ದಾವಣಗೇರೆ; ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ (94) ವಿಧವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Category: ಈ ಕ್ಷಣದ ಬ್ರೇಕಿಂಗ್ ನ್ಯೂಸ್
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!
Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು,...
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿ ಶಿಸ್ತು ಸಮಿತಿ 6 ವರ್ಷಗಳ ಕಾಲ ಉಚ್ಚಾಟನೆ ಮಾಡುತ್ತಿದ್ದಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪಷ್ಟನೆ ಕೊಟ್ಟಿದ್ದಾರೆ. ನನ್ನ ಮೇಲೆ ನನ್ನ ಪೂಜ್ಯ ತಂದೆಯ ಮೇಲೆ ಮಾತಾಡಿದರು ಸಹ ನಾನು ಕೇಂದ್ರದ ವರಿಷ್ಟರಿಗೆ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ವಿಜಯೇಂದ್ರ ಹೇಳಿದ್ದಿಷ್ಟು..! ಭಾರತೀಯ ಜನತಾ ಪಾರ್ಟಿ, ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆಯನ್ನು ಪಡೆದಿರುವ ರಾಜಕೀಯ ಪಕ್ಷ, ಸಂಘ...
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಬಿಜೆಪಿಯ ಫೈರ್ ಬ್ರಾಂಡ್ ಎಂದೇ ಹೆಸರಾಗಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿ ಹೈಕಮಾಂಡ ಶಾಕ್ ಕೊಟ್ಟಿದೆ. ಬಸನಗೌಡ ಪಾಟೀಲ ಯತ್ನಾಳರಿಗೆ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಸ್ವಪಕ್ಷಿಯರ ವಿರುದ್ಧ ಬಹಿರಂಗ ಸಮರ ಸಾರಿದ್ದ ಯತ್ನಾಳರು, ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಬದಲಾವಣೆಗೆ ಧ್ವನಿ ಎತ್ತಿದ್ದರು.
ಇಂದೂರು ಅರಣ್ಯದಲ್ಲಿ ರಾತ್ರೋ ರಾತ್ರಿ ಅಕ್ರಮ ಮಣ್ಣು ಸಾಗಾಟ, ಒಂದು JCB, ಟ್ರ್ಯಾಕ್ಟರ್ ವಶಕ್ಕೆ ಪಡೆದ ಅರಣ್ಯ ಅಧಿಕಾರಿಗಳು..!
ಮುಂಡಗೋಡ ತಾಲೂಕಿನ ಇಂದೂರ ಸಮೀಪದ, ಮಲಬಾರ್ ಕಾಲೋನಿಯ ಅರಣ್ಯದಲ್ಲಿ ಅಕ್ರಮ ಮಣ್ಣು ಸಾಗಾಟ ನಿರಂತರವಾಗಿದೆ ಅನ್ನೋ ಆರೋಪವಿದೆ. ಹೀಗಾಗಿ, ನಿನ್ನೆ ಶನಿವಾರ ತಡ ರಾತ್ರಿ ಮಲಬಾರ್ ಕಾಲೋನಿಯ ಹಾರನಕೇರಿಯ ಹತ್ತಿರ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ವೇಳೆ ಅರಣ್ಯ ಸಿಬ್ಬಂದಿಗಳು ದಾಳಿ ಮಾಡಿದ್ದಾರೆ. ಪರಿಣಾಮ ಅಕ್ರಮವಾಗಿ ಮಣ್ಣು ಸಾಗಾಟದಲ್ಲಿ ತೊಡಗಿದ್ದ ಒಂದು JCB ಹಾಗೂ ಒಂದು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಇಂದೂರು ಸೆಕ್ಷೆನ್ ನ ಅರಣ್ಯ ಇಲಾಖೆಗೆ ಸಂಬಂಧಿಸಿದ ಕೆರೆಯ ಪಕ್ಕದಲ್ಲಿನ ಅರಣ್ಯದಲ್ಲಿ ಅಕ್ರಮವಾಗಿ ರಾತ್ರೋ ರಾತ್ರಿ...
ಮುಂಡಗೋಡ ಶಿವಾಜಿ ಸರ್ಕಲ್ ನಲ್ಲಿ ಭೀಕರ ದುರಂತ, ಟಿಪ್ಪರ್ ಅಡಿ ಸಿಲುಕಿ ಪಾದಾಚಾರಿಯ ದೇಹವೇ ಛಿದ್ರ, ಛಿದ್ರ..!
ಮುಂಡಗೋಡಿನ ಶಿವಾಜಿ ಸರ್ಕಲ್ ನಲ್ಲಿ ಕಂಡೂ ಕೇಳರಿಯದ ಭಯಾನಕ ಘಟನೆ ನಡೆದು ಹೋಗಿದೆ. ಟಿಪ್ಪರ್ ಹಿಂಬದಿಯ ಗಾಲಿಗೆ ಸಿಲುಕಿದ ಪಾದಾಚಾರಿ ವ್ಯಕ್ತಿಯೋರ್ವನ ದೇಹ ಛಿದ್ರ ಛಿದ್ರಗೊಂಡಿದೆ. ಘಟನೆಯ ಭಯಾನಕತೆಗೆ ಜನ ಬೆಚ್ಚಿ ಬಿದ್ದಿದ್ದಾರೆ. ಆದ್ರೆ, ಹೀಗೆ ದಾರುಣ ಸಾವು ಕಂಡಿರೋ ವ್ಯಕ್ತಿ ಯಾರು..? ಎಲ್ಲಿಯವನು ಅನ್ನೋದು ಇನ್ನು ತಿಳಿದು ಬಂದಿಲ್ಲ.. ಅಂದಹಾಗೆ, ಸಂಜೆ ಶಿವಾಜಿ ಸರ್ಕಲ್ ನಲ್ಲಿ ಘಟನೆ ನಡೆದಿದೆ. ಟಿಪ್ಪರ್ ಹಿಂಬದಿಯ ಚಕ್ರಕ್ಕೆ ಸಿಲುಕಿರೋ ಪಾದಾಚಾರಿ ಸ್ಥಳದಲ್ಲೇ ಚಿದ್ರ ಚಿದ್ರಗೊಂಡಿದ್ದಾನೆ. ದೇಹದ ಬಹುತೇಕ ಭಾಗ...
ಉತ್ತರ ಕನ್ನಡದ ಹೆಮ್ಮೆ, ಹಾಡುಹಕ್ಕಿ, ಜಾನಪದ ಕೋಗಿಲೆ ಸುಕ್ರಿ ಬೊಮ್ಮಗೌಡ ವಿಧಿವಶ..!
ಅಂಕೋಲಾ: ಅನಾರೋಗ್ಯಕ್ಕೆ ಒಳಗಾಗಿದ್ದ ಹಾಡುಹಕ್ಕಿ ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮ ಗೌಡ ಅವರು ಇಂದು ನಿಧನರಾಗಿದ್ದಾರೆ. ಅಂಕೋಲಾ ತಾಲೂಕಿನ ಬಡಿಗೇರಿ ಗ್ರಾಮದ ತಮ್ಮ ಮನೆಯಲ್ಲಿ ನಿಧನ ಹೊಂದಿದ ಹಾಡುಹಕ್ಕಿ ಸುಕ್ರಿ ಬೊಮ್ಮ ಗೌಡ ಅವರಿಗೆ 88 ವರ್ಷ ವಯಸ್ಸಾಗಿತ್ತು. ಇವರಿಗೆ ಪದ್ಮಶ್ರೀ, ನಾಡೋಜ, ರಾಜ್ಯೋತ್ಸವ, ಜಾನಪದ ಶ್ರೀ ಪ್ರಶಸ್ತಿ ಪಡೆದಿದ್ದು, 2017 ರಲ್ಲಿ ಪದ್ಮಶ್ರೀ ಪ್ರಶಸ್ತಿ ಲಭಿಸಿತ್ತು ಜಾನಪದ ಹಾಡುಗಳ ಮೂಲಕ ಸಮುದಾಯದ ಮಹಿಳೆಯರ ಪರಿಚಯಿಸುವ ಕಾರ್ಯ ನಿರ್ವಹಿಸಿದ್ದರು. ಅನೇಕ ಹೋರಾಟಗಳಲ್ಲಿ ಸಹ ಇವರು ಮುಂಚೂಣಿ ಯಲ್ಲಿ...
ನಾಲ್ಕೂವರೇ ದಶಕಗಳಿಂದ ಎಣ್ಣೆಇಲ್ಲದೇ ಉರಿಯುತ್ತಿದ್ದ ಚಿಗಳ್ಳಿಯ ದೀಪಗಳು ಆರಿ ಹೋದ್ವಾ..?
ನಿಜ ಈ ಸುದ್ದಿ ಮುಂಡಗೋಡಿಗರ ಪಾಲಿಗೆ ನಿಜಕ್ಕೂ ಬಲೂ ನೋವು, ಅಚ್ಚರಿ, ಆತಂಕ ತರುವಂತದ್ದು. ಯಾಕಂದ್ರೆ, ಕಳೆದ 45 ವರ್ಷಗಳಿಂದ ನಡೆದುಕೊಂಡು ಬಂದಿದ್ದ, ಭಕ್ತಿ ಭಾವುಕತೆಗೆ ಸಾಕ್ಷಿಯಾಗಿದ್ದ ತ್ರಿಮೂರ್ತಿಗಳ ಪ್ರತಿರೂಪದಂತೆ ಇದ್ದ ಆ ದೀಪಗಳು ಆರಿ ಹೋಗಿವೆ ಅನ್ನೋ ಸುದ್ದಿ ಇದೆ. ಆದ್ರೆ, ಖಚಿತತೆಯ ಅವಶ್ಯಕತೆ ಇದೆ. ಮುಂಡಗೋಡ ತಾಲೂಕಿನ ಹೆಮ್ಮೆಯಾಗಿದ್ದ, ಐತಿಹಾಸಿಕ, ಚಿಗಳ್ಳಿಯ ವಿಶ್ವ ವಿಖ್ಯಾತ, ಎಂದೂ ಆರದ ದೀಪಗಳು ಆರಿಹೋದ್ವಾ..? ಇಂತಹದ್ದೊಂದು ಅಚ್ಚರಿಯ, ಆತಂಕದ ಸುದ್ದಿ ಹೊರಬಿದ್ದಿದೆ. ಇವತ್ತು ಅಂದ್ರೆ, ಬುಧವಾರ ಸಂಜೆ ಹೊತ್ತಿನಲ್ಲಿ...
NMD ಜಮೀರ್ ಅಹ್ಮದ್ ಗೆ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ಮುಂಡಗೋಡ ಕೋರ್ಟ್..!
ಮೀಟರ್ ಬಡ್ಡಿ ದಂಧೆಯ ಆರೋಪ ಹಿನ್ನೆಲೆಯಲ್ಲಿ ಬರೋಬ್ಬರಿ ನಾಲ್ಕು ಕೇಸು ಹೊತ್ತು, ಮುಂಡಗೋಡ ಕೋರ್ಟ್ ಗೆ ಸರೆಂಡರ್ ಆಗಿರೋ NMD ಜಮೀರ್ ಅಹ್ಮದ್ ದರ್ಗಾವಾಲೆಗೆ, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ಹೀಗಾಗಿ ,ಸದ್ಯ ಪೊಲೀಸರ ಅತಿಥಿಯಾಗಿರೋ ಜಮೀರ್ ಎರಡು ದಿನ ಖಾಕಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕಿದೆ. ಅಂದಹಾಗೆ..! ಸೋಮವಾರ ತಡರಾತ್ರಿ ಪೊಲೀಸರ ಭರ್ಜರಿ ಕಾರ್ಯಾಚರಣೆಯಲ್ಲಿ, ಮೀಟರ್ ಬಡ್ಡಿ ಕುಳಗಳಿಗೆ ಹಾಗೂ ಅಕ್ರಮಿಗಳಿಗೆ ಗಾಳ ಹಾಕಿದ್ದರು. ಇದ್ರಲ್ಲಿ, ಹಲವರನ್ನು ವಶಕ್ಕೆ ಪಡೆದು ಕೇಸು...
NMD ಜಮೀರ್ ಕೋರ್ಟಿಗೆ ಶರಣು..! ಎಸ್ಪಿ ನಾರಾಯಣ್ ರ “ಗುರಿ” ಗೆ ಥರಗುಟ್ಟಿದ ಮುಂಡಗೋಡ ಮೀಟರ್ ಬಡ್ಡಿ ಮಾಫಿಯಾ..!
ಮುಂಡಗೋಡಿನಲ್ಲಿ ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ನಡೆದಿದ್ದ ಸಮರ, ಕೊನೆಗೂ ಮುಂಡಗೋಡಿನ ಮೀಟರ್ ಬಡ್ಡಿ ಮಾಫಿಯಾ ಥರಗುಟ್ಟುವಂತೆ ಮಾಡಿದೆ. ನಿನ್ನೆಯಷ್ಟೇ ಹಲವು ಜನ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ನಂತರದಲ್ಲಿ ಮುಂಡಗೋಡಿನ NMD ಗ್ರೂಪ್ ನ ಜಮೀರ್ ಅಹ್ಮದ್ ದರ್ಗಾವಾಲೆ ಕೋರ್ಟಿಗೆ ಶರಣಾಗಿದ್ದಾನೆ ಅಂತಾ ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ತಪ್ಪಿಸಿಕೊಂಡಿದ್ನಾ..? ಸೋಮವಾರ ತಡರಾತ್ರಿ ಪೊಲೀಸ್ರು ನಡೆಸಿದ್ದ ದಾಳಿ ವೇಳೆ, ಪೊಲೀಸರ ಕೈಗೆ ಸಿಗದೆ ಈತ ತಪ್ಪಿಸಿಕೊಂಡಿದ್ದ ಅಂತ ಹೇಳಲಾಗಿತ್ತು. ಹೀಗಾಗಿ, NMD ಜಮೀರ್...
- 1
- 2









