ಮುಂಡಗೋಡ ಪೊಲೀಸರು ಅಲರ್ಟ್ ಆಗಿದ್ದಾರೆ. ಹೀಗಾಗಿನೆ, ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಬೇಧಿಸಿದ್ದಾರೆ. ಜನೆವರಿ 27 ರಂದು ನಡೆದಿದ್ದ ಮನೆಗಳ್ಳತನ ಕೇಸಲ್ಲಿ ಇಬ್ಬರು ಲೋಕಲ್ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮೊನ್ನೆ ಜನೆವರಿ 27 ರಂದು ಹಾಡಹಗಲೇ ಪಟ್ಟಣದ ವಡ್ಡರ ಓಣಿಯಲ್ಲಿನ ತಿಪ್ಪವ್ವ ತಿಪ್ಪಣ್ಣ ವಡ್ಡರ್ ಎಂಬುವವರ ಮನೆಗೆ ಹಿಂಬಾಗಿಲಿನಿಂದ ನುಗ್ಗಿ, ಟ್ರಿಜರಿಯಲ್ಲಿ ಇಟ್ಟಿದ್ದ , 05 ಗ್ರಾಂ ಬಂಗಾರದ 32 ಗುಂಡುಗಳು ಇರುವ ಬೋರ್ ಮಾಳ ಸರ್-01. ಅಂದಾಜು ಮೊತ್ತ 30.000/-ರೂ. 03 ಗ್ರಾಂ...
Top Stories
ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಕಾರಲ್ಲಿದ್ದ ಮೂವರೂ ಸ್ಥಳದಲ್ಲೇ ಸಾವು..!
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಅವಿರೋಧ ಆಯ್ಕೆ..!
ಹೊನ್ನಾವರದ ಗೇರುಸೊಪ್ಪ ಬಳಿ ಗುಡ್ಡ ಕುಸಿತ, ರಸ್ತೆ ಸಂಚಾರಕ್ಕೆ ಅಡಚಣೆ..!
ಯಲ್ಲಾಪುರ ಪೊಲೀಸ್ರ ದಾಳಿ, ಅಕ್ರಮವಾಗಿ ನಾಡಬಂದೂಕು ಇಟ್ಕೊಂಡಿದ್ದ ವ್ಯಕ್ತಿ ಆರೆಸ್ಟ್..!
ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!
ಮಹೀಂದ್ರಾ ಗ್ರೂಪ್ನ ಈ ಸ್ಟಾಕ್ನಲ್ಲಿ HDFC ಮ್ಯೂಚುವಲ್ ಫಂಡ್ನ ಪಾಲು ಇಳಿಕೆ : 7.34% ರಿಂದ 5.13% ಮಟ್ಕಕ್ಕೆ ತಗ್ಗಿದೆ..!
ಪರಿಶಿಷ್ಟ ಜಾತಿಗಳ ಸಮೀಕ್ಷೆ: ಉ.ಕ ಜಿಲ್ಲೆಯಲ್ಲಿ ಶೇ.100.32 ಸಾಧನೆ..!
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್ಗೆ ಪತ್ನಿಯಿಂದ ಕಪಾಳ ಮೋಕ್ಷ..?
ಮೊಬೈಲ್ ಕ್ಯಾಂಟೀನ್ ಖರೀದಿ: ಪ.ಜಾತಿ ಪಂಗಡದವರಿಂದ ಅರ್ಜಿ ಆಹ್ವಾನ..!
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ : ನಾಗೇಶ್ ರಾಯ್ಕರ್..!
ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್..! ಯಾರು ಗೊತ್ತೆ..?
ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!
ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ..!
ಚಿನ್ನದ ಬೆಲೆ 10 ಗ್ರಾಂಗೆ ₹490 ಏರಿಕೆ, ಬೆಳ್ಳಿ ದರ ಸ್ಥಿರ; ಈಗ ಗೋಲ್ಡ್ ರೇಟ್ ಎಷ್ಟಿದೆ ಚೆಕ್ ಮಾಡಿ..!
ಮಂಗಳವಾರ ಸೆನ್ಸೆಕ್ಸ್ 625 ಪಾಯಿಂಟ್ಸ್ ನಷ್ಟದಲ್ಲಿ ಕೊನೆ ; ಷೇರುಪೇಟೆಯ 10 ಕೀ ಹೈಲೈಟ್ಸ್ ಇಲ್ಲಿದೆ..!
ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಕಿಕ್-ಬಾಕ್ಸಿಂಗ್ ಪಂದ್ಯದಲ್ಲಿ ಸೆಣಸಾಡಿದ ಎರಡು ರೋಬೋಟ್ ಗಳು-ವೀಕ್ಷಿಸಿ..!
Category: ಈ ಕ್ಷಣದ ಬ್ರೇಕಿಂಗ್ ನ್ಯೂಸ್
ಮುಂಡಗೋಡ ಶಿವಾಜಿ ಸರ್ಕಲ್, ಕೋರ್ಟ ಬಳಿಯೇ ನಡೀತು ಮತ್ತೊಂದು ಅಮಾನುಷ ಹಲ್ಲೆ..! ಅಷ್ಟಕ್ಕೂ, ಆ ವ್ಯಕ್ತಿಗೆ ಅಟ್ಟಾಡಿಸಿ, ಚಪ್ಪಲಿಯಿಂದ ಹೊಡೆದದ್ದು ಯಾರು..?
ಅದೇನಾಗಿದೆ ಮುಂಡಗೋಡಿಗೆ..? ಇಲ್ಲಿ ಯಾವ ಕ್ಷಣದಲ್ಲಿ ಏನಾಗತ್ತೋ ಯಾರಿಗೂ ಅರ್ಥ ಆಗ್ತಿಲ್ಲ..! ನೀವೇ ಒಮ್ಮೆ ಯೋಚಿಸಿ, ಕಳೆದ ಕೆಲ ತಿಂಗಳ ಹಿಂದಷ್ಟೇ ಪಟ್ಟಣದ ಹೃದಯ ಭಾಗ, ಅದೂ ಕೂಡ ಮಾನ್ಯ ನ್ಯಾಯಾಧೀಶರು ಇರುವ ಕೋರ್ಟ್ ಆವರಣದಲ್ಲೇ ಅದೇಲ್ಲಿಂದಲೋ ಬಂದಿದ್ದ “ರೌಡಿ”ಗಳ ತಂಡ ಅದ್ಯಾರನ್ನೋ ಟಾರ್ಗೆಟ್ ಮಾಡಿ, ಮಚ್ಚು ಝಳಪಿಸಿ ಇಡೀ ಮುಂಡಗೋಡಿನ ಜನರಲ್ಲಿ ಆತಂಕ ಹುಟ್ಟಿಸಿತ್ತು. ಅದಿನ್ನು ಯಾರೂ ಮರೆತಿಲ್ಲ ಅಲ್ವಾ..? ಮತ್ತದೇ “ನ್ಯಾಯ”ದ ಅಂಗಳ..! ಇನ್ನು ಅದಾಗಿ, ಕೆಲ ದಿನಗಳಲ್ಲೇ ಇದೇ ಶಿವಾಜಿ ಸರ್ಕಲ್,...
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸ್: ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ರು..!
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸಲ್ಲಿ ಪೊಲೀಸ್ರು ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಕೇಸಿನ ಬಹುತೇಕ ಮಾಸ್ಟರ್ ಮೈಂಡ್ ಅಂತಲೇ ಹೇಳಲಾಗಿರೋ ಇಬ್ಬರು ಆರೋಪಿಗಳನ್ನು ದೂರದ ಮುಂಬಯಿಂದ ಎಳೆದು ತಂದಿದ್ದಾರೆ. ಈ ಮೂಲಕ ಕೇಸಿನ ಬಹುತೇಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಅಂದಹಾಗೆ, ಫಯಾಜ್ ಬಿಜಾಪುರ್ ಹಾಗೂ ಸಾದಿಕ್ ವಾಲಿಕಾರ್ ಬಂಧಿತರು. ಸಣ್ಣದೊಂದು ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿರೋ ಮುಂಡಗೋಡ ಪೊಲೀಸ್ರು ಮಹಾರಾಷ್ಟ್ರದ ಮುಂಬಯಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ:-11/01/2024 ರಂದು ಆರೋಪಿರಾದ 1].ಅಲ್ಲಾಹುದ್ದೀನ್ @ ರಹೀಮ್ ತಂದೆ ಮಹಮ್ಮದ್...
ಯಲ್ಲಾಪುರ ಅರಬೈಲು ಘಟ್ಟದಲ್ಲಿ ಭೀಕರ ಅಪಘಾತ, 10 ಜನ ಸ್ಥಳದಲ್ಲೇ ಸಾವು..! 15 ಜನರಿಗೆ ಗಾಯ..!
ಯಲ್ಲಾಪುರದ ಅರಬೈಲು ಘಟ್ಟದ ಗುಳ್ಳಾಪುರ ಬಳಿ ಭೀಕರ ಅಪಘಾತವಾಗಿದೆ. ತರಕಾರಿ ಸಾಗಿಸುತ್ತಿದ್ದ ಅಶೋಕ ಲೈಲ್ಯಾಂಡ್ ವಾಹನ ರಸ್ತೆಬದಿಯ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿಬಿದ್ದಿದೆ. ಪರಿಣಾಮ 10 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ, 15 ಜನರಿಗೆ ಗಾಯವಾಗಿದೆ. ಇದ್ರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಮೃತರೇಲ್ಲರೂ ಹಾವೇರಿ ಜಿಲ್ಲೆಯ ಸವಣೂರಿನವರು ಎನ್ನಲಾಗಿದ್ದು. ಕುಮಟಾಗೆ ತರಕಾರಿ ಸಾಗಿಸುತ್ತಿದ್ದರು ಎನ್ನಲಾಗಿದೆ. 15 ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಅದ್ರಲ್ಲಿ ಹಲವರ ಸ್ಥಿತಿ ಗಂಭಿರವಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ...
ಮಹಾರಾಷ್ಟ್ರದಿಂದ ಕಬ್ಬು ಕಟಾವಿಗೆ ಬಂದಿದ್ದ ಅಪ್ರಾಪ್ತೆಯನ್ನ ಆ ಹುಡುಗ ಅತ್ಯಾಚಾರ ಮಾಡಿದ್ನಾ..? ಹಾಗಿದ್ರೆ ಕೇಸ್ ಏನಾಯ್ತು..?
ಮಹಾರಾಷ್ಟ್ರದಿಂದ ಕಬ್ಬು ಕಡಿಯಲು ಮುಂಡಗೋಡ ತಾಲೂಕಿಗೆ ಬಂದಿರೋ ಬಡ ಕಾರ್ಮಿಕರ ಗುಂಪಿನಲ್ಲಿದ್ದ 13 ವರ್ಷದ ಅಪ್ರಾಪ್ತ ಬಾಲಕಿಯನ್ನು ಯುವಕನೋರ್ವ ಅತ್ಯಾಚಾರ ಮಾಡಿ, ಎಲ್ಲಿಗೋ ಕರೆದೊಯ್ದಿದ್ದ ಅನ್ನೋ ಬಗ್ಗೆ ಆ ಬಾಲಕಿಯ ಪೋಷಕರು ಮುಂಡಗೋಡ ಠಾಣೆಗೆ ಮಾಹಿತಿ ನೀಡಿದ್ದರು ಎನ್ನಲಾಗಿದ್ದು, ಅಲ್ಲದೇ ದೂರು ಕೊಡಲು ರೆಡಿಯಾಗಿದ್ದರಂತೆ, ಆದ್ರೆ ಆ ಪ್ರಕರಣ ಏನಾಯ್ತು ಅನ್ನೊ ಬಗ್ಗೆ ತಾಲೂಕಿನಾದ್ಯಂತ ಈಗ ಚರ್ಚೆ ಆಗ್ತಿದೆ. ದೂರು ಕೊಡಲು ಬಂದಿದ್ರು..! ಯಾವಾಗ, ಸಂತ್ರಸ್ಥ ಬಾಲಕಿಯ ಪೋಷಕರು ಮುಂಡಗೋಡ ಠಾಣೆಯ ಮೆಟ್ಟಿಲೇರಿ, ನನ್ನ ಮಗಳಿಗೆ ಹೀಗೇಲ್ಲ...
ಮುಂಡಗೋಡ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಬೈಕ್ ಅಪಘಾತ, ವೃದ್ದನ ಕಾಲು ಕಟ್..!
ಮುಂಡಗೋಡ ಪಟ್ಟಣದ ಬೆಂಡಿಗೇರಿ ಪೆಟ್ರೊಲ್ ಬಂಕ್ ಹತ್ತಿರ ಭೀಕರ ಅಪಘಾತವಾಗಿದೆ. ಪೆಟ್ರೊಲ್ ತುಂಬಿಸಿಕೊಂಡು ಬರುತ್ತಿದ್ದ ಲೂನಾ ಎಕ್ಸೆಲ್ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ಲೂನಾ ಎಕ್ಸೆಲ್ ಸವಾರನ ಬಲಗಾಲು ಕಟ್ ಆಗಿದ್ದು ಗಂಭೀರ ಗಾಯವಾಗಿದೆ. ಚೌಡಳ್ಳಿಯ ಸಹದೇವ್ ಮಾಯಣ್ಣವರ (65) ಎಂಬುವವರೇ ಅಪಘಾತಕ್ಕೀಡಾಗಿದ್ದಾರೆ. ಸದ್ಯ ತಾಲೂಕಾಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- 1
- 2