Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ

ಮುಂಡಗೋಡ ಗಡಿ ಭಾಗದ ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪದಲ್ಲಿ ನಡೀತು ಭಯಾನಕ, ಅಮಾನುಷ ಘಟನೆ

 ಹಾನಗಲ್ ತಾಲೂಕಿನ ಕೊಪ್ಪರಸಿಕೊಪ್ಪ ಗ್ರಾಮದಲ್ಲಿ ನಡೆಯಬಾರದ ಭಾರಿ ಘಟನೆಯೊಂದು ನಡೆದುಹೋಗಿದೆ. ಅನೈತಿಕ ಸಂಬಂಧ ಶಂಕೆ ಹಿನ್ನೆಲೆ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ ಪಾಪಿಗಳು. ಇಡೀ ಗ್ರಾಮವೇ ಈ ಘಟನೆಯಿಂದ ಅಕ್ಷರಶಃ ಥರಗುಟ್ಟಿ ಹೋಗಿದೆ. ಪ್ರಕಾಶ ಓಲೇಕಾರ (48) ಹತ್ಯೆಯಾದ ದುರ್ದೈವಿಯಾಗಿದ್ದಾನೆ. ಬೇರೆಯವರ ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ, ಬಸವರಾಜನ ಮನೆಗೆ ಹೋದಾಗ ಹತ್ತಕ್ಕೂ ಅಧಿಕ ಜನರಿಂದ ಹತ್ಯೆ ನಡೆದಿದೆ ಅನ್ನೋ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಹಲವರಿಗೆ ಗಾಯವಾಗಿದೆ, ಗಾಯಾಳುಗಳಿಗೆ ಹಾನಗಲ್...

Post
ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!

ಸಿಂಗನಳ್ಳಿಯಲ್ಲಿ ಅಡಿಕೆ ಕಳ್ಳರ ಹಾವಳಿ, ಮನೆಯ ಪಕ್ಕದಲ್ಲೇ ಒಣ ಹಾಕಿದ್ದ ಅಡಿಕೆ ಕದ್ದೊಯ್ದ ಕಳ್ಳರು..!

ಮುಂಡಗೋಡ ತಾಲೂಕಿನ ಶಿಂಗನಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ ಅಡಿಕೆ ಕಳ್ಳರು ಕರಾಮತ್ತು ತೋರಿಸಿದ್ದಾರೆ‌. ಮನೆಯ ಅಂಗಳದಲ್ಲಿ ರಾಶಿ ಮಾಡಿದ್ದ ಸುಮಾರು 8 ಕ್ವಿಂಟಾಲ್ ಅಡಿಕೆಯನ್ನು ಅನಾಮತ್ತಾಗಿ ಕದ್ದೊಯ್ದಿದ್ದಾರೆ‌. ಹಾಗೆ ಕದ್ದು ಒಯ್ದಿರೋ ಅಡಿಕೆಯ ಅಂದಾಜು ಮೌಲ್ಯ ಏನಿಲ್ಲವೆಂದ್ರೂ ಮೂರೂವರೇ ಲಕ್ಷಕ್ಕೂ ಹೆಚ್ಚು. ಹೀಗಾಗಿ , ಈ ಭಾಗದ ಜನ ಕಂಗಾಲಾಗಿದ್ದಾರೆ‌. ಅಂದಹಾಗೆ, ಸಿಂಗನಳ್ಳಿಯ ರೈತ ಪ್ರಭು ಪಾಟೀಲ್ ಎಂಬುವವರ ಅಡಿಕೆ ಕಳ್ಳತನವಾಗಿದೆ. ಇವರ ಮನೆ ಪಕ್ಕದಲ್ಲೇ ಕಣ ಮಾಡಿ ಅಡಿಕೆ ಒಣಗಲು ಇಡಲಾಗಿತ್ತು. ಇದನ್ನು ಗಮನಿಸಿರೋ ಅಡಿಕೆ ಕಳ್ಳರು...

Post
ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!

ಹುನಗುಂದದಲ್ಲಿ ಎರಡು ಮನೆಗಳಲ್ಲಿ ನುಗ್ಗಿದ ಕಳ್ಳರು, ಒಂದು ಮನೆಯಲ್ಲಿ ಕಳ್ಳತನ, ಮತ್ತೊಂದು ಮನೆಯಲ್ಲಿ ವಿಫಲ ಯತ್ನ..!

ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಮನೆ ಕಳ್ಳತನವಾಗಿದೆ. ಇಲ್ಲಿನ ದೇಶಪಾಂಡೆ ನಗರದಲ್ಲಿ ಎರಡು ಮನೆಗಳಿಗೆ ಕಳ್ಳರು ನುಗ್ಗಿದ್ದು ಒಂದು ಮನೆಯಿಂದ 25 ಸಾವಿರ ನಗದು ಹಾಗೂ ಅರ್ದ ತೊಲೆ ಚಿನ್ನ ಎಗರಿಸಿಕೊಂಡು ಹೋಗಿದ್ದಾರೆ‌. ಮತ್ತೊಂದು ಮನೆಯ ಕಳ್ಳತನಕ್ಕೆ ವಿಫಲ ಯತ್ನ ನಡೆದಿದೆ. ಅಂದಹಾಗೆ, ಹುನಗುಂದದ ದೇವಕ್ಕ ಹನ್ಮಂತಪ್ಪ ವಡ್ಡರ ಎಂಬುವವರ ಮನೆಗೆ ನುಗ್ಗಿರೋ ಕಳ್ಳರು 25ಸಾವಿರ ಹಣ, ಹಾಗೂ ಅರ್ಧ ತೊಲೆ ಚಿನ್ನ ಕದ್ದೊಯ್ದಿದ್ದಾರೆ. ಹಾಗೆಯೇ, ಅದೇ ಮನೆಯ ಹತ್ತಿರದ ಹಸನ್ ಸಾಬ್ ನಬಿಸಾಬ್ ಮೊರಬ ಎಂಬುವವರ ಮನೆಗೆ...

Post
ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!

ಮುಂಡಗೋಡಿನಲ್ಲಿ ಇಂದು ಪೊಲೀಸ್ ಜನಸಂಪರ್ಕ ಸಭೆ..! ಎಸ್ಪಿ ಎಂ ನಾರಾಯಣ್ ರಿಂದ ಮಹತ್ವದ ಹೆಜ್ಜೆ..!!

ಮುಂಡಗೋಡ ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಸೋಮವಾರ ಸಂಜೆ 5 ಗಂಟೆಗೆ ಪೊಲೀಸ್ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ‌. ಉತ್ತರ ಕನ್ನಡ ಖಡಕ್ ಎಸ್ಪಿ ಎಂ. ನಾರಾಯಣ್ ನೇತೃತ್ವದಲ್ಲಿ ಜನಸಂಪರ್ಕ ಸಭೆ ನಡೆಯಲಿದ್ದು ಸಾರ್ವಜನಿಕರು ತಮ್ಮ ಸಂಕಷ್ಟಗಳನ್ನು, ದುಃಖ ದುಮ್ಮಾನಗಳನ್ನು ಹೇಳಿಕೊಳ್ಳಬಹುದಾಗಿದೆ. ಇತ್ತಿಚೆಗೆ ಪಟ್ಟಣದಲ್ಲಿ ನಡೆದ ಕೆಲ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ, ಆತಂಕದಲ್ಲಿದ್ದ ಮುಂಡಗೋಡಿಗರಿಗೆ “ನಿಮ್ಮೊಂದಿಗೆ ನಾವಿದ್ದೇವೆ” ಎನ್ನುವ ಅಭಯದ ಸಂದೇಶ ನೀಡುವಲ್ಲಿ ಎಸ್ಪಿ ನಾರಾಯಣ್ ಮಹತ್ತರ ಹೆಜ್ಜೆ ಇರಿಸಿದ್ದಾರೆ ಎನ್ನಲಾಗ್ತಿದೆ. ಅಸಲು, ಎಸ್ಪಿ ಸಾಹೇಬರ...

Post
ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!

ಹುಬ್ಬಳ್ಳಿಯಲ್ಲಿ ಮತ್ತೆ ಗುಂಡಿನ ಸದ್ದು, ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಪೊಲೀಸರ ಫೈರಿಂಗ್..!

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೇ ಗುಂಡಿನ ಸದ್ದು ಕೇಳಿಸಿದೆ. ಇಬ್ಬರು ನಟೋರಿಯಸ್ ದರೋಡೆಕೋರರ ಮೇಲೆ ಸಿಸಿಬಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಿ, ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಖತರ್ನಾಕ ಖದೀಮರ ಕಾಲಿಗೆ ಗುಂಡು ಹಾರಿಸಲಾಗಿದೆ. ಪರಿಣಾಮ ಇಬ್ಬರು ಆಸ್ಪತ್ರೆ ಪಾಲಾಗಿದ್ದಾರೆ. ಅಂದಹಾಗೆ, ಮಂಗಳೂರು ಮೂಲದ ಕುರ್ತಾ ಅಲಿಯಾಸ್ ಭರತ್ ಕುಮಾರ್ ಹಾಗೂ ಫಾರೂಕ್ ಅಲಿಯಾಸ್ ಟೊಮೆಟೊ ಫಾರೂಕ್ ಕಾಲಿಗೆ ಗುಂಡೇಟು ತಗುಲಿದೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೋಡಲಾಗ್ತಿದೆ. ಅಂದಹಾಗೆ, ಮಂಗಳೂರು ಮೂಲದ...

Post
ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..?  ಯಾರ ಭಯವೂ ಇಲ್ಲದೇ ಹೋಯ್ತಾ..?

ಹಾಡಹಗಲೇ ಮುಂಡಗೋಡಿನಲ್ಲಿ ನಡೀತು ಬೆಚ್ಚಿ ಬೀಳಿಸೋ ಅಟ್ಯಾಕ್..! ಏನಾಗ್ತಿದೆ ಮುಂಡಗೋಡಿನಲ್ಲಿ..? ಯಾರ ಭಯವೂ ಇಲ್ಲದೇ ಹೋಯ್ತಾ..?

 ಮುಂಡಗೋಡಿನಲ್ಲಿ ಅದ್ಯಾಕೋ ಏನೋ ನಡೆಯಬಾರದ ಘಟನೆಗಳು ನಡೆದು ಹೋಗ್ತಿವೆ. ಹಾಡಹಗಲೇ ಜನನೀ ಬೀಡ ಪ್ರದೇಶಗಳಲ್ಲಿ ಭಯಾನಕ ವೆಂಬಂತ ಘಟನೆಗಳೂ ಜಾರಿಯಲ್ಲಿವೆ. ‌ಇಲ್ಲಿ, ಯಾವ ಹೊತ್ತಿನಲ್ಲಿ ಯಾರ ಮಾಂಗಲ್ಯ ಸರ ಅದ್ಯಾರ ಕಿತ್ತುಕೊಳ್ತಾರೋ ಯಾರಿಗೂ ಅರ್ಥವಾಗದ ಹಾಗಾಗಿದೆ. ನಿಜ ಅಂದ್ರೆ ಒಡವೆಗಳನ್ನು ಹಾಕೊಂಡು ಹೊರಗಡೆ ತಿರುಗಾಡಲೂ ಮಹಿಳೆಯರು ಹೆದರುವಂತಾಗಿದೆ. ಕಳ್ಳಕಾಕರಿಗೆ ಸೇಫಿಯಸ್ಟ್ ಜಾಗ..? ಸರಗಳ್ಳತ‌ನ, ಬೈಕ್ ಕಳ್ಳತನ, ಮನೆಗಳ್ಳತನಗಳು ನಿತ್ಯದ ಭಯವಾಗಿದೆ. ಇದೇಲ್ಲ ಯಾಕೆ ಆಗ್ತಿದೆಯೋ ಯಾರಿಗೂ ಗೊತ್ತಿಲ್ಲ. ಘಟನೆ ನಡೆದು ಎರಡು ದಿನ ಚರ್ಚೆ ಆಗತ್ತೆ...

Post
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ‌ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!

ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ‌ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!

 ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಇಂದೂರು ಸಮೀಪದ 6 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ನಡೆದ ಕಾರ್ಯಾಚರಣೆಯಲ್ಲಿ ಒಂದು ಪುಟ್ಟ ಕರು ಸೇರಿದಂತೆ, ನಾಲ್ಕು ಜಾನುವಾರುಗಳನ್ನು ರಕ್ಷಿಸಲಾಗಿದೆ. ಇಂದೂರಿನಿಂದ ಕಲಘಟಗಿಗೆ ಸಾಗಿಸಲಾಗುತ್ತಿತ್ತು ಎನ್ನಲಾದ ಜಾನುವಾರುಗಳನ್ನು ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸಧ್ಯ ಆರೋಪಿ ಹಾಗೂ ಜಾನುವಾರು ಸಮೇತ ವಾಹನ ಮುಂಡಗೋಡ ಪೊಲೀಸ್ ಠಾಣೆಯ...

Post
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!

ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!

ಯಲ್ಲಾಪುರ ಠಾಣೆಯ ದಕ್ಷ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ‌. ಯಲ್ಲಾಪುರ ಶಿರಸಿ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ನಡೆದಿದ್ದ ಖತರ್ನಾಕ ದರೋಡೆ ಕೇಸನ್ನು ಕೆಲವೇ ಅಂದ್ರೆ ಕೆಲವೇ ಗಂಟೆಗಳಲ್ಲಿ ಬೇಧಿಸಿ ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದೆ. ಯಲ್ಲಾಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಘಟನೆ ಏನು..? ಅದು ಮೊನ್ನೆ ಮಂಗಳವಾರ ದಿನಾಂಕ 19ರ ಮುಸ್ಸಂಜೆಲಿ ನಡೆದಿದ್ದ ಘಟನೆ.. ಅವತ್ತು, ಶಿರಸಿಯ ಕಟ್ಟಿಗೆ ವ್ಯಾಪಾರಿಯೊಬ್ಬ ತನ್ನ ವ್ಯಾಪಾರದ ಸಲುವಾಗಿ ಯಲ್ಲಾಪುರಕ್ಕೆ ಬಂದಿದ್ದ. ಆತನ ಹೆಸ್ರು ಅಖ್ತರ್...

Post
ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್

ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ...

Post
ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!

ಕ್ಷುಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ: ಓರ್ವನ ಬಂಧನ, ಉಳಿದವರಿಗಾಗಿ ಶೋಧ..!

ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಆನಂದ ನಗರದ ಮದನಿ ಮಸೀದಿ ಬಳಿ ನಡೆದಿದೆ. ವಿನಾಯಕ ಚಿತ್ರಗಾರ (21)ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ. ಸಮೀರ, ಇರ್ಫಾನ್, ದೀಪಕ್, ಬಬ್ಲು ಮತ್ತಿತರರು ಹಲ್ಲೆ ಮಾಡಿ ಚಾಕುವಿನಿಂದ ಇರಿದಿದ್ದು, ಗಂಭೀರಾವಾಗಿ ಗಾಯಗೊಂಡ ವಿನಾಯಕನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಂಟು ದಿನಗಳ ಹಿಂದೆ ವಿನಾಯಕ ಹಾಗೂ ಸಮೀರ್ ಕುಟುಂಬದ ಮಕ್ಕಳ ನಡುವೆ ಜಗಳವಾಗಿತ್ತು. ಇದೇ ಕ್ಷುಲ್ಲಕ ಕಾರಣಕ್ಕಾಗಿ ಆಕ್ರೋಶ ಗೊಂಡ ಸಮೀರ್ ವಿನಾಯಕ ನಿಗೆ ಚಾಕು ಇರಿದಿದ್ದಾನೆ. ಚಾಕುವಿನಿಂದ...

error: Content is protected !!