Home ಅಪಘಾತ

Category: ಅಪಘಾತ

Post
ಅಯ್ಯೋ ವಿಧಿಯೇ..! ಆಟೋ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ದಾರುಣ ಸಾವು..!

ಅಯ್ಯೋ ವಿಧಿಯೇ..! ಆಟೋ ಡಿಕ್ಕಿಯಾಗಿ ನಾಲ್ಕು ತಿಂಗಳ ಗರ್ಭಿಣಿ ದಾರುಣ ಸಾವು..!

ಅಂಕೋಲಾ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗರ್ಭಿಣಿ ಮಹಿಳೆಯೋರ್ವಳಿಗೆ ರಿಕ್ಷಾ ಡಿಕ್ಕಿ ಹೊಡೆದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಭಾವಿಕೇರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಶೋಭಾ ಗೋಪಾಲ ನಾಯಕ (28) ಎಂಬಾಕೆಯೆ ಮೃತಪಟ್ಟ ದುರ್ದೈವಿಯಾಗಿದ್ದಾಳೆ, ಮೃತ ಮಹಿಳೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಳು ಎನ್ನಲಾಗಿದೆ. ಈಕೆ ಪತಿಯ ಜೊತೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಆಟೋ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ಆಟೋ ಚಲಾಯಿಸಿಕೊಂಡು ಬಂದು ರಸ್ತೆಯ ತೀರಾ ಬದಿಗೆ ಬಂದು ಅಪಘಾತ ಪಡಿಸಿದ್ದಾನೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ...

Post
ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!

ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!

ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಕಂಡ ದಾರುಣ ಘಟನೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ನೆನ್ನೆ ರಾತ್ರಿ 11.30 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಯಂಕುಬಾಯಿ ಕುಲಕರ್ಣಿ (79), ಶಾರದಾ ಪತ್ತಾರ (61) ಮೃತ ದುರ್ದೈವಿಗಳು. ಅಂದಹಾಗೆ, ದಿನಂಪ್ರತಿ ಯಂಕುಬಾಯಿ ಕುಲಕರ್ಣಿ ಅವ್ರ ಮನೆಯಲ್ಲೇ ಶಾರದಾ ಪತ್ತಾರ ಮಲಗುತ್ತಿದ್ರು. ನಿನ್ನೆ ಸುರಿದ ಭಾರೀ ಮಳೆ ಹಾಗೂ ಸಿಡಿಲಿನ ರಭಸಕ್ಕೆ ಮನೆಗೆ ಹಾನಿಯಾಗಿದ್ದು, ಮಣ್ಣಿನ ಮೇಲ್ಛಾವಣಿ ಕುಸಿದಿದೆ....

Post
ಅಮ್ಮಾಜಿ ಕೆರೆ ಹತ್ತಿರ ಅಂಬ್ಯುಲೆನ್ಸ್, ಬೈಕ್ ನಡುವೆ ಡಿಕ್ಕಿ, ಯುವಕನಿಗೆ ಗಾಯ..!

ಅಮ್ಮಾಜಿ ಕೆರೆ ಹತ್ತಿರ ಅಂಬ್ಯುಲೆನ್ಸ್, ಬೈಕ್ ನಡುವೆ ಡಿಕ್ಕಿ, ಯುವಕನಿಗೆ ಗಾಯ..!

ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಹತ್ತಿರ ಅಪಘಾತವಾಗಿದೆ. ಅಂಬ್ಯುಲೆನ್ಸ್ ಹಾಗೂ ಬೈಕ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಮುಂಡಗೋಡಿನ ತೇಜಸ್ (26) ಎಂಬುವ ಯುವಕನೇ ಗಾಯಗೊಂಡಿದ್ದು, ಸದ್ಯ ಮುಂಡಗೋಡ ತಾಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ನ್ಯಾಸರ್ಗಿ ಡ್ಯಾಂ ನಲ್ಲಿ ಮಗನ ಎದುರೇ ತಂದೆ ಸಾವು, ನೀರಲ್ಲಿ ಈಜಲು ಹೋದವ ಹೆಣವಾದ..!

ನ್ಯಾಸರ್ಗಿ ಡ್ಯಾಂ ನಲ್ಲಿ ಮಗನ ಎದುರೇ ತಂದೆ ಸಾವು, ನೀರಲ್ಲಿ ಈಜಲು ಹೋದವ ಹೆಣವಾದ..!

ಮುಂಡಗೋಡ: ತಾಲೂಕಿನ ನ್ಯಾಸರ್ಗಿ ಡ್ಯಾಂ ನಲ್ಲಿ ಈಜಲು ನೀರಿಗೆ ಇಳಿದಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಪುಟ್ಟ ಮಗನ ಕಣ್ಣೇದುರೇ ತಂದೆ ನೀರಲ್ಲಿ ಮುಳುಗಿ ಸಾವು ಕಂಡಿದ್ದು ಧಾರುಣವಾಗಿದೆ. ಲಕ್ಷ್ಮಣ ಭೀಮಣ್ಣ ಬೋವಿ (42) ಈಜಲು ಹೋಗಿ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇವನು ಮದ್ಯಾನ ನ್ಯಾಸರ್ಗಿ ಡ್ಯಾಂ ನಲ್ಲಿ ಸ್ನಾನ ಮಾಡಲೆಂದು, ಮಗನ ಬಳಿ ಬಟ್ಟೆ ಕೊಟ್ಟು ನೀರಿಗೆ ಇಳಿದಿದ್ದ ಎನ್ನಲಾಗಿದೆ. ಈ ವೇಳೆ ನೀರಲ್ಲಿ ಈಜಾಡುತ್ತಿರುವಾಗಲೇ ನಾಪತ್ತೆಯಾಗಿದ್ದಾನೆ. ಹೀಗಾಗಿ ತಂದೆ ನೀರಲ್ಲಿ ಕಣ್ಮರೆಯಾಗುತ್ತಲೇ ಆತಂಕಗೊಂಡ ಮಗ ಸ್ಥಳೀಯರಿಗೆ...

Post
ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಗಾಜೀಪುರ ಬಳಿ ಭೀಕರ ಅಪಘಾತ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಗಡಿಭಾಗ ಹಾಗೂ ಹಾನಗಲ್ ತಾಲೂಕಿನ ಗಾಜೀಪುರ ಬಳಿ ಭೀಕರ ಅಪಘಾತವಾಗಿದೆ. ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಚಿಗಳ್ಳಿಯ ಯುವಕನೋರ್ವ ಸ್ಥಳದಲ್ಲೇ ಮೃತಟ್ಟಿದ್ದಾನೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಮುಂಡಗೋಡ ತಾಲೂಕಿನ ಚಿಗಳ್ಳಿಯ ಯಲ್ಲಪ್ಪ ಕಡೆಮನಿ(40) ಸ್ಥಳದಲ್ಲೇ ಮೃತಪಟ್ಟ ದುರ್ದೈವಿಯಾಗಿದ್ದು, ಈತ ಇವತ್ತು ತನ್ನ ಅಳಿಯನೊಂದಿಗೆ ಬೈಕ್ ಏರಿ ಹಾನಗಲ್ ಗೆ ಹೋಗಿದ್ದ. ಕೆಲಸ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಹಾನಗಲ್ ತಾಲೂಕಿ‌ನ ಗಾಜೀಪುರ ಬಳಿ ಬೈಕ್ ಗಳ‌ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಡಿಕ್ಕಿಯ...

Post
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ‌‌ ಸಚಿವೆ...

Post
ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!

ಪಾಳಾ ಸಮೀಪ ಕಾರು ದುರಂತ ಕೇಸ್: ಕೊನೆಗೂ ಫಲಿಸಲಿಲ್ಲ ಚಿಕಿತ್ಸೆ.. ಗಾಯಗೊಂಡಿದ್ದ ಶಂಕರಯ್ಯಾ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!

ಮುಂಡಗೋಡ ತಾಲೂಕಿನ ಪಾಳಾ ಸಮೀಪ ಬುಧವಾರ ರಾತ್ರಿ ನಡೆದಿದ್ದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಈಗಷ್ಟೇ ಮೃತಪಟ್ಟಿದ್ದಾನೆ. ಈ ಮೂಲಕ ಅಪಘಾತದಲ್ಲಿ ಸಾವಿನ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ. ಮತ್ತಿಬ್ಬರಿಗೆ ಸಣ್ಣಪುಟ್ಟ ಗಾಯವಾಗಿದೆ. ಶಂಕರಯ್ಯ ಮಲ್ಲಯ್ಯ ಹಿರೇಮಠ್, ಮೃತಪಟ್ಟ ಮತ್ತೋರ್ವ ಯುವಕನಾಗಿದ್ದು, ನಿನ್ನೆ ರಾತ್ರಿ ಪಾಳಾ ಜಾತ್ರೆ ಮುಗಿಸಿ ಮುಂಡಗೋಡಿಗೆ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಐ20 ಕಾರು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮುಂಡಗೋಡಿನ ಇಬ್ಬರು ಸಹೋದರರು ಮೃತಪಟ್ಟಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಂಕರ್ ಹಿರೇಮಠನನ್ನು ಹುಬ್ಬಳ್ಳಿಯ ಕಿಮ್ಸ್...

Post
ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ

ಪಾಳಾ ಬಳಿ ಭೀಕರ ಅಪಘಾತ, ಮುಂಡಗೋಡಿನ ಇಬ್ಬರು ಸ್ಥಳದಲ್ಲೇ ಸಾವು..! ಮತ್ತಿಬ್ಬರಿಗೆ ಗಾಯ

ಮುಂಡಗೋಡ ತಾಲೂಕಿನ ಪಾಳಾ ಸಮೀಪ ಭೀಕರ ಅಪಘಾತವಾಗಿದೆ‌. ಐ20 ಕಾರ್ ಪಲ್ಟಿಯಾದ ಪರಿಣಾಮ ಇಬ್ಬರು ಮುಂಡಗೋಡಿನ ಯುವಕರು ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಾಯವಾಗಿದೆ. ಮುಂಡಗೋಡಿನ ಗಣೇಶ್ ಗಾಣಿಗೇರ್, ಮಹೇಶ ಗಾಣಿಗೇರ ಮೃತ ದುರ್ದೈವಿಗಳು. ಪಾಳಾದಿಂದ ಮುಂಡಗೋಡಿಗೆ ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.  

Post
ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಹುನಗುಂದದ ಬಳಿ ಬೈಕ್ ಅಪಘಾತ, ಬೈಕ್ ಸವಾರನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಮುಂಡಗೋಡ ತಾಲೂಕಿನ ಹುನಗುಂದ ಅಗಡಿ ರಸ್ತೆಯ, ಸರ್ಕಾರಿ ಪ್ರೌಢಶಾಲೆಯ ಬಳಿ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಹುನಗುಂದ ಗ್ರಾಮದ ರಾಚಯ್ಯ ಬಸಯ್ಯ ಬೆಂಡಿಗೇರಿ(45), ಎಂಬುವವನೇ ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ ಪೆಟ್ಟಾಗಿದೆ. ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ‌ ಮಾಡಿದ ಸ್ಥಳೀಯರು ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ಗಾಯಾಳುವನ್ನು ಸಾಗಿಸಿದ್ದಾರೆ. 108 ಅಂಬ್ಯುಲೆನ್ಸ್ ನಲ್ಲಿ ತಂತ್ರಜ್ಞ ಧನರಾಜ್ ಬೆಳೂರು ಗಾಯಾಳುವಿಗೆ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾಮಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...

Post
ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!

ಕುಂದರ್ಗಿ ಕ್ರಾಸ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಂಭೀರ ಗಾಯ, ಮಾನವೀಯತೆ ತೋರಿದ ಸನವಳ್ಳಿಯ ಯುವಕರು..!

ಮುಂಡಗೋಡ ತಾಲೂಕಿನ ಕುಂದರಗಿ ಕ್ರಾಸ್ ಬಳಿ ಭೀಕರ ಅಫಘಾತವಾಗಿದೆ. ರಸ್ತೆ ತಿರುವಿನಲ್ಲಿ ಸ್ಕಿಡ್ ಆಗಿ ಬಿದ್ದು ರಸ್ತೆ ಪಕ್ಕದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಯುವಕ‌ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಂಭೀರವಾಗಿ ಗಾಯಗೊಂಡಿರೋ ಯುವಕನನ್ನು ಹಾವೇರಿ ಜಿಲ್ಲೆಯ ಕರ್ಜಗಿ ಸಮೀಪದ ಕಳ್ಳಿಹಾಳ ಗ್ರಾಮದವನು ಅನ್ನೋ ಮಾಹಿತಿ ಲಭ್ಯವಾಗಿದೆ. ಆದ್ರೆ ಯುವಕನ ಹೆಸರು ಇನ್ನೂ ತಿಳಿದು ಬಂದಿಲ್ಲ. ಅಪಘಾತಗೊಂಡು ಗಂಭೀರವಾಗಿ ಗಾಯಗೊಂಡು ರಸ್ತೆ ಮೇಲೆ ಬಿದ್ದಿದ್ದಾಗ, ಸನವಳ್ಳಿ ಗ್ರಾಮದ ಕೃಷ್ಟ ನಾಗಪ್ಪ ಭೋವಿ, ಹಾಗೂ ಗೌರಿಶ್ ಎನ್ನುವ ಯುವಕರು ಮಾನವೀಯತೆ...

error: Content is protected !!