ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ...
Top Stories
ಕಾರವಾರದ ಆಮದಳ್ಳಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಸ್ತ್ರೀ ಚೇತನ ಅಭಿಯಾನ..!
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
12 ವರ್ಷ ಮೇಲ್ಪಟ್ಟ ಬಾಲಕ/ಬಾಲಕಿಯರಿಗೆ ಅಥ್ಲೆಟಿಕ್ ಬೇಸಿಗೆ ಶಿಬಿರ
ಎಪ್ರಿಲ್ 12, 13 ಕ್ಕೆ ಬನವಾಸಿಯಲ್ಲಿ ಕದಂಬೋತ್ಸವ-2025, ಪ್ರತಿಷ್ಠಿತ ಪಂಪ ಪ್ರಶಸ್ತಿ ಪ್ರದಾನ ಸಮಾರಂಭ..!
ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯಡಿ ಸತತ ಎರಡನೇ ವರ್ಷವೂ ಉತ್ತರ ಕನ್ನಡ ಜಿಲ್ಲೆ100% ಗುರಿ ಸಾಧನೆ..!
ಮುಂಡಗೋಡ ಪಟ್ಟಣದಲ್ಲಿ ಭಾರೀ ಮಳೆ ಗಾಳಿಗೆ ಉರುಳಿಬಿದ್ದ ಮೊಬೈಲ್ ಟವರ್..! ಪಟ್ಟಣದ ಹಲವು ಮನೆಗಳಿಗೆ ಹಾನಿ
ಮಳೆಗಾಳಿಗೆ ರಸ್ತೆ ಮೇಲೆ ಬಿದ್ದ ಬೃಹತ್ ಮಾವಿನ ಮರ, ಶಿರಸಿ-ಹುಬ್ಬಳ್ಳಿ ರಸ್ತೆ ಸಂಪೂರ್ಣ ಸ್ಥಗಿತ..!
ನಂದಿಪುರದಲ್ಲಿ ಬೋರವೆಲ್ ಗೆ ಅನಧೀಕೃತ ವಿದ್ಯುತ್ ಸಂಪರ್ಕ, ಗದ್ದೆಯಲ್ಲಿ ವೈಯರ್ ತುಳಿದು ಸ್ಥಳದಲ್ಲೇ ಸಾವು ಕಂಡ ರೈತ..!
ಮುಂಡಗೋಡ ಪೊಲೀಸರ ಕಾರ್ಯಾಚರಣೆ, IPL ಬೆಟ್ಟಿಂಗ್ ನಡೆಸುತ್ತಿದ್ದ ಓರ್ವ ಆರೋಪಿ ವಶಕ್ಕೆ, ಮೂವರು ಎಸ್ಕೇಪ್..!
ಮಾದಕ ವಸ್ತುಗಳಿಂದ ಸಮಾಜದ ಮೇಲೆ ಕೆಟ್ಟ ಪರಿಣಾಮ: ನ್ಯಾ. ವಿಜಯ ಕುಮಾರ್
ನಂದಿಕಟ್ಟಾದಲ್ಲಿ ಅರ್ಥಪೂರ್ಣ ಶ್ರೀರಾಮ ನವಮಿ, ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಗಾಂಧಿನಗರ “ಸ್ಲಂ” ಬೋರ್ಡ್ ರಂಪಾಟ; ಜಂಟೀ ತನಿಖಾ ತಂಡ ಭೇಟಿ, ಎರಡೂ ತಂಡದಿಂದ ಪರ-ವಿರೋಧದ ಮನವಿ..!
ಅರಣ್ಯ ಇಲಾಖೆಯವ್ರೂ ಉದ್ಯೋಗ ಖಾತ್ರಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮುಂಡಗೋಡಿಗೆ ಭೇಟಿ ನೀಡಿದ ಜಿಪಂ CEO ಈಶ್ವರ ಖಾಂದೂ ಕರೆ..!
ಸುಳ್ಳು ಸುಳ್ಳು ಮಾಹಿತಿ ನೀಡಿ “ಸ್ಲಂ” ಘೋಷಣೆ ಆರೋಪ, ಪ.ಪಂಚಾಯತಿ, ಸ್ಲಂ ಬೋರ್ಡ್ ವಿರುದ್ಧ ಇಂದು ಪ್ರತಿಭಟನೆ..!
ಓಣಿಕೇರಿಯಲ್ಲಿ ಶುಂಠಿ ಕೆಲಸಕ್ಕೆ ಬಂದಿದ್ದ ಇಬ್ಬರು ಕೂಲಿ ಕಾರ್ಮಿಕರಿಗೆ ವಿದ್ಯುತ್ ಆಘಾತ, ಓರ್ವ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!
ನಂದಿಕಟ್ಟಾದಲ್ಲಿ ಶ್ರೀರಾಮ ನವಮಿ ಸಿದ್ದತೆ, ಎಪ್ರಿಲ್ 6ರಂದು ಉಚಿತ ಆರೋಗ್ಯ, ಹೃದಯ ತಪಾಸಣಾ ಶಿಬಿರ..!
ಮುಂಡಗೋಡ ಪೊಲೀಸ್ರ ದಾಳಿ, ಇಸ್ಪೀಟು ಆಟ ಆಡುತ್ತಿದ್ದವರು ಅಂದರ್, 10 ಜನರಲ್ಲಿ 8 ಜನ ಪರಾರಿ..!
ಶುದ್ಧ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ : ಈಶ್ವರ್ ಕಾಂದೂ
ಕಲಕೇರಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕಂಚಿನ ಪ್ರತಿಮೆ ಅನಾವರಣ..!
Category: ಅಪರಾಧ ಜಗತ್ತು
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!
ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...
ಕಾಲೇಜ್ ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ
ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ...
ಶಿರಸಿ ಮಾರಿಕಾಂಬಾ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ..! ಮೊದಲ ದಿನವೇ ಕಳ್ಳರ ಕೈಚಳಕಕ್ಕೆ ಭಕ್ತರು ಶಾಕ್..!!
ಶಿರಸಿಯ ಮಾರಿಕಾಂಬೆಯ ಜಾತ್ರೆ ವಿದ್ಯುಕ್ತ ಚಾಲನೆ ಪಡೆದುಕೊಂಡಿದೆ. ಸಹಸ್ರ ಸಂಖ್ಯೆಯ ಭಕ್ತರ ಹರ್ಷೋದ್ಘಾರದ ನಡುವೆ ಶಿರಸಿಯ ಸಿರಿದೇವಿ ಜಾತ್ರಾ ಗದ್ದುಗೆಯ ಮೇಲೆ ವಿರಾಜಮಾನಳಾಗಿದ್ದಾಳೆ. ಆದ್ರೆ, ಪ್ರಸಕ್ತ ವರ್ಷದ ಜಾತ್ರೆಯಲ್ಲಿ ಅದ್ಯಾಕೋ ಏನೋ ಪೊಲೀಸ್ ಇಲಾಖೆ ಕೊಂಚ ನಿರ್ಲಿಪ್ತವಾಗಿದೆಯಾ ಅನ್ನೋ ಅನುಮಾನ ಶುರುವಾಗಿದೆ. ಯಾಕಂದ್ರೆ, ಮೊದಲ ದಿನದ ಜಾತ್ರೆಯಲ್ಲೇ ಕಳ್ಳರ ಕೈಚಳಕ ವಿಪರೀತ ಹೆಚ್ಚಾಗಿದೆ ಅಂತಾ ಸಾಕಷ್ಟು ಭಕ್ತರು ಗಾಬರಿಗೊಂಡಿದ್ದಾರೆ. ಮೊದಲ ದಿನವೇ ಇಷ್ಟಾ..? ಪಬ್ಲಿಕ್ ಫಸ್ಟ್ ನ್ಯೂಸ್ ಗೆ ಭಕ್ತರ ಮೂಲಕ ಬಂದ ಮಾಹಿತಿ ಪ್ರಕಾರ ಇವತ್ತಿನ...
ಇದು ಮುಂಡಗೋಡಿಗರಿಗೆ ಶಾಕಿಂಗ್ ಸುದ್ದಿ..! ಅವನ ಸಾವು ಸಹಜ ಅಲ್ಲವಂತೆ, ಹಾಗಿದ್ರೆ ಪತ್ನಿಯೇ ಪತಿಯನ್ನ ಕೊಂದಳಾ ಪಾಪಿ..?
ಇದು ನಿಜಕ್ಕೂ ಮುಂಡಗೋಡಿಗರನ್ನು ನಿಬ್ಬೆರಗಾಗಿಸೋ ಸುದ್ದಿ. ಗಂಡನನ್ನೇ ಕೊಲೆ ಮಾಡಿ, ವಿಪರೀತ ಎಣ್ಣೆ ಹೊಡೆದು ಸತ್ತು ಹೋಗಿದ್ದಾನೆ ಅಂತಾ ಬಿಂಬಿಸಿರೋ ಖತರ್ನಾಕ ಪತ್ನಿಯೊಬ್ಬಳ ಗುಸು ಗುಸು, ಪಿಸು ಪಿಸು..! 15 ದಿನಗಳ ಹಿಂದೆ..! ಅಸಲು ಕಳೆದ 15 ದಿನಗಳ ಹಿಂದೆ ನಡೆದು ಹೋದ ಈ ಆಟದಲ್ಲಿ ಉಸಿರು ಚೆಲ್ಲಿದವನ ಆತ್ಮ ಇನ್ನೂ ಅದೇ ಜಾಗದಲ್ಲಿ ಗಿರಕಿ ಹೊಡೆಯುತ್ತಿದೆಯೋ ಏನೋ..? ತಾನೇ ತಾಳಿ ಕಟ್ಟಿದ್ದ ಮಾಯಾಂಗನೆಯೇ ತನ್ನನ್ನ ಕೊಂದು ಹಾಕಿದ್ದಾಳೆ, ನಾನು ಕುಡಿದು ಸತ್ತಿಲ್ಲ ಅಂತಾ ಅದೇಷ್ಟೇ ಬಾಯಿ...
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..! ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!
ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೊನ್ನೆ ದಿನಾಂಕ 23 ರಂದು ಮುಂಡಗೋಡ ತಾಲೂಕಿನ ಪಾಳಾ, ಇಂದೂರು ಭಾಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು ಅನ್ನೋ ಆರೋಪದ ಮೇಲೆ ಸಂಸದರ ವಿರುದ್ಧ FIR ದಾಖಲಿಸಲಾಗಿದೆ. ಅಂದಹಾಗೆ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಯಿ ಹರಿಬಿಟ್ಟಿದ್ದ ಅನಂತಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್ ಅಂತಾ ವ್ಯಂಗ್ಯವಾಡಿದ್ದರು. ಅಲ್ದೆ, ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಹಿಂದೂ ದೇವಸ್ಥಾನಗಳ ಹುಂಡಿಗೆ ಹಾಕಿದ ಹಣವನ್ನು, ಚರ್ಚ್,...
ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ, ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!
ಮುಂಡಗೋಡ ತಾಲೂಕಿನ ಬಾಚಣಕಿಯ ಅಂಗಡಿ ಕೆರೆಯಲ್ಲಿ ನಾಡಬಾಂಬ್ ಸ್ಪೋಟ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ಹೋದ ನಂತರ, ಇಂದು ಮಂಗಳೂರಿನಿಂದ FSL ತಂಡ ಬೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಶ್ಯಾಂಪಲ್ ಸಂಗ್ರಹ..! ಅಂದಹಾಗೆ, ಶನಿವಾರ ಬೆಳಿಗ್ಗೆ ಮಂಗಳೂರಿನಿಂದ ಬಾಚಣಕಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿರೋ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ, ನಾಡಬಾಂಬ್ ಸ್ಪೋಟಗೊಂಡ ಸ್ಥಳದಿಂದ ಅವಶೇಷಗಳನ್ನು ಸಂಗ್ರಹಿಸಿದೆ. ಅಲ್ಲದೇ ಸ್ಪೋಟದ ತೀವ್ರತೆಯ ಬಗ್ಗೆ...
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?
ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ನಡೆಯಬಾರದ ಭಯಾನಕ ಘಟನೆಯೊಂದು ನಡೆದಿದೆ. ಕುರಿ ಕಾಯುತ್ತಿದ್ದ ವ್ಯಕ್ತಿಯೋರ್ವ ನಾಡಬಾಂಬ್? ಸ್ಪೋಟಗೊಂಡು ಗಾಯಗೊಂಡಿದ್ದಾನೆ. ಘಟನೆ ನಡೆದು ಹತ್ತಾರು ಗಂಟೆಗಳೇ ಕಳೆದ್ರೂ ಮುಂಡಗೋಡಿನ ಯಾವೊಬ್ಬ ಅಧಿಕಾರಿಯೂ ಹೇಗಿದ್ದಿಯಪ್ಪಾ ಯಜಮಾನಾ ಅಂತಾ ಬಂದು ಮಾತಾಡಿಸಿಲ್ಲ. ಅದು ಭಯಾನಕ..! ಅಂದಹಾಗೆ, ಬಾಚಣಕಿಯ ಬರಮಪ್ಪ ವಡ್ಡರ್ ಎಂಬುವ ರೈತನೇ ಸದ್ಯ ನಾಡಬಾಂಬ್? ಸ್ಪೋಟಗೊಂಡು ತೀವ್ರ ಗಾಯಗೊಂಡಿದ್ದಾನೆ. ಈತ ತನ್ನ ಕುರಿಗಳನ್ನು ಮೇಯಿಸಲು ಊರ ಪಕ್ಕದಲ್ಲೇ ಇರೋ ಕೆರೆಯ ಹತ್ತಿರ ಹೋಗಿದ್ದ. ಈ ವೇಳೆ ಬಹಿರ್ದೆಸೆಗೆ ಅಂತಾ ಹೋಗಿದ್ದಾಗ...
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, ಇಬ್ಬರು ಅಂತರ್ ಜಿಲ್ಲಾ ಖತರ್ನಾಕ ಕಳ್ಳಿಯರ ಬಂಧನ..!
ಮುಂಡಗೋಡಿನ ಯಂಗ್ ಆಂಡ್ ಎನರ್ಜಿಟಿಕ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡಸಿದ್ದಾರೆ. ಪರಿಣಾಮ ಇಬ್ಬರು ಖತರ್ನಾಕ ಅಂತರ್ ಜಿಲ್ಲಾ ಕಳ್ಳಿಯರನ್ನು ಹೆಡೆಮುರಿ ಕಟ್ಟಿದ್ದಾರೆ. ಕಳ್ಳಿಯರ ಜಾಡು ಹಿಡಿದು ದೂರದ ಶಿವಮೊಗ್ಗ ಜಿಲ್ಲೆಯಿಂದ ಕಳ್ಳಿಯರನ್ನು ತಂದು ಕೂರಿಸಿದ್ದಾರೆ. ಅಂದಹಾಗೆ ಬಂಧಿತ ಇಬ್ಬರೂ ಕಳ್ಳಿಯರ ಕರಾಮತ್ತುಗಳು ಒಂದೆರಡಲ್ಲ. ಮುಂಡಗೋಡ ಹಾಗೂ ಶಿರಸಿಯಲ್ಲಿ ಅನಾಮತ್ತಾಗಿ ಲಕ್ಷ ಲಕ್ಷ ಬೆಲೆಯ ಬಂಗಾರ, ಹಣ ದೋಚಿಕೊಂಡು ಹೋಗುವ ಹೀನ ದಂಧೆಯವರು. ಅದು ಎರಡು ವರ್ಷದ ಹಿಂದೆ..! ನಿಮಗೆ ನೆನಪಿರಬಹುದು, ಕಳೆದ ಎರಡು ವರ್ಷದ ಹಿಂದೆ, ಅಂದ್ರೆ,...
ಉಗ್ರನೊಂದಿಗೆ “ನಂಟಿನ” ಆರೋಪ, ಭಟ್ಕಳದ ಮಹಿಳೆ ATS ಅಧಿಕಾರಿಗಳ ವಶದಲ್ಲಿ, ವಿಚಾರಣೆ..!
ಭಟ್ಕಳ-ಮುಂಬೈನಲ್ಲಿ ಬಂಧಿತನಾಗಿರೋ ಉಗ್ರನ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಭಟ್ಕಳದ ಮಹಿಳೆಯನ್ನ ಮುಂಬೈ ಎಟಿಎಸ್ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಹಿಳೆಯ ಮನೆಯ ಮೇಲೆ ಬುಧವಾರ ರಾತ್ರಿ ದಾಳಿ ನಡೆಸಿದ ತಂಡ ಆಕೆಯನ್ನು ವಶಕ್ಕೆ ಪಡೆದು ಗುರುವಾರ ಭಟ್ಕಳದಲ್ಲಿಯೇ ವಿಚಾರಣೆ ನಡೆಸುತ್ತಿದೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮಹಿಳೆಯನ್ನು ಜಾಲಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಆಜಾದ್ ನಗರದ ನಿವಾಸಿ ಆಯಿಷಾ ಎಂದು ಗುರುತಿಸಲಾಗಿದೆ. ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು...