NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
Category: Uncategorized
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ ತಾಲೂಕಿನ ಚವಡಳ್ಳಿ ಸೊಸೈಟಿ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದೆ. ತೀವ್ರ ತುರುಸು ಪಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರೇ ಭರ್ಜರಿ ಜಯ ದಾಖಲಿಸಿದ್ದಾರೆ. ಬಿಜೆಪಿ ಕೇವಲ ಒಂದೇ ಒಂದು ಸ್ಥಾನ ಪಡೆಯುವಲ್ಲಿ ಹರ ಸಾಹಸ ಪಟ್ಟಿದೆ. ಒಟ್ಟು 12 ನಿರ್ದೇಶಕರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ 11 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಶಂಕರ್ ಓಣಿಕೇರಿ, ತಾಜುದ್ದೀನ್ ದುಂಢಸಿ, ಮಹಾದೇವಿ ಹಳೆಬಂಕಾಪುರ, ನಿರ್ಮಲ ಮಡ್ಲಿ, ಪರಶುರಾಮ್ ತಹಶೀಲ್ದಾರ್, ಚಿದಾನಂದ ಪಾಟೀಲ್, ದ್ಯಾಮಣ್ಣ ಹೊನ್ನಳ್ಳಿ, ಬಸವರಾಜ್ ಉಗ್ನಿಕೇರಿ,...
ಶಿಗ್ಗಾವಿ ಉಪಸಮರ: ಖಾದ್ರಿ ಮನವೊಲಿಸಲು ಜಮೀರ್ ಸರ್ಕಸ್: ಶ್ರೀನಿವಾಸ್ ಮಾನೆ ಜೊತೆ ಸಂಧಾನ..! ನಾಮಪತ್ರ ವಾಪಸ್ ಪಡೀತಾರಾ ಅಜ್ಜಂಫೀರ್..?
ಶಿಗ್ಗಾವಿ ವಿಧಾನಸಭಾ ಉಪ ಕದನ ರಂಗೇರುತ್ತಿದೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಇಂದು ಕೈ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಮಹತ್ವದ ದಿನವಾಗಿದೆ. ಯಾಕಂದ್ರೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರೋ ಅಜ್ಜಂಫೀರ್ ಖಾದ್ರಿ ಇಂದು ನಾಮಪತ್ರ ವಾಪಸ್ ಪಡೀತಾರಾ..? ಯಕ್ಷ ಪ್ರಶ್ನೆಯಾಗಿದೆ. ಈ ನಡುವೆ ಮಂಗಳವಾರ ಹುಬ್ಬಳ್ಳಿಗೆ ಬಂದು ಇಳಿದಿರೊ ಖಾದ್ರಿ, ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಯವರನ್ನು ಸಂಧಾನ ಮಾಡಿಸಲಾಗಿದೆ. ಜಮೀರ್ ಅಹ್ಮದ್ ಮುಂದಾಳತ್ವದಲ್ಲಿ ಸಂಧಾನ ಸಭೆ ನಡೆದಿದೆ. ವಾಪಸ್ ಪಡೀತಾರಾ..? ಅಂದಹಾಗೆ, ಶಿಗ್ಗಾವಿ...
ಮುಂಡಗೋಡ ಸಮೀಪ ಕಲಘಟಗಿ ರಸ್ತೆಯಲ್ಲಿ ಭೀಕರ ಅಪಘಾತ, ಬೈಕಗಳ ನಡುವೆ ಮುಖಾಮುಕಿ ಡಿಕ್ಕಿ ಓರ್ವ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ..!
ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದೆ. ಮತ್ತೋರ್ವ ಸಣ್ಣಪುಟ್ಟ ಗಾಯವಾಗಿದೆ. ಬೈಕ್ ಅಪಘಾತದಲ್ಲಿ ಮೃತಪಟ್ಟವನನ್ನು ಮುಂಡಗೋಡಿನ ಅರವಿಂದ್ ಬೆಲ್ದವರ್ ಅಂತಾ ಗುರುತಿಸಲಾಗಿದೆ. ಗಾಯಗೊಂಡವರ ಸಂಪೂರ್ಣ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಆದ್ರೆ, ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಪರಿಸ್ಥಿತಿ ಚಿಂತಾಜನಕವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮುಂಡಗೋಡ ಪೊಲೀಸರು...
ಮುಂಡಗೋಡ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ್ ಅಧಿಕಾರ ಸ್ವೀಕಾರ..!
ಮುಂಡಗೋಡ ಪೊಲೀಸ್ ಠಾಣೆಯ ನೂತನ ಸಿಪಿಐ ಆಗಿ ಬಿ.ಎಸ್. ಲೋಕಾಪುರ ಮಂಗಳವಾರ ರಾತ್ರಿಯೇ ಅಧಿಕಾರ ಸ್ವೀಕರಿಸಿದ್ದಾರೆ. ಇಲ್ಲಿ ಸಿಪಿಐ ಆಗಿದ್ದ ಸಿದ್ದಪ್ಪ ಸಿಮಾನಿಯವರಿಗೆ ಸರ್ಕಾರ ವರ್ಗಾವಣೆಗೊಳಿಸಿ ಆ ಸ್ಥಾನಕ್ಕೆ ಲೋಕಾಪುರ್ ರವರನ್ನು ನೇಮಕಗೊಳಿಸಿದ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಪಿಎಸ್ಐ ಯಲ್ಲಾಲಿಂಗ್ ಕುನ್ನೂರ್, ಕ್ರೈಂ ಪಿಎಸ್ಐ ಸೇರಿದಂತೆ ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.
ಇಂದೂರು ಕೊಪ್ಪದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಹಲವು ಮುಖಂಡರು..!
ಮುಂಡಗೋಡ: ತಾಲೂಕಿನ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಕೊಪ್ಪ ಗ್ರಾಮದಲ್ಲಿ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್ ಪಕ್ಷದ ಶಾಲು ಹೊದಿಸಿ ಕಾರ್ಯಕರ್ತರನ್ನು ಬರಮಾಡಿಕೊಂಡಿದ್ದಾರೆ. ಇಂದೂರಿನ ಬಿಜೆಪಿ ಮುಖಂಡ ಬಿ.ಕೆ.ಪಾಟೀಲ್, ಕೊಪ್ಪ ಗ್ರಾಮದ ಚನ್ನಬಸಪ್ಪ ಮುಂಗೈ ಸೇರಿದಂತೆ ಹಲವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ್ರು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಪಾಟೀಲ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಹಿರಿಯ ದುರೀಣ ಎಚ್.ಎಂ.ನಾಯ್ಕ್, ಮಹ್ಮದ್ ರಫೀಕ್ ದೇಸಳ್ಳಿ, ಪಿ.ಜಿ.ತಂಗಚ್ಚನ್, ರಾಜಶೇಖರ್ ಪಾಟೀಲ್,...
ಬಸವೇಶ್ವರಿ ಮಾತೆಯವರ ಬಗ್ಗೆ ಸಚಿವ್ರು ಹಗುರವಾಗಿ ಮಾತಾಡಿಲ್ಲ- ಪತ್ರಿಕಾಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ ಮುಖಂಡರು..!
ಬಸವೇಶ್ವರಿ ಮಾತೆಯವರಿಗೆ, ಸಚಿವ ಶಿವರಾಮ್ ಹೆಬ್ಬಾರ್ ನಿಂದನೆ ಮಾಡಿದ್ದಾರೆ ಅನ್ನೋ ಆರೋಪಕ್ಕೆ ಸಂಬಂಧಿಸಿದಂತೆ, ಇವತ್ತು ಮುಂಡಗೋಡಿನಲ್ಲಿ ಮತ್ತೊಂದು ಪತ್ರಿಕಾಗೋಷ್ಟಿ ನಡೆದಿದೆ. ಬಿಜೆಪಿ ಮುಖಂಡರು ಹಾಗೂ ಉಗ್ನಿಕೇರಿ ಗ್ರಾಮದ ಹಲವರು ಪತ್ರಿಕಾಗೋಷ್ಟಿ ನಡೆಸಿದ್ದಾರೆ. ಮಾತೆ ಬಸವೇಶ್ವರಿಯವರಿಗೆ ಸಚಿವ್ರು ಏನಂದ್ರೆ ಏನೂ ಅಂದಿಲ್ಲ, ಯಾವುದೇ ರೀತಿ ಹಗುರವಾಗಿ ಮಾತನಾಡಿಲ್ಲ ಅಂತಾ ಈ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇನ್ನು, ಪತ್ರಿಕಾಗೋಷ್ಟಿಯಲ್ಲಿ ಭಾಗವಸಿದ್ದ ಬಿಜೆಪಿ ಮಂಡಲಾಧ್ಯಕ್ಷ ನಾಗಭೂಷಣ ಹಾವಣಗಿ, ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ್, ಉಮೇಶ್...
ನೊಂದವರ ಕಣ್ಣೀರು ಒರೆಸಲು “ಭವತಿ ಭಿಕ್ಷಾಂದೇಹಿ” ಅಂದ್ರು ಆ ಯುವಕರು, ಇದೇ ಅಲ್ವಾ ಮಾನವೀಯತೆ..? ಹ್ಯಾಟ್ಸ್ ಅಪ್ ಗೆಳೆಯರೇ..!
ಮುಂಡಗೋಡಿನ ಯುವ ಪಡೆಯೊಂದು ನೊಂದವರ ಕಣ್ಣೀರು ಒರೆಸುವ ಪ್ರಾಮಾಣಿಕ ಪ್ರಯತ್ನ ಮಾಡಿದೆ. ತಾಲೂಕಿನಲ್ಲಿ ರೋಗಗಳಿಂದ ಬಳಲಿ, ಆರ್ಥಿಕವಾಗಿಯೂ ಜರ್ಜಿತವಾಗಿರೋ ಕುಟುಂಬಗಳಿಗೆ ಆಸರೆಯ ಕಿರಿಬೆರಳು ನೀಡುವ ಮಹತ್ಕಾರ್ಯ ಮಾಡುತ್ತಿದೆ. ಹೀಗಾಗಿ, ಮೊಟ್ಟ ಮೊದಲು, ಆ ಎಲ್ಲಾ ಯುವಕರಿಗೂ ಪಬ್ಲಿಕ್ ಫಸ್ಟ್ ನ್ಯೂಸ್ ವತಿಯಿಂದ, ಬಿಗ್ ಸೆಲ್ಯೂಟ್..! “ಭವತಿ ಭಿಕ್ಷಾಂದೇಹಿ” ಅಂದಹಾಗೆ, ಮುಂಡಗೋಡಿನ ಅಯ್ಯಪ್ಪ ಭಜಂತ್ರಿ ಮತ್ತು ಅವರ ತಂಡ ಇಂತಹದ್ದೊಂದು ಮಾನವೀಯ ಕಾರ್ಯಕ್ಕೆ ಕೈ ಹಾಕಿ ಯಶಸ್ವಿಯೂ ಆಗಿದೆ. ಅಷ್ಟಕ್ಕೂ ಇಲ್ಲಿ ನೊಂದವರ ಕಣ್ಣೀರ ಹನಿ ಒರೆಸುವ ಜೊತೆಗೆ,...
ಮುಂದಿನ 4 ದಿನಗಳ ಕಾಲ ಬಾರೀ ಮಳೆ ಮುನ್ಸೂಚನೆ..!
ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಹೆ ಎಚ್ಚರಿಕೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 7ರಿಂದ 9ರವರೆಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 9ರವವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿಸಿದೆ. ಬೆಂಗಳೂರು, ರಾಮನಗರ, ಚಿಕ್ಕಮಗಳೂರು ಹಾಗೂ ಚಿತ್ರದುರ್ಗದಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹನುಮಾಪುರ ಮಠದ ಉತ್ತರಾಧಿಕಾರಿ ನೇಮಕ ಗೊಂದಲ, ಜಂಗಮ, ಅರ್ಚಕ ಸಂಘದವರ ಆಕ್ರೋಶ..!
ಮುಂಡಗೋಡ : ತಾಲೂಕಿನ ಹನುಮಾಪುರ ಕಾಳಿಕಾಮಠದ ಉತ್ತರಾಧಿಕಾರಿ ನೇಮಕ ವಿಚಾರದಲ್ಲಿ ಸದ್ಯ ನಡೆಯುತ್ತಿರೋ ವಿದ್ಯಮಾನಗಳು ಬಹುಶಃ ಇಡೀ ತಾಲೂಕಿನಲ್ಲಿ ಕಿಚ್ಚು ಹೊತ್ತಿಸಿದೆ. ಮಠದ ಅಂಗಳದಲ್ಲಿ ಎರಡು ಗುಂಪುಗಳ ನಡುವೆ ಉತ್ತರಾಧಿಕಾರಿಯ ಕಿಚ್ಚು ನಿಗಿ ನಿಗಿಸುತ್ತಿದೆ. ತಾಲೂಕಾ ಜಂಗಮ ಅರ್ಚಕ ಮತ್ತು ಪುರೋಹಿತರ ಸಂಘದವರು ಸದಸ್ಯರು ಕೂಡ ಈಗ ತಗಾದೆ ತೆಗೆದಿದ್ದಾರೆ. ಏನಿದು ತಗಾದೆ..? ಅಂದಹಾಗೆ, ಈಗಾಗಲೇ, ಕಳೆದ ರಾತ್ರಿ ಒಂದು ಗುಂಪು ಗಂಗಾಧರಯ್ಯ ಹಿರೇಮಠ ಎಂಬುವವರನ್ನು ಹನುಮಾಪುರ ಶ್ರೀಕಾಳಿಕಾಮಠದ ಉತ್ತರಾಧಿಕಾರಿ ಅಂತಾ ಘೋಷಣೆ ಮಾಡಿ, ಪಟ್ಟಾಧಿಕಾರದ ವಿಧಿವಿಧಾನಗಳನ್ನೂ...
- 1
- 2