Kodi Sri Astrology; ಹಾಸನ; ಕೋಡಿ ಶ್ರೀಗಳು ಮತ್ತೊಂದು ಆತಂಕಕಾರಿ ಭವಿಷ್ಯ ನುಡಿದಿದ್ದಾರೆ. ಊಹೆಗೂ ನಿಲುಕದ ದು:ಖ ಎದುರಾಗಲಿದೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ ಹಾಸನದಲ್ಲಿ ಮಾತನಾಡಿರುವ ಕೋಡಿಶ್ರೀಗಳು, ರಾಜ್ಯ ಹಾಗೂ ದೇಶಕ್ಕೆ ಮತ್ತೊಂದು ಗಂಡಾಂತರ ಎದುರಾಗಲಿದೆ ಎಂದಿದ್ದಾರೆ. ಮೇಘಸ್ಫೋಟ, ಜಲಪ್ರಳಯ, ವಾಯುವಿನಿಂದ ಆಪತ್ತು ಎದುರಾಗಲಿದೆ ಎಂದು ಈ ಮೊದಲೇ ಹೇಳಿದ್ದೆ. ವಿಮಾನ ಆಪತ್ತು ಸೇರಿದಂತೆ ಕೆಲ ಆಪತ್ತುಗಳು ಸಂಭವಿಸಲಿವೆ. ಮುಂದೆ ಇನ್ನೊಂದು ಬ್ಭಾರಿ ಮೇಘಸ್ಫೋಟ ಸಂಭವಿಸಲಿದೆ. ಊಹೆಗೂ...
Top Stories
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!
ಎಚ್ಚರ, ಎಚ್ಚರ..! ತಡಸ ತಾಯವ್ವನ ದೇವಸ್ಥಾನದ ಸಮೀಪ ಚಿರತೆ ಪ್ರತ್ಯಕ್ಷ..!
ಕಾತೂರು ಅರಣ್ಯಾಧಿಕಾರಿಗಳ ಭರ್ಜರಿ ದಾಳಿ, ಜಿಂಕೆ ಚರ್ಮ, ಕಾಡು ಹಂದಿ ಮಾಂಸ ಸಾಗಿಸುತ್ತಿದ್ದ ಐವರು ಅಂದರ್..!
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!
ಶಿರಸಿ ಎಸಿ ಕಾವ್ಯಾರಾಣಿ ವರ್ಗಾವಣೆಗೆ ಹಲವರ ಆಕ್ರೋಶ, ಆದೇಶ ರದ್ದುಗೊಳಿಸುವಂತೆ ಶೇಖರ್ ಲಮಾಣಿ ಆಗ್ರಹ..!
ಅಗಡಿ ಶ್ರೀಗಂಧ ತುಂಡುಗಳು ಸಿಕ್ಕ ಕೇಸ್, ಕಚೇರಿಗೇ ಬಂದ್ರೂ ಆರೋಪಿಯನ್ನ ಬಿಟ್ಟು ಕಳಿಸಿದ್ರಾ ಅಧಿಕಾರಿಗಳು..? RFO ಕಚೇರಿಯಿಂದಲೇ ಆರೋಪಿ ಮತ್ತೆ ಎಸ್ಕೇಪ್..!
ಅಗಡಿಯಲ್ಲಿ ಅರಣ್ಯ ಅಧಿಕಾರಿಗಳ ಭರ್ಜರಿ ದಾಳಿ, 60 ಕೆಜಿಗೂ ಹೆಚ್ಚು ಶ್ರೀಗಂಧದ ಮರದ ತುಂಡುಗಳು ವಶಕ್ಕೆ, ಆರೋಪಿ ಪರಾರಿ..!
ಚಿಗಳ್ಳಿ ಪ್ರೌಢಶಾಲೆಯ ಶಿಕ್ಷಕ ದಾಸಪ್ಪ, ಸಸ್ಪೆಂಡ್..! ಹಲವು ದಿನಗಳ ಗುದುಮುರುಗಿ ಬಳಿಕ ಶಿರಸಿ ಡಿಡಿಪಿಐ ಖಡಕ್ ಆದೇಶ..!
ಮುಂಡಗೋಡ ಮಾದರಿ ಶಾಲೆಯ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥ..! ಆಸ್ಪತ್ರೆಗೆ ದಾಖಲು..!
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!
ಮುಂಡಗೋಡ ಪೊಲೀಸರ ತಡರಾತ್ರಿ ಕಾರ್ಯಾಚರಣೆ..! “ಚರಸ್” ದಂಧೆಯಲ್ಲಿ ತೊಡಗಿದ್ದ ಇಂಜಿನೀಯರ್ ಅಂದರ್..!
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!
ಯಲ್ಲಾಪುರ ಪೊಲೀಸ್ರ ಸಿನಿಮಿಯ ರೀತಿ ದಾಳಿ..!! ಉಮ್ಮಚಗಿ ಬ್ಯಾಂಕ್ ದರೋಡೆಗೆ ಯತ್ನಿಸಿದ್ದ ನಟೋರಿಯಸ್ ಕಳ್ಳನ ಗ್ಯಾಂಗ್ ಅಂದರ್..!
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
Category: ಜ್ಯೋತಿಷ್ಯ
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
Kodi Shri Astrology: ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಕೋವಿಡ್ ಕುರಿತು ಮಾತನಾಡಿದ ಅವರು, ಜನರು ಹುಷಾರಾಗಿರೋದು ಒಳ್ಳೇಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ 5 ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸ ನರಮನೆಗೆ...
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ..? ನಿಜವಾಗತ್ತಾ ಮಣ್ಣಿನ ಗೊಂಬೆ ಭವಿಷ್ಯ..?
ಧಾರವಾಡ; ಎಲೆಕ್ಷನ್ ಹೊತ್ತಲ್ಲಿ ಇದೇನಪ್ಪ ಇಂತಹ ಭವಿಷ್ಯ ಅಂತೀರಾ..? ನಂಬೊಕೆ ಆಗದೇ ಇದ್ರೂ ಈ ಭವಿಷ್ಯ ಮಾತ್ರ ಸುಳ್ಳಾಗೇ ಇಲ್ವಂತೆ, ಹೀಗಾಗಿ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿಯಲ್ಲಿ ಮಣ್ಣಿನ ಗೊಂಬೆಗಳ ಭವಿಷ್ಯ ಅಚ್ಚರಿ ಮೂಡಿಸುತ್ತಿದೆ. ಬಹುಶಃ ಪ್ರಸಕ್ತ ಯುಗಾದಿಗೆ ನುಡಿದಿರೋ ಭವಿಷ್ಯ ಬರುವ ಚುನಾವಣೆಯ ಮುನ್ಸೂಚನೆಯಾ..? ನಾಯಕತ್ವ ಬದಲಾವಣೆ ಅಂತೆ..! ರಾಜ್ಯ ರಾಜಕಾರಣದಲ್ಲಿ ನಾಯಕತ್ವದ ಬದಲಾವಣೆಯಾಗಲಿದೆ ಎಂಬ ಭವಿಷ್ಯವನ್ನು ಮಣ್ಣಿನ ಬೊಂಬೆ ತೋರಿಸಿಕೊಟ್ಟಿದೆ. ಈ ಗ್ರಾಮದಲ್ಲಿ ಮಣ್ಣಿನ ಗೊಂಬೆಗಳು ಇಂತಹದ್ದೊಂದು ಭವಿಷ್ಯ ನುಡಿದಿವೆ. ಧಾರವಾಡ ತಾಲೂಕಿನ...

