Home ಅಪಘಾತ

Category: ಅಪಘಾತ

Post
ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!

ಕೋಣನಕೇರಿ ಕಬ್ಬಿನ ಫ್ಯಾಕ್ಟರಿಯಲ್ಲಿ ದಾರುಣ ಘಟನೆ, ಮಶಿನ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನ ಭಯಾನಕ ಸಾವು..!

ಶಿಗ್ಗಾವಿ: ತಾಲೂಕಿನ ಕೋಣನಕೇರಿಯ ವಿಐಎನ್ ಪಿ ಡಿಸ್ಟಿಲರೀಸ್ ಆಂಡ್ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನ ಸಕ್ಕರೆ ಕಾರ್ಖಾನೆಯಲ್ಲಿ ದಾರುಣ ಘಟನೆ ನಡೆದಿದೆ. ಕಬ್ಬಿನ ಪುಡಿ ತುಂಬುತ್ತಿದ್ದ 19 ವರ್ಷದ ಕಾರ್ಮಿಕನೊಬ್ಬ ದಾರುಣ ಸಾವು ಕಂಡಿದ್ದಾ‌ನೆ. ಹೀಗಾಗಿ, ಸಕ್ಕರೆ ಕಾರ್ಖಾನೆ ಮಾಲೀಕ ಸೇರಿ ಆರು ಜನರ ವಿರುದ್ಧ ಬಂಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ಶನಿವಾರ ಸಂಜೆ..! ಅಂದಹಾಗೆ, ನಿನ್ನೆ ಶನಿವಾರ ಅಂದ್ರೆ ದಿ. 25 ರ ಸಂಜೆ 6.20 ರ ಸುಮಾರಿನಲ್ಲಿ ಹಾವೇರಿ ಜಿಲ್ಲೆ ಶಿಗ್ಗಾವಿ...

Post
ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮಹಿಳೆ ಸೇರಿ ಇಬ್ಬರು ಸಾವು, ಪುಟ್ಟ ಮಗುವಿಗೆ ಗಾಯ..!

ಹಾವೇರಿಯಲ್ಲಿ ಭೀಕರ ರಸ್ತೆ ಅಪಘಾತ ಮಹಿಳೆ ಸೇರಿ ಇಬ್ಬರು ಸಾವು, ಪುಟ್ಟ ಮಗುವಿಗೆ ಗಾಯ..!

ಹಾವೇರಿಯಲ್ಲಿ ಭೀಕರ ರಸ್ತೆ ಆಪಘಾತವಾಗಿದೆ. ಪರಿಣಾಮ ಇಬ್ಬರು ದುರಂತ ಸಾವು ಕಂಡಿದ್ದಾರೆ‌. ಹಾವೇರಿ ನಗರದ ಆರ್ ಟಿ ಓ ಬೈ ಪಾಸ್ ಬಳಿ ನಡೆದಿರೋ ಆಪಘಾತದಲ್ಲಿ ಎರಡು ವರ್ಷದ ಮಗುವಿಗೂ ಗಾಯವಾಗಿದೆ. ಮಲೆಬೆನ್ನೂರಿನಿಂದ ಧಾರವಾಡಕ್ಕೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಪಲ್ಟಿಯಾಗಿದೆ. ಕಾರ್ ನಲ್ಲಿದ್ದ ಇಬ್ಬರು ದುರ್ಮರಣ ಹೊಂದಿದ್ದು, ಗಾಯಗೊಂಡಿದ್ದ ಎರಡು ವರ್ಷ ದ ಮಗು ಹುಬ್ಬಳ್ಳಿಯ ಕಿಮ್ಸ ಗೆ ರವಾನೆ ಮಾಡಲಾಗಿದೆ. ಧಾರವಾಡ ಮೂಲದ ಚೇತನಾ(35) ಸ್ಥಳದಲ್ಲೇ ಸಾವು ಕಂಡಿದ್ದರೆ, ದುಂಡೆಪ್ಪ (60), ಹಾವೇರಿ...

Post
ಅಗಡಿ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತ, ನಂದಿಕಟ್ಟಾದ ಇಬ್ಬರು ಸೇರಿ, ನಾಲ್ವರಿಗೆ ಗಂಭೀರ ಗಾಯ..!

ಅಗಡಿ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತ, ನಂದಿಕಟ್ಟಾದ ಇಬ್ಬರು ಸೇರಿ, ನಾಲ್ವರಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಗಡಿಭಾಗ ಅಗಡಿ ಮಿಲ್ ಸಮೀಪದ ನೆಲ್ಲಿಹರವಿ ಕ್ರಾಸ್ ಬಳಿ ಭೀಕರ ಅಪಘಾತವಾಗಿದೆ. ಪರಿಣಾಮ ನಾಲ್ವರಿಗೆ ಗಂಭೀರ ಗಾಯವಾಗಿದೆ. ಬೈಕ್ ಗಳ‌ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಘಟನೆ ನಡೆದಿದೆ. ಅಗಡಿ ಶಾಂತಿನಗರದ ಸುರೇಶ್ ಎಂಬುವ ಯುವಕ, ನಂದಿಕಟ್ಟಾ ಗ್ರಾಮದ ಮಹಮದ್ ದುಂಡಸಿ (37), ಈಸಾಕ್ ಯಲ್ಲಾಪುರ (35) ಇಬ್ಬರು ಯುವಕರಿಗೆ ಹಾಗೂ ಕಲಘಟಗಿ ತಾಲೂಕಿನ ಓರ್ವ ಯುವಕನಿಗೆ ಗಂಭೀರ ಗಾಯವಾಗಿದೆ. ನೆಲ್ಲಿಹರವಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಸ್ಥಳೀಯರು ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ....

Post
ಅಗಡಿ ಮಿಲ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಅಗಡಿ ಮಿಲ್ ಬಳಿ ಬೈಕ್ ಅಪಘಾತ, ಓರ್ವ ಯುವಕನಿಗೆ ಗಾಯ, ಆಸ್ಪತ್ರೆಗೆ ರವಾನೆ..!

ಮುಂಡಗೋಡ ತಾಲೂಕಿನ ಅಗಡಿ ಮಿಲ್ ಬಳಿ ಮತ್ತೊಂದು ಬೈಕ್ ಅಪಘಾತವಾಗಿದೆ. ಪರಿಣಾಮ ಓರ್ವ ಯುವಕನಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿವೆ. ಕಲಘಟಗಿ ತಾಲೂಕಿನ ನೆಲ್ಲಿಹರವಿ ಗ್ರಾಮದ ಮಲ್ಲಿಕಜಾನ್ ವಾಲೀಕಾರ್ ಎಂಬುವವನೇ ಬೈಕ್‌ಅಪಘಾತದಲ್ಲಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಅಗಡಿ ಸಮೀಪದ ಪೆಟ್ರೊಲ್ ಬಂಕ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ. ಇಂದು ಕೆಲಸ ಮುಗಿಸಿ ಹೊರಟಿದ್ದಾಗ ಘಟನೆ ನಡೆದಿದೆ. ಇನ್ನು ಗಾಯಾಳುವನ್ನು ಅಂಬುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಅಗಡಿಯ ಯುವಕ ಸಾವು..!

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯ ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಗಂಭೀರ ಗಾಯಗೊಂಡಿದ್ದ ಅಗಡಿಯ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಮೃತಪಟ್ಟ ಯುವಕನಾಗಿದ್ದಾನೆ. ಈತ ಮೊನ್ನೆ ಶಿವರಾತ್ರಿಯ ದಿನ ಗದ್ದೆಗೆ ಹೋಗಿ ವಾಪಸ್ ಅಗಡಿ ಕಡೆಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದ. ಪರಿಣಾಮ ಯುವಕನ ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ...

Post
ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!

ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್, ಅಗಡಿಯ ಯುವಕನಿಗೆ ಗಂಭೀರ ಗಾಯ..!

ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಅಪಘಾತವಾಗಿದೆ. ಟಿಬೇಟಿಯನ್ ಕ್ಯಾಂಪ್ ನಂ.6 ರ ಕ್ರಾಸ್ ಸಮೀಪ ಬೈಕ್ ಸ್ಕಿಡ್ ಆಗಿ ಬಿದ್ದು ಅಗಡಿಯ ಯುವಕನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸಂಜು ಸಿದ್ದಪ್ಪ ಗಳಗಿ (23) ಗಂಭೀರ ಗಾಯಗೊಂಡ ಯುವಕನಾಗಿದ್ದಾನೆ. ಈತ ಗದ್ದೆಗೆ ಹೋಗಿ ವಾಪಸ್ ಅಗಡಿಗೆ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದಿದ್ದಾನೆ. ಪರಿಣಾಮ ಯುವಕನ ತಲೆಗೆ ಪೆಟ್ಟಾಗಿದ್ದು, ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು...

Post
8 ವರ್ಷದ ಹಿಂದೆ ಅಪಘಾತಪಡಿಸಿ ಎಸ್ಕೇಪ್ ಆಗಿದ್ದ ಆರೋಪಿ ಆರೆಸ್ಟ್, ತಲೆನೋವಾಗಿದ್ದ ಕೇಸ್ ಬೇಧಿಸಿದ ಹಳಿಯಾಳ ಪೊಲೀಸ್ರು..!

8 ವರ್ಷದ ಹಿಂದೆ ಅಪಘಾತಪಡಿಸಿ ಎಸ್ಕೇಪ್ ಆಗಿದ್ದ ಆರೋಪಿ ಆರೆಸ್ಟ್, ತಲೆನೋವಾಗಿದ್ದ ಕೇಸ್ ಬೇಧಿಸಿದ ಹಳಿಯಾಳ ಪೊಲೀಸ್ರು..!

ಹಳಿಯಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಅಪಘಾತ ಪಡಿಸಿ ಓರ್ವನ ಸಾವಿಗೆ ಕಾರಣನಾಗಿದ್ದ ಆರೋಪಿ ಚಾಲಾಕಿ ಚಾಲಕನೊಬ್ಬ ಬರೋಬ್ಬರಿ ಎಂಟು ವರ್ಷಗಳ ನಂತ್ರ ಅರೆಸ್ಟ್ ಆಗಿದ್ದಾನೆ. ಭರ್ಜರಿ ಕಾರ್ಯಾಚರಣೆ ನಡೆಸಿರೊ ಹಳಿಯಾಳ ಪೊಲೀಸರು ಆರೋಪಿಯನ್ನು ಬೆಳಗಾವಿಯ ಸವದತ್ತಿಯಲ್ಲಿ ಪತ್ತೆ ಮಾಡಿ ಎತ್ತಾಕೊಂಡು ಬಂದಿದ್ದಾರೆ. ಹೀಗಾಗಿ, ಹಳಿಯಾಳ ಪೊಲೀಸರಿಗೆ ತಲೆನೋವಾಗಿದ್ದ ಪ್ರಕರಣವೊಂದು ಇದೀಗ ಬಯಲಾಗಿದೆ. ಪಂಚಪ್ಪ ಅಯ್ಯಪ್ಪ ಪವಾಡಿ ಎಂಬುವವನನ್ನ ಎಳೆದು ತರಲಾಗಿದೆ. 2014 ರಲ್ಲಿ..! ಅಂದಹಾಗೆ, 31.10.2014 ರಲ್ಲಿ, ಅಂದ್ರೆ ಎಂಟು ವರ್ಷಗಳ ಹಿಂದೆ, ಹಳಿಯಾಳದ ಯಲ್ಲಾಪುರ...

Post
ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಇಂದೂರು ಕೊಪ್ಪ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಹೆಸ್ಕಾಂ ಸಿಬ್ಬಂದಿಗೆ ಗಾಯ, ಕಿಮ್ಸ್ ಗೆ ರವಾನೆ.!

ಮುಂಡಗೋಡ ತಾಲೂಕಿನ ಇಂದೂರು ಹಾಗೂ ಕೊಪ್ಪ ನಡುವೆ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಹೆಸ್ಕಾಂ ನಲ್ಲಿ ಕಾರ್ಯನಿರ್ವಹಿಸುತ್ತಿರೊ ಬೆಳಗಾವಿ ಮೂಲದ ಮಂಜುನಾಥ್ ದಡ್ಡಿ ಎಂಬುವವನೇ ಗಾಯಗೊಂಡ ಬೈಕ್ ಸವಾರನಾಗಿದ್ದಾನೆ. ಇಂದು ಈತ ಬೈಕ್‌ ಮೇಲೆ ಬರುತ್ತಿದ್ದಾಗ, ಕೊಪ್ಪ ಬಳಿಯಲ್ಲಿ ಸ್ಕಿಡ್ ಆಗಿ ಬಿದ್ದಿದೆ. ಹೀಗಾಗಿ, ತಲೆಗೆ, ಹಾಗೂ ಮುಖಕ್ಕೆ ಗಾಯವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುವನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ‌. ಮುಂಡಗೋಡ...

Post
ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,

ತಡಸ ಬಳಿ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು..! ಮೈಲಾರಕ್ಕೆ ಟ್ರಾಕ್ಟರ್ ನಲ್ಲಿ ಹೊರಟಿದ್ದವರು ಮಸಣ ಸೇರಿದ್ರು,

ಶಿಗ್ಗಾವಿ: ತಾಲೂಕಿನ ಹೊನ್ನಾಪುರ ಬಳಿ ಭೀಕರ ಅಪಘಾತವಾಗಿದೆ. ಶ್ರೀ ಕ್ಷೇತ್ರ ಮೈಲಾರ ದೇವರ ದರ್ಶನಕ್ಕೆಂದು ಹೊರಟ್ಟಿದ್ದವರು ಮಸಣಕ್ಕೆ ಸೇರಿದ್ದಾರೆ. ವೇಗವಾಗಿ ಬಂದ್ ಸ್ವಿಪ್ಟ್ ಕಾರು ಟ್ಯಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಪರಿಣಾಮ, ಸ್ಥಳದಲ್ಲೆ ಇಬ್ಬರ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯವಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೊನ್ನಾಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಹನುಮಂತಪ್ಪ ಮುಲಗಿ (55), ಚಂದ್ರು ಸಿರಕೋಳ (40) ಮೃತ ದುರ್ದೈವಿಗಳಾಗಿದ್ದಾರೆ. ಮೃತರು ಹುಬ್ಬಳ್ಳಿ ಸಮೀಪದ ಸೆರೆವಾಡ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ನೂಲ್ವಿ ಗ್ರಾಮದಿಂದ...

Post
ಕತ್ತಲಲ್ಲಿ ಸುಸ್ಸು ಮಾಡೋಕೆ ಹೋಗಿದ್ದ ಪ್ರವಾಸಿಗ ಬಾವಿಯಲ್ಲಿ ಬಿದ್ದ..! ಮುಂದೇನಾಯ್ತು..?

ಕತ್ತಲಲ್ಲಿ ಸುಸ್ಸು ಮಾಡೋಕೆ ಹೋಗಿದ್ದ ಪ್ರವಾಸಿಗ ಬಾವಿಯಲ್ಲಿ ಬಿದ್ದ..! ಮುಂದೇನಾಯ್ತು..?

ಗೋಕರ್ಣ: ಮೂತ್ರ ವಿಸರ್ಜನೆಗೆ ಹೋಗಿ ಪ್ರವಾಸಿಗನೊಬ್ಬ ಬಾವಿಗೆ ಬಿದ್ದು ಕೆಲಹೊತ್ತು ಅಲ್ಲೇ ಪರದಾಡಿದ ವಿಚಿತ್ರ ಘಟನೆ ಕುಮಟಾ ತಾಲೂಕಿನ ಗೋಕರ್ಣದ ಮೇಲಿನಕೇರಿಯಲ್ಲಿ ನಡೆದಿದೆ. ದೆಹಲಿ ಮೂಲದ ರಾಮೇಶ್ವರ್ ಬಾವಿಗೆ ಬಿದ್ದ ಪ್ರವಾಸಿಗನಾಗಿದ್ದಾನೆ. ಯುವತಿಯೊಂದಿಗೆ ಗೋಕರ್ಣದ ಪ್ರವಾಸಕ್ಕೆ ಬಂದಿದ್ದ ಯುವಕ, ಮೂತ್ರವಿಸರ್ಜನೆಗೆ ಎಂದು ಕತ್ತಲಲ್ಲಿ ತೆರಳಿದ್ದಾಗ ತೆರದ ಬಾವಿಗೆ ಬಿದ್ದಿದ್ದ, ಹೀಗಾಗಿ, ಬಾವಿಯಲ್ಲಿ ಬಿದ್ದು ಹೊರಬರಲಾರದೇ ಕೆಲಹೊತ್ತು ಅಲ್ಲೇ ಪರದಾಡಿದ್ದ. ನಂತರ ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣೆ ಮಾಡಲಾಗಿದೆ. ಗೋಕರ್ಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!