ಹಳಿಯಾಳ; ಇಲ್ಲಿನ ತಹಶೀಲ್ದಾರ್ ರವರ ಕಚೇರಿಯ ಸಭಾ ಭವನದಲ್ಲಿ ನ.9 ರಂದು ನಡೆದ ಈ ವರ್ಷದ ಕಬ್ಬು ಅರೆಯುವ ಹಂಗಾಮು ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಲೆ ನಿರ್ಧರಣೆ ಮಾಡುವ ಬಗ್ಗೆ EID Parry ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಈ ಮುಂದಿನಂತೆ ತೀರ್ಮಾನಿಸಲಾಯಿತು. 2023-24ನೇ ಸಾಲಿನಲ್ಲಿ ಸರ್ಕಾರವು ನಿಗಧಿ ಪಡಿಸಿದ ಎಫ್.ಆರ್.ಪಿ ದರವು ಪ್ರತಿ ಟನ್ ಕಬ್ಬಿಗೆ 3678/- ರೂ.ಗಳಿದ್ದು ಪ್ಯಾರಿ ಸಕ್ಕರೆ...
Top Stories
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಟಿಬೇಟಿಯನ್ ಕಾಲೋನಿ ಬಳಿ ಬೈಕ್ ಗಳ ನಡುವೆ ಡಿಕ್ಕಿ, ಓರ್ವ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ಮುಂಡಗೋಡಿನ ಮುಲ್ಲಾ ಓಣಿಯ ಬಾವಿಯಲ್ಲಿ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ಮುಂಡಗೋಡಿನ ಅಂಗನವಾಡಿಯಲ್ಲಿ ಹಾವು ಕಚ್ಚಿದ್ದ ಬಾಲಕಿ ಕಿಮ್ಸ್ ನಲ್ಲಿ ಸಾವು..!
ಮುಂಡಗೋಡಿನಲ್ಲಿ ಅಂಗನವಾಡಿಗೆ ಹೋಗಿದ್ದ ಪುಟ್ಟ ಬಾಲಕಿಗೆ ಕಚ್ಚಿದ ಹಾವು..!
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಇಂದೂರು ಸೊಸೈಟಿ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಕಾಂಗ್ರೆಸ್ ಬೆಂಬಲಿತರು..! ರೈತ ಒಕ್ಕೂಟಕ್ಕೆ ಮೂರು ಸ್ಥಾನಗಳು ಮಾತ್ರ..!
ಇಂದೂರು ಸೊಸೈಟಿ ಚುನಾವಣೆ ಅಚ್ಚರಿ ಫಲಿತಾಂಶ: ಮಾಜಿ ಜಿಪಂ ಸದಸ್ಯ ರವಿಗೌಡ ಪಾಟೀಲ್ ಸೋಲು..!
ಚವಡಳ್ಳಿ ಸೊಸೈಟಿ ಚುನಾವಣೆ: 11 ರಲ್ಲಿ ಕಾಂಗ್ರೆಸ್ ಬೆಂಬಲಿತರದ್ದೇ ಭರ್ಜರಿ ಗೆಲುವು..! ಬಿಜೆಪಿಗೆ ದಕ್ಕಿದ್ದು ಒಂದೇ ಒಂದು ಸ್ಥಾನ..!
ಮುಂಡಗೋಡ LSMP ಸೊಸೈಟಿ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ, 12 ರ ಪೈಕಿ 9 ರಲ್ಲಿ ಕೈ ಬೆಂಬಲಿತರ ಗೆಲುವು..!
ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ ಹಿನ್ನೆಲೆ, ಶುಕ್ರವಾರ ಸರ್ಕಾರಿ ರಜೆ ಘೋಷಣೆ..! ಶಾಲಾ ಕಾಲೇಜುಗಳಿಗೆ ರಜೆ..!
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶ..! ನಾಳೆಯ ಬೆಳಗಾವಿ ಕೈ ಕಾರ್ಯಕ್ರಮ ರದ್ದು..!
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ
ಹುಬ್ಬಳ್ಳಿ ಸಿಲಿಂಡರ್ ಸ್ಪೋಟದಲ್ಲಿ ಗಾಯಗೊಂಡಿದ್ದ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು..!
ತಡಸ ಕ್ರಾಸ್ ಬಳಿ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ದುರಂತ ಸಾವು..!
ಬೆಡಸಗಾಂವ್ ಸಹಕಾರಿ ಸಂಘದ ಚುನಾವಣೆ ನಡೆದ್ರೂ ಮತ ಎಣಿಕೆಗೆ ಬ್ರೇಕ್..! ಹೈಕೋರ್ಟ್ ತಡೆಯಾಜ್ಞೆ..!
Category: ಅನ್ನದಾತನ ಅಂಕಣ
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು
ಹಾವೇರಿಯ ನಾಗೇಂದ್ರನಮಟ್ಟಿಯ ರಾಕ್ ಸ್ಟಾರ್ ಕೊಬ್ಬರಿ ಹೋರಿ ಇನ್ನಿಲ್ಲ..!
ಹಾವೇರಿ: ಸಹಸ್ರಾರು ಅಭಿಮಾನಿಗಳನ್ನು ಹೊಂದಿದ್ದ ಹಾವೇರಿಯ ನಾಗೇಂದ್ರನಮಟ್ಟಿಯ ಚಿಕ್ಕಪ್ಪ ಅಜ್ಜಪ್ಪ ದೊಡ್ಡ ತಳವಾರ ಅವರ ನೆಚ್ಚಿನ ರಾಕ್ ಸ್ಟಾರ್ ಕೊಬ್ಬರಿ ಹೋರಿ ಏ.6ರಂದು ಶನಿವಾರ ರಾತ್ರಿ 9ರ ಸುಮಾರಿಗೆ ಸಾವನ್ನಪ್ಪಿದೆ. ಅನಾರೋಗ್ಯದ ಸಮಸ್ಯೆಯಿಂದ ಹೋರಿ ಅಸುನೀಗಿದೆ. ಕಳೆದ ಹಲವಾರು ದಿನಗಳಿಂದ ನೆಲಕಟ್ಟಿದ್ದ ಹೋರಿಯನ್ನು ಜೋಪಾನವಾಗಿ ಕಾಪಾಡುತ್ತಾ ಬಂದಿದ್ದ ಹೋರಿಯ ಮಾಲೀಕ ಚಿಕ್ಕಪ್ಪ ಅವರ ಸಹೋದರರು, ಮನೆಯ ಮಂದಿ ನಿತ್ಯ ಹೋರಿಯ ಕಾಳಜಿಮಾಡುತ್ತಾ ಬಂದಿದ್ದರು. ನೂರಾರು ಹೋರಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಬಹುಮಾನಗಳನ್ನು ಗೆಲುವು ಮೂಲಕ ತನ್ನ ಸೌಮ್ಯ...
ಸಾಲಬಾಧೆ, ಇಂದೂರಿನಲ್ಲಿ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡನಾ ಅನ್ನದಾತ..? ತನ್ನ ಗದ್ದೆಯಲ್ಲೇ ಸಾವಿಗೆ ಶರಣಾದ ರೈತ
ಮುಂಡಗೋಡ ತಾಲೂಕಿನ ಇಂದೂರಿನಲ್ಲಿ ಅನ್ನದಾತನೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ಬೋರವೆಲ್ ನಲ್ಲಿ ಅಂತರ್ಜಲ ಬತ್ತಿಹೋದ ಕಾರಣಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ವ್ಯಕ್ತವಾಗಿದೆ. ಇಂದೂರು ಗ್ರಾಮದ ಬಾಬಾಜಾನ್ ದಾವಲಸಾಬ್ ಹುಬ್ಬಳ್ಳಿ(65) ಎಂಬುವ ರೈತನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗದ್ದೆಯಲ್ಲೇ ಸಾವಿಗೆ ಶರಣಾಗಿದ್ದಾನೆ. ಅಂದಹಾಗೆ, ಎರಡು ಎಕರೆ ಜಮೀನು ಹೊಂದಿರೋ ರೈತನಿಗೆ ಸಹಕಾರಿ ಬ್ಯಾಂಕ್ ಸೇರಿದಂತೆ ಖಾಸಗಿಯಾಗಿಯೂ ಸಾಲ ಮಾಡಿಕೊಂಡಿದ್ದ. ಸುಮಾರು 4 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ರೈತನಿಗೆ ತೀವ್ರ...
ನಂದಿಕಟ್ಟಾ, ಹುಲಿಹೊಂಡ ಭಾಗದಲ್ಲಿ ಕಾಡಾನೆಗಳ ಹಿಂಡು, ರೈತರ ತೋಟ, ಗದ್ದೆಗಳಲ್ಲಿ ಹಾನಿ..!
ಮುಂಡಗೋಡ ತಾಲೂಕಿನ ಹುಲಿಹೊಂಡ, ಬಸಾಪುರ, ನಂದಿಕಟ್ಟಾ ಭಾಗದಲ್ಲಿ ಕಾಡಾನೆಗಳು ಹಿಂಡು ದಾಂಗುಡಿ ಇಟ್ಟಿದೆ. ಕಾಡಂಚಿನ ಗ್ರಾಮಗಳ ರೈತರ ಗದ್ದೆಗಳು, ತೋಟಗಳಿಗೆ ದಾಳಿ ಮಾಡಿ ಬೆಳೆ ನಾಶ ಮಾಡಿವೆ. ಶನಿವಾರ ರಾತ್ರಿ ಹುಲಿಹೊಂಡ ಗ್ರಾಮದ ಕಾಡಂಚಿನ ಗದ್ದೆ ತೋಟಗಳಿಗೆ ದಾಳಿ ಮಾಡಿರೋ ಗಜರಾಜನ ಹಿಂಡು, ರೈತರ ಅಡಿಕೆ ಗಿಡ, ಕಬ್ಬು, ಬಾಳೆ ಫಸಲನ್ನು ತಿಂದು, ತುಳಿದು ಹಾನಿಮಾಡಿವೆ. ಹುಲಿಹೊಂಡ ಗ್ರಾಮದ ನಾಗಪ್ಪ ಅಲ್ಲಾಪುರ, ರಾಜು ಕಂಬಾರ, ಮಂಜುನಾಥ್ ರಾಯ್ಕರ್, ಈಶ್ವರ ಅಲ್ಲಾಪುರ ಎಂಬುವ ರೈತರ ಕಬ್ಬಿನ ಬೆಳೆ...
ಕರಡಿ ದಾಳಿಯಿಂದ ಸತ್ತ ರೈತನ ಕುಟುಂಬಕ್ಕೆ 15 ಲಕ್ಷ ಪರಿಹಾರದ ಚೆಕ್ ವಿತರಣೆ, ಅರಣ್ಯ ಅಧಿಕಾರಿಗಳ ಜವಾಬ್ದಾರಿಗೆ ಸಾರ್ವಜನಿಕರ ಸಲಾಂ..!
ಮುಂಡಗೋಡ: ಕರಡಿ ದಾಳಿಯಿಂದ ಸ್ಥಳದಲ್ಲೇ ಸಾವುಕಂಡಿದ್ದ ರೈತನ ಕುಟುಂಬಕ್ಕೆ ಸರ್ಕಾರ ನೆರವಿನ ಹಸ್ತ ನೀಡಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಲ್ಲಿನ ಅರಣ್ಯ ಅಧಿಕಾರಿಗಳು ನೊಂದ ಕುಟುಂಬಕ್ಕೆ ಪರಿಹಾರದ ಆಸರೆ ಒದಗಿಸುವಲ್ಲಿ ಜವಾಬ್ದಾರಿ ಮೆರೆದಿದ್ದಾರೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ಹ್ಯಾಟ್ಸ್ ಅಪ್.. ಅಂದಹಾಗೆ, ಕರಡಿ ದಾಳಿಯಿಂದ ಮುಂಡಗೋಡ ತಾಲೂಕಿನ ಮರಗಡಿ ಗೌಳಿದಡ್ಡಿಯ ಜಿಮ್ಮು ವಾಘು ತೋರವತ್ ಎಂಬುವ ರೈತ ಭೀಕರ ಸಾವು ಕಂಡಿದ್ದ. ಹೀಗಾಗಿ, ಅಕ್ಷರಶಃ ನಲುಗಿ ಹೋಗಿದ್ದ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ 15...
ಬಾರದ ಮಳೆಗಾಗಿ ಕಲಕೇರಿ ಗ್ರಾಮದ ಮಹಿಳೆಯರ ವಿಶೇಷ ಆಚರಣೆ, ಹುಯ್ಯೋ ಹುಯ್ಯೋ ಮಳೆರಾಯ ಅಂದ್ರು ಮಹಿಳೆಯರು..!
ಮುಂಡಗೋಡ: ಜೂನ್ ತಿಂಗಳು ಕಳೆಯುತ್ತ ಬಂದರೂ ಮಳೆರಾಯನ ಆಗಮನ ಇನ್ನೂ ಆಗಿಲ್ಲದಿರುವುದು ತಾಲೂಕಿನ ಅನ್ನದಾತರಿಗೆ ಭಾರೀ ಆತಂಕ ತಂದಿಟ್ಟಿದೆ. ಬಹುತೇಕ ಬಿತ್ತನೆ ಕಾರ್ಯಕ್ಕೆ ಮಳೆರಾಯನ ಮುನಿಸಿನಿಂದ ಭಾರೀ ಅಡಚಣೆಯಾಗಿದೆ. ಕೆಲವು ಕಡೆ ಬೀಜ ಬಿತ್ತನೆ ಕಾರ್ಯ ಮಾಡಿದ್ದರೂ ಬೀಜ ಮೊಳಕೆಯೊಡೆಯಲು ನೀರಿನ ಅಭಾವ ತಲೆದೋರಿದೆ. ಹೀಗಾಗಿ, ತಾಲೂಕಿನ ಕಲಕೇರಿಯ ಮಹಿಳೆಯರು ಮಳೆಗಾಗಿ ವಿಶೇಷ, ವಿಶಿಷ್ಟ ಕಾರ್ಯ ಮಾಡಿದ್ದಾರೆ. ಕಪ್ಪೆಯ ಮೆರವಣಿಗೆ..! ಯಸ್, ಕಲಕೆರಿಯ ಮಹಿಳೆಯರು ಇಂದು ಬೆಳಗಿನಿಂದ ಮಳೆಗಾಗಿ ಕಪ್ಪೆಯ ಪೂಜೆ ಮಾಡಿ ಪ್ರಾರ್ಥಿಸಿದ್ದಾರೆ. ಮಳೆರಾಯನಿಗೆ...
ಶಿಗ್ಗಾವಿ: SCP, TSP ಯೋಜನೆ ಫಲಾನುಭವಿಗಳ ಆಯ್ಕೆಯಲ್ಲಿ ಅಧಿಕಾರಿಗಳ ಪಕ್ಷಪಾತ, ರೈತರ ಆಕ್ರೋಶ..!
ಶಿಗ್ಗಾವಿ ತಾಲೂಕಿನಲ್ಲಿ ಪಶು ಇಲಾಖೆ ಅಧಿಕಾರಿಗಳಿಂದ ತಾರತಮ್ಯವಾಯ್ತಾ..? SCP ಹಾಗೂ TSP ಯೋಜನೆಯಡಿ ಹಸುಗಳನ್ನು ನೀಡುವಾಗ ಫಲಾನುಭವಿಗಳ ಆಯ್ಕೆಯಲ್ಲಿ ಯಪರಾತಪರಾ ಮಾಡಿದ್ದಾರಾ..? ಹಾಗಂತ ಶಿಗ್ಗಾವಿಯ ಅನ್ನದಾತರು ಆರೋಪಿಸಿದ್ದಾರೆ. ಶಿಗ್ಗಾವಿ ತಾಲೂಕಿನಲ್ಲಿ 2022-23 ನೇ ಸಾಲಿನ SCP ಹಾಗೂ TSP ಯೋಜನೆ ಅಡಿಯಲ್ಲಿ ಫಲಾನುಭವಿಗಳ ಆಯ್ಕೆ ಸರಿಯಾಗಿಲ್ಲ. ಕೆಲ ಅಧಿಕಾರಿಗಳು ತಮಗೆ ಬೇಕಾದವರಿಗಷ್ಟೆ ಮಾನ್ಯತೆ ನೀಡಿ ಹಸುಗಳನ್ನ ಮಂಜೂರಿಸಲು ಆಯ್ಕೆಮಾಡಿದ್ದಾರೆ. ಹಸುಗಳನ್ನು ನಿಡುವಲ್ಲಿ ಪಕ್ಷಪಾತ ಮಾಡಿದ್ದಾರೆ ಎಂದು ರೈತರು ತಾಲೂಕಾ ಪಶು ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದ್ರು. ಅರ್ಹರಿಗೆ...
ಕೊಪ್ಪದಲ್ಲಿ ಆಕಸ್ಮಿಕ ಬೆಂಕಿ ಅನಾಹುತ, ಕಬ್ಬು ಬೆಂಕಿಗಾಹುತಿ..!
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದಲ್ಲಿ ಬೆಂಕಿ ಅವಘಡವಾಗಿದೆ. ಕಬ್ಬಿನ ಗದ್ದೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಕಬ್ಬು ಸುಟ್ಟು ಕರಕಲಾಗಿದೆ. ಕೊಪ್ಪ ಗ್ರಾಮದ ರೈತ ಶಿವಾಜಿ ತುಳಜಾನವರ ಹಾಗೂ ಪಕ್ಕೀರಪ್ಪಾ ತುಳಜಾನವರ ಎಂಬುವವರ ಸುಮಾರು 2-3 ಎಕರೆ ಕಬ್ಬು ಬೆಳೆ ಬೆಂಕಿಗೆ ಅಹುತಿ ಆಗಿದೆ. ಅಂದಹಾಗೆ ಇಂದು ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಹೀಗಾಗಿ, ಕಟಾವು ಮಾಡಿ ಇಟ್ಟಿದ್ದ ಕಬ್ಬೂ ಸೇರಿದಂತೆ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿದೆ. ಬೆಂಕಿ ತಗುಲಿದ ತಕ್ಷಣವೇ...
ಕಬ್ಬಿಗೆ 5,500 ರೂ. ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದಿದ್ದ ಅಹೋರಾತ್ರಿ ಧರಣಿ ವಾಪಸ್..!
ಬೆಳಗಾವಿ: ಕಬ್ಬಿಗೆ ಸಮರ್ಪಕ ಬೆಲೆ ನಿಗದಿ ಪಡಿಸುವಂತೆ ಆಗ್ರಹಿಸಿ ಬೆಳಗಾವಿ ಡಿಸಿ ಕಚೇರಿ ಎದುರು ನಡೆಯುತ್ತಿದ್ದ ಧರಣಿ ವಾಪಸ್ ಪಡೆದಿದ್ದಾರೆ ರೈತರು. ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಅಹೋರಾತ್ರಿ ಧರಣಿಯನ್ನು ನಿನ್ನೆ ತಡರಾತ್ರಿ ವಾಪಸ್ ಪಡೆದಿದ್ದಾರೆ. ಬೆಳಗಾವಿ ಡಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದ ರೈತರು, ಬೆಳಗಾವಿ ಡಿಸಿ ನಿತೇಶ್ ಪಾಟೀಲ್ ಮನವೊಲಿಸಿದ ಬಳಿಕ ವಾಪಸ್ಬ ಪಡೆದಿದ್ದಾರೆ. ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರ ನೇತೃತ್ವದಲ್ಲಿ, ಬೆಂಗಳೂರಿನಲ್ಲಿ ಇದೇ ತಿಂಗಳು 15 ರಂದು ಕಬ್ಬಿನ ದರ ನಿಗದಿಗಾಗಿ ಸಭೆ...
ಮರಗಡಿಯಲ್ಲಿ ರೈತನ ಮೇಲೆ ಕರಡಿಯಿಂದ ಮಾರಣಾಂತಿಕ ದಾಳಿ, ರೈತ ಗಂಭೀರ..!
ಮುಂಡಗೋಡ: ತಾಲೂಕಿನ ಕಾತೂರು ಅರಣ್ಯ ವ್ಯಾಪ್ತಿಯಲ್ಲಿ ಅನ್ನದಾತನ ಮೇಲೆ ಕರಡಿ ದಾಳಿ ಮಾಡಿದೆ. ಮರಗಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಫಕ್ಕಿರೇಶ ರಾಮಣ್ಣ ಗೊಲ್ಲರ್ ಎಂಬುವನ ಮೇಲೆ ಮಾರಣಾಂತಿಕ ದಾಳಿ ಮಾಡಿದೆ. ಮರಿಗಳೊಂದಿಗೆ ಆಹಾರ ಅರಸಿ ಬಂದಿದ್ದ ಕರಡಿ ರೈತನನ್ನು ನೋಡಿ ಪ್ರಾಣಭಯದಿಂದ ದಾಳಿ ಮಾಡಿದೆ ಎನ್ನಲಾಗಿದೆ. ಅಂದಹಾಗೆ, ಗದ್ದೆಯಲ್ಲಿ ಮಂಗಗಳ ಹಾವಳಿ ಕಾರಣಕ್ಕೆ ಗೋವಿನಜೋಳ ರಕ್ಷಣೆಗಾಗಿ ಕಟ್ಟಿದ್ದ ಶ್ವಾನಗಳಿಗೆ ಆಹಾರ ಕೊಡಲು ಹೋದಾಗ ಘಟನೆ ನಡೆದಿದೆ ಎನ್ನಲಾಗಿದೆ. ಹೀಗಾಗಿ ತಕ್ಷಣವೇ ಸ್ಥಳೀಯರು ರೈತನ ನೆರವಿಗೆ ಬಂದಿದ್ದಾರೆ....