Yellapur police News; ಯಲ್ಲಾಪುರ ಪೊಲೀಸ್ರು ಭರ್ಜರಿ ಕಾರ್ಯ ಮಾಡಿದ್ದಾರೆ. ಕಳೆದ ಬುಧವಾರ ಅಂದ್ರೆ ನವೆಂಬರ್ 12 ರಂದು ಉಮ್ಮಚಗಿಯಲ್ಲಿ ನಡೆದಿದ್ದ ದರೋಡೆ ಯತ್ನ ಕೇಸನ್ನು ರೋಚಕವಾಗಿ, ಅಷ್ಟೇ ಭಯಂಕರವಾಗಿ ಬೇಧಿಸಿದ್ದಾರೆ. ಥೇಟು ಸಿನಿಮಾ ಸ್ಟೈಲಿನಲ್ಲೇ ಕಾರ್ಯಾಚರಣೆ ನಡೆಸಿರೋ ಯಲ್ಲಾಪುರ ಪೊಲೀಸ್ರಿಗೆ, ಬೆಳಗಾವಿ ಶಹಾಪುರದ ಖಾಸಭಾಗದಲ್ಲಿ ಭಯಾನಕ ದರೋಡೆಕೋರ ಬಲೆಗೆ ಬಿದ್ದಿದ್ದಾನೆ. ಅದ್ರೊಂದಿಗೆ ಇಡೀ ಕರ್ನಾಟಕದ ಪೊಲೀಸ್ರಿಗೆ ಕಳೆದ ಒಂದೂವರೇ ವರ್ಷದಿಂದ ಮೋಸ್ಟ್ ವಾಂಟೇಡ್ ಲಿಸ್ಟ್ ನಲ್ಲಿ ಇದ್ದವನು ಕೊನೆಗೂ ಅಂದರ್ ಆಗಿದ್ದಾನೆ. ಉಮ್ಮಚಗಿಯಲ್ಲಿ..! ಯಲ್ಲಾಪುರದ ಉಮ್ಮಚಗಿಯಲ್ಲಿ...
Top Stories
ತಟ್ಟಿಹಳ್ಳಿ ಶಿವಾನಂದನ ಹತ್ಯೆಗೆ ಸಜ್ಜಾಗಿದ್ದವನ ಹೆಸರು ಶಿವರಾಜ್.. ಅಷ್ಟಕ್ಕೂ ಆತ 3ನೇ ಹೆಂಡತಿಯ ಮೊದಲನೇ ಗಂಡನ ಮಗ..!
ತಟ್ಟಿಹಳ್ಳಿಯಲ್ಲಿ ಮಗನಿಂದಲೇ ತಂದೆಯ ಭೀಕರ ಹತ್ಯೆಗೆ ಯತ್ನ..? ಕಂದಲಿಯಿಂದ ಕುತ್ತಿಗೆಗೆ ಕೊಯ್ದ ಶಿವರಾಜ್ ಪರಾರಿ..!
ವಿ.ಎಸ್.ಪಾಟೀಲರ “ಬಂದೂಕು” ನಾಪತ್ತೆ, ಹುಡಿಕಿಕೊಡುವಂತೆ ಮುಂಡಗೋಡ ಠಾಣೆಯಲ್ಲಿ ದೂರು..!
ಕಾತೂರು ನಾಗನೂರು ರಸ್ತೆಯಲ್ಲಿ ಬೈಕುಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರಿಗೆ ಗಾಯ
ಹೊನ್ನಾವರದಲ್ಲಿ ಭೀಕರ ಅಗ್ನಿ ದುರಂತ, ಸುಟ್ಟು ಕರಕಲಾದ ಕಾರು, ಕಾರಲ್ಲಿದ್ದ ಇಬ್ಬರು ಸಜೀವ ದಹನ..!
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು..!
ಮುಂಡಗೋಡ ಪಟ್ಟಣದ ಯಲ್ಲಾಪುರ ರಸ್ತೆಯಲ್ಲಿ ಕಬ್ಬು ತುಂಬಿದ ಟ್ರಾಕ್ಟರ್ ಪಲ್ಟಿ, ತಪ್ಪಿದ ಭಾರೀ ಅನಾಹುತ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಯಲ್ಲಾಪುರ ರಂಜಿತಾ ಮರ್ಡರ್ ಕೇಸ್ ಗೆ ಬಿಗ್ ಟ್ವಿಸ್ಟ್, ನಿಸರ್ಗ ಮನೆ ಜಂಗಲ್ ನಲ್ಲಿ ಹೆಣವಾಗಿ ಪತ್ತೆಯಾದ ಆರೋಪಿ ರಫೀಕ್, ಆತ್ಮಹತ್ಯೆ ಮಾಡಿಕೊಂಡ್ನಂತೆ..!
ಮುಂಡಗೋಡ ತಾಲೂಕಿನ ಪ.ಪಂಗಡದ ಮೀನುಗಾರರಿಗೆ ವಾಹನ ಖರೀದಿಗೆ ಸಹಾಯಧನಕ್ಕೆ ಅರ್ಜಿ ಅಹ್ವಾನ..!
ತಟ್ಟಿಹಳ್ಳಿ ಬಳಿ ಕಾರ್, ಟ್ರಾಕ್ಟರ್ ನಡುವೆ ಮುಖಾಮುಕಿ ಡಿಕ್ಕಿ, ಕಾರ್ ಪಲ್ಟಿ, ಮಗುವಿಗೆ ಗಾಯ..!
ಜಸ್ಟ್ ಅದೊಂದು ವಾಟ್ಸಾಪ್ ಕಾಲ್, ಈ ಟಿಬೇಟಿಗನಿಂದ ಆ ವಂಚಕರು ದೋಚಿದ್ದು ಬರೋಬ್ಬರಿ 1 ಕೋಟಿ 61 ಲಕ್ಷ..!
ಪ.ಜಾತಿ, ಪಂಗಡ ಯೋಜನೆಗಳಲ್ಲಿ 100% ಗುರಿ ಸಾಧಿಸಲು ಅಧಿಕಾರಿಗಳಿಗೆ ಡೀಸಿ ಕಟ್ಟುನಿಟ್ಟಿನ ಸೂಚನೆ..!
ಪೌರಕಾರ್ಮಿಕರಿಗೆ ಆದ್ಯತೆಯಲ್ಲಿ ಮನೆಗಳನ್ನು ಒದಗಿಸಿ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
ಪೊಲೀಸ್ ಇಲಾಖೆ ವತಿಯಿಂದ ಪ್ರತಿ ತಿಂಗಳು ಪ.ಜಾತಿ ಪಂಗಡದವರ ಕುಂದುಕೊರತೆ ಸಭೆ: ಎಸ್ಪಿ ದೀಪನ್
ಖಾಸಗಿ ಆಸ್ಪತ್ರೆ, ಆರೋಗ್ಯ ಸಂಸ್ಥೆಗಳಲ್ಲಿ ನಕಲಿ ವೈದ್ಯರು ಕಂಡುಬಂದಲ್ಲಿ ಕಠಿಣ ಕ್ರಮ: ಡೀಸಿ ಖಡಕ್ ಎಚ್ಚರಿಕೆ..!
ಉತ್ತರ ಕನ್ನಡದಲ್ಲಿ ಹೊಸ ವರ್ಷ ಆಚರಣೆಗೆ ಡೀಸಿ ರೂಲ್ಸ್: ಈ ಸೂಚನೆ ಪಾಲಿಸಲೇಬೇಕು ಅಂದ್ರು ಜಿಲ್ಲಾಧಿಕಾರಿ..!
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!
Category: ಅಪರಾಧ ಜಗತ್ತು
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
RTI CRIME; ಮುಂಡಗೋಡ ತಾಲೂಕಿನಲ್ಲಿ ಸಾಮಾಜಿಕ, ಧಾರ್ಮಿಕ ಕಾರ್ಯಗಳು ಅಂತೇಲ್ಲ ಹೇಳಿಕೊಂಡು ಉದ್ದುದ್ದ ಬಾಷಣ ಬಿಗಿತಿದ್ದ, ಪರಿಸರ ಸಂರಕ್ಷಣೆ ಅಂತೇಲ್ಲ ಫುಲ್ ಫೋಸು ಕೊಡುತ್ತಿದ್ದ ಭರ್ಜರಿ ಮಾತುಗಾರ ಮಹದೇಶ್ವರ ಲಿಂಗದಾಳ ಸಾಹೇಬ್ರು ಕೊನೆಗೂ ಹುಬ್ಬಳ್ಳಿ ಪೊಲೀಸರ ಅತಿಥಿಯಾಗಿದ್ದಾರೆ. ಸನ್ಮಾನ್ಯರು ತಮ್ಮ ಮಗ ಹಾಗೂ ಇನ್ನೂ ಮೂವರ ಗುಂಪು ಕಟ್ಟಿಕೊಂಡು RTI ಹೆಸರಲ್ಲಿ ಅಕ್ಷರಶಃ ದಂಧೆಗಿಳಿದಿದ್ರಾ ಅನ್ನೋ ಅನುಮಾನ ಇವತ್ತಿನ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ..! ಇದು ಘಟನೆ..! ಅಂದಹಾಗೆ, ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿರುವ ಸಮೃದ್ಧಿ...
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
Deportation Orders; ವಿವಿಧ ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಮುಂಡಗೋಡಿನ ಕಿರಣ್ ಸಾಳುಂಕೆಗೆ ಶಿರಸಿ ಸಹಾಯಕ ಆಯುಕ್ತರು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ. ಹಲವು ಅಪರಾಧಿಕ ಕೃತ್ಯಗಳಲ್ಲಿ ಭಾಗಿಯಾಗಿ, ಸಾಮಾಜಿಕ ಸ್ವಾಸ್ತ್ಯ ಹಾಳು ಮಾಡಬಾರದು ಅನ್ನೋ ಮುಂಜಾಗ್ರತಾ ಕ್ರಮವಾಗಿ ಶಿರಸಿ ಸಹಾಯಕ ಆಯುಕ್ತೆ ಕಾವ್ಯಾರಾಣಿ ಆದೇಶ ಹೊರಡಿಸಿದ್ದಾರೆ ಅಂತಾ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್ ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ. ಪಿಐ ರಂಗನಾಥ್ ನೀಲಮ್ಮನವರ್ ರವರು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಎಸಿ ಕೋರ್ಟ್ ನಲ್ಲಿ...
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
Bus Accident; ಮುಂಡಗೋಡ ತಾಲೂಕಿನ ಮಳಗಿ ಬಸ್ ನಿಲ್ದಾಣದ ಎದುರೇ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಅಪಘಾತವಾಗಿದೆ. ಪರಿಣಾಮ ಮೂರ್ನಾಲ್ಕು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ನಿತ್ಯವೂ ಸಂಚರಿಸುವ ಹುಬ್ಬಳ್ಳಿ ಶಿರಸಿ ಬಸ್ ಅಪಘಾತವಾಗಿದ್ದು, ಚಾಲಕನ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಹೆಚ್ಚಿನ ಹಾನಿಯಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಘಟನೆ ನಡೆದಿದೆ.
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
Crime News; ಹುಬ್ಬಳ್ಳಿ: ಕಳೆದ ಮೂರು ದಿನಗಳ ಹಿಂದೆಯಷ್ಟೆ ಪುಡಿ ರೌಡಿಗಳ ಅಟ್ಟಹಾಸದಿಂದ ಓರ್ವ ವ್ಯಕ್ತಿಯ ಮೇಲೆ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದ ಪ್ರಕರಣ ನಡೆದ ಬೆನ್ನಲ್ಲೇ ಇನ್ನೊಂದು ಚಾಕು ಇರಿತ ಪ್ರಕರಣ ತಡ ರಾತ್ರಿ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಷುಲ್ಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿದ ಘಟನೆ ನಡೆದಿದ್ದು ನಗರದ ಯಲ್ಲಾಪುರ ಓಣಿಯ ಅಫ್ತಾಬ್ ಎಂಬ ಯುವಕನಿಗೆ ನಾಲೈದು ಜನರ ಗುಂಪೊಂದು ಚಾಕು ಇರಿದು ಪರಾರಿಯಾಗಿದ್ದಾರೆ. ಯಲ್ಲಾಪುರ ಓಣಿಯ ಬುಡ್ಡು ಪಾನ್...
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
Hubli Crime News; ಹುಬ್ಬಳ್ಳಿ: ಯುವಕನೊಬ್ಬನನ್ನು ಮನೆಯಲ್ಲಿ ಮಲಗಿದ್ದವನನ್ನು ಕರೆಯಿಸಿ ಪುಂಡರ ಗ್ಯಾಂಗ್ ಒಂದು ರಾಡ್, ತಲ್ವಾರನಿಂದ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲಿ ನಡೆದಿದೆ. ಮಹೇಶ ಭಾರ್ಕೆರ ಎಂಬಾತನೇ ಹಲ್ಲೆಗೊಳಗಾದ ಯುವಕ, ಈತ ಮನೆಯಲ್ಲಿ ಮಲಗಿದ್ದಾಗ, ಯುವಕರ ಗ್ಯಾಂಗ್ ಒಂದು ಅವನನ್ನು ಕರೆದು ಕುತ್ತಿಗೆಗೆ ಚಾಕು ಹಾಕಿ, ತಲೆಗೆ ರಾಡ್, ತಲ್ವಾರ್ನಿಂದ ಹಲ್ಲೆ ಮಾಡಿದ್ದಾರೆ. ಆಗ ಮಹೇಶ ಭಾರ್ಕೆರ ಅವರಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
Student Suicide; ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವ ಮೊದಲು ಆಕೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್ಐ ಸಂತೋಷಕುಮಾರ್ ಭೇಟಿ ನೀಡಿ, ಮುಂದಿನ ಕ್ರಮ...
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
Murder Case Judgment; ಮುಂಡಗೋಡ ತಾಲೂಕಿನ ಲಕ್ಕೋಳ್ಳಿ ಬಳಿ 2021 ರ ಡಿಸೆಂಬರ್ 31 ರಂದು ನಡೆದಿದ್ದ, ಮೆಹಬೂಬ ಅಲಿ ಜಮಖಂಡಿ ಮರ್ಡರ್ ಕೇಸ್ ನ ತೀರ್ಪು ಹೊರಬಿದ್ದಿದೆ. ಕೊಲೆ ಆರೋಪ ಸಾಭೀತಾಗಿದ್ದು, ಮೂವರೂ ಆರೋಪಿಗಳಿಗೆ ಶಿಕ್ಷೆ ಪ್ರಕಟವಾಗಿದೆ. ಶಿರಸಿ ನಗರ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಾರವಾರ ಪೀಠಾಸೀನ ಶಿರಸಿ ನ್ಯಾಯದೀಶ ಕಿರಣ್ ಕಿಣಿ ತೀರ್ಪು ಪ್ರಕಟಿಸಿದ್ದಾರೆ. ಏನು ಶಿಕ್ಷೆ..? ಅಸಲು, ಪ್ರಮುಖ ಕೊಲೆ ಆರೋಪಿ ಮುಂಡಗೋಡ ತಾಲೂಕಿನ ಲಕ್ಕೊಳ್ಳಿಯ ಇಬ್ರಾಹಿಂ ಗೆ...









