ಅಂಕೋಲಾ: ತಾಲೂಕಿನ ಶಿರೂರು ಬಳಿ ಹೆದ್ದಾರಿ ಪಕ್ಕದಲ್ಲಿ ಗುಡ್ಡಕುಸಿತ ಉಂಟಾಗಿ ಹಲವರು ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದೆ. ಇನ್ನು ಇಬ್ಬರು ಮಣ್ಣಿನ ಅಡಿಯಲ್ಲಿ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಕಿ ಲಕ್ಷ್ಮಣ ನಾಯ್ಕ (47) ಶಾಂತಿ ನಾಯ್ಕ(36) ರೋಶನ (11) ಅವಾಂತಿಕಾ (6) ಜಗನ್ನಾಥ (55) ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಐಆರ್ಬಿ ಕಂಪನಿ ಹೆದ್ದಾರಿ ಅಗಲೀಕರಣಕ್ಕಾಗಿ ಭಾರೀ ಪ್ರಮಾಣದಲ್ಲಿ ಗುಡ್ಡ ಅಗೆದಿರುವ ಕಾರಣ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದೆ. ಇನ್ನೂ ಇದೇ ವೇಳೆ ಹೆದ್ದಾರಿಯಲ್ಲಿ ನಿಲ್ಲಿಸಿಟ್ಟ...
Top Stories
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
Category: ಮಳೆ ಅವಾಂತರ
ನಿರಂತರ ಮಳೆ ಹಿನ್ನೆಲೆ ದೇವಿಮನೆ ಬಳಿ ಗುಡ್ಡ ಕುಸಿತ, ಶಿರಸಿ- ಕುಮಟಾ ರಸ್ತೆ ಬಂದ್..!
ರಾತ್ರಿಯಿಡಿ ಸುರಿದ ಭಾರೀ ಮಳೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಾಂತರಗಳು ಸೃಷ್ಟಿಯಾಗಿವೆ. ಶಿರಸಿ- ಕುಮಟಾ ರಸ್ತೆಯ ದೇವಿಮನೆ ಮತ್ತು ರಾಗಿ ಹೊಸಳ್ಳಿ ಮದ್ಯೆ ರಸ್ತೆ ಮೇಲೆ ಗುಡ್ಡು ಕುಸಿದಿದೆ. ಪರಿಣಾಮ ಶಿರಸಿ- ಕುಮಟಾ ರಸ್ತೆ ಬಂದ್ ಆಗಿದೆ. ರಾತ್ರಿ ಎರಡು ಗಂಟೆ ಸುಮಾರಿಗೆ ನಿರಂತರ ಮಳೆಯಿಂದ ರಸ್ತೆ ಮೇಲೆಯೇ ಗುಡ್ಡ ಕುಸಿದಿದ್ದು, ತೆರವು ಕಾರ್ಯಾಚರಣೆ ನಡೆಸಲಾಗಿದೆ ಅಂತಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನೆಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ಅದ್ರಲ್ಲೂ, ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ ಈ ಎಂಟೂ ತಾಲೂಕುಗಳಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ ಹಾಗೂ ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 15 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ...
ಜಿಲ್ಲೆಯಲ್ಲಿ ಕಡಿಮೆಯಾದ ಮಳೆ, ಕಾಳಜಿ ಕೇಂದ್ರಗಳಿಂದ ಮನೆಗಳಿಗೆ ತೆರಳಿದ ಸಂತ್ರಸ್ಥರು : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
ಕಾರವಾರ: ಜಿಲ್ಲೆಯಲ್ಲಿ ಬುಧವಾರದಂದು ಮಳೆ ಕ್ಷೀಣಗೊಂಡಿದೆ. ಹೊನ್ನಾವರ ತಾಲ್ಲೂಕಿನ 3 ಮತ್ತು ಕುಮಟಾದ 2 ಕಾಳಜಿ ಕೇಂದ್ರ ಸೇರಿದಂತೆ ಒಟ್ಟು 5 ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದ ಎಲ್ಲಾ ಸಂತ್ರಸ್ಥರು ತಮ್ಮ ಮನೆಗಳಿಗೆ ತೆರಳಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ 2 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಜೂನ್ 1 ರಿಂದ ಇದುವರೆಗೆ ಮಳೆಯಿಂದಾಗಿ 1 ಸಾವಾಗಿದೆ. 8 ಮನೆಗಳು ಸಂಪೂರ್ಣ ಹಾನಿಯಾಗಿವೆ, 18 ಮನೆಗಳು ತೀವ್ರ ಹಾನಿ, 119 ಮನೆಗಳಿಗೆ ಭಾಗಶಃ...
ಜಿಲ್ಲೆಯ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ, 8 ಕಾಳಜಿ ಕೇಂದ್ರಗಳಲ್ಲಿ 313 ಜನರಿಗೆ ಆಶ್ರಯ : ಡಿಸಿ ಲಕ್ಷ್ಮೀಪ್ರಿಯಾ ಕೆ.
ಕಾರವಾರ; ಜಿಲ್ಲೆಯಲ್ಲಿ ಸೋಮವಾರ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಿದ್ದು, ಹೊನ್ನಾವರ ತಾಲ್ಲೂಕಿನಲ್ಲಿ ತೆರೆಯಲಾದ 8 ಕಾಳಜಿ ಕೇಂದ್ರಗಳಲ್ಲಿ 313 ಮಂದಿ ಆಶ್ರಯ ಪಡೆದಿದ್ದಾರೆ, ಅವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ ಅಂತಾ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ತೀವ್ರ ಮಳೆಯಿಂದ ತೊಂದರೆಗೊಳಗಾದ ವಿವಿಧ ಗ್ರಾಮಗಳ ಸಾರ್ವಜನಿಕರಿಗೆ ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯುವಂತೆ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳೊಂದಿಗೆ...