಡ ಪೊಲೀಸರ ಮುತುವರ್ಜಿ, ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಯುವಕ ಪತ್ತೆ..!
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!
ಮಣಿಪಾಲದಲ್ಲಿ ಬೈಕ್ ಅಪಘಾತ, ಮುಂಡಗೋಡಿನ ಅತ್ತಿವೇರಿ ಗೌಳಿ ದಡ್ಡಿಯ ಯುವಕ ದಾರುಣ ಸಾವು..!
ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ, ಖಾನಾಪುರದಲ್ಲಿ ಕಡವೆ ಬೇಟೆಯಾಡಿದ್ದ 9ಜನರ ಬಂಧನ..!
ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಬಂಧಿಸಿದ ಪೊಲೀಸರು..!
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Category: Uncategorized
ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..!
Uttar Kannada News Today; ಉತ್ತರ ಕನ್ನಡ ಜಿಲ್ಲೆಯ ಇಂದಿನ ಸಂಕ್ಷಿಪ್ತ ಸುದ್ದಿಗಳು..! ಆರೋಗ್ಯಕರ ಜೀವನ ಸಾಗಿಸಲು ಯೋಗ ಅವಶ್ಯಕ: ಶಾಸಕ ಸೈಲ್ ಕಾರವಾರ ಪ್ರತಿಯೊಬ್ಬರಿಗೂ ಉತ್ತಮ ಜೀವನ ಸಾಗಿಸಲು ಆರೋಗ್ಯ ಬಹಳ ಮುಖ್ಯವಾಗಿದ್ದು, ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಯೋಗ ಸಹಕಾರಿಯಾಗಲಿದೆ ಎಂದು ಕರ್ನಾಟಕ ರಾಜ್ಯ ಮಾರ್ಕೇಟಿಂಗ್ ಕನ್ಸಲೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಹೇಳಿದರು. ಅವರು ಶನಿವಾರ ಪೋಲಿಸ್ ಕಲ್ಯಾಣ ಮಂಟಪ ಕಾಜುಭಾಗ ಕಾರವಾರದಲ್ಲಿ,...
ಭಾರೀ ಮಳೆ; ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆಯೂ ರಜೆ..!
School Holiday News; ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ, ನಾಳೆ ಜೂನ್ 13 ರಂದು ಉತ್ತರ ಕನ್ನಡ ಜಿಲ್ಲೆಯ ಕೆಲ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಧಾರಾಕಾರ ಮಳೆ: ಚರಂಡಿ ನೀರಲ್ಲಿ ಕೊಚ್ಚಿಕೊಂಡು ಹೋದ ವ್ಯಕ್ತಿ..!
Rain Problem; ಹುಬ್ಬಳ್ಳಿಯಲ್ಲಿ ಧಾರಾಕಾರವಾಗಿ ಸುರಿದ ಮಳೆರಾಯನ ಅಬ್ಬರಕ್ಕೆ ವ್ಯಕ್ತಿಯೋರ್ವ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ಘಟನೆ ನಡೆದಿದ್ದು, ರಸ್ತೆಯ ಪಕ್ಕದಲ್ಲಿರುವ ಚರಂಡಿಯಲ್ಲಿ ಆಯ ತಪ್ಪಿ ಜಾರಿ ಬಿದ್ದು ಕೊಚ್ಚಿ ಕೊಂಡು ಹೋಗಿದ್ದಾನೆ. ಬೀರಬಂದ ಓಣಿಯ ಹುಸೇನ ಕಳಸ ಎಂಬುವವನೇ ಕೊಚ್ಚಿಕೊಂಡು ಹೋಗಿರುವ ವ್ಯಕ್ತಿಯಾಗಿದ್ದು, ಪೊಲೀಸ್ ರಿಂದ ಹುಡುಕಾಟ ನಡೆದಿದೆ. ಇದನ್ನೂ ಓದಿ👉 ಭಾರೀ ಮಳೆ ಮುನ್ನೆಚ್ಚರಿಕೆ ಹಿನ್ನೆಲೆ, ಜಿಲ್ಲೆಯ ಈ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ...
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!
Vehicle Hit a Leopard; ಕುಮಟಾ: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಬಡಿದ ಪರಿಣಾಮ ಗಾಯಗೊಂಡು ರಸ್ತೆ ಪಕ್ಕದಲ್ಲೇ ಕುಳಿತ ಘಟನೆ ತಾಲ್ಲೂಕಿನ ಚಂದಾವರದ ಚರ್ಚ್ ಬಳಿ ನಡೆದಿದೆ. ಶನಿವಾರ ಚಂದಾವರ ಚರ್ಚ್ ಬಳಿ ಚಿರತೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆಯ ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ನಡೆದಾಡಲಾಗದೇ ಒದ್ದಾಡಿದ ಚಿರತೆ ರಸ್ತೆ ಪಕ್ಕದಲ್ಲಿಯೇ ಗಿಡಗಳ ಬಳಿ ಕುಳಿತಿದೆ. ಇದನ್ನೂ ಓದಿ👉 ಸಚಿವ...
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!
Accident News ಧಾರವಾಡ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಸ್ಥಳದಲ್ಲಿ ಮೂವರ ಸಾವು ಕಂಡಿದ್ದಾರೆ. ಗದಗ್ ಹುಬ್ಬಳ್ಳಿ ನಡುವೆ ಇರುವ ಭದ್ರಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿ ಗೆ ಹೊರಟಿದ್ದ ವೇಳೆ ಕಾರ್ ಅಪಘಾತವಾಗಿದ್ದು, ಕಾರ್ ನಲ್ಲಿದ್ದ ಮೂವರು ಧಾರುಣ ಸಾವು ಕಂಡಿದ್ದಾರೆ. ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರ ಭೇಟಿ ನೀಡಿದ್ದಾರೆ. ಕಾರ್ ನಲ್ಲಿದ್ದವರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆದಿದೆ.
ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!
Honnavar Landslide: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ ಮುಂದುವರೆದಿದೆ. ಭಾರೀ ಮಳೆಯಿಂದ, ಹೊನ್ನಾವರ ತಾಲೂಕಿನ ಗೆರುಸೊಪ್ಪ ಸರ್ಕಲ್ ಪಕ್ಕದಲ್ಲಿ ಸಣ್ಣ ಪ್ರಮಾಣದಲ್ಲಿ ಗುಡ್ಡ ಕುಸಿತವಾಗಿದೆ. ಹೀಗಾಗಿ, ವಾಹಮ ಸಂಚಾರಕ್ಕೆ ಅಡಚಣೆಯಾಗಿದೆ. ಸದ್ಯ, ,IRB ಅಧಿಕಾರಿಗಳು ಹಾಗೂ Spoters ರವರು ಸ್ಥಳದಲ್ಲಿ ಇದ್ದು ಬಿದ್ದಿರುವ ಮಣ್ಣನ್ನು JCB ಮುಖಾಂತರ ತೆರವು ಕಾರ್ಯಚರಣೆ ಮಾಡಿದ್ದಾರೆ. ಆ ಮೂಲಕ ಮಣ್ಣನ್ನು ತೆರವು ಮಾಡಲಾಗಿದೆ ಹಾಗೂ L Cone ಬ್ಯಾರಿಕೇಡ್ ಹಾಕಲಾಗಿದೆ. ವಾಹನಗಳಿಗೆ ಹೋಗಲು ಅನುವು ಮಾಡಿಕೊಡಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ...
ರಾಜ್ಯದಲ್ಲಿ ಇನ್ನೂ 6 ದಿನ ಮಳೆ, ಉತ್ತರ ಕನ್ನಡ ಸೇರಿ 5 ಜಿಲ್ಲೆಗಳಿಗೆ ಇಂದು ಮತ್ತೆ ರೆಡ್ ಅಲರ್ಟ್..!
Rain Alert News: ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಆರು ದಿನ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗೆ ಮಂಗಳವಾರ ರೆಡ್ ಅಲರ್ಟ್ ಹಾಗೂ ಜೂನ್ 1ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಪೂರ್ವ ಮಳೆಯ ಕಾರಣದಿಂದಾಗಿ 10 ದಿನಗಳಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿತ್ತು. ಈಗ ಅವಧಿಗೂ ಮುನ್ನವೇ ಮುಂಗಾರು ಆಗಮನದಿಂದ ರಾಜ್ಯದ ಹಲವು ಜಿಲ್ಲೆಗಳು ತತ್ತರಿಸಿವೆ. ಸೋಮವಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ...
ಅಡಿಕೆ, ಕಾಫಿ, ಮೆಣಸು ಹಾಗೂ ರಬ್ಬರ್ನ ಮೇ 26ರ ಮಾರುಕಟ್ಟೆ ಬೆಲೆ ಇಲ್ಲಿದೆ..!
Arecanut price today News: ರಾಜ್ಯದಲ್ಲಿ ಸೋಮವಾರ (ಮೇ 26) ರಂದು ರಾಜ್ಯದ ವಿವಿಧ ಭಾಗದ ಪ್ರಮುಖ ಮಾರುಕಟ್ಟೆಗಳಲ್ಲಿ ಕಾಫಿ, ಮೆಣಸು, ಏಲಕ್ಕಿ, ರಬ್ಬರ್, ಅಡಿಕೆ ಮಾರುಕಟ್ಟೆ ಬೆಲೆಯು ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಇಲ್ಲಿ ಕಾಣಬಹುದಾಗಿದೆ. ಅಡಿಕೆ ಅಡಿಕೆ ಕ್ವಿಂಟಾಲ್ಗೆ ರೂಪಾಯಿಗಳಲ್ಲಿ ಬೆಟ್ಟೆ- 50119-58069 ಗೊರಬಲು- 17389-30599 ರಾಶಿ- 47009- 58589 ಸರಕು- 50999-82996 ಎಸ್ಜಿ- 7099-17899 ಚರಿ- 26199-39499 ಕೊಕ- 8669-20899 KG -15989-27000 BG- 8919-28121 ಕಾಫಿ ಕಾಫಿ ಬೆಲೆ (...
ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ಮಾರ್ಕ್ ದಾಟಿದೆಯೇ? ಇನ್ನಷ್ಟು ಹೆಚ್ಚಿಸಲು 5 ಸಲಹೆಗಳು..!
Banking News:ಭಾರತದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಉತ್ತಮ ಕ್ರೆಡಿಟ್ ಸ್ಕೋರ್ ಹಾಗೂ ಕ್ರೆಡಿಟ್ ಹಿಸ್ಟರಿ ಹೊಂದಿರುವವರಿಗೆ ಅತ್ಯಂತ ಸುಲಭವಾಗಿ, ಉತ್ತಮ ಬಡ್ಡಿ ದರದಲ್ಲಿ ಸಾಲ ಸಿಗುವುದರಲ್ಲಿ ಅನುಮಾನವಿಲ್ಲ. ಹೀಗಿರುವಾಗ ನಿಮ್ಮ ಕ್ರೆಡಿಟ್ ಸ್ಕೋರ್ ಈಗಾಗಲೇ 700 ದಾಟಿದ್ರೆ, ಇನ್ನಷ್ಟು ಉತ್ತಮ ಸಾಲ ಸೌಲಭ್ಯ ಪಡೆಯಲು ಕೆಲವು ಕ್ರಮಗಳನ್ನು ಅನುಸರಿಸಬೇಕಾಗುತ್ತದೆ. ಹೌದು ನಿಮ್ಮ ಕ್ರೆಡಿಟ್ ಸ್ಕೋರ್ 700ಕ್ಕೂ ಅಧಿಕ ವಾಗಿ ಹೆಚ್ಚಿಸಲು ಸಕಾಲಕ್ಕೆ ಪಾವತಿ ಮಾಡಿ, ಕ್ರೆಡಿಟ್ ಬಳಕೆಯನ್ನು ಮಿತಿಯಲ್ಲಿಡುವುದರ ಜೊತೆಗೆ ವೈವಿಧ್ಯಮಯ ಸಾಲಗಳನ್ನು ಹೊಂದಿರುವುದು ಬಹಳ ಮುಖ್ಯ. ಹೀಗಾಗಿ...