ಶಿರಸಿ : ನಗರದ ಗಣೇಶ ನಗರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ದ್ವಿತೀಯ ವರ್ಷದ ಅದ್ದೂರಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಶಿವಶಕ್ತಿ ತಂಡ’ ವು ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಶಿವಂ ತಂಡವನ್ನು ಪರಾಭವಗೊಳಿಸುವ ಮೂಲಕ ಶಿವಶಕ್ತಿ ತಂಡವು ಈ ವರ್ಷದ ಪ್ರತಿಷ್ಠಿತ ಗಜಾನನ ಟ್ರೋಫಿ-2026 ಅನ್ನು ತನ್ನದಾಗಿಸಿಕೊಂಡಿತು. ಭಾನುವಾರ ಗಣೇಶ ನಗರ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶಿವಂ ತಂಡವು...
Top Stories
ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!
ಅಬಕಾರಿ ಇಲಾಖೆ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ, 90 ಲಕ್ಷ ಮೌಲ್ಯದ ಮದ್ಯಸಾರ, ವಾಹನ ವಶ..!
ದ್ವಿತೀಯ ಪಿ.ಯು.ಸಿ ಪರೀಕ್ಷೆ; ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
ರಾಜ್ಯದಲ್ಲಿ ಈ ವರ್ಷ 120 ಸೇತುವೆ ನಿರ್ಮಾಣದ ಗುರಿ: ಸಚಿವ ಸತೀಶ ಜಾರಕಿಹೊಳಿ
ಸನವಳ್ಳಿ ಜಲಾಶಯದಲ್ಲಿ ಈಜಲು ತೆರಳಿದ್ದ ಬಾಲಕ ನೀರುಪಾಲು..! ಸ್ನೇಹಿತರೊಂದಿಗೆ ಈಜಲು ತೆರಳಿದ್ದವ ಹೆಣವಾಗಿಬಿಟ್ಟ..!!
ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಪ್ರವಾಸ, ಅಷ್ಟಕ್ಕೂ,ಏನೇನು ಘೋಷಣೆ ಮಾಡಿದ್ರು..?
ಜೂನ್ ತಿಂಗಳೊಳಗೇ ಜಿಪಂ, ತಾಪಂ ಚುನಾವಣೆ; ಅಂಕೋಲಾದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ
ಮಂಜಗುಣಿಯಲ್ಲಿ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ.ಶಿವಕುಮಾರ್..!
ಅಪರಿಚಿತ ಪುರುಷನ ಶವ ಪತ್ತೆ, ಈತನ ಪರಿಚಯವಿದ್ದಲ್ಲಿ ಈ ನಂಬರಿಗೆ ಸಂಪರ್ಕಿಸಿ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪ್ರವಾಸ..!
ಎಸ್.ಎಸ್.ಎಲ್.ಸಿ ಪರೀಕ್ಷೆ: ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ,ಪರೀಕ್ಷೆಗೆ ಪ್ರೇರಣೆ ನೀಡಿದ ಜಿ.ಪಂ. ಸಿ.ಇ.ಓ. ಡಾ.ದಿಲೀಷ್ ಶಶಿ
ರವಿವಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪ್ರವಾಸ..!
ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
Category: ಸ್ಪೋರ್ಟ್ಸ್ ಕಾರ್ನರ್
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಕೇಸ್, RCB ಯಿಂದ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ; ಶಾಸಕ ಹೆಬ್ಬಾರ್
Shivaram Hebbar: ಯಲ್ಲಾಪುರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳ ಸಾವಿಗೆ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮಮ್ಮಲ ಮರಗಿದ್ದಾರೆ. ಅಲ್ದೇ RCB ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪತ್ರಿಕಾ ಪ್ರಕಟಣೆಗಾಗಿ ಆಡಿಯೊ ಬಿಡುಗಡೆ ಮಾಡಿರೋ ಹೆಬ್ಬಾರ್ ಅಭಿಯಾನವೊಂದನ್ನು ಶುರು ಮಾಡಿದ್ದಾರೆ. ಕೋಟಿ ರೂ ಪರಿಹಾರ ಬೇಕು..! IPL ಎಂಬ ಮಾಯಾಲೋಕದಲ್ಲಿ, ಅಭಿಮಾನಿಗಳಿಂದ ಸಾವಿರಾರು ಕೋಟಿ ಬಾಚಿರೋ RCB, ಮೃತರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಲೇಬೇಕು ಅಂತ ಹೆಬ್ಬಾರ್...
RCB ತಂಡದಿಂದ ಐಪಿಎಲ್ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?
IPL Trophy: 18ನೇ ಆವೃತ್ತಿಯ ಐಪಿಎಲ್ನಲ್ಲಿ ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಹೊಮ್ಮಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ಕಳೆದ 17 ವರ್ಷಗಳಿಂದ ಟ್ರೋಫಿಗಾಗಿ ಹೋರಾಡಿದ್ದ ಆರ್ಸಿಬಿ ಮೂರು ಬಾರಿ ಫೈನಲ್ಗೆ ಎಂಟ್ರಿ ಪಡೆದಿದ್ದರು ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. 2009, 2011 ಮತ್ತು 2016ರಲ್ಲಿ ಬೆಂಗಳೂರು ತಂಡ ಫೈನಲ್ಗೆ ಬಂದಿದ್ದರು, ಡೆಕ್ಕನ್ ಚಾರ್ಜಸ್, ಚೆನ್ನೈ ಸೂಪರ್ ಕಿಂಗ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧ ಸೋಲನ್ನು ಕಂಡಿತು. ಇದಾದ ಬಳಿಕ 2020, 2021, 2022...
ಪ್ಲೇಆಫ್ ಪಂದ್ಯಕ್ಕೂ ಮೊದಲೇ ಅಗ್ರಸ್ಥಾನಕ್ಕೆ ತಲುಪಿದ RCB..! ಐಪಿಎಲ್ನಲ್ಲಿ ಮೊದಲ ತಂಡವಾಗಿ ದಾಖಲೆ ಬರೆದ ಬೆಂಗಳೂರು ಟೀಂ..!
IPL RCB Team: ಐಪಿಎಲ್ 18ನೇ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಪ್ಲೇಆಫ್ಗೆ ತಲುಪಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಳೆ ತನ್ನ ಕೊನೆಯ ಲೀಗ ಹಂತದ ಪಂದ್ಯವನ್ನು ಆಡಲಿದೆ. ಇದರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಪ್ಲೇಆಫ್ ಪಂದ್ಯಗಳನ್ನು ಆಡಲಿದೆ. ಈ ಬಾರಿ ಟ್ರೋಫಿ ಗೆಲ್ಲುವ ಫೆವರೀಟ್ ತಂಡಗಳಲ್ಲಿ ಆರ್ಸಿಬಿ ಕೂಡ ಒಂದಾಗಿರುವ ಕಾರಣ ತಂಡದ ಮೇಲೆ ನಿರೀಕ್ಷೆಯೂ ಹೆಚ್ಚಾಗಿದೆ. ಏತನ್ಮಧ್ಯೆ, ಪ್ಲೇಆಫ್ ಪಂದ್ಯಗಳಿಗೂ ಮುಂಚಿತವಾಗಿ ಬೆಂಗಳೂರು ತಂಡ ಹೊಸ ದಾಖಲೆ...
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮೊದಲೇ RCB ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ..!
IPL RCB vs LSG Match: ಐಪಿಎಲ್ 18ನೇ ಆವೃತ್ತಿಯಲ್ಲಿ ಈಗಾಗಲೇ ನಾಲ್ಕು ತಂಡಗಳು ಪ್ಲೇಆಫ್ಗೆ ಎಂಟ್ರಿ ಪಡೆದಿರುವುದು ಗೊತ್ತೇ ಇದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿ ಇರುವಾಗಲೇ ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿತ್ತು. ಸದ್ಯ ಇನ್ನೊಂದು ಲೀಗ್ ಪಂದ್ಯ ಬಾಕಿ ಇದೆ. ಇದರ ನಡುವೆಯೇ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಕಳೆದ ಎರಡು ದಿನಗಳ ಹಿಂದೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಹಿಂದಿನ ಪಂದ್ಯದಲ್ಲಿ ಸೋಲನ್ನು ಕಂಡಿದ್ದ ಬೆಂಗಳೂರು ತಂಡ...
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
IPL 2025 RCB vs SRH Match: ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡ 42 ರನ್ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್ಸಿಬಿಯ ಕನಸನ್ನು ಭಗ್ನಗೊಳಿಸಿದೆ. ಏಕಾನ ಮೈದಾನದಲ್ಲಿ ನಡೆದಿದ್ದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆರೆಂಜ್ ಆರ್ಮಿ, ಇಶನ್ ಕಿಶನ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಸಹಯಾದಿಂದಾಗಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಬಾರಿಸಿತು....
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
RCB Fans Dream Shattered: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಋತುವಿನಲ್ಲಿ ಈ ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದು ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿದೆ. ಒಂದೆಡೆ ಆರ್ಸಿಬಿ ಪ್ಲೇಆಫ್ ತಲುಪಿರುವ ಖುಷಿ ಅಭಿಮಾನಿಗಳಲ್ಲಿ ಮನೆ ಮಾಡಿದ್ದರೇ ಮತ್ತೊಂದೆಡೆ ದೊಡ್ಡ ಬೇಸರವು ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಕಾರಣ ಮೇ.23 ರಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಆರ್ಸಿಬಿ...
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
IPL 2025 RCB News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18ನೇ ಆವೃತ್ತಿಯ ಐಪಿಎಲ್ನಲ್ಲಿ ಪ್ಲೇಆಫ್ ತಲುಪಿದೆ. ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆ ಆರ್ಸಿಬಿ ಪ್ಲೇಆಫ್ಗೆ ಖಚಿತ ಗೊಂಡಿದೆ ಇದರ ಜೊತೆ ಪಂಜಾಬ್ ಕಿಂಗ್ಸ್ ತಂಡವೂ ಕ್ವಾಲಿಫೈ ಆಗಿದೆ. ಸದ್ಯ ಆರ್ಸಿಬಿಯ 12 ಪಂದ್ಯಗಳು ಮುಕ್ತಾಯಗೊಂಡಿದ್ದು ಇದರಲ್ಲಿ 8 ಪಂದ್ಯಗಳನ್ನು ಬೆಂಗಳೂರು ತಂಡ ಗೆದ್ದುಕೊಂಡಿದೆ. ಒಂದು ಪಂದ್ಯವೂ ರದ್ದುಗೊಂಡಿದೆ. ಸದ್ಯ ಆರ್ಸಿಬಿ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ...
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
RCB-KKR IPL T20 News: ಬೆಂಗಳೂರು: ಆರ್ಸಿಬಿ ಹಾಗೂ ಕೆಕೆಆರ್ ವಿರುದ್ಧ ಪಂದ್ಯ ಒಂದೇ ಒಂದು ಬಾಲ್ ಆಡದೆ ಮಳೆಯಿಂದಾಗಿ ರದ್ದಾಯಿತು. ಆ ಮೂಲಕ ಆರ್ಸಿಬಿ ಹಾಗೂ ಕೆಕೆಆರ್ ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡವು. ಆದ್ರೆ ಇಂದಿನ ಪಂದ್ಯ ರದ್ದಾಗಿದ್ದರಿಂದ ಕೆಕೆಆರ್ ಟೂರ್ನಿಯಿಂದ ಹೊರಬಿದ್ದಿತು. ಭಾರತ- ಪಾಕಿಸ್ತಾನ (India Pakistan) ಸಂಘರ್ಷದ ಹಿನ್ನೆಲೆ ಮೇ 8ರಂದು ದಿಢೀರನೆ ರದ್ದಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗಳು ಬರೋಬ್ಬರಿ 10 ದಿನಗಳ ಬಳಿಕ ಪುನರ್ ಆರಂಭಗೊಂಡಿವೆ. ಆದ್ರೆ, ದುರಾದೃಷ್ಟ...
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ...
- 1
- 2









