ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ನಾಲ್ವರು ಪಕ್ಷೇತರ ಅಭ್ಯರ್ಥಿಗಳೂ ಸೇರಿ ಒಟ್ಟೂ 10 ಉಮೇದುವಾರರು ನಾಮಪತ್ರ ಸಲ್ಲಿಸಿದ್ದಾರೆ. ಇಂದು ಗುರುವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು. ನಾಮಪತ್ರ ಸಲ್ಲಿಸಿದವರ ವಿವರ ಹೀಗಿದೆ. 1. ಅಂದಲಗಿ ವೀರಭದ್ರಗೌಡ ಪಾಟೀಲ್, ಕಾಂಗ್ರೆಸ್ 2. ಲಕ್ಷ್ಮಣ ಭೀಮಣ್ಣ ಬನಸೋಡೆ, ಕಾಂಗ್ರೆಸ್ ಬಂಡಾಯ 3. ಆನಂದ ಗಣಪತಿ ಭಟ್ಟ, ಪಕ್ಷೇತರ 4.ಅರಬೈಲ ಹೆಬ್ಬಾರ ಶಿವರಾಮ, ಬಿಜೆಪಿ 5.ನಾಗೇಶ ಹೊನ್ನಯ್ಯ ನಾಯ್ಕ, ಜೆಡಿಎಸ್ 6. ಸಂತೋಷ ಮಂಜುನಾಥ ಶೇಟ್ ರಾಯ್ಕರ, ಕೆಆರ್ ಪಿಪಿ 7.ಮಂಜುನಾಥ ಲವಾ...
Top Stories
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
Category: ರಾಜಕೀಯ ಪಡಸಾಲೆ..
ವಿಧಾನಸಭಾ ಚುನಾವಣೆ-2023, ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೊದಲ ಪಟ್ಟಿ ರಿಲೀಜ್ ಆಗಿದೆ. ಒಟ್ಟೂ 124 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ ಮೊದಲ ಪಟ್ಟಿಯಲ್ಲಿ ಯಲ್ಲಾಪುರ ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಹಾಗಿದ್ರೆ ಯಾವ ಯಾವ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದೆ ಇಲ್ಲಿದೆ ನೋಡಿ ಫುಲ್ ಲಿಸ್ಟ್..!
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?
ಧಾರವಾಡ; ಎಲೆಕ್ಷನ್ ಹೊತ್ತಲ್ಲಿ ಇದೇನಪ್ಪ ಇಂತಹ ಭವಿಷ್ಯ ಅಂತೀರಾ..? ನಂಬೊಕೆ ಆಗದೇ ಇದ್ರೂ ಈ ಭವಿಷ್ಯ ಮಾತ್ರ ಸುಳ್ಳಾಗೇ ಇಲ್ವಂತೆ, ಹೀಗಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಣ್ಣಿನ ಗೊಂಬೆಗಳ ಭವಿಷ್ಯ ಅಚ್ಚರಿ ಮೂಡಿಸುತ್ತಿದೆ. ಬಹುಶಃ ಪ್ರಸಕ್ತ ಯುಗಾದಿಗೆ ನುಡಿದಿರೋ ಭವಿಷ್ಯ ಬರುವ ಚುನಾವಣೆಯ ಮುನ್ಸೂಚನೆಯಾ..? ನಾಯಕತ್ವ ಬದಲಾವಣೆ ಅಂತೆ..! ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಈ ಗ್ರಾಮದಲ್ಲಿ ಮಣ್ಣಿನ ಗೊಂಬೆಗಳು ಇಂತಹದ್ದೊಂದು ಭವಿಷ್ಯ ನುಡಿದಿವೆ. ಧಾರವಾಡ ತಾಲೂಕಿನ...
ಮುಂಡಗೋಡ ಬಿಜೆಪಿಗೆ ಬೂಸ್ಟ್ ನೀಡತ್ತಾ ಸೋಮವಾರದ ಬಿಜೆಪಿ ಸಮಾವೇಶ..? ಅಷ್ಟಕ್ಕೂ ಭಾಗವಹಿಸ್ತಿರೋ ರಾಜ್ಯ ನಾಯಕರು ಯಾರ್ಯಾರು..?
ಮುಂಡಗೋಡಿನಲ್ಲಿ ಮಾರ್ಚ 20, ರ ಸೋಮವಾರ ಬಿಜೆಪಿಯ ಬೃಹತ್ ಸಮಾವೇಶ ನಡೆಯುತ್ತಿದೆ. ಈ ಮೂಲಕ ಕ್ಷೇತ್ರದಲ್ಲಿ ಕಮಲಪಡೆಗೆ ಬೂಸ್ಟ್ ನೀಡುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ. ಏನಿಲ್ಲವೆಂದರೂ 10 ರಿಂದ 15 ಸಾವಿರ ಜನ ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಅಂತಾ ಈಗಾಗಲೇ ಸಾರಿ ಸಾರಿ ಹೇಳಿದೆ ಇಲ್ಲಿನ ಕಮಲ ಪಡೆ. ಖದರ್ರೇ ಬದಲಾಗತ್ತಾ..? ಅಷ್ಟಕ್ಕೂ, ಸದ್ಯದ ಮಟ್ಟಿಗೆ ಯಲ್ಲಾಪುರ ಕ್ಷೇತ್ರದಲ್ಲಿ, ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ಈ ಚುನಾವಣೆ ದೃಷ್ಟಿ ಇಟ್ಟುಕೊಂಡು ಇದುವರೆಗೂ ಹೇಳಿಕೊಳ್ಳುವಂತ ಯಾವುದೇ ಸಮಾವೇಶಗಳು ಆಗಿಲ್ಲ....
ಸಂತೋಷ ರಾಯ್ಕರ್ ಜೆಡಿಎಸ್ ಅಭ್ಯರ್ಥಿ ಅಲ್ಲವಂತೆ, ಅಷ್ಟಕ್ಕೂ ಕೋಮಾದಲ್ಲಿರೋ ಪಕ್ಷಕ್ಕೆ ಜೀವ ತುಂಬ್ತಾರಾ ನಾಗೇಶ್ ನಾಯ್ಕ್..?
ಯಲ್ಲಾಪುರ ಕ್ಷೇತ್ರದಲ್ಲಿ ಜೆಡಿಎಸ್ ಅನ್ನೋದು ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಕ್ಷವಾಗಿ ವರ್ಷಗಳೇ ಕಳೆದು ಹೋಗಿದೆ. ಪ್ರತೀ ಚುನಾವಣೆ ಬಂದಾಗಲಷ್ಟೇ ಎಲ್ಲೆಲ್ಲಿಂದಲೋ ಬಂದು ಬ್ಯಾನರು, ಪ್ಲೆಕ್ಸು ಕಟ್ಟುವ ನಾಯಕರುಗಳು ಇನ್ನೇನು ಮತದಾನದ ದಿನ ಹತ್ತಿರ ಬರುತ್ತಿದ್ದಂತೆ ನಾಪತ್ತೆಯಾಗುವ ಚಾಳಿ “ಸಂಪ್ರದಾಯ” ಆದಂತೆ ಆಗಿದೆ. ಸದ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರೋ ಈ ಸಂದರ್ಭದಲ್ಲೂ ಮತ್ತದೇ ಸಂಪ್ರದಾಯ ಶುರುವಾಯ್ತಾ ಅನ್ನೋ ಪ್ರಶ್ನೆ ಎದುರಾಗಿದೆ. ಯಾಕಂದ್ರೆ, ಪ್ರಸಕ್ತ ಮುಂಡಗೋಡ ಜೆಡಿಎಸ್ ನಲ್ಲಿ ನಡೆಯುತ್ತಿರೋ ವಿದ್ಯಮಾನಗಳು ಅಂತಹದ್ದೊಂದು ಅನುಮಾನಕ್ಕೆ ಕಾರಣವಾಗ್ತಿದೆ. ಅವ್ರು ಸಂತೋಷ ರಾಯ್ಕರ್ ಹೆಚ್ಚೂ...
ವಿ.ಎಸ್.ಪಾಟೀಲ್ “ಕಮಲ” ತೊರೆದು “ಕೈ” ಹಿಡಿಯೊ ಮುಹೂರ್ತ ಫಿಕ್ಸ್: ಸಂಚಲನ ಪಕ್ಕಾನಾ..?
ಯಲ್ಲಾಪುರ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಮಾಜಿ NWKSRTC ಅಧ್ಯಕ್ಷ ವಿ.ಎಸ್. ಪಾಟೀಲ್ “ಕೈ” ಪಡೆ ಸೇರುವ ಮುಹೂರ್ತ ಫಿಕ್ಸ್ ಆಗಿದೆ. ನೆವೆಂಬರ್ 4 ರಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲೇ ಕಮಲ ತೊರೆದು “ಕೈ” ಹಿಡಿಯಲಿದ್ದಾರೆ ಪಾಟೀಲರು. ಅಂದಹಾಗೆ, ಇವತ್ತು ಬೆಂಗಳೂರಿನಲ್ಲಿ ಇಂತಹದ್ದೊಂದು ತೀರ್ಮಾನ ಹೊರಬಿದ್ದಿದೆ. ಡಿಕೆಶಿ ಭೇಟಿ..! ಅಸಲು, ಹಲವು ತಿಂಗಳುಗಳಿಂದಲೇ ಬಿಜೆಪಿ ಜೊತೆಗಿನ ಸಂಬಂಧ ಕಳೆದುಕೊಂಡಿದ್ದ ವಿಎಸ್ಪಿ, ಬಹುತೇಕ ಕಾಂಗ್ರೆಸ್ಸಿನ ಪಡಸಾಲೆಯಲ್ಲಿ ಒಂದು ಹೆಜ್ಜೆ ಇಟ್ಟಾಗಿತ್ತು. ಆದ್ರೆ, ಕಾಂಗ್ರೆಸ್ ನ ಭಾರತ್ ಜೋಡೋ ಕಾರ್ಯಕ್ರಮದಲ್ಲಿ...
ಬಿಜೆಪಿ ಮರಾಠಾ ಮುಖಂಡ ಎಲ್ಟಿ ಪಾಟೀಲ್ ಗೆ ಒಲಿಯತ್ತಾ ಅಧ್ಯಕ್ಷಗಿರಿ..? ಅಸಲು, ಪಾಟೀಲರ ಮನದೊಳಗಿನ ನೋವು ಎಂತಾದ್ದು ಗೊತ್ತಾ..?
ಮುಂಡಗೋಡ ತಾಲೂಕಿನ ಮರಾಠಾ ಮುಖಂಡ, ತಾಲೂಕಿನ ಬಿಜೆಪಿ ನಾಯಕ, ಎಲ್. ಟಿ. ಪಾಟೀಲ್ ಒಳಗೊಳಗೆ ಕಿಚ್ಚು ಹೊತ್ತಿಸಿಕೊಂಡು ಕೂತಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿಯ ಸದ್ಯದ ಸ್ಥಿತಿಗತಿಗಳ ಬಗ್ಗೆ ಆತಂಕಗೊಂಡಿದ್ದಾರೆ. ಜೊತೆಗೆ ಸದ್ಯ ಖಾಲಿಯಿರೋ NWKSRTC ಅಧ್ಯಕ್ಷಗಿರಿ ದಕ್ಕದೇ ಹೋದ್ರೆ ಬಿಜೆಪಿಗೆ ಠಕ್ಕರ್ ಕೊಡುವ ಸಾತ್ವಿಕ ಎಚ್ಚರಿಕೆ ನೀಡಿದ್ದಾರೆ. ಕ್ಷೇತ್ರದ ಬಿಜೆಪಿ ಸಂಕಷ್ಟದಲ್ಲಿ..! ಅಸಲು, ಬಿಜೆಪಿ ಮುಖಂಡ ಎಲ್.ಟಿ.ಪಾಟೀಲರೇ ನೇರವಾಗಿ ಪಬ್ಲಿಕ್ ಫಸ್ಟ್ ಎದುರು ತಮ್ಮ ಮನದಾಳ ಹಂಚಿಕೊಂಡಿದ್ದಾರೆ. ಶಿವರಾಮ್ ಹೆಬ್ಬಾರ್ ಪಡೆಯೊಳಗೇ ಗುರುತಿಸಿಕೊಂಡಿರೋ ಎಲ್ಟಿ...
ಪಾಟೀಲರಿಂದ ಕಿತ್ತುಕೊಂಡ ಅಧ್ಯಕ್ಷಗಿರಿ ಯಾರ ಪಾಲು..? ಮರಾಠಾ ಮುಖಂಡನಿಗೆ ಒಲಿಯತ್ತಾ ಪಟ್ಟ..? ಐರ್ಲ್ಯಾಂಡನಲ್ಲೇ ರೆಡಿಯಾಯ್ತಾ ಪ್ಲ್ಯಾನ್..?
ಯಲ್ಲಾಪುರ ಕ್ಷೇತ್ರದ ಬಿಜೆಪಿ ರಾಜಕೀಯ ಪಡಸಾಲೆಯಲ್ಲಿ ಗುದುಮುರುಗಿ ಬಿದ್ದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಸ್ಥಾನದಿಂದ ವಿ.ಎಸ್.ಪಾಟೀಲರನ್ನು ಅನಾಮತ್ತಾಗಿ ಕಿತ್ತು ಹಾಕಿದ ನಂತರ, ಕ್ಷೇತ್ರದ ಬಿಜೆಪಿ ಅಂಗಳದಲ್ಲಿ ಭಾರೀ ಲೆಕ್ಕಾಚಾರಗಳು ಗರಿಗೆದರಿವೆ. ಪಾಟೀಲರ ಅಷ್ಟೂ ಮಜಕೂರಗಳಿಂದ ಕ್ಷೇತ್ರದ ಬಿಜೆಪಿಗೆ ಆಗಿರೋ, ಆಗಲಿರೋ ಡ್ಯಾಮೇಜ್ ಕಂಟ್ರೋಲ್ ಗೆ ಅದೊಂದು ಪ್ಲ್ಯಾನ್ ಸಾಗರದಾಚೆಗಿನ ಐರ್ಲೆಂಡ್ ನಲ್ಲಿಯೇ ರೆಡಿಯಾಗ್ತಿದೆಯಾ..? ಹೌದು ಅಂತಿದೆ ಅದೊಂದು ಮೂಲ..! ಅದೊಂದು ಫ್ಯಾಕ್ಟರ್..? ನಿಮಗೆ, 2018 ರ ವಿಧಾನಸಭಾ ಚುನಾವಣೆಯ ಒಂದಿಷ್ಟು ರಣರೋಚಕ ಸಂಗತಿ...
ವಿ.ಎಸ್.ಪಾಟೀಲ್ “ಕೈ”ವಶ ಆಗ್ತಿದ್ದಂತೆ, ತಲೆ ಕೆಳಗಾಯ್ತಾ ಲೆಕ್ಕಾಚಾರ..? ಬೆವರುತ್ತಿದೆಯಾ ಬಿಜೆಪಿ..?
ಯಲ್ಲಾಪುರ ಕ್ಷೇತ್ರದ ಬಿಜೆಪಿಗೆ ಮರ್ಮಾಘಾತವಾಗಿದೆ. ಮಾಜಿ ಶಾಸಕ ವಿ.ಎಸ್.ಪಾಟೀಲ್ ಪಕ್ಷ ತೊರೆಯೋದು ಕನ್ಫರ್ಮ್ ಆಗಿದೆ. ಬಿಜೆಪಿ ತೊರೆದು ಇನ್ನೇನು ಕಾಂಗ್ರೆಸ್ ಸೇರಲು ಪಾಟೀಲರು ತುದಿಗಾಲಲ್ಲಿ ನಿಂತಾಗಿದೆ. ಹೀಗಾಗಿ, ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಅದೊಂದು ರೀತಿಯ ಸಂಚಲನಕ್ಕೆ ಕಾರಣವಾಗಿದೆ. ವಲಸಿಗರು ಹಾಗೂ ಮೂಲ ಬಿಜೆಪಿಗರ ನಡುವಿನ ಕಾಳಗಕ್ಕೆ ರಣಾಂಗಣ ಸಿದ್ದವಾಗ್ತಿದೆ. ಇದ್ರೊಂದಿಗೆ ಕಳೆದ ನಾಲ್ಕು ತಿಂಗಳ ಹಿಂದೆಯೇ “ಪಬ್ಲಿಕ್ ಫಸ್ಟ್” ನುಡಿದಿದ್ದ ಭವಿಷ್ಯ ನಿಜವಾಗಿದೆ. ಸಂಭಾವಿತ ರಾಜಕಾರಣಿ..! ಅಸಲು, ವಿ.ಎಸ್.ಪಾಟೀಲ್ ಉತ್ತರ ಕನ್ನಡ ಕಂಡ ಸಂಭಾವಿತ...
ಬೆಳಿಗ್ಗೆ ಬಿಜೆಪಿ, ರಾತ್ರಿ ಕಾಂಗ್ರೆಸ್ ಅನ್ನೋ “ಶಕುನಿ” ಲೀಡರ್ಸ್ ನಮಗೆ ಬೇಕಾಗಿಲ್ಲ: ರವಿಗೌಡ ಪಾಟೀಲ್ ಖಡಕ್ ಮಾತು..!
ಬೆಳಿಗ್ಗೆ ಬಿಜೆಪಿಯಲ್ಲಿ ಚಹಾ ಕುಡಿದು, ರಾತ್ರಿಯಾದಂತೆ ಕಾಂಗ್ರೆಸ್ ಜೊತೆ ಚೀಯರ್ಸ್ ಹೇಳೊ, ಬೆನ್ನಿಗೆ ಚೂರಿ ಹಾಕೊ ಕಾರ್ಯಕರ್ತರು, ಮುಖಂಡರು ನಮಗೆ ಬೇಕಾಗಿಲ್ಲ. ಅಂತಹ ಮನಸ್ಥಿತಿಯವರು ಇದ್ರೆ ಈಗಲೇ ಈ ಸಭೆಯಿಂದಲೇ ಎದ್ದು ಹೋಗಿ ಅಂತಾ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ರವಿಗೌಡ ಪಾಟೀಲ್ ಖಡಕ್ಕಾಗೇ ಎಚ್ಚರಿಸಿದ್ರು. ಅವ್ರು, ಮುಂಡಗೋಡ ತಾಲೂಕಿನ ಇಂದೂರಿನ ಕಲ್ಮೇಶ್ವರ ದೇವಸ್ಥಾನದಲ್ಲಿ ನಡೆದ ಇಂದೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಬಿಜೆಪಿ ಯುವ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ರು. ಕೊಪ್ಪರಿಗೆ ಹಾಲಿನಲ್ಲಿ ಒಂದು ಸಣ್ಣ ಉಪ್ಪಿನ...