ಮುಂಡಗೋಡ- ನಿಜಕ್ಕೂ ಅದೊಂದು ಅದ್ಭುತ ಕಾರ್ಯಕ್ರಮ.. ಅವಾಗೇಲ್ಲಾ ನಾವು ಹೇಗಿದ್ವಿ..? ಅಂತಾ ಪ್ರತೀಕ್ಷಣ ನೆನಪಿನ ಪುಟಗಳ ಮೇಲೆ ಹಾದು ಹೋಗುತ್ತಿದ್ದ ಭಾವನೆಗಳೆಲ್ಲ ಥಟ್ಟನೇ ಎದ್ದು ಕುಳಿತ ಅನುಭವ.. ಕೀಟಲೆ, ಮೋಜು, ಮಸ್ತಿ ಒಂದಾ ಎರಡಾ..? ನಮಗೆ ಮತ್ತೆ ಅಂತಹದ್ದೊಂದು ಗೋಲ್ಡನ್ ಲೈಫ್ ಸಿಗತ್ತಾ..? ಇಂತಹದ್ದೊಂದು ಪ್ರಶ್ನೆಗೆ ಬಹುಶಃ ಯಾರೂ ಉತ್ತರಿಸಲಿಕ್ಕಿಲ್ಲ.. ಆದ್ರೆ, ಮುಂಡಗೋಡಿನ ಕೆಲವು ಭಾವನಾತ್ಮಕ ಜೀವಿಗಳ ಕೂಟ ಮತ್ತದೇ ಹಳೆಯ ನೆನಪಿನ ದೋಣಿ ಏರಿದೆ.. ಆ ಹೊತ್ತಲ್ಲಿ ನಡೆದುಹೋದ ಅಷ್ಟೂ ಘಟನೆಗಳನ್ನ ಭಾವದಂಗಳದಲ್ಲಿ ಮತ್ತೊಮ್ಮೆ ಮೆಲಕು...
Top Stories
ಉದ್ಯೋಗ ಖಾತರಿಯಲ್ಲಿ ಮಹಿಳಾ ಕಾರ್ಮಿಕರು ಭಾಗವಹಿಸುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ..!
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
Category: ನಮ್ಮ ಸಾಧಕ
ಲೆಫ್ಟಿನೆಂಟ್ ಅಭಯ್ ಪಂಡಿತ್ ಸಾಧನೆ; ಕನಸಿನ ಮುಂಡಗೋಡ ತಂಡದಿಂದ ಸನ್ಮಾನ
ಮುಂಡಗೋಡ- ಮುಂಡಗೋಡಿನ ಯುವಕ ಅಭಯ್ ಪಂಡಿತ್ ಚೆನ್ನೈನ ಭಾರತೀಯ ಸೇನೆಯ ಆಫೀಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ತರಬೇತಿ ಪಡೆದು ನವೆಂಬರ್ 21 ರಂದು ಲೆಫ್ಟಿನೆಂಟ್ ಆಗಿ ನಿಯುಕ್ತಿಗೊಂಡು ಸಾಧನೆಗೈದಿದ್ದಾರೆ. ಮುಂದೆ ರಾಜಸ್ಥಾನದ ವೆಸ್ಟರ್ನ್ ಸೆಕ್ಟರ್ ನಲ್ಲಿ ಸೇವೆ ಸಲ್ಲಿಸಲು ಹೊರಟಿದ್ದಾರೆ. ಈ ಮೂಲಕ ಮುಂಡಗೋಡಿನ ಮೊದಲ ಲೆಫ್ಟಿನೆಂಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೀಗಾಗಿ, ನಮ್ಮ ಕನಸಿನ ಮುಂಡಗೋಡ ವೇದಿಕೆ ವತಿಯಿಂದ ಲೆಫ್ಟಿನೆಂಟ್ ಅಭಯ್ ಪಂಡಿತ್ ಅವರಿಗೆ ಮುಂಡಗೋಡಿನ ಪರವಾಗಿ ಅಭಿನಂದಿಸಿ ,ಗೌರವಿಸಲಾಯಿತು.
ಲೆಫ್ಟಿನೆಂಟ್ ಹುದ್ದೆ: ಮುಂಡಗೋಡ ಯುವಕನ ಹೆಮ್ಮೆ*
ಮುಂಡಗೋಡ: ಇದು ನಿಜಕ್ಕೂ ಮುಂಡಗೋಡಿಗರಿಗೆ ಹೆಮ್ಮೆಯ ಸಂಗತಿ. ಪಟ್ಟಣದಲ್ಲೇ ಹುಟ್ಟಿ ಬೆಳೆದ ಯುವಕನೊಬ್ಬ ನಮ್ಮ ಭಾರತೀಯ ಸೇನಾಧಿಕಾರಿ ಹುದ್ದೆ ಅಲಂಕರಿಸಿದ್ದಾನೆ. ಸತತ ಛಲ.. ಭಾರತೀಯ ಸೇನಾಧಿಕಾರಿ ಹುದ್ದೆ ಪಡೆಯಲೇಬೇಕು ಎಂಬ ಗುರಿಯೊಂದಿಗೆ ಪರೀಕ್ಷೆ ಎದುರಿಸಿ, ಸತತ ಎಂಟನೇ ಪ್ರಯತ್ನದಲ್ಲಿ ಲೆಫ್ಟಿನೆಂಟ್ ಹುದ್ದೆ ಪಡೆಯುವಲ್ಲಿ ಪಟ್ಟಣದ ಹಳೂರಿನ ಯುವಕ ಅಭಯ ಪಂಡಿತ್ ಯಶಸ್ವಿಯಾಗಿದ್ದಾರೆ. ಕರ್ನಾಟಕದಿಂದ ಒಟ್ಟು ಆರು ಜನರು ಈ ಹುದ್ದೆಗೆ ಆಯ್ಕೆಯಾಗಿದ್ದು, ಉತ್ತರಕನ್ನಡ ಜಿಲ್ಲೆಯಿಂದ ಇವರೊಬ್ಬರೇ ಆಯ್ಕೆಯಾಗಿರುವುದು ವಿಶೇಷ. ಚೆನ್ನೈನ ಭಾರತೀಯ ಸೇನಾಧಿಕಾರಿಗಳ ಅಕಾಡೆಮಿಯಲ್ಲಿ ತರಬೇತಿ ಮುಗಿಸಿ,...
- 1
- 2