Home ದೈವ ದರ್ಶನ..

Category: ದೈವ ದರ್ಶನ..

Post
“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರದ ಈ ವರ್ಷದ ಕಾರಣೀಕ..!

“ಸಂಪಾಯಿತಲೇ ಪರಾಕ್” ಶ್ರೀಕ್ಷೇತ್ರ ಮೈಲಾರದ ಈ ವರ್ಷದ ಕಾರಣೀಕ..!

 ಸಂಪಾಯಿತಲೇ ಪರಾಕ್” ಇದು ಪ್ರಸಕ್ತ ವರ್ಷದ ಶ್ರೀ ಕ್ಷೇತ್ರ ಮೈಲಾರಲಿಂಗನ ಕಾರಣಿಕ ನುಡಿ. ಹೂವಿನ ಹಡಗಲಿ ತಾಲೂಕಿನ ಮೈಲಾರ ಗ್ರಾಮದ ಡೆಂಕನಮರಡಿಯಲ್ಲಿ ಸೋಮವಾರ ಸಂಜೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಗೊರವಯ್ಯ ಕಾರಣೀಕ ನುಡಿದಿದ್ದಾರೆ. ಲಕ್ಷಾಂತರ ಭಕ್ತರ ನಡುವೆ ಸರಸರನೇ ಬಿಲ್ಲನ್ನೇರಿದ ವರ್ಷದ ಭವಿಷ್ಯ ವಾಣಿ ನುಡಿಯುವ ಗೊರವಯ್ಯ ರಾಮಣ್ಣ ಸದ್ದಲೇ ಎನ್ನುತ್ತ ದೇವವಾಣಿ ಎನ್ನಲಾಗುವ ವರ್ಷದ ದೇವವಾಣಿ “ಸಂಪಾಯಿತಲೇ ಪರಾಕ್” ಕಾರ್ಣಿಕದ ನುಡಿ ನುಡಿದರು. ಈ ಭವಿಷ್ಯವಾಣಿ ಆಡಳಿತದ ಏಳುಬೀಳು ಹಾಗೂ ಪ್ರಕೃತಿ ಬದಲಾವಣೆ ಮುನ್ಸೂಚನೆ...

Post
ಸಾಲಗಾಂವ್ ಬಾಣಂತಿದೇವಿ ಕೆರೆಯಲ್ಲಿ ಹರಕೆಯ ರೂಪದಲ್ಲಿ ತೇಲುತ್ತವೆ ಕಂದಮ್ಮಗಳು..! ಹೆತ್ತಮ್ಮಗಳ ಕಂಗಳಲ್ಲಿ ಆನಂದಬಾಷ್ಪ, ಹೇ ತಾಯೇ ಕಾಪಾಡಮ್ಮ..!!

ಸಾಲಗಾಂವ್ ಬಾಣಂತಿದೇವಿ ಕೆರೆಯಲ್ಲಿ ಹರಕೆಯ ರೂಪದಲ್ಲಿ ತೇಲುತ್ತವೆ ಕಂದಮ್ಮಗಳು..! ಹೆತ್ತಮ್ಮಗಳ ಕಂಗಳಲ್ಲಿ ಆನಂದಬಾಷ್ಪ, ಹೇ ತಾಯೇ ಕಾಪಾಡಮ್ಮ..!!

 ಇದು ಅಕ್ಷರಶಃ ಭಕ್ತಿಯ ಪರಾಕಾಷ್ಟೆ. ದೇವರ ಸನ್ನಿದಾನದ ಮಹತ್ವ ಸಾರುವ ಅದ್ಭುತ ಸೇವೆ. ಇಲ್ಲಿ ಹಸುಗೂಸುಗಳು ಕೆರೆಯ ನೀರಲ್ಲಿ ತೇಲುತ್ತವೆ. ಒಂಬತ್ತು ತಿಂಗಳು ಹೊತ್ತು ಹೆತ್ತ ಕಂದಮ್ಮಗಳನ್ನು ಹೆತ್ತ ತಾಯಿಯೇ ಕೆರೆಯ ನೀರಲ್ಲಿ ಹಾಕಿ ನಿರುಮ್ಮಳವಾಗಿ “ಅವ್ವಾ ನನ್ನ ಕಂದನನ್ನು ನಿನ್ನ ಮಡಿಲಲ್ಲಿ ಹಾಕಿದ್ದೇನೆ ರಕ್ಷಿಸುವ ಭಾರವು ನಿನ್ನದೇ ತಾಯಿ” ಅಂತಾ ಅಂಗಲಾಚುತ್ತಾಳೆ. ಆ ಹೆತ್ತ ತಾಯಿ ಕಣ್ಣಲ್ಲಿ ಆನಂದ ಬಾಷ್ಪಗಳು ಸುರಿಯುತ್ತವೆ. ಬಾಣಂತಿದೇವಿಯ ಮಡಿಲಲ್ಲಿ ತನ್ನ ಕಂದಮ್ಮನನ್ನು ಹಾಕಿ ಕೃತಾರ್ಥಳಾದ ಧನ್ಯತಾ ಭಾವ ಆ...

Post
ಅತ್ತಿವೇರಿ ಬಸವಧಾಮದಲ್ಲಿ ಉ.ಕ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಯಶಸ್ವಿ..! ಹಸಿರ ಸಿರಿಯ ನಡುವೆ ಭೋರ್ಗರೆದ ವಚನಾಮೃತ..!!

ಅತ್ತಿವೇರಿ ಬಸವಧಾಮದಲ್ಲಿ ಉ.ಕ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ಯಶಸ್ವಿ..! ಹಸಿರ ಸಿರಿಯ ನಡುವೆ ಭೋರ್ಗರೆದ ವಚನಾಮೃತ..!!

ಮುಂಡಗೋಡ ತಾಲೂಕಿನ ಅತ್ತಿವೇರಿ ಬಸವಧಾಮದಲ್ಲಿ ಉತ್ತರ ಕನ್ನಡ ಜಿಲ್ಲಾ ಶರಣ ಸಾಹಿತ್ಯ ಸಮ್ಮೇಳನ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ವಚನ ಸಾಹಿತ್ಯ ಪ್ರಿಯರ ಸಮ್ಮುಖದಲ್ಲಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಿಜಗುಣಾನಂದ ಶ್ರೀಗಳು ತಮ್ಮ ಆಶೀರ್ವಚನದಲ್ಲಿ ಶರಣರ ವಚನಗಳ ಕುರಿತು ಮನಮುಟ್ಟುವ ಹಾಗೆ ವರ್ಣಿಸಿದ್ರು. ನಮ್ಮ‌ ದೇಶದಲ್ಲಿ ಎಲ್ಲರೂ ಬರೀ ದೇವರ ಬಗ್ಗೆ ಮಾತಾಡಿದ್ರು, ಆದ್ರೆ ಬಸವಣ್ಣನವರು ಮಾತ್ರ ಮನುಷ್ಯರ ಬಗ್ಗೆ ಮಾತಾಡಿದ್ರು. ಹೀಗಾಗಿ, ಶರಣರ ವಚನಗಳು ಇಂದಿಗೂ ಜನಸಾಮಾನ್ಯರ ನಡುವೆ ನಿಚ್ಚಳವಾಗಿವೆ ಅಂತಾ ತಿಳಿಸಿದ್ರು....

Post
ದೈವಾಧೀನರಾದ ತಂದೆ ತಾಯಿಗಳ ಮೂರ್ತಿ ಕೆತ್ತಿ, ಮನೆಯಲ್ಲೇ ನಿತ್ಯವೂ ಪೂಜೆ ಮಾಡುವ ಅಪರೂಪದ ಮಗ..!

ದೈವಾಧೀನರಾದ ತಂದೆ ತಾಯಿಗಳ ಮೂರ್ತಿ ಕೆತ್ತಿ, ಮನೆಯಲ್ಲೇ ನಿತ್ಯವೂ ಪೂಜೆ ಮಾಡುವ ಅಪರೂಪದ ಮಗ..!

 ರಾಣೇಬೆನ್ನೂರು: ಸದ್ಯ ಜೊತೆಗಿದ್ದ ತಂದೆ ತಾಯಿಗಳನ್ನೇ ಸಾಕಿ ಸಲಹುವುದು ಮಕ್ಕಳಿಗೆ ಬೇಡವಾಗಿದೆ. ಜೀವಂತವಾಗಿದ್ದ ಹೆತ್ತವರನ್ನೇ ವೃದ್ದಾಶ್ರಮಗಳಿಗೆ ಬಿಟ್ಟು ಬಂದು ಲಲ್ಲೆ ಹೊಡೆಯುವ ಅದೇಷ್ಟೋ ಮಕ್ಕಳು ನಮ್ಮ ನಡುವೆ ಇದ್ದಾರೆ. ಇದರ ನಡುವೆ ಎಂದೋ ದಿವಂಗತರಾಗಿ ಹೋದ ತಂದೆ, ತಾಯಿ, ಅಜ್ಜ ಅಜ್ಜಿ ಸೇರಿದಂತೆ ಪೂರ್ವಿಕರನ್ನೇಲ್ಲ ಇಲ್ಲೊಬ್ಬ ಹೃದಯವಂತ ವ್ಯಕ್ತಿ, ಮೂರ್ತಿ ಮಾಡಿಟ್ಟು ನಿತ್ಯವೂ ಪೂಜೆ ಮಾಡ್ತಿದಾರೆ ಅನ್ನೋದು ಅಚ್ಚರಿಯಾದ್ರೂ ಸತ್ಯ. ಹೌದು, ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಹೀಗೊಬ್ಬ ಹೃದಯವಂತ ತನ್ನ ಹಿರಿಯರ...

Post
“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!

“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಕ್ಷೇತ್ರ ಮೈಲಾರ ಕಾರ್ಣೀಕ..!

  ಮೈಲಾರ: “ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಪರಾಕ್” ಇದು ಪ್ರಸಕ್ತ ವರ್ಷದ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣಿಕ ನುಡಿ. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದಲ್ಲಿ ನಡೆದ ಕಾರ್ಣಿಕೋತ್ಸವದಲ್ಲಿ, ವೃತಾದಾರಿ ಗೊರವಯ್ಯ ನುಡಿದ ಕಾರ್ಣಿಕ ನುಡಿ. ಗೊರವಯ್ಯ ರಾಮಪ್ಪ ಎಂಬುವವರು 14 ಅಡಿ ಎತ್ತರದ ಬಿಲ್ಲನ್ನೇರಿ ಪ್ರಸಕ್ತ ವರ್ಷದ ಕಾರ್ಣಿಕ ಭವಿಷ್ಯ ನುಡಿದಿದ್ದಾರೆ. ಅಂಬಲಿ ಹಳಸಿತು ಕಂಬಳಿ ಬಿಸಿತಲೆ ಎಂಬ ಕಾರ್ಣಿಕ ವಿಶ್ಲೇಷಣೆ ಮಾಡಲಾಗಿದೆ. ಡೆಂಕಣಮರಡಿಯಲ್ಲಿ ದೇವಸ್ಥಾನದ ಧರ್ಮದರ್ಶಿ ವೆಂಕಪ್ಪಯ್ಯ ಒಡೆಯರ್ ಕಾರ್ಣಿಕ ವಿಶ್ಲೇಷಣೆ...

Post
“ಆಕಾಶದ ಗುಡ್ಡಕ್ಕೆ ಶಿಶು ಏರಿತಲೇ ಪರಾಕ್” ದೇವರಗುಡ್ಡದ ಕಾರಣೀಕ ನುಡಿ..! ಕಾರಣಿಕದ ಅರ್ಥವೇನು ಗೊತ್ತಾ..?

“ಆಕಾಶದ ಗುಡ್ಡಕ್ಕೆ ಶಿಶು ಏರಿತಲೇ ಪರಾಕ್” ದೇವರಗುಡ್ಡದ ಕಾರಣೀಕ ನುಡಿ..! ಕಾರಣಿಕದ ಅರ್ಥವೇನು ಗೊತ್ತಾ..?

 ದೇವರಗುಡ್ಡ: ಐತಿಹಾಸಿಕ ದೇವರಗುಡ್ಡ ಮಾಲತೇಶ ಸ್ಚಾಮಿಯ ಕಾರಣೀಕ ನುಡಿ ಹೊರಬಿದ್ದಿದೆ. “ಅಕಾಶದ ಗುಡ್ಡಕ್ಕೆ ಶಿಶು ಏರಿ ತಲೆ ಪರಾಕ್” ಇದು ಪ್ರಸಕ್ತ ವರ್ಷದ ದೇವರಗುಡ್ಡ ಕಾರಣಿಕ ನುಡಿ. ವೃತಾಧಾರಿ ಗೊರವಯ್ಯ ನಾಗಪ್ಪಜ್ಜ ದುರಗಪ್ಪಜ್ಜ ಉರ್ಮಿ ಕಾರ್ಣಿಕ ನುಡಿದಿದ್ದಾರೆ. ವಿಜಯ ದಶಮಿಯ ಆಯುಧ ಪೂಜೆ ದಿನದಂದು ಪ್ರತಿವರ್ಷ ಕಾರ್ಣಿಕ ನುಡಿವ ಗೊರವಯ್ಯನವರು, ಇಂದು ಬಿಲ್ಲನ್ನೇರಿ ಕಾರಣಿಕ ನುಡಿದಿದ್ದಾರೆ. ಕಾರಣೀಕ ತಾತ್ಪರ್ಯ..! ಅಂದಹಾಗೆ, ಪ್ರತೀ ವರ್ಷ ಆಯುಧ ಪೂಜೆಯ ದಿನ ನುಡಿಯುವ ದೇವರಗುಡ್ಡದ ಕಾರಣೀಕಚನ್ನು ಬಹುತೇಕ ರೈತರ ಕೃಷಿ...

Post
ಸಂತ ಸೇವಾಲಾಲರ ಜನ್ಮಸ್ಥಳದಲ್ಲಿ RSS ಶಿಬಿರಕ್ಕೆ ವಿರೋಧ ಸರಿಯಲ್ಲ, ಬಂಜಾರಾ ಸಮುದಾಯಕ್ಕೆ ಮುಖಂಡ ಶೇಖರ್ ಲಮಾಣಿ ಮನವಿ..!

ಸಂತ ಸೇವಾಲಾಲರ ಜನ್ಮಸ್ಥಳದಲ್ಲಿ RSS ಶಿಬಿರಕ್ಕೆ ವಿರೋಧ ಸರಿಯಲ್ಲ, ಬಂಜಾರಾ ಸಮುದಾಯಕ್ಕೆ ಮುಖಂಡ ಶೇಖರ್ ಲಮಾಣಿ ಮನವಿ..!

ಮುಂಡಗೋಡ: ಬಂಜಾರಾ ಸಮುದಾಯದ ಪವಿತ್ರ ಕ್ಷೇತ್ರ ಸಂತ ಶ್ರೀ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪದ ಬಾಯಾಗಢನಲ್ಲಿ RSS ನವರು ನಡೆಸುತ್ತಿರೋ ಶಿಬಿರಕ್ಕೆ ಬಂಜಾರಾ ಸಮುದಾಯದ ಕೆಲವು ಮುಖಂಡರು ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ, ಹೀಗೆ RSS ನ ಶಿಬಿರವನ್ನು ವಿರೋಧಿಸುವುದು ಸರಿಯಲ್ಲ, ಶಿಬಿರ ನಡೆಯುವಂತಾಗಲಿ ಅಂತಾ ಮುಂಡಗೋಡಿನ ಬಂಜಾರಾ ಮುಖಂಡ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಆಗ್ರಹಿಸಿದ್ದಾರೆ. RSS ಬಗ್ಗೆ ಅರಿವಿದೆ..! ನಮಗೆ RSS ಬಗ್ಗೆ ಅರಿವಿದೆ. ದೇಶಭಕ್ತಿಯನ್ನು ಜಾಗ್ರತಗೊಳಿಸಿ, ಯುವಕರನ್ನು ದೇಶಭಕ್ತಿಯೆಡೆಗೆ ಸಂಘಟಿಸುವುದೇ RSS ಆಗಿದೆ....

Post
ದುಂಢಸಿ, ಅ.ಮ. ಕೊಪ್ಪದಿಂದ ಹೊಂಬುಜ ಕ್ಷೇತ್ರಕ್ಕೆ ಪಾದಯಾತ್ರೆ, ಅರಟಾಳದಲ್ಲಿ ಮುನಿಶ್ರೀ ಚಾಲನೆ..!

ದುಂಢಸಿ, ಅ.ಮ. ಕೊಪ್ಪದಿಂದ ಹೊಂಬುಜ ಕ್ಷೇತ್ರಕ್ಕೆ ಪಾದಯಾತ್ರೆ, ಅರಟಾಳದಲ್ಲಿ ಮುನಿಶ್ರೀ ಚಾಲನೆ..!

 ಶಿಗ್ಗಾವಿ: ತಾಲೂಕಿನ ಅ. ಮ.ಕೊಪ್ಪ ಹಾಗೂ ದುಂಡಶಿ ಗ್ರಾಮದ ಜೈನ ಶ್ರಾವಕರು ಶ್ರೀ ಕ್ಷೇತ್ರ ಹೊಂಬುಜ ಪದ್ಮಾವತಿದೇವಿಯ ದರ್ಶನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ನೂರಾರು ಶ್ರಾವಕರ ತಂಡ ಇಂದಿನಿಂದ ಪಾದಯಾತ್ರೆ ಪ್ರಾರಂಭಿಸಿದೆ. ಜೈನರ ಅತಿಶಯ ಕ್ಷೇತ್ರ ಅರಟಾಳದಲ್ಲಿ ಮುನಿಶ್ರೀ ಪುಣ್ಯಸಾಗರ ಮಹಾರಾಜರು ಹಾಗೂ ಬಾ.ಬ್ರ. ಸೋಮದೇವ ಬೈಯಾಜಿಯವವರ ನೇತೃತ್ವದಲ್ಲಿ ಹೊಂಬುಜ ಪಾದಯಾತ್ರೆಗೆ ಚಾಲನೆ ನೀಡಿದ್ರು. ಈ ವೇಳೆ ರವಿ ಪಾಸರ, ಪ್ರಕಾಶ್ ಧರಣೆಪ್ಪನವರ್, ಸುನೀಲ್ ಆರೆಗೊಪ್ಪ, ಸುಧೀರ್ ಛಬ್ಬಿ, ಮಹಾವೀರ ಧಾರವಾಡ, ಪ್ರಶಾಂತ ಬಿಶೆಟ್ಟಿ, ಪಾಯಪ್ಪ ಬ್ಯಾಹಟ್ಟಿ...

Post
ಶಿರಸಿ ಮಾರಿಕಾಂಬೆ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ..!

ಶಿರಸಿ ಮಾರಿಕಾಂಬೆ ದರ್ಶನ ಪಡೆದ ನಟ ಶಿವರಾಜ್ ಕುಮಾರ್ ದಂಪತಿ..!

 ಶಿರಸಿ: ಮಾರಿಕಾಂಬಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಇ‌ಂದು ದಂಪತಿ ಸಮೇತ ಭೇಟಿ ನೀಡಿದ್ರು.ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿ ಪೀಠಗಳಲ್ಲೊಂದಾದ ಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ, ಮಾರಿಕಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ್ರು. ಪತ್ನಿ ಗೀತಾ ಶಿವರಾಜ್ ಕುಮಾರ್ , ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಜೊತೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ನಟ ಶಿವರಾಜ್ ಕುಮಾರ್, ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆಯೇ ಶಿರಸಿಗೆ ಆಗಮಿಸಿದ್ದಾರೆ. ಇಂದು ಶುಕ್ರವಾರದ ಹಿನ್ನೆಲೆಯಲ್ಲಿ ಮಾರಿಕಾಂಬೆಗೆ ಸೇವೆ ಸಲ್ಲಿಸಿದ್ದಾರೆ.

Post
ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?

ಅಸ್ಪಷ್ಟವಾಯ್ತು ಅಗಡಿ ಮೈಲಾರಲಿಂಗ ಕಾರಣೀಕ..! ಅಷ್ಟಕ್ಕೂ ಏನದು..?

ಮುಂಡಗೋಡ: ತಾಲೂಕಿನ ಅಗಡಿ ಶ್ರೀ ಮೈಲಾರಲಿಂಗ ಸ್ವಾಮಿಯ ಎಂಟನೇ ವರ್ಷದ ಜಾತ್ರಾ ಮಹೋತ್ಸವದಲ್ಲಿ ಕಾರಣೀಕ ಉತ್ಸವ ನಡೆಯಿತು‌. ಆದ್ರೆ ಈ ವರ್ಷದ ಕಾರಣೀಕ ಅಸ್ಪಷ್ಟವಾಗಿ ಕೇಳಿತು. ಕಾರಣೀಕದ ನುಡಿಗಳು ಯಾರಿಗೂ ಸ್ಪಷ್ಟವಾಗಿ ಕೇಳಲೇ ಇಲ್ಲದಿರುವುದು ಭಕ್ತರಿಗೆ ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ತಂಪಾಯಿತಲೇ ಪರಾಕ್..? “ರಾಜ್ಯ ತಂಪಾಯಿತಲೇ ಪರಾಕ್” ಇದು ಅಗಡಿಯಲ್ಲಿ ಇಂದು ಅಸ್ಪಷ್ಟವಾಗಿ ಕೇಳಿ ಬಂದ ಕಾರಣೀಕ ನುಡಿ. ಒಂದುವೇಳೆ ಇದೇ ಮೈಲಾರಲಿಂಗ ಸ್ವಾಮಿಯ ಕಾರಣೀಕವಾಗಿದ್ದರೆ, ಪ್ರಸಕ್ತ ವರ್ಷ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ, ಅಲ್ಲದೆ, ರಾಜ್ಯದಲ್ಲಿ ಶಾಂತಿ...

error: Content is protected !!