Home ರಾಜಕೀಯ ಪಡಸಾಲೆ..

Category: ರಾಜಕೀಯ ಪಡಸಾಲೆ..

Post
ಮತ್ತೆ ಕೋಮಾ ಸ್ಥಿತಿಗೆ ತಲುಪೇ ಬಿಡ್ತಾ ಮುಂಡಗೋಡ ಕಾಂಗ್ರೆಸ್..? ಅಷ್ಟಕ್ಕೂ ಎಲ್ಲಿದ್ದಾರೆ ಪ್ರಶಾಂತಣ್ಣ..?

ಮತ್ತೆ ಕೋಮಾ ಸ್ಥಿತಿಗೆ ತಲುಪೇ ಬಿಡ್ತಾ ಮುಂಡಗೋಡ ಕಾಂಗ್ರೆಸ್..? ಅಷ್ಟಕ್ಕೂ ಎಲ್ಲಿದ್ದಾರೆ ಪ್ರಶಾಂತಣ್ಣ..?

ಮುಂಡಗೋಡ ತಾಲೂಕಿನಲ್ಲಿ ಕಾಂಗ್ರೆಸ್ ಅನ್ನೋದು ಕೋಮಾ ಸ್ಥಿತಿಗೆ ತಲಪೇ ಬಿಡ್ತಾ..? ಸದ್ಯದ ಪರಿಸ್ಥಿತಿ ನೋಡಿದ್ರೆ ಹಾಗೇ ಅನ್ನಿಸ್ತಿದೆ. ತಾಲೂಕಿನಲ್ಲಿ ಒಂದೊಳ್ಳೆ ಅವಕಾಶ ಹೊಂದಿದ್ದ ಕೈ ಪಡೆಗೆ, ಸಿಕ್ಕ ಅವಕಾಶ ಬಳಸಿಕೊಳ್ಳುವ ಯಾವೊಂದೂ ಕಾರ್ಯಗಳೂ ಜಾರಿಯಾಗಲೇ ಇಲ್ಲ ಅನ್ನೋದು ಖುದ್ದು ಅದೇ ಪಕ್ಷದ ನಿಷ್ಟಾವಂತರನ್ನು ಚಿಂತೆಗೀಡು ಮಾಡಿದೆ. ಇನ್ನು, ನಾನೇ ಅಭ್ಯರ್ಥಿ ಅಂತಾ ಗುಂಗು ಹಿಡಿಸಿ, ಅದೇಲ್ಲೋ ಕುಳಿತು ರಿಮೋಟ್ ಒತ್ತುವ ಪ್ರಶಾಂತಣ್ಣ, ಅದೇಷ್ಟೋ ದಿನಗಳಿಂದ ಕ್ಷೇತ್ರದಲ್ಲಿ ಮುಖ ತೋರಿಸಿಲ್ಲ‌. ಹೀಗಾಗಿ, ಪಕ್ಷ ಕ್ಷೇತ್ರದಲ್ಲಿ ವಿಲ ವಿಲ ಅಂತಿದೆ....

Post
ಬಾಚಣಕಿ ಗ್ರಾಪಂ ಅಧ್ಯಕ್ಷ  ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?

ಬಾಚಣಕಿ ಗ್ರಾಪಂ ಅಧ್ಯಕ್ಷ ಚುನಾವಣೆ, ಸಂತೋಷ ಸಣ್ಣಮನಿಗೆ ಒಲಿಯತ್ತಾ ಖುರ್ಚಿ..?

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರ ಆಯ್ಕೆ ನಡೆಯುತ್ತಿದೆ. ಇಂದು ಮದ್ಯಾನ 1 ಗಂಟೆಯ ನಂತರ ನಡೆಯಲಿರೋ ಚುನಾವಣೆಯಲ್ಲಿ ಯಾರ ಕೈಗೆ ಅಧಿಕಾರದ ಚುಕ್ಕಾಣಿ..? ಅನ್ನೋ ಕುತೂಹಲಕ್ಕೆ ಉತ್ತರ ಸಿಗಲಿದೆ. 13 ಸದಸ್ಯ ಬಲ..! ಅಂದಹಾಗೆ, 13 ಸದಸ್ಯ ಬಲದ ಬಾಚಣಕಿ ಗ್ರಾಮ ಪಂಚಾಯತಿಯಲ್ಲಿ, ಈಗಾಗಲೇ ಕಾಂಗ್ರೆಸ್ ಬೆಂಬಲಿತ 8 ಸದಸ್ಯರು, ಬಿಜೆಪಿ ಬೆಂಬಲಿತ 5 ಸದಸ್ಯರು ಇದ್ರು. ಹೀಗಾಗಿನೇ ಕಾಂಗ್ರೆಸ್ ಬೆಂಬಲಿತ ನಾಗರಾಜ್ ಉಪಾದ್ಯೆ ಅಧ್ಯಕ್ಷರಾಗಿ ಅಧಿಕಾರದಲ್ಲಿದ್ರು. ಅದ್ರಂತೆ, ಅರಶಿಣಗೇರಿಯ ತಿಪ್ಪವ್ವ ಢಾಕಪ್ಪ...

Post
ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?

ಮುಂಡಗೋಡ ತಾಲೂಕಿನಲ್ಲಿ ಜಿಪಂ, ತಾಪಂ ಕ್ಷೇತ್ರಗಳ ಮರುವಿಂಗಡನೆ, 4 ಜಿಪಂ ಕ್ಷೇತ್ರಗಳು ಚಾಲ್ತಿಗೆ..?

ಮುಂಡಗೋಡ; ತಾಲೂಕಿನಲ್ಲಿ ಈಗ ಬದಲಾವಣೆ ಗಾಳಿ ಬೀಸಿದೆ. ಬಹುತೇಕ ಕೋರ್ಟ್ ಆದೇಶದಂತೆ ಇನ್ನೇರಡು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ನಡಿಯೋದು ಬಹುತೇಕ ಫಿಕ್ಸ್ ಆದಂತಾಗಿದೆ. ಈ ಕಾರಣಕ್ಕಾಗೇ ಮುಂಡಗೋಡ ತಾಲೂಕಿನಲ್ಲಿ ಮೂರು ಇದ್ದ ಜಿಪಂ ಕ್ಷೇತ್ರಗಳನ್ನ ಮರು ವಿಂಗಡನೆ ಮಾಡಲಾಗಿದೆ. ಮತ್ತೊಂದು ಕ್ಷೇತ್ರವನ್ನು ಹುಟ್ಟು ಹಾಕುವ ಕಾರ್ಯ ಚಾಲ್ತಿ ಪಡೆದುಕೊಂಡಿದೆ. ಹಾಗಂತ, ಬಲ್ಲ ಮೂಲಗಳಿಂದ ಪಬ್ಲಿಕ್ ಫಸ್ಟ್ ಗೆ ಮಾಹಿತಿ ಸಿಕ್ಕಿದೆ. ಮುಂಡಗೋಡ ತಾಲೂಕಿನಲ್ಲಿ ಒಟ್ಟೂ 16 ಗ್ರಾಮ ಪಂಚಾಯತಿಗಳಿವೆ. ಇದುವರೆಗೂ ಚಿಗಳ್ಳಿ, ಪಾಳಾ ಹಾಗೂ ಇಂದೂರು,...

Post
ಮುಂಡಗೋಡಿನಲ್ಲಿ ವಿ.ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಶುರು..!

ಮುಂಡಗೋಡಿನಲ್ಲಿ ವಿ.ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಶುರು..!

ಮುಂಡಗೋಡ: ತಹಶೀಲ್ದಾರ್ ಕಚೇರಿಯಲ್ಲಿ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಬಿರುಸಿನ ಮತದಾನ ಶುರುವಾಗಿದೆ. ಬೆಳಗಿನಿಂದಲೂ ಶಿಕ್ಷಕರು ಬಂದು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಮತದಾನ ನಡೆಯುವ ತಹಶೀಲ್ದಾರ್ ಕಚೇರಿಯ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. 144 ಸೆಕ್ಸೆನ್ ಜಾರಿ ಮಾಡಲಾಗಿದ್ದು, ಅಹಿತಕರ ಘಟನೆಗಳು ನಡೆಯದಂತೆ ಮುಂಡಗೋಡ ಪೊಲೀಸರು ಬಿಗಿ ಕ್ರಮ ಕೈಗೊಂಡಿದ್ದಾರೆ. ಇನ್ನು, ಮತದಾರರ ಯಾದಿಯನ್ನು ಹಿಡಿದು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ತಮ್ಮ ಬೆಂಬಲಿಗರ ಜೊತೆ ಒಂದೆಡೆ ಕುಳಿತು...

Post
ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ

ಸಚಿವ ಹೆಬ್ಬಾರ್ ಮೂಲ ಬಿಜೆಪಿಗರನ್ನು ಮೂಲೆಗುಂಪು ಮಾಡಿದ್ದಾರೆ-ಸಂತೋಷ ರಾಯ್ಕರ್ ಆರೋಪ

 ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಯಾಕೋ ಅಸಮಾಧಾನ, ಒಳಗುದಿ, ಮುಸುಕಿನ ಗುದ್ದಾಟಗಳು ಬಗೆಹರಿಯುವ ಲಕ್ಷಣಗಳು ಇಲ್ಲವೇ ಇಲ್ಲ ಅನಿಸ್ತಿದೆ. ಇಲ್ಲಿ ಮೂಲ ಹಾಗೂ ವಲಸಿಗರ ನಡುವಿನ ಆಂತರಿಕ ಕಲಹ ಈಗ ಬಹುತೇಕ ಬಹಿರಂಗವಾಗಿಯೇ ಸಿಡಿದೇಳುವಂತೆ ಮಾಡ್ತಿದೆ. ಈಗ ಇದರ ಭಾಗವಾಗೇ ಮುಂಡಗೋಡಿನ ಬಿಜೆಪಿ ಮುಖಂಡ ಸಂತೋಷ ರಾಯ್ಕರ್ ಮಳಗಿ, ಬಿಜೆಪಿ ತೊರೆದಿದ್ದಾರೆ. ಜೆಡಿಎಸ್ ನಿಂದ ಸ್ಪರ್ಧಿಸುವ ತೀರ್ಮಾನ ಮಾಡಿದ್ದಾರೆ. ಹಾಗಂತ ಅವ್ರೇ ಹೇಳಿಕೊಂಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ಪಕ್ಕಾ..! ಅಂದಹಾಗೆ, ಯಲ್ಲಾಪುರ ಕ್ಷೇತ್ರದ ಬಿಜೆಪಿಯಲ್ಲಿ ಪಕ್ಷಕ್ಕಾಗಿ ದಶಕಗಳಿಂದಲೂ ಬೆವರು...

Post
ಇಂದಿನಿಂದ ಯಲ್ಲಾಪುರ ಕ್ಷೇತ್ರದಲ್ಲಿ ಪರಿಷತ್ ಪ್ರಚಾರ ಶುರು, ಯಲ್ಲಾಪುರಕ್ಕೆ ಬಂದಿಳಿದ ಅಭ್ಯರ್ಥಿ ಬಸವರಾಜ್ ಹೊರಟ್ಟಿ

ಇಂದಿನಿಂದ ಯಲ್ಲಾಪುರ ಕ್ಷೇತ್ರದಲ್ಲಿ ಪರಿಷತ್ ಪ್ರಚಾರ ಶುರು, ಯಲ್ಲಾಪುರಕ್ಕೆ ಬಂದಿಳಿದ ಅಭ್ಯರ್ಥಿ ಬಸವರಾಜ್ ಹೊರಟ್ಟಿ

ಯಲ್ಲಾಪುರ: ಪಶ್ಚಿಮ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣಾ ಪ್ರಚಾರ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಯಲ್ಲಾಪುರ ಕ್ಷೇತ್ರದಲ್ಲಿ ಬಿಜೆಪಿ ಪಶ್ಚಿಮ ಶಿಕ್ಷಕರ ಕ್ಷೇತ್ರದ ಪರಿಷತ್ ಅಭ್ಯರ್ಥಿ ಬಸವರಾಜ ಹೊರಟ್ಟಿ ಪ್ರಚಾರ ಕಾರ್ಯ ಪ್ರಾರಂಭಿಸಿದ್ದಾರೆ. ಹೀಗಾಗಿ ಇಂದು ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿದ ಬಸವರಾಜ್ ಹೊರಟ್ಟಿ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರನ್ನು ಸಚಿವ ಶಿವರಾಮ್ ಹೆಬ್ಬಾರ್ ಸ್ವಾಗತಿಸಿಕೊಂಡ್ರು. ನಾಯಕರನ್ನು ಶಾಲು ಹೊದಿಸಿ ಸನ್ಮಾನಿಸಿ ಕ್ಷೇತ್ರಕ್ಕೆ ಬರಮಾಡಿಕೊಂಡ್ರು.    

Post
ಹುನಗುಂದ ಬಿಜೆಪಿ ಸಭೆಯಲ್ಲಿ ಇದೇನಿದು ವಿಚಿತ್ರ..? ಸಚಿವರೇ ಬಂದ್ರೂ ಬೂತ್ ಅಧ್ಯಕ್ಷರುಗಳೇ ಬರಲಿಲ್ಲ ಯಾಕೆ..?

ಹುನಗುಂದ ಬಿಜೆಪಿ ಸಭೆಯಲ್ಲಿ ಇದೇನಿದು ವಿಚಿತ್ರ..? ಸಚಿವರೇ ಬಂದ್ರೂ ಬೂತ್ ಅಧ್ಯಕ್ಷರುಗಳೇ ಬರಲಿಲ್ಲ ಯಾಕೆ..?

ಯಲ್ಲಾಪುರ ಕ್ಷೇತ್ರದಲ್ಲಿ ಇವಾಗ ಬಿಜೆಪಿ ಪಕ್ಷ ಸಂಘಟನೆಗಾಗಿ ಸಚಿವ ಶಿವರಾಮ್ ಹೆಬ್ಬಾರ್ ಪ್ರತೀ ಬೂತ್ ಮಟ್ಟದಲ್ಲಿ ಕಾರ್ಯಕರ್ತರ ಮೈದಡವಿ ಮಾತಾಡ್ತಿದಾರೆ. ಈಗಾಗಲೇ ಸಾಕಷ್ಟು ಕಡೆ ಇ‌ಂತಹ ಹತ್ತಾರು ಸಭೆ ಆಗಿ ಹೋಗಿದೆ‌. ಆದ್ರೆ ಅದೇಲ್ಲದರ ಪರಿಣಾಮ ಏನಾಗಿದೆ..? ಎಲ್ಲೇಲ್ಲಿ ಒಳಗುದಿಯ ಹೊಗೆ ಆಡ್ತಿದೆ ಅನ್ನೋದು ಖುದ್ದು ಹೆಬ್ಬಾರ್ ಸಾಹೇಬ್ರಿಗೆ ಅರ್ಥವಾಗಿದೆಯಾ.? ಹುನಗುಂದದ ಕತೆ ಏನು..? ನಿನ್ನೆ ಶುಕ್ರವಾರ ಹುನಗುಂದದ ವಿರಕ್ತ ಮಠದಲ್ಲಿ ಇದೇ ಹೆಬ್ಬಾರ್ ಸಾಹೇಬ್ರು ತಮ್ಮ ಅಜೆಂಡಾದಂತೆ ಬೂತ್ ಮಟ್ಟದ ಕಾರ್ಯಕರ್ತರ ಸಭೆ ಮಾಡಿದ್ರು. ಅಲ್ಲಿ...

Post
ಬಿಜೆಪಿ MLC ಟಿಕೆಟ್ ಅಧಿಕೃತ ಘೋಷಣೆ: ಲಕ್ಷ್ಮಣ ಸವದಿಗೆ ಜಾಕ್ ಪಾಟ್..!

ಬಿಜೆಪಿ MLC ಟಿಕೆಟ್ ಅಧಿಕೃತ ಘೋಷಣೆ: ಲಕ್ಷ್ಮಣ ಸವದಿಗೆ ಜಾಕ್ ಪಾಟ್..!

ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆ‌. ಲಕ್ಷ್ಮಣ ಸವದಿ, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಹೇಮಲತಾ ನಾಯಕ್ ಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಅಚ್ಚರಿಯ ಘೋಷಣೆ ಮಾಡಿದೆ. ಲಿಂಗಾಯತ ಕೋಟಾದಡಿ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗಿದೆ., ದಲಿತ ಕೋಟಾದಡಿ ಚಲುವಾದಿ ನಾರಾಯಣಸ್ವಾಮಿ, ಮಹಿಳಾ ಹಾಗೂ ನಾಯಕ್ ಕೋಟಾದಡಿ ಹೇಮಲತಾ ನಾಯಕ್ ಗೆ ಹಾಗೂ ಹಿಂದುಳಿದ ವರ್ಗಗಳ ಕೋಟಾದಡಿ ಕೇಶವ್ ಪ್ರಸಾದ್ ಗೆ ಟಿಕೆಟ್ ನೀಡಲಾಗಿದೆ.

Post
ಬಿಜೆಪಿ MLC ಟಿಕೆಟ್ ಕುತೂಹಲ: ಚೆಲುವಾದಿ ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಬಿಜೆಪಿ ಟಿಕೆಟ್..?

ಬಿಜೆಪಿ MLC ಟಿಕೆಟ್ ಕುತೂಹಲ: ಚೆಲುವಾದಿ ನಾರಾಯಣಸ್ವಾಮಿ ಸೇರಿ ನಾಲ್ವರಿಗೆ ಬಿಜೆಪಿ ಟಿಕೆಟ್..?

ಬೆಂಗಳೂರು: ಬಿಜೆಪಿಯ ಪರಿಷತ್ ಅಭ್ಯರ್ಥಿಗಳ ಪಟ್ಟಿ ರಿಲೀಜ್ ಆಗಿದೆಯಾ..? ಆ ನಾಲ್ವರು ಆಕಾಂಕ್ಷಿಗಳಿಗೆ ಬಿಜೆಪಿಯ ಪ್ರಮುಖ ನಾಯಕರುಗಳಿಂದ ಪೋನ್ ಕರೆ ಬಂದಿದ್ದು, ನಾಮಪತ್ರ ಸಲ್ಲಿಕೆಗೆ ತಯಾರಿ ಮಾಡಿಕೊಳ್ಳುವಂತೆ ಕರೆ ಮಾಡಲಾಗಿದೆ ಅನ್ನೊ ಮಾತುಗಳು ಕೇಳಿ ಬಂದಿವೆ. ಲಿಂಗರಾಜ್ ಪಾಟೀಲ್, ಚೆಲುವಾದಿ ನಾರಾಯಣ ಸ್ವಾಮಿ, ಕೇಶವ್ ಪ್ರಸಾದ್ ಹಾಗೂ ಸಿ. ಮಂಜುಳಾಗೆ ಈ ಬಾರಿ ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಮಣೆ ಹಾಕಿದೆ ಎನ್ನಲಾಗಿದೆ. ಲಿಂಗಾಯತ ಕೋಟಾದಡಿ ಲಿಂಗರಾಜ್ ಪಾಟೀಲ್ ಗೆ ಟಿಕೆಟ್ ಫಿಕ್ಸ್, ದಲಿತ ಕೋಟಾದಡಿ ಚಲುವಾದಿ...

Post
ಚುನಾವಣೆಗೆ “ಕಣಕಹಳೆ” ಮೊಳಗಿಸಿದ್ರಾ ಹೆಬ್ಬಾರ್..? “ಸಾಂತ್ವನ”ದ ಸಚಿವ ಮತದಾರನ ಮನೆ ಮಾತಾಗಿದ್ದಾದ್ರೂ ಹೇಗೆ..?

ಚುನಾವಣೆಗೆ “ಕಣಕಹಳೆ” ಮೊಳಗಿಸಿದ್ರಾ ಹೆಬ್ಬಾರ್..? “ಸಾಂತ್ವನ”ದ ಸಚಿವ ಮತದಾರನ ಮನೆ ಮಾತಾಗಿದ್ದಾದ್ರೂ ಹೇಗೆ..?

ಸಚಿವ ಶಿವರಾಮ್ ಹೆಬ್ಬಾರ್ ಮತ್ತೆ ಮೈ ಕೊಡವಿ ಎದ್ದಿದ್ದಾರೆ. ಚುನಾವಣೆ ವರ್ಷದಲ್ಲಿ ಬಿಜೆಪಿ ಜಯಭೇರಿ ಬಾರಿಸಲು ನಿನ್ನೆಯಿಂದಲೇ “ಪವರ್ ಫುಲ್” ರಣಕಹಳೆ ಮೊಳಗಿಸಿದ್ದಾರೆ. ಕ್ಷೇತ್ರದ ಪ್ರತೀ ಭಾಗದಲ್ಲಿ ಖುದ್ದು ಬೂತ್ ಮಟ್ಟದ ಕಾರ್ಯಕರ್ತರ ಮೈದಡವಿ ಮಾತಾಡಿಸುತ್ತಿದ್ದಾರೆ. ಈ ಮೂಲಕ ಕ್ಷೇತ್ರದ ತುಂಬ ಮತ್ತೊಮ್ಮೆ ತಮ್ಮದೇ ಆದ ಕಾರ್ಯಪಡೆ ರಚಿಸಿ ಹುರುಪು ತುಂಬಿಸುತ್ತಿದ್ದಾರೆ. ಮಳಗಿ ಭಾಗ..! ನಿನ್ನೆ ಮಂಗಳವಾರದಿಂದಲೇ ಸಚಿವ ಹೆಬ್ಬಾರ್, ಮಳಗಿ ಭಾಗದಿಂದ ತಮ್ಮ ಗೆಲುವಿನ ಕೇಕೆ ಹಾಕಲು ಬೇಕಾದ ರಹದಾರಿಗೆ ಹಸಿರು ನಿಶಾನೆ ತೋರಿದ್ದಾರೆ. ಅಂದಹಾಗೆ...

error: Content is protected !!