Home ಅಪರಾಧ ಜಗತ್ತು

Category: ಅಪರಾಧ ಜಗತ್ತು

Post
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಯುವಕ ಆರೆಸ್ಟ್..! ತಿರಂಗಾದಲ್ಲಿ ಧಾರ್ಮಿಕ ಚಿತ್ರ ಹಾಕಿ ಅಂದರ್ ಆದ ಹುಡುಗ..!!

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಯುವಕ ಆರೆಸ್ಟ್..! ತಿರಂಗಾದಲ್ಲಿ ಧಾರ್ಮಿಕ ಚಿತ್ರ ಹಾಕಿ ಅಂದರ್ ಆದ ಹುಡುಗ..!!

ಶಿರಸಿ: ಇಲ್ಲೊಬ್ಬ ಅಸಾಮಿ ಅದೇನೋ ಇರಲಾರದೇ ಇರುವೆ ಬಿಟ್ಕೊಂಡಂಗೆ ಮಾಡಿಕೊಂಡಿದ್ದಾನೆ. ಈದ್ ಮಿಲಾದ್ ಹಬ್ಬದ ದಿನ ತನ್ನ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಿ ಅವಮಾನ ಮಾಡಿದ್ದಾನೆ ಅಂತಾ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಧ್ವಜ ಹಾರಿಸಲು, ರಾಷ್ಟ್ತಧ್ವಜದಲ್ಲಿ,ಮುಸ್ಲಿಂ ಧರ್ಮದ ಮದೀನಾ ಗುಂಬಸ್ ಹಾಕಿ ಧ್ವಜಕ್ಕೆ ಅವಮಾನ ಮಾಡಿದ್ದಾನೆ. ಉಮರ್ ಫಾರೂಕ್ ಅಬ್ದುಲ್ ಖಾದರ ಶೇಖ್ (38), ಬಂಧಿತ ವ್ಯಕ್ತಿಯಾಗಿದ್ದು, ಈತ ಮನೆಯ ಮೇಲೆ ರಾಷ್ಟ್ರ ಧ್ವಜವನ್ನ ಹಾರಿಸಿದ್ದಾನೆ. ಹಾರಿಸಿರುವ ರಾಷ್ಟ್ರ ಧ್ವಜಕ್ಕೆ...

Post
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ತಿಳವಳ್ಳಿಯ ಸಲ್ಮಾನಖಾನ್ ಗೌನಖಾನ್ ಆಲೂರು (24), ಎಂಬುವವನೇ ಗಾಂಜಾ ಕೇಸಿನ ಆರೋಪಿಯಾಗಿದ್ದು, ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇವನಿಂದ ಬರೋಬ್ಬರಿ 2kg...

Post
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಹತ್ಯೆ ಕೇಸಿಗೆ ಟ್ವಿಸ್ಟ್, ಕಟ್ಟಡದ ವಾಚಮನ್ ನೇಣಿಗೆ ಶರಣು..!

ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಹತ್ಯೆ ಕೇಸಿಗೆ ಟ್ವಿಸ್ಟ್, ಕಟ್ಟಡದ ವಾಚಮನ್ ನೇಣಿಗೆ ಶರಣು..!

ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭೀಕರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಟ್ಟಡದಲ್ಲಿ ವಾಚಮನ್ ಆಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ ಡಂಬರ(68)ಆತ್ಮಹತ್ಯೆ ಮಾಡಿಕೊಂಡ ವಾಚಮನ್ ಆಗಿದ್ದಾನೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸಿಲ್ವರ್ ಟೌನ್ ಕಟ್ಟಡದಲ್ಲಿ ಮುಂಡಗೋಡ ತಾಲೂಕಿನ ಮರಗಡಿಯ ಮೌಲಾಲಿ ಎಂಬುವ ಯುವಕನ ಬರ್ಬರ ಹತ್ಯೆಯಾಗಿತ್ತು. ಈ ಹತ್ಯೆಯ ಹಿಂದೆ ವಾಚಮನ್ ಕೈವಾಡವಿದೆ ಅಂತಾ ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿದ್ದರು. ಸದ್ಯ ಕಟ್ಟಡದಲ್ಲಿ ವಾಚಮನ್ ಆಗಿದ್ದ ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ...

Post
ಹುಬ್ಬಳ್ಳಿಯಲ್ಲಿ ಮುಂಡಗೋಡ ಹುಡುಗನ ಮರ್ಡರ್: ಈದ್ ಮಿಲಾದ್ ಗಾಗಿ ಬರಲು ರೆಡಿಯಾಗಿದ್ದವ ಹುಡುಗಿಗಾಗಿ ಹೆಣವಾದ್ನಾ..?

ಹುಬ್ಬಳ್ಳಿಯಲ್ಲಿ ಮುಂಡಗೋಡ ಹುಡುಗನ ಮರ್ಡರ್: ಈದ್ ಮಿಲಾದ್ ಗಾಗಿ ಬರಲು ರೆಡಿಯಾಗಿದ್ದವ ಹುಡುಗಿಗಾಗಿ ಹೆಣವಾದ್ನಾ..?

  ಮುಂಡಗೋಡ: ಆತ ಮುಂಡಗೋಡಿನ ಹಳ್ಳಿಯಿಂದ ಸಿಟಿಗೆ ದುಡಿಯೋಕೆ ಹೋಗಿದ್ದ. ಕಟ್ಟಡ ಕೆಲಸಕ್ಕೆಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಹೋಗಿದ್ದ ಯುವಕ ನಾಳೆ ಹಬ್ಬಕ್ಕೆ ಊರಿಗೆ ಬರಬೇಕಿತ್ತು. ತಂದೆ ತಾಯಿ ಹಬ್ಬ ಮಾಡಲಿ ಅಂತಾ ಮನೆಗೆ ನಿನ್ನೆ ದುಡ್ಡು ಕೂಡಾ ಹಾಕಿದ್ದ. ಇನ್ನೇನು ಕೆಲಸ ಮುಗಿಸಿ ಹಬ್ಬಕ್ಕೆ ಬರಬೇಕೆಂದವ ಮಲಗಿದ್ದಲ್ಲೇ ಕೊಲೆಯಾಗಿದ್ದಾನೆ. ತಾನು ಕೆಲಸ ಮಾಡ್ತಿದ್ದ ಕಟ್ಟಡದಲ್ಲಿಯೇ ಆತ ಹೆಣವಾಗಿ ಬಿದ್ದಿದ್ದಾನೆ. ದುಷ್ಕರ್ಮಿಗಳು‌ ಎಲ್ಲೆಂದರಲ್ಲಿ ಇರಿದು ಯುವಕನ ಕೊಲೆ‌ ಮಾಡಿದ್ದಾರೆ. ಕಟ್ಟಡ ಕೆಲಸ ಮಾಡ್ತಿದ್ದ ಕಾರ್ಮಿಕ ಮಲಗಿದಲ್ಲೆಯೇ...

Post
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭಯಾನಕ ಮರ್ಡರ್..!

ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭಯಾನಕ ಮರ್ಡರ್..!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ್ದಾರೆ ದುಷ್ಕರ್ಮಿಗಳು. ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಹೋಗಿದ್ದ ಮೌಲಾಲಿ ಎಂಬುವ ಯುವಕನ್ನು ಕೊಂದು ಹಾಕಿದ್ದಾರೆ. ಹುಬ್ಬಳ್ಳಿಯ ಸಿಲ್ವರ್ ಟೌನ್ ನಲ್ಲಿ ಘಟನೆ ನಡೆದಿದ್ದು ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ ಕೊಲೆಯಾಗಿದ್ದಾನೆ. ಹೊಟ್ಟೆಪಾಡಿಗೆಂದು ಹುಬ್ಬಳ್ಳಿಗೆ ಗೌಂಡಿ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಮೌಲಾಲಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಯ ಮುಂಭಾಗದಲ್ಲಿಯೇ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ....

Post
ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ವ್ಯಕ್ತಿಯ ಭೀಕರ ಹತ್ಯೆ..! ಕಳ್ಳತನಕ್ಕೆ ಬಂದವನು ಮಾಜಿ ಸೈನಿಕನಿಂದ ಹೆಣವಾದ್ನಾ..?

ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ವ್ಯಕ್ತಿಯ ಭೀಕರ ಹತ್ಯೆ..! ಕಳ್ಳತನಕ್ಕೆ ಬಂದವನು ಮಾಜಿ ಸೈನಿಕನಿಂದ ಹೆಣವಾದ್ನಾ..?

 ಮುಂಡಗೋಡ ತಾಲೂಕಿನ ಟಿಬೇಟಿಯನ್ ಕ್ಯಾಂಪ್ ನಂಬರ್ 4 ರಲ್ಲಿ ಭೀಕರ ಹತ್ಯೆಯಾಗಿದೆ. ಟಿಬೇಟಿಯನ್ ಮಾಜಿ ಸೈನಿಕನೊಬ್ಬ 36 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾನೆ ಅನ್ನೋ ಮಾಹಿತಿ ಲಭ್ಯವಾಗಿದೆ. ಅಂದಹಾಗೆ, ನಟ್ಟ ನಡುರಾತ್ರಿಯಲ್ಲಿ ನಡೆದಿರೋ ಘಟನೆಯಲ್ಲಿ ಆರೋಪಿಯೂ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಟಿಬೇಟಿಯನ್ ಕ್ಯಾಂಪ್ ನಂಬರ್ 4 ರ Jamyang Dakpa @ Lobsang S/o Tenzin Yeshi(35) ಎಂಬುವವನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಇನ್ನು ಅದೇ ಕ್ಯಾಂಪಿನ ವಾಸಿ Gonpo Choedak S/o Thinley (50) ಎಂಬುವನೇ...

Post
ಮುಂಡಗೋಡಿನಲ್ಲಿ ಇನ್ಮೇಲೆ ಕಳ್ಳಕಾಕರು ಕೆಮ್ಮಂಗಿಲ್ಲ, ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಮುಂದಾದ ಪೊಲೀಸ್ರು..!

ಮುಂಡಗೋಡಿನಲ್ಲಿ ಇನ್ಮೇಲೆ ಕಳ್ಳಕಾಕರು ಕೆಮ್ಮಂಗಿಲ್ಲ, ಕಟ್ಟುನಿಟ್ಟಿನ ಕ್ರಮಗಳ ಜಾರಿಗೆ ಮುಂದಾದ ಪೊಲೀಸ್ರು..!

ಮುಂಡಗೋಡ ಪೊಲೀಸರು ಜಾಗ್ರತರಾಗಿದ್ದಾರೆ. ಪಟ್ಟಣದಲ್ಲಿ ಅಪರಾಧ ಪ್ರಕರಣಗಳನ್ನು ನಿಯಂತ್ರಿಸುವಲ್ಲಿ ಮಹತ್ತರ ಹೆಜ್ಜೆಗಳನ್ನಿಡುತ್ತಿದ್ದಾರೆ. ಇಲ್ಲಿ ಇನ್ನು ಯಾವುದೇ ಅಪರಾಧಿಕ ಕೃತ್ಯಗಳಿಗೆ ಜಾಗವಿಲ್ಲ, ಖಾಕಿ ಕಟ್ಟೆಚ್ಚರದಿಂದ ಕಾವಲಿಗಿದೆ ಅನ್ನೋದನ್ನ ಜನಸಾಮಾನ್ಯರಿಗೆ ಮುಟ್ಟಿಸಿ, ಜೊತೆಗೆ ಸಾರ್ವಜನಿಕರ ಸಹಕಾರಗಳನ್ನು ಕೋರಿದ್ದಾರೆ ಪೊಲೀಸರು. ಈ ಕಾರಣಕ್ಕಾಗೇ ಪಟ್ಟಣದಲ್ಲಿ ನೂತನ ಸಿಪಿಐ ಬಿ.ಎಸ್.ಲೋಕಾಪುರ್ ಇವತ್ತು ಒಂದಿಷ್ಟು ಜಾಗ್ರತಿಯ ಹೆಜ್ಜೆಗಳನ್ನಿಟ್ಟಿದ್ದಾರೆ. ಬ್ಯಾಂಕ್ ವ್ಯವಸ್ಥಾಪಕರೊಂದಿಗೆ..! ಇನ್ನು ಪಟ್ಟಣದ ಎಲ್ಲಾ ಬ್ಯಾಂಕ್ ಮ್ಯಾನೇಜರಗಳೊಂದಿಗೆ ಇವತ್ತು ಸಭೆ ನಡೆಸಿದ ಸಿಪಿಐ, ಆಯಾ ಬ್ಯಾಂಕುಗಳ ವ್ಯಾಪ್ತಿಯಲ್ಲಿ ಬರುವ ಎಟಿಎಂಗಳಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು...

Post
ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!

ಮುಂಡಗೋಡ ಪೊಲೀಸರ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 22 ಜನರ ಮೇಲೆ ಕೇಸ್, ಹಲವರು ವಶಕ್ಕೆ, ಕೆಲವರು ಎಸ್ಕೇಪ್..!

ಮುಂಡಗೋಡ ಸಿಪಿಐ ಬಿ.ಎಸ್. ಲೋಕಾಪುರ ನೇತೃತ್ವದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಇಸ್ಪೀಟು ಆಟದಲ್ಲಿ ತೊಡಗಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ನಡೆದ ಎರಡು ಪ್ರತ್ಯೇಕ ದಾಳಿಯಲ್ಲಿ ಒಟ್ಟೂ 22 ಜನ ಆರೋಪಿಗಳ‌ ಮೇಲೆ ಕೇಸು ದಾಖಲಿಸಲಾಗಿದ್ದು, ಅದ್ರಲ್ಲಿ, ಬರೋಬ್ಬರಿ 10 ಜನ ಆರೋಪಿಗಳನ್ನು ಬಂಧಿಸಲಾಗಿದೆ. ದಾಳಿ ವೇಳೆ ಹಲವರು ಪರಾರಿಯಾಗಿದ್ದಾರೆ, ಜೊತೆಗೆ ಬರೋಬ್ಬರಿ 38,730 ರೂ. ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ‌‌. ರಾಮಾಪುರದಲ್ಲಿ..! ಮುಂಡಗೋಡ ತಾಲೂಕಿನ ರಾಮಾಪುರ ಗ್ರಾಮದ ಪ್ಲಾಟ್ ನಲ್ಲಿರೋ ಆಂಜನೇಯ ದೇವಸ್ಥಾನದ...

Post
ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!

ಮುಂಡಗೋಡಿನಿಂದ ನಾಪತ್ತೆಯಾಗಿದ್ದ ವ್ಯಕ್ತಿ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆ..!

ಮುಂಡಗೋಡ ಪಟ್ಟಣದ ಕಂಬಾರಗಟ್ಟಿ ಪ್ಲಾಟ್ ನಿಂದ ಕಳೆದ ರವಿವಾರ ಆಗಷ್ಟ 13 ರಂದು ನಾಪತ್ತೆಯಾಗಿದ್ದ ವ್ಯಕ್ತಿ ತಾಲೂಕಿನ ಬಾಚಣಕಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಇಂದು ಬೆಳಿಗ್ಗೆಯಷ್ಟೇ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದ ಕುಟುಂಬಸ್ಥರು ಹುಡುಕಿ ಕೊಡುವಂತೆ ಮನವಿ ಮಾಡಿದ್ದರು. ಆದ್ರೀಗ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಕಂಬಾರಗಟ್ಟಿ ಪ್ಲಾಟಿನ ಬಸವರಾಜ್ ಮಲ್ಲಪ್ಪ ಇಳಿಗೇರ್ (49), ಎಂಬುವವನೇ ಶವವಾಗಿ ಪತ್ತೆಯಾಗಿದ್ದು, ಇಂದು ಶವ ಜಲಾಶಯದಲ್ಲಿ ತೇಲಾಡುತ್ತಿರೋದನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ...

Post
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಇಬ್ಬರು ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಟಿಬೇಟಿಯನ್ ಕ್ಯಾಂಪ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಇಬ್ಬರು ಅಂದರ್..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಯಲ್ಲಾಪುರ ರಸ್ತೆಯ ಟಿಬೇಟಿಯನ್ ಕಾಲೋನಿ ನಂಬರ್ ಒಂದರ ಬಳಿ ಇಬ್ಬರನ್ನು ಹೆಡೆಮುರಿ ಕಟ್ಟಿದ್ದಾರೆ. 948 ಗ್ರಾಂ ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಮುಂಡಗೋಡ ನೆಹರು ನಗರದ ಸಂದೇಶ ಸಂಗಪ್ಪ ಕೋಕರೆ, ತಾಲೂಕಿನ ಮಜ್ಜಿಗೇರಿಯ ರಿಯಾಜ್ ಅಹ್ಮದ್ ಹಜರೆಸಾಬ್ ಮುಗಳಿಕಟ್ಟಿ ಎಂಬುವ ಇಬ್ಬರು...

error: Content is protected !!