ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಮಂಗಳವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಡುಪಿ ನಗರದ ಹೊರವಲಯದ ಕುಕ್ಕಿಕಟ್ಟೆ ಎಂಬಲ್ಲಿ ಆಶಾ ಶೆಟ್ಟಿ (48) ಎಂಬವರು ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯವಾಗಿದ್ದರೆಂದು ತಿಳಿದು ಬಂದಿದೆ. ಮೃತಳ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು...
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
Category: ಏಕ್ ದಂ ಫ್ರೆಶ್
ಮುಂಡಗೋಡಿಗೆ ಸಿಮಾನಿ ಎಸ್.ಎಸ್. ನೂತನ ಪೊಲೀಸ್ ಇನ್ಸ್ ಪೆಕ್ಟರ್..!
ಮುಂಡಗೋಡಿಗೆ ನೂತನ ಪಿಐ ಆಗಿ, ಸಿಮಾನಿ ಎಸ್.ಎಸ್. ಬರಲಿದ್ದಾರೆ. ಸದ್ಯ ವಿಜಯಪುರದ DCRE (Directorate of Civil Rights Enforcement) ನಲ್ಲಿ ಕಾರ್ಯ ನಿರ್ವಹಿಸುತ್ತಿರೋ ಸಿಮಾನಿ ಎಸ್.ಎಸ್. ರವರನ್ನು ತಕ್ಷಣವೇ ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪಿಐ ಆಗಿದ್ದ, ಪ್ರಭುಗೌಡ ಕಿರೆದಳ್ಳಿ, ಡಿವೈಎಸ್ಪಿಯಾಗಿ ಬಡ್ತಿ ಹೊಂದಿ ಬಾಗಲಕೋಟೆ ಜಿಲ್ಲೆಗೆ ವರ್ಗಾವಣೆಯಾಗಿದ್ದರು.
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ..!
ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ನಿಧನರಾಗಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದು, ಜುಲೈ 18ರಂದು ಮನೆಯಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡೀಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ವೇಳೆ ಮೆದುಳುಗೆ ಏಟು ಬಿದ್ದರೋದು ಬೆಳಕಿಗೆ ಬಂದಿತ್ತು, ಹೀಗಾಗಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಪರ್ನಾಂಡೀಸ್ ವಿಧಿವಶರಾಗಿದ್ದಾರೆ. 1941ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್, 1980ರಲ್ಲಿ...
ಮಂಗಳೂರು ಮಹಿಳೆಯ ದರೋಡೆ ಯತ್ನ ಕೇಸ್ ಅಸಲೀ ಅಲ್ಲ ಕಣ್ರಿ..! ಹಾಗಾದ್ರೆ ಏನದು..?
ಮಂಗಳೂರಿನಲ್ಲಿ ಮಹಿಳೆಯ ದರೋಡೆಗೆ ಯತ್ನ ಪ್ರಕರಣ ಅಸಲೀ ಅಲ್ಲ ಬದಲಾಗಿ ಮಂಗಳೂರು ಪೊಲೀಸರು ನಡೆಸಿದ ಅಣಕು ಪ್ರದರ್ಶನವಂತೆ. ಹಾಗಂತ, ಘಟನೆ ಬಗ್ಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ. ಇದು ನಿಜವಾದ ಘಟನೆ ಅಲ್ಲ, ಪೊಲೀಸ್ ಇಲಾಖೆಯಿಂದ ಮಾಡಲಾದ ಅಣಕು ಕಾರ್ಯಾಚರಣೆಯಂತೆ. ಇಂತಹ ಘಟನೆ ಆದಾಗ ಸಾರ್ವಜನಿಕರು ಹೇಗೆ ಪ್ರತಿಕ್ರಿಯಿಸುತ್ತಾರೆ..? ಪೊಲೀಸರು ಎಷ್ಟು ಬೇಗ ಸ್ಪಂಧಿಸುತ್ತಾರೆ..? ಈ ಎಲ್ಲದರ ಬಗ್ಗೆ ತಿಳಿದುಕೊಳ್ಳಲು ಮಾಡಲಾದ ಅಣಕು ಕಾರ್ಯಾಚರಣೆಯಾಗಿತ್ತು ಅಂತಾ ಪೊಲೀಸ್ ಆಯುಕ್ತರು ಸ್ಪಷ್ಟನೆ ನೀಡಿದ್ದಾರೆ. ಮಂಗಳೂರಿನಲ್ಲಿ ಇತ್ತಿಚೆಗೆ...
ಶಾಸಕನಿಗೆ ಹೂಮಳೆಗೈದ “MLA ಭಕ್ತ” ಪೊಲೀಸರಿಗೆ ಎಸ್ಪಿ ನೋಟಿಸ್..!
ಬೆಳಗಾವಿ: ಕಿತ್ತೂರು ಶಾಸಕರಿಗೆ ಬಹುಪರಾಕ್ ಅಂತಾ ಹೂಮಳೆಗರೆದು, ಮಹಾರಾಜನಂತೆ ಮೆರೆಸಿದ ಪೋಲಿಸ್ ಅಧಿಕಾರಿಗಳಿಗೆ ಎಸ್ಪಿ ನೋಟಿಸ್ ನೀಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ್ ಹಾಗೂ ಪತ್ನಿಗೆ ಹೂಮಳೆಗೈದ ಪೋಲಿಸ್ ಅಧಿಕಾರಿಗಳಿಗೆ ಬೆಳಗಾವಿ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿಯಿಂದ ನೋಟಿಸ್ ಜಾರಿಗೊಳಿಸಲಾಗಿದೆ. ಹುಟ್ಟುಹಬ್ಬದ ನಿಮಿತ್ತ ಬೈಲಹೊಂಗಲದ ಶಾಸಕ ಮಹಾಂತೇಶ ದೊಡಗೌಡರ ಹುಟ್ಟು ಹಬ್ಬದ ಹಿನ್ನೆಲೆ ಅವ್ರ ಮನೆಗೆ ತೆರಳಿ ಪುಷ್ಪವೃಷ್ಠಿ ಮಾಡಿದ್ದ ಪೋಲಿಸರಿಗೆ ಬಿಸಿ ಮುಟ್ಟಿಸಲಾಗಿದೆ. ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ, ಬೈಲಹೊಂಗಲ ಠಾಣೆ ಸಿಪಿಐ ಯು.ಬಿ. ಸಾತೇನಹಳ್ಳಿ,...
ಮೊಹರಂನಲ್ಲಿ ದೇವರು ಹೊತ್ತ ಯುವಕ ಬೆಂಕಿ ಹಾಯುವಾಗ ಬೆಂಕಿಯಲ್ಲೇ ಬಿದ್ದ..!
ಕೊಪ್ಪಳ: ಮೊಹರಂ ಹಬ್ಬದ ವೇಳೆ ಅವಾಂತರವಾಗಿದೆ. ಅಲಾಯಿ ಕುಂಡದ ಬೆಂಕಿಯಲ್ಲಿ ಯುವಕನೋರ್ವ ಬಿದ್ದು ಗಾಯಗೊಂಡಿದ್ದಾನೆ. ಬೆಂಕಿ ಹಾಯುವಾಗ ಕಾಲು ಜಾರಿ ಬೆಂಕಿಯಲ್ಲಿ ಯುವಕ ಬಿದ್ದಿದ್ದಾನೆ. ತಕ್ಷಣವೇ ಎದ್ನೊ ಬಿದ್ನೋ ಅಂತಾ ಓಡಿದ್ದಾನೆ. ಅಂದಹಾಗೆ, ಇದು ಕೊಪ್ಪಳ ಜಿಲ್ಲೆಯ ಅಳವಂಡಿ ಗ್ರಾಮದಲ್ಲಿ ನಡೆದಿರೋ ಘಟನೆ, ಘಟನೆ ನಡೆದ ಬಳಿಕ ಸ್ಥಳೀಯರು ಆಸ್ಪತ್ರೆಯಲ್ಲಿ ಯವಕನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ಹಾಗೆ, ಅಗ್ನಿಕುಂಡದಲ್ಲಿ ಯುವಕ ಬೀಳುವ ವಿಡಿಯೋ ವೈರಲ್ ಆಗಿದೆ. ಮೊಹರಂ ಹಬ್ಬದಲ್ಲಿ ದೇವರು ಹೊತ್ತವರು ಅಗ್ನಿಯನ್ನು ಹಾಯುವುದು ಸಂಪ್ರದಾಯ. ಇದೇ ವೇಳೆ...
ಮಂಗಳೂರು ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಚರ್ಚೆ; ಸಚಿವ ಸುನಿಲ್ ಕುಮಾರ್
ಉಡುಪಿ: ಕರಾವಳಿ ಭಾಗದಲ್ಲಿ NIA ಕೇಂದ್ರ ಸ್ಥಾಪಿಸಲು ಹಿಂದೂ ಸಂಘಟನೆಗಳ ಒತ್ತಾಯ ಸರಿಯಾಗಿದೆ, ನಾನೂ ಲೋಕಸಭಾ ಸದಸ್ಯರ ಜೊತೆ ಮಾತನಾಡುತ್ತೇನೆ, ಮಂಗಳೂರು ಭಾಗದಲ್ಲಿ ಶಾಶ್ವತ NIA ಕೇಂದ್ರ ಸ್ಥಾಪನೆಗ ಸೂಕ್ತ ಕ್ರಮ ಕೈಗೊಳ್ಳಲು ಕೋರುತ್ತೇನೆ ಅಂತಾ ಉಡುಪಿಯಲ್ಲಿ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಕರಾವಳಿ ಭಾಗದಲ್ಲಿ ರಾಷ್ಟ್ರವಿರೋಧಿ ಚಟುವಟಿಕೆಗೆ ಕುಮ್ಮಕ್ಕು ನೀಡಲಾಗುತ್ತಿದೆ ಈ ಹಿಂದಿನಿಂದಲೂ ಅಂತಹ ಅನೇಕ ಘಟನೆಗಳು ನಡೆದಿವೆ. ಸಿರಿಯಾ ಜೊತೆ ಕರಾವಳಿ ಸಂಪರ್ಕ ಅತ್ಯಂತ ಅಚ್ಚರಿ ತಂದಿದೆ ಇದು ಅತ್ಯಂತ ಖಂಡನೀಯ ವಾದ...
ಭಟ್ಕಳದಲ್ಲಿ ಮತ್ತೆ NIA ದಾಳಿ; ಶಂಕಿತ ಮೂವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ..!
ಭಟ್ಕಳ: ಪಟ್ಟಣದಲ್ಲಿ ಮತ್ತೆ ಎನ್ಐಎ ದಾಳಿ ನಡೆದಿದೆ. ಭಯೋತ್ಪಾದನೆ ನಂಟಿನ ಆರೋಪದಡಿ ಇಲ್ಲಿನ ಉಮರ್ ಸ್ಟ್ರೀಟ್, ತೆಂಗಿನಗುಂಡಿ, ಸಾಗರ ರಸ್ತೆಯಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿರೋ NIA ತಂಡ ಮೂವರನ್ನು ವಶಕ್ಕೆ ಪಡೆದಿದೆ. ಈ ಹಿಂದೆ ಬಂಧನಕ್ಕೊಳಕ್ಕಾಗಿರುವ ಭಯೋತ್ಪಾದಕ ಕೃತ್ಯದಲ್ಲಿ ತೋಡಗಿದ್ದವನ ಸಹೋದರನನ್ನು NIA ಟೀಂ ವಶಕ್ಕೆ ಪಡೆದ ಮಾಹಿತಿ ಲಭ್ಯವಾಗಿದೆ. ಜಿಲ್ಲೆಯ ಉನ್ನತಾಧಿಕಾರಿಗಳ ಜತೆ ಗುಪ್ತವಾಗಿ ದಾಳಿ ನಡೆಸಿರುವ ಎನ್ಐಎ ವಶಕ್ಕೆ ಪಡೆದಿರುವ ಶಂಕಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. ಇನ್ನು, ಇಂತಹದ್ದೊಂದು ದಾಳಿ ವೇಳೆ ಜಿಲ್ಲಾ...
ಗಟಾರಿನ ಕೊಳಚೆಯಲ್ಲಿ ಬಿದ್ದ ಮಗು: ಆ ಅಜ್ಜಿಯ ಸಮಯಪ್ರಜ್ಞೆಯಿಂದ ಬಚಾವ್..!
ಮುಂಡಗೋಡ: ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ಇವತ್ತು ಭಯಾನಕ ಘಟನೆಯೊಂದು ನಡೆದು ಹೋಗಿದೆ. ಅಂಗಳದಲ್ಲಿ ಆಟವಾಡುತ್ತಿದ್ದ ಒಂದೂವರೇ ವರ್ಷದ ಪುಟ್ಟ ಕಂದಮ್ಮ ಕೊಳಚೆ ತುಂಬಿದ್ದ ಗಟಾರಿನಲ್ಲಿ ಬಿದ್ದು ಒದ್ದಾಡಿದೆ. ಅದೃಷ್ಟವಶಾತ್ ಹಾಗೆ ಬಿದ್ದ ಪುಟ್ಟ ಮಗುವನ್ನು ತಕ್ಷಣವೇ ಅಜ್ಜಿ ಮೇಲಕ್ಕೆತ್ತಿದ್ದಾರೆ. ಇಲ್ಲವಾಗಿದ್ದರೆ, ಪುಟ್ಟ ಮಗು ಈಗ ನೆನಪಾಗಿ ಉಳಿಯುತ್ತಿತ್ತು ಅಷ್ಟೆ. ಮಗು ಬದುಕಿದ್ದೇ ಪುಣ್ಯ..! ಹೌದು, ನಂದಿಕಟ್ಟಾ ಗ್ರಾಮದ ಮಕ್ಬುಲ್ ಖಾನ್ ಶಾಹಪುರ್ ಎಂಬುವರ, ಒಂದೂವರೇ ವರ್ಷದ ಪುಟ್ಟ ಬಾಲಕಿ ಇವತ್ತು ಮದ್ಯಾಹ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿತ್ತು. ಈ...
ಸಚಿವರಾಗಿ ಶಿವರಾಮ್ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ ಕ್ಷಣಗಳು..!
ಬೆಂಗಳೂರು: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಸಚಿವರಾಗಿ ಶಿವರಾಮ್ ಹೆಬ್ಬಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ರು. ಅಂದಹಾಗೆ, ಸಚಿವರಾಗಿ ಹೆಬ್ಬಾರ್ ಪ್ರಮಾಣ ವಚನ ಸ್ವೀಕರಿಸಿದ ಕ್ಷಣಗಳು ಇವು..!