ಮುಂಡಗೋಡಿನಲ್ಲಿ ತಡರಾತ್ರಿ ತಾಲೂಕಿನ ಮಟ್ಟಿಗೆ ಇತಿಹಾಸದಲ್ಲಿ ಎಂದೂ ಕೇಳರಿಯದ ಪೊಲೀಸ್ ದಾಳಿ ನಡೆದಿದೆ. ಮೀಟರ್ ಬಡ್ಡಿ ಕುಳಗಳನ್ನೇ ಟಾರ್ಗೆಟ್ ಮಾಡಿ ಪೊಲೀಸ್ರು ರೇಡ್ ಮಾಡಿದ್ದಾರೆ ಎನ್ನಲಾಗ್ತಿದೆ. ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದಲ್ಲೂ ಹಲವರ ಮನೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಪೊಲೀಸ್ರು, ಪರಿಣಾಮ, ಹಲವರು ಪೊಲೀಸರ ವಶಕ್ಕೆ ತಗಲಾಕ್ಕೊಂಡಿದ್ದರೆ, ಇನ್ನೂ ಹಲವರು ಪರಾರಿಯಾಗಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಆದ್ರೆ, ಹಾಗೆ ದಾಳಿ ಮಾಡಿದ್ದವರು ನಮ್ಮ ಮುಂಡಗೋಡಿನ ಪೊಲೀಸರು ಅಲ್ಲವೇ ಅಲ್ಲ. ಬದಲಾಗಿ ಕಾರವಾರದ ಖಡಕ್ ಎಸ್ಪಿ...
Top Stories
ಯತ್ನಾಳ ಉಚ್ಚಾಟನೆಯ ಪರಿಣಾಮ ಎರಡ್ಮೂರು ದಿನದಲ್ಲಿ ಗೊತ್ತಾಗತ್ತೆ: ಶಿವರಾಮ್ ಹೆಬ್ಬಾರ್
ಮುಂಡಗೋಡ ತಾಲೂಕಿನ ಹಲವು ಕಾರ್ಯಕ್ರಮಗಳಲ್ಲಿ ಶಾಸಕ ಶಿವರಾಮ್ ಹೆಬ್ಬಾರ ಭಾಗಿ..!
ಮಳಗಿ ಬಳಿ KSRTC ಬಸ್ ಮೇಲೆ ಉರುಳಿ ಬಿದ್ದ ಮರ, ರಸ್ತೆ ಸಂಚಾರ ಅಸ್ತವ್ಯಸ್ತ, ತಪ್ಪಿದ ಭಾರೀ ಅನಾಹುತ..!
ಜಿಲ್ಲೆಯಲ್ಲಿ ಗೃಹ ಸಚಿವ: ಗೋವಾ ಗಡಿಯಲ್ಲಿ ಎಚ್ಚರಿಕೆ ವಹಿಸಿ: ಡಾ.ಜಿ. ಪರಮೇಶ್ವರ್
ಯತ್ನಾಳ್ ಉಚ್ಚಾಟನೆ, ಇದು ಅನಿವಾರ್ಯವಾಗಿ ತೆಗೆದು ಕೊಂಡಿರೋ ಕ್ರಮ, ವಿಜಯೇಂದ್ರ ಸ್ಪಷ್ಟನೆ..!
ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಚಾಟನೆ..! ಕೊನೆಗೂ ಶಾಕ್ ಕೊಟ್ಟ ಹೈಕಮಾಂಡ್..!
ಮುಂಡಗೋಡಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ ನೇಣಿಗೆ ಶರಣು..! ಫೇಲ್ ಆಗೋ ಆತಂಕದಲ್ಲಿ ಸಾವಿಗೆ ಕೊರಳೊಡ್ಡಿದ ಬಾಲಕ..!
ಭಾರೀ ಮಳೆ ಗಾಳಿಗೆ ಹಾರಿಬಿದ್ದ ಸಿಡ್ಲಗುಂಡಿ ಶಾಲೆಯ ಮೇಲ್ಚಾವಣಿ, ಅದೃಷ್ಟವಶಾತ್ ವಿದ್ಯಾರ್ಥಿಗಳು ಬಚಾವ್..!
ಮಾರ್ಚ 26 ರಿಂದ ಎರಡು ದಿನ ಜಿಲ್ಲೆಯಲ್ಲಿ ಗೃಹ ಸಚಿವರ ಪ್ರವಾಸ..! ಏನೇನು ಕಾರ್ಯಕ್ರಮ..?
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಹೋಗಿದ್ದ ಮತ್ತೋರ್ವ ಶಿಕ್ಷಕಗೂ ನೋಟೀಸ್ ಜಾರಿ..!
IPL ಬೆಟ್ಟಿಂಗ್ ದಂಧೆಕೋರರು ಜಿಲ್ಲೆಯಲ್ಲಿ ಬಾಲ ಬಿಚ್ಚಂಗಿಲ್ಲ, ಎಸ್ಪಿ ನಾರಾಯಣ್ ಖಡಕ್ ಸಂದೇಶ..! ದಂಧೆ ಮಟ್ಟ ಹಾಕಲು ಗಟ್ಟಿ ಪ್ಲಾನ್ ರೆಡಿ..!
ಖಾಸಗಿ ಫೈನಾನ್ಸ್ ಉದ್ಘಾಟನೆಯಲ್ಲಿ ಭಾಗಿಯಾಗಿದ್ದ ಮತ್ತೋರ್ವ ಶಿಕ್ಷಕ..! ಹಾಗಿದ್ರೆ ಅವರ ಮೇಲೆ ಕ್ರಮ ಯಾಕಿಲ್ಲ ಬಿಇಓ ಮೇಡಂ..?
ಮಾ.21 ರಿಂದ SSLC ಪರೀಕ್ಷೆ, ಸುಸೂತ್ರವಾಗಿ ನಡೆಸಲು ಸನ್ನದ್ಧ- ಡಿಸಿ ಲಕ್ಷ್ಮೀ ಪ್ರಿಯ
ಖಾಸಗಿ ಫೈನಾನ್ಸ್ ಉದ್ಘಾಟನೆಗೆ ಸರ್ಕಾರಿ ಅಧಿಕಾರಿ ಭಾಗಿ ಕೇಸ್, ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ ಬಿಇಓ..!
ಪ್ರಯಾಣಿಕರ ಚಿನ್ನದ ಒಡವೆ ಕದಿಯುತ್ತಿದ್ದ ಕಳ್ಳಿಯರ ಗ್ಯಾಂಗ್ ಅರೇಸ್ಟ್..
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಆಹಾರ ಸಂಸ್ಕರಣಾ ಉದ್ಯಮದ ಬಗ್ಗೆ ಅರಿವು ಮೂಡಿಸಿ : ಈಶ್ವರ ಕಾಂದೂ
ಬನವಾಸಿ ಕದಂಬೋತ್ಸವಕ್ಕೆ ಅಗತ್ಯ ಸಿದ್ದತೆ ಕೈಗೊಳ್ಳಿ : ಅಧಿಕಾರಿಗಳಿಗೆ ಸೂಚಿಸಿದ ಕೆ.ಲಕ್ಷ್ಮೀಪ್ರಿಯ
ಅನ್ನಭಾಗ್ಯದ ಅಕ್ಕಿ ದುರುಪಯೋಗ ಆಗದಿರಲಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ
Category: ಅಪರಾಧ ಜಗತ್ತು
ಮುಂಡಗೋಡಲ್ಲಿ ಹಾಡಹಗಲೇ ನಡೆದಿದ್ದ ಮನೆಗಳ್ಳತನ ಕೇಸ್ ಬೇಧಿಸಿದ ಪೊಲೀಸ್ರು..! ಇಬ್ಬರು ಲೋಕಲ್ ಆರೋಪಿಗಳ ಬಂಧನ..!
ಮುಂಡಗೋಡ ಪೊಲೀಸರು ಅಲರ್ಟ್ ಆಗಿದ್ದಾರೆ. ಹೀಗಾಗಿನೆ, ಪಟ್ಟಣದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣ ಬೇಧಿಸಿದ್ದಾರೆ. ಜನೆವರಿ 27 ರಂದು ನಡೆದಿದ್ದ ಮನೆಗಳ್ಳತನ ಕೇಸಲ್ಲಿ ಇಬ್ಬರು ಲೋಕಲ್ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮೊನ್ನೆ ಜನೆವರಿ 27 ರಂದು ಹಾಡಹಗಲೇ ಪಟ್ಟಣದ ವಡ್ಡರ ಓಣಿಯಲ್ಲಿನ ತಿಪ್ಪವ್ವ ತಿಪ್ಪಣ್ಣ ವಡ್ಡರ್ ಎಂಬುವವರ ಮನೆಗೆ ಹಿಂಬಾಗಿಲಿನಿಂದ ನುಗ್ಗಿ, ಟ್ರಿಜರಿಯಲ್ಲಿ ಇಟ್ಟಿದ್ದ , 05 ಗ್ರಾಂ ಬಂಗಾರದ 32 ಗುಂಡುಗಳು ಇರುವ ಬೋರ್ ಮಾಳ ಸರ್-01. ಅಂದಾಜು ಮೊತ್ತ 30.000/-ರೂ. 03 ಗ್ರಾಂ...
ಮುಂಡಗೋಡ ಶಿವಾಜಿ ಸರ್ಕಲ್, ಕೋರ್ಟ ಬಳಿಯೇ ನಡೀತು ಮತ್ತೊಂದು ಅಮಾನುಷ ಹಲ್ಲೆ..! ಅಷ್ಟಕ್ಕೂ, ಆ ವ್ಯಕ್ತಿಗೆ ಅಟ್ಟಾಡಿಸಿ, ಚಪ್ಪಲಿಯಿಂದ ಹೊಡೆದದ್ದು ಯಾರು..?
ಅದೇನಾಗಿದೆ ಮುಂಡಗೋಡಿಗೆ..? ಇಲ್ಲಿ ಯಾವ ಕ್ಷಣದಲ್ಲಿ ಏನಾಗತ್ತೋ ಯಾರಿಗೂ ಅರ್ಥ ಆಗ್ತಿಲ್ಲ..! ನೀವೇ ಒಮ್ಮೆ ಯೋಚಿಸಿ, ಕಳೆದ ಕೆಲ ತಿಂಗಳ ಹಿಂದಷ್ಟೇ ಪಟ್ಟಣದ ಹೃದಯ ಭಾಗ, ಅದೂ ಕೂಡ ಮಾನ್ಯ ನ್ಯಾಯಾಧೀಶರು ಇರುವ ಕೋರ್ಟ್ ಆವರಣದಲ್ಲೇ ಅದೇಲ್ಲಿಂದಲೋ ಬಂದಿದ್ದ “ರೌಡಿ”ಗಳ ತಂಡ ಅದ್ಯಾರನ್ನೋ ಟಾರ್ಗೆಟ್ ಮಾಡಿ, ಮಚ್ಚು ಝಳಪಿಸಿ ಇಡೀ ಮುಂಡಗೋಡಿನ ಜನರಲ್ಲಿ ಆತಂಕ ಹುಟ್ಟಿಸಿತ್ತು. ಅದಿನ್ನು ಯಾರೂ ಮರೆತಿಲ್ಲ ಅಲ್ವಾ..? ಮತ್ತದೇ “ನ್ಯಾಯ”ದ ಅಂಗಳ..! ಇನ್ನು ಅದಾಗಿ, ಕೆಲ ದಿನಗಳಲ್ಲೇ ಇದೇ ಶಿವಾಜಿ ಸರ್ಕಲ್,...
ಹುಬ್ಬಳ್ಳಿಯಲ್ಲಿ ಮತ್ತೆ ಹರಿದ ನೆತ್ತರು, 24 ವರ್ಷದ ಹುಡುಗನ ಬರ್ಬರ ಹತ್ಯೆ..! ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ ಪೊಲೀಸ್ರು..!
ಹುಬ್ಬಳ್ಳಿಯಲ್ಲಿ ಮತ್ತೆ ನೆತ್ತರು ಹರಿದಿದೆ. ಹಳೆ ವೈಷಮ್ಯಕ್ಕೆ ಯುವಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಹತ್ಯೆಗೈದಿದ್ದಾರೆ ದುಷ್ಕರ್ಮಿಗಳು. ಹುಬ್ಬಳ್ಳಿಯ ಲಿಂಗರಾಜ ನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್ ಪಾರ್ಕಿಂಗ್ನಲ್ಲಿ ಘಟನೆ ನಡೆದಿದೆ ಆಕಾಶ ವಾಲ್ಮೀಕಿ(24) ಕೊಲೆಯಾದ ಯುವಕನಾಗಿದ್ದು, ಮೂವರಿಂದ ಯುವಕನ ಕೊಲೆಯಾಗಿದೆ ಅನ್ನೊ ಮಾಹಿತಿ ಇದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ಪಾರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳ ಕಾಲಿಗೆ ಗುಂಡು..! ಅಂದಹಾಗೆ, ಆಕಾಶ್ ವಾಲ್ಮೀಕಿ ಕೊಲೆ ಆರೋಪಿಗಳನ್ನು ಬೆನ್ನತ್ತಿದ ಹುಬ್ಬಳ್ಳಿ ಪೊಲೀಸ್ರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ....
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸ್: ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸ್ರು..!
ಮುಂಡಗೋಡಿನ NMD ಜಮೀರ್ ಕಿಡ್ನ್ಯಾಪ್ ಕೇಸಲ್ಲಿ ಪೊಲೀಸ್ರು ಮತ್ತಿಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಕೇಸಿನ ಬಹುತೇಕ ಮಾಸ್ಟರ್ ಮೈಂಡ್ ಅಂತಲೇ ಹೇಳಲಾಗಿರೋ ಇಬ್ಬರು ಆರೋಪಿಗಳನ್ನು ದೂರದ ಮುಂಬಯಿಂದ ಎಳೆದು ತಂದಿದ್ದಾರೆ. ಈ ಮೂಲಕ ಕೇಸಿನ ಬಹುತೇಕ ಎಲ್ಲಾ ಆರೋಪಿಗಳನ್ನು ಬಂಧಿಸಿದಂತಾಗಿದೆ. ಅಂದಹಾಗೆ, ಫಯಾಜ್ ಬಿಜಾಪುರ್ ಹಾಗೂ ಸಾದಿಕ್ ವಾಲಿಕಾರ್ ಬಂಧಿತರು. ಸಣ್ಣದೊಂದು ಸುಳಿವಿನ ಮೇರೆಗೆ ಕಾರ್ಯಾಚರಣೆ ನಡೆಸಿರೋ ಮುಂಡಗೋಡ ಪೊಲೀಸ್ರು ಮಹಾರಾಷ್ಟ್ರದ ಮುಂಬಯಿಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ದಿನಾಂಕ:-11/01/2024 ರಂದು ಆರೋಪಿರಾದ 1].ಅಲ್ಲಾಹುದ್ದೀನ್ @ ರಹೀಮ್ ತಂದೆ ಮಹಮ್ಮದ್...
ನ್ಯಾಸರ್ಗಿಯಲ್ಲಿ ಶ್ರೀಗಂಧದ ಮರ ಕಡಿದುಕೊಂಡು ಹೋದ್ರು ಕಳ್ಳರು, ಆಮೇಲೆ ಓಡೋಡಿ ಬಂದ್ರು “ಅ”ರಣ್ಯ ಅಧಿಕಾರಿಗಳು..!
ಮುಂಡಗೋಡ ತಾಲೂಕಿನಲ್ಲಿ ಮತ್ತೆ ಶ್ರೀಗಂಧದ ಮರಗಳ್ಳರು ತಮ್ಮ ಕರಾಮತ್ತು ಶುರು ಮಾಡಿದ್ದಾರೆ. ರಾತ್ರಿ ನ್ಯಾಸರ್ಗಿಯಲ್ಲಿ ಕಳ್ಳರು ಮನೆಯ ಹಿತ್ತಲಿನಲ್ಲಿ ಇದ್ದ ಬೆಲೆಬಾಳುವ ಶ್ರೀಗಂಧದ ಮರ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ನಿತ್ಯ ನಿರಂತರವೆಂಬಂತೆ ಅರಣ್ಯ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಗೆ ತಾಲೂಕಿನಲ್ಲಿ ಅರಣ್ಯ ಸಂಪತ್ತು ಲೂಟಿಯಾಗ್ತಿದೆ. ಅಂದಹಾಗೆ, ನ್ಯಾಸರ್ಗಿ ಗ್ತಾಮದ ಪಿಎಸ್ ಸದಾನಂದ ಎಂಬುವವರ ಮನೆ ಪಕ್ಕದಲ್ಲಿನ ಶ್ರೀಗಂಧದ ಮರ ದೋಚಿದ್ದಾರೆ ಖದೀಮರು. ಲಕ್ಷ ಲಕ್ಷ ಬೆಲೆ ಬಾಳುವ ಗಂಧದ ಮರ ಕಡಿದುಕೊಂಡು ಹೋಗಿರೊ ಸುದ್ದಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ....
NMD ಕಿಡ್ನ್ಯಾಪ್ ಕೇಸ್, ಮತ್ತೆ ಐವರು ಆರೋಪಿಗಳು ಅಂದರ್, ಪೊಲೀಸರು ಆರೋಪಿಗಳಮದ್ಯೆ ಭಾರೀ ಕಾಳಗ..! ಗುಂಡೇಟು..!
NMD ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಕಿಡ್ನ್ಯಾಪ್ ಕೇಸಿಗೆ ಸಂಬಂಧಿಸಿದಂತೆ ಮತ್ತೊಂದು ಭಯಾನಕ ಘಟನೆ ನಡೆದಿದೆ. ಕಿಡ್ನ್ಯಾಪರ್ ಗಳನ್ನು ಹಿಡಿಯಲು ತೆರಳಿದ್ದ ಮುಂಡಗೋಡ ಪಿಐ ರಂಗನಾಥ್ ನೀಲಮ್ಮನವರ್, ಪಿಎಸ್ಐ ಪರಶುರಾಮ್ ಮಿರ್ಜಿಗಿ ಹಾಗೂ ಯಲ್ಲಾಪುರ ಪೊಲೀಸ್ ಶಫಿ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಹೀಗಾಗಿ, ಪೊಲೀಸರು ಪ್ರತಿದಾಳಿ ನಡೆಸಿ ಆಗಂತುಕರ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ. ಅಂದಹಾಗೆ, ಮುಂಡಗೋಡಿನ ಜಮೀರ ಅಹ್ಮದ್ ದುರ್ಗಾವಾಲೆ ಕಿಡ್ನ್ಯಾಪಿಂಗ್ ಕೇಸಲ್ಲಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ...
NMD ಜಮೀರ್ ಬಾಯ್ ಸೇಫ್..! ಗದಗ ರಿಂಗ್ ರೋಡಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್..! ಐವರು ಆರೋಪಿಗಳ ಹೆಡೆಮುರಿ ಕಟ್ಟಿದ್ರಾ ಮುಂಡಗೋಡ ಪೊಲೀಸ್ರು..?
ಮುಂಡಗೋಡಿನ NMD ಗ್ರೂಪ್ ನ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಸೇಫಾಗಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಬಿಳಿ ಕಾರಲ್ಲಿ ಎತ್ತಾಕೊಂಡು ಹೋಗಿ, ಹಲ್ಲೆ ಮಾಡಿ ಹುಬ್ಬಳ್ಳಿ ಸಮೀಪ ಕಿಡ್ನ್ಯಾಪರ್ಸ್ ಬಿಟ್ಟು ಹೋಗಿದ್ದಾರಂತೆ. ಇನ್ನು ನಮ್ಮ ಮುಂಡಗೋಡ ಪೊಲೀಸ್ ಐದು ಜನ ಕಿಡ್ನ್ಯಾಪರ್ ರನ್ನು ಚಿಕ್ಕೋಡಿ ಸಮೀಪ ಹೆಡೆಮುರಿ ಕಟ್ಟಿದ್ದಾರೆ ಅನ್ನೋ ಮಾಹಿತಿ ಕೂಡ ಬರ್ತಿದೆ. ಆದ್ರೆ ಇನ್ನೂ ಖಚಿತತೆ ಸಿಗಬೇಕಿದೆ. ಥೇಟು ಸಿನಿಮಾ ಸ್ಟೈಲು..! ಅಂದಹಾಗೆ, ನಿನ್ನೆ ಮುಸ್ಸಂಜೆ ಹೊತ್ತಲ್ಲಿ ನಡೆದಿದ್ದ ಕಿಡ್ನ್ಯಾಪ್ ಕೇಸಿನಲ್ಲಿ ಆಗಂತುಕರ ಕೈಯಲ್ಲಿ...
ಮುಂಡಗೋಡಿನ NMD ಗ್ರೂಪ್ ಮಾಲೀಕನ ಮೇಲೆ ದುಷ್ಕರ್ಮಿಗಳ ಅಟ್ಯಾಕ್
ಮುಂಡಗೋಡಿನಲ್ಲಿ ಭಯಾನಕ ಥೇಟು ಸಿನಿಮಾ ಶೈಲಿಯ ಅಟ್ಯಾಕ್ ನಡೆದಿದೆ. ದುಷ್ಕರ್ಮಿಗಳ ಗುಂಪು ಏಕಾಏಕಿ ಸಿನಿಮಿಯ ರೀತಿಯಲ್ಲಿ ಅಟ್ಯಾಕ್ ಮಾಡಿ ಮುಂಡಗೋಡಿನ NMD ಗ್ರೂಪ್ ಮಾಲೀಕ ಜಮೀರ್ ಅಹ್ಮದ್ ದರ್ಗಾವಾಲೆ ಎಂಬುವವರನ್ನ ಚಾಕುವಿನಿಂದ ಚುಚ್ಚಿ? ವಾಹನದಲ್ಲಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದ್ದಾರೆ ಎನ್ನಲಾಗ್ತಿದೆ. ಅದು ಮುಸ್ಸಂಜೆ ಹೊತ್ತು..! ಅದು ಗುರುವಾರದ ಸಂಜೆ ಹೊತ್ತು, ಮುಂಡಗೋಡಿನ ಸಂತೆ ಮಾರ್ಕೆಟ್ ಹತ್ತಿರದ ಶಾಸಕರ ಮಾದರಿ ಶಾಲೆ ಹತ್ತಿರ ಸ್ಕೂಟಿ ಮೇಲೆ ಬರುತ್ತಿದ್ದ ವ್ಯಕ್ತಿಗೆ ಹಿಂದಿನಿಂದ ಬಂದು ಏಕಾಏಕಿ ವಾಹನ ಡಿಕ್ಕಿ ಹೊಡೆದು ಕೆಡವಿ,...
ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿತ
ಹುಬ್ಬಳ್ಳಿ: ಹಳೇ ದ್ವೇಷದ ಹಿನ್ನಲೆ ಇಬ್ಬರಿಗೆ ಚಾಕು ಇರಿದ ಘಟನೆ ಹಳೇಹುಬ್ಬಳ್ಳಿ ಆನಂದ ನಗರದಲ್ಲಿ ಸಂಭವಿಸಿದ್ದು, ಗಾಯಾಳುಗಳನ್ನ ಕಿಮ್ಸ್ಗೆ ರವಾನೆ ಮಾಡಿದ್ದಾರೆ. ಆನಂದ ನಗರದ ಘೋಡಕೆ ಪ್ಲಾಟ್ ನಲ್ಲಿ ಘಟನೆ ಸಂಭವಿಸಿದ್ದು, ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32)ಗೆ ಇರಿದು ಪರಾರಿಯಾಗಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಪಡೆದುಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದಾರೆ.