ಹಾನಗಲ್ ಉಪ ಚುನಾವಣೆ ಫಲಿತಾಂಶ ಸಾರ್ವತ್ರಿಕ ಚುನಾವಣೆ ಮೇಲೆ ಪರಿಣಾಮ ಬೀರಲ್ಲ ಅಂತಾ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಪ್ರತಿಪಾದಿಸಿದ್ದಾರೆ. ಬಾಗಲಕೋಟೆ ಜಿಲ್ಲೆ ಬೀಳಗಿಯಲ್ಲಿ ಹೇಳಿಕೆ ನೀಡಿರೋ ಸಚಿವ, ಹಾನಗಲ್ ಕ್ಷೇತ್ರದಲ್ಲೂ ಗೆಲುವಿನ ವಿಶ್ವಾಸ ಇತ್ತು, ಮತದಾರರ ನಿರ್ಧಾರಕ್ಕೆ ತಲೆಬಾಗುತ್ತೇವೆ. ಸೋಲಿನ ಕಾರಣದ ಬಗ್ಗೆ ಆತ್ಮಾವಲೋಕನ ಮಾಡುತ್ತೇವೆ.ಹಾನಗಲ್ ನಲ್ಲಿ ಸೋಲು ಆಗಿದೆ. ಮಾಜಿ ಸಿಎಂ ಒಬ್ಬರು ಈ ಫಲಿತಾಂಶ ಮುಂದಿನ ಚುನಾವಣೆ ದಿಕ್ಸೂಚಿ ಎಂದಿದ್ದಾರೆ. ಅವರು ಮುಖ್ಯಮಂತ್ರಿ ಇದ್ದಾಗಲೂ ಉಪ ಚುನಾವಣೆಯಲ್ಲಿ ಸೋತಿದ್ರು. ಸಿಎಂ ಬಸವರಾಜ್ ಬೊಮ್ಮಾಯಿ...
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Category: ರಾಜಕೀಯ ಪಡಸಾಲೆ..
ಇದೇನಿದು ಮುಂಡಗೋಡ ಬಿಜೆಪಿಯಲ್ಲಿ ಒಳಗುದಿ..? ಯುವ ಮೊರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ರಾಜೀನಾಮೆ..!
ಮುಂಡಗೋಡ ಬಿಜೆಪಿಯಲ್ಲಿನ ಒಳಬೇಗುದಿ ಸಧ್ಯಕ್ಕೆ ತಣ್ಣಗಾಗುವ ಯಾವ ಲಕ್ಷಣಗಳೂ ಕಾಣ್ತಿಲ್ಲ. ಇಲ್ಲಿನ ಸ್ಥಳೀಯ ಮುಖಂಡರ ಒಳಗೊಳಗಿನ ತಿಕ್ಕಾಟಕ್ಕೆ ಬಿಜೆಪಿ ಬಸವಳಿದು ಹೋಗ್ತಿದೆ. ಅಷ್ಟಕ್ಕೂ ಇದನ್ನೇಲ್ಲ ಇಲ್ಲಿ ಯಾಕೆ ಹೇಳ್ತಿದಿವಿ ಅಂದ್ರೆ, ಮುಂಡಗೋಡ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಗಣೇಶ ಶಿರಾಲಿ ರಾಜೀನಾಮೆ ನೀಡಿ ಎದ್ದು ಹೋಗೋ ಮಾತಾಡಿದ್ದಾರೆ. ಎಲ್ರಿಗೂ ಥ್ಯಾಂಕ್ಸ್..! ಅಂದಹಾಗೆ, ಯುವ ಮೋರ್ಚಾ ಅಧ್ಯಕ್ಷ ಗಣೇಶ್ ಶಿರಾಲಿ ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡ್ತಿನಿ ಅಂತಾ ತಮ್ಮ ವಾಟ್ಸಾಪ್ ಸ್ಟೇಟಸ್ ನಲ್ಲಿ ಬರೆದುಕೊಂಡಿದ್ದಾರೆ. ಇದಷ್ಟೇ...
ಹಾನಗಲ್ ಕ್ಷೇತ್ರದಲ್ಲಿ ಗೆಲುವು ನಮ್ಮದೇ; ಸಚಿವ ಹೆಬ್ಬಾರ್ ವಿಶ್ವಾಸದ ನುಡಿ..!
ಶಿರಸಿ: ಹಾನಗಲ್ ನಲ್ಲಿ ನೂರಕ್ಕೆ ನೂರರಷ್ಟು ವಿಜಯ ನಮ್ಮದೇ ಅಂತಾ ಸಚಿವ ಹಾಗೂ ಹಾನಗಲ್ ಕ್ಷೇತ್ರದ ಬಿಜೆಪಿ ಚುನಾವಣಾ ಉಸ್ತುವಾರಿ ಶಿವರಾಮ್ ಹೆಬ್ಬಾರ್ ವಿಶ್ವಾಸ ವ್ಯಕ್ತ ಪಡಿಸಿದ್ರು. ಶಿರಸಿಯಲ್ಲಿ ಮಾತನಾಡಿದ ಸಚಿವ ಹೆಬ್ಬಾರ್, ಹಲವಾರು ಜನ ಭ್ರಮಾಲೋಕದಲ್ಲಿ ತೇಲಾಡುತ್ತಿದ್ದಾರೆ, ತಾವೇ ಗೆದ್ದು ಬಿಡ್ತೀವಿ ಅಂತ ಮಾತನಾಡುತ್ತಿದ್ದಾರೆ, ಆದ್ರೆ, 25 ಸಾವಿರದಷ್ಟು ದೊಡ್ಡ ಅಂತರದಲ್ಲಿ ಹಾನಗಲ್ ನಲ್ಲಿ ಬಿಜೆಪಿ ಜಯ ಸಾಧಿಸಲಿದೆ ಅಂತಾ ವಿಶ್ವಾಸದ ನುಡಿ ಹೇಳಿದ್ರು. ಹಾನಗಲ್ ಹಾಗೂ ಸಿಂದಗಿ ಸೇರಿ ಎರಡೂ ಕ್ಷೇತ್ರಗಳಲ್ಲಿ ನಾವು ಜಯ...
ಹಾನಗಲ್ ಉಪ ಕದನದಲ್ಲಿ ಮುಂಡಗೋಡ ಬಿಜೆಪಿಗರ ಪ್ರಚಾರ ಭರಾಟೆ..!
ಹಾನಗಲ್ ನಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಸಿಎಂ ಬಸವರಾಜ್ ಬೊಮ್ಮಾಯಿ ತವರು ಕ್ಷೇತ್ರದಲ್ಲಿ ಗೆಲ್ಲಲೇ ಬೇಕು ಅನ್ನೋ ಪ್ರತಿಷ್ಟೆಯ ಜಿದ್ದಿಗೆ ಬಿದ್ದಿದ್ದಾರೆ. ಹೀಗಾಗಿ, ಇಡೀ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರಕ್ಕೆ ಕಾರ್ಯಪಡೆ ರಚಿಸಿದ್ದಾರೆ. ಅದ್ರಂತೆ, ಪಕ್ಕದ ಮುಂಡಗೋಡ ತಾಲೂಕಿನ ಬಿಜೆಪಿ ಕಾರ್ಯಕರ್ತರು ಹಾನಗಲ್ ಉಪಚುನಾವಣೆಯ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ತಾಲೂಕಾ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಮುಖಂಡರು ಹಾನಗಲ್ ಕ್ಷೇತ್ರದ ಹಳ್ಳಿ, ಹಳ್ಳಿಗಳಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿದ್ದಾರೆ. ಮುಂಡಗೋಡ ಬಿಜೆಪಿಯ...
“ಗುಂಡು ಹೊಡಿಯೋಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ವಾವ್, ಏನ್ ಮಾತಾಡಿದ್ರಿ “ಪುಟ್ಟ” ಪ್ರಶಾಂತಣ್ಣ..?
“ನಾವು ಗುಂಡು ಹೊಡಿಲಿಕ್ಕೂ ರೆಡಿ, ಗುಂಡು ಹೊಡಿಸಿಕೊಳ್ಳೋಕೂ ರೆಡಿ” ಅಯ್ಯೋ ಪ್ರಶಾಂತಣ್ಣ ನಿಮ್ಮಂತವರ ಬಾಯಲ್ಲಿ ಇಂತಹ ಮಾತಾ..? ಚುನಾವಣೆ ಅಂದಮೇಲೆ ಒಂದು ಮಾತು ಹೆಚ್ಚು, ಒಂದು ಮಾತು ಕಡಿಮೆ ಇದ್ದೇ ಇರತ್ತೆ, ಅಷ್ಟಕ್ಕೇ ಗುಂಡಿನ ದಾಳಿಗಳ ಮಾತು ಹೇಳೋದಾ..? ಅಷ್ಟಕ್ಕೂ ಆರ್.ವಿ.ದೇಶಪಾಂಡೆಯವರ ಸುಪುತ್ರರಾಗಿರೋ ನಿಮಗೆ ಇಂತಹ ಮಾತುಗಳು ಸರಿಕಾಣತ್ತಾ..? ಹಾಗಂತ, ನಿಮ್ಮ ಬಾಯಲ್ಲಿ ಆ ನಿಮ್ಮ ಗುಂಡಿನ ಸದ್ದು ಕೇಳಿದವರು ಪ್ರಶ್ನೆ ಮೇಲೆ ಪ್ರಶ್ನೆ ಕೇಳ್ತಿದಾರೆ. ಅದೇನಂದ್ರು ಪ್ರಶಾಂತಣ್ಣ ಕೇಳಿಬಿಡಿ..! ನಿಜ, ಇಂತಹದ್ದೊಂದು, “ಗುಂಡಿನ” ಮಾತನ್ನು ಯಲ್ಲಾಪುರ...
ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟವಾಯ್ತು ಬಿಜೆಪಿ ಅಸಮಾಧಾನ..! ಛೇ, ಏನಿದೇಲ್ಲ..?
ಮುಂಡಗೋಡ ಬಿಜೆಪಿಯ ಕಾರ್ಯಕರ್ತರ ಒಳ ಗುದ್ದಾಟ ಮುಗಿಯುವ ಲಕ್ಷಣಗಳು ಸದ್ಯಕ್ಕಂತೂ ಕಾಣ್ತಿಲ್ಲ. ಅದ್ಯಾವ ಕಾರಣಕ್ಕೋ ಏನೋ ಹಲವ್ರಿಗೆ ಅಸಮಾಧಾನ ಅನ್ನೋದು ಒಳಗೊಳಗೇ ಕುದಿಯುತ್ತಿದೆ. ಹೀಗಾಗಿ, ಇಲ್ಲಿನ ಬಿಜೆಪಿ ಕಾರ್ಯಕರ್ತರ ಒಳನೋವು ವಾಟ್ಸಾಪ್ ಗ್ರೂಪ್ ಗಳಲ್ಲೂ ಸ್ಪೋಟಗೊಳ್ತಿವೆ. ಒಂದು ಕಣ್ಣಿಗೆ ಸುಣ್ಣ..! ಅಸಲು, ಮುಂಡಗೋಡ ಬಿಜೆಪಿಯಲ್ಲಿ ಕಾರ್ಯಕರ್ತರ ನೋವು ಕೇಳುವವರೇ ಇಲ್ವಾ..? ಕಾರ್ಯಕರ್ತರಲ್ಲಿ ಮುಖಂಡರ ನಡುವೆ ಅದೇಷ್ಟರ ಮಟ್ಟಿಗೆ ಗುಂಪುಗಾರಿಕೆಯಿದೆಯೋ ಅದೇಲ್ಲ ಜಾತಿಯಾದಾರಿತವಾ..? ಜಾತಿಗೊಂದು ಬಣ ಸೃಷ್ಟಿಯಾಗಿದೆಯಾ ಕಮಲ ಪಡೆಯಲ್ಲಿ..? ಇಂತಹ ಅನುಮಾನಗಳು ಸದ್ಯಕ್ಕಂತೂ ತಲೆ ಚಿಟ್ಟು ಹಿಡಿಸಿದೆ....
ದೇಶಪಾಂಡೆ ಸಾಹೇಬ್ರೆ, ಕ್ಷೇತ್ರದ ಕೆರೆಗಳೇಲ್ಲ ನಿಮ್ಮ 30 ವರ್ಷದ ಸಾಧನೆಯ ಕತೆ ಹೇಳ್ತಿವೆ: ವಿವೇಕ್ ಹೆಬ್ಬಾರ್
ದೇಶಪಾಂಡೆಯವರೇ, ನಾನು ನಿಮ್ಮ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ, ಆದ್ರೆ ತಮ್ಮ ಮೂವತ್ತು ವರ್ಷದ ಸಾಧನೆ ಏನು ಅಂತಾ ಜನ್ರಿಗೆ ಗೊತ್ತಿದೆ, ಕ್ಷೇತ್ರದಲ್ಲಿ ಸೊರಗಿ ಹೋದ ಕೆರೆ, ಕಟ್ಟೆಗಳೇಲ್ಲ ನಿಮ್ಮ ಸಾಧನೆಯ ಕತೆ ಹೇಳ್ತಿವೆ ಅಂತಾ ಬಿಜೆಪಿ ಯುವ ನಾಯಕ ವಿವೇಕ್ ಹೆಬ್ಬಾರ್, ಮಾಜಿ ಸಚಿವ ಆರ್.ವಿ.ದೇಶಪಾಂಡೆಯವ್ರಿಗೆ ನಾಜೂಕಿನಿಂದ್ಲೇ ಹರಿತ ಬಾಣ ಬಿಟ್ಟಿದ್ದಾರೆ. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ವಿವೇಕ್ ಹೆಬ್ಬಾರ್, ಕಾಂಗ್ರೆಸ್ ಅನ್ನೋ ಪಕ್ಷ ಸದ್ಯ ಶೂನ್ಯಕ್ಕೆ ಜಾರಿದೆ. ಇಡೀ ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ...
ಮುಂಡಗೋಡ ಬಿಜೆಪಿಯ ಒಳಗುದಿ ತಣ್ಣಗಾಗಿಸಲು “ವಿವೇಕ” ಯತ್ನ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು ಜಾರಿಯಲ್ಲಿವೆ. ಬಿಜೆಪಿಯ ಒಳ ಮಸಲತ್ತುಗಳ ಕುರಿತಾಗಿ ಎದ್ದಿರುವ ಸಾಲು ಸಾಲು ಗುಲ್ಲುಗಳು, ಒಂದರ್ಥದಲ್ಲಿ ಬಿಜೆಪಿ ಕಾರ್ಯಕರ್ತರಲ್ಲಿ ಇನ್ನಿಲ್ಲದ ತಳಮಳಕ್ಕೆ ಕಾರಣವಾಗಿದೆ. ಬಹುತೇಕ ಯುವ ಪಡೆ ಒಳಗೊಳಗೇ ಕುದಿಯುತ್ತಿದೆ ಅನ್ನೋ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಹೆಬ್ಬಾರ್ ಪಡೆ ಅಲರ್ಟ್ ಆಗಿದೆ. ಅದ್ರಲ್ಲೂ ಮುಂಡಗೋಡ ತಾಲೂಕಿನಲ್ಲಿ ದಾರಿತಪ್ಪಿದ್ದ ಪಕ್ಷದ ಸಂಘಟನೆಯನ್ನು ಮತ್ತೆ ಟ್ರ್ಯಾಕ್ ಗೆ ತರಲು ಮತ್ತದೇ ಯುವ ನಾಯಕ ಫಿಲ್ಡಿಗೆ ಇಳಿದಿದ್ದಾರೆ. “ವಿವೇಕ” ದಿಂದ ಕೆಲಸ..! ಯಸ್, ಶಿವರಾಮ್ ಹೆಬ್ಬಾರ್...
ಮುಂಡಗೋಡ ಬಿಜೆಪಿಯಲ್ಲಿ “ಲೋಕಲ್” ನಿರ್ಲಕ್ಷಕ್ಕೆ ನಿತ್ಯವೂ ಕತ್ತಲರಾತ್ರಿ..! ಒಳಗೊಳಗಿನ “ಕೆಂಡ” ಕ್ಕೆ ಮೈ ಛಳಿಬಿಟ್ಟು ಕೂತಿದೆ ಕಾಂಗ್ರೆಸ್..!!
ಮುಂಡಗೋಡ ತಾಲೂಕಿನಲ್ಲಿ ಬಿಜೆಪಿ ಇಷ್ಟರ ಮಟ್ಟಿಗೆ ಕುಬ್ಜವಾಯ್ತಾ..? ಅದ್ರಲ್ಲೂ ಸಚಿವ ಹೆಬ್ಬಾರ್ ಸಾಹೇಬ್ರು ಇಂತಹ ರಾಜಕಾರಣಕ್ಕೆ ಜೋತುಬಿದ್ರಾ..? ನಿಜಕ್ಕೂ ನಿಬ್ಬೆರಗಾಗಿ ಯೋಚಿಸ್ತಿದಾರೆ ಜನ. ಯಾಕಂದ್ರೆ, ವಾಸ್ತವ ಸ್ಥಿತಿಯನ್ನು ಒಪ್ಪಿಕೊಳ್ಳದೇ, ಜಿದ್ದಿನ ರಾಜಕೀಯಕ್ಕೆ ಬಂದು ನಿಂತಿರೋದಾದ್ರೂ ಯಾತಕ್ಕೆ ಅನ್ನೋ ಪ್ರಶ್ನೆ ಸಹಜವಾಗೇ ಗುಲ್ಲೆಬ್ಬಿಸಿದೆ. ಅದಕ್ಕೆ ಕಾರಣ, ಬಡ್ಡಿಗೇರಿಯ ಮುಗ್ದ ಕಾರ್ಯಕರ್ತರು ಕಾಂಗ್ರೆಸ್ ಶಾಲು ಹೊದ್ದಿಸಿಕೊಂಡು “ಕೈ” ಹಿಡಿದಿದ್ದರು ಅನ್ನೋ ಬೃಹನ್ ಕತೆ. ಆನಂತರ, ಅವ್ರನ್ನ ಮತ್ತೆ ಕರೆದು, ಬಿಜೆಪಿ ಶಾಲು ಹೊದಿಸಿ ಅದನ್ನೇ ಬಹುದೋಡ್ಡ ಸಾಧನೆ ಅಂತಾ ಬೀಗ್ತಿರೋ...
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?
ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ. ಏಕೆಂದ್ರೆ. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು...