ಕಾರವಾರ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.45 ಕ್ಕೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಲೋಕೋಪಯೋಗಿ...
Top Stories
ಶಿರಹಟ್ಟಿ ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..! ಗುತ್ತಿಗೆದಾರನಿಂದ 5 ಲಕ್ಷ ಲಂಚ ಪಡೆಯುತ್ತಿದ್ದಾಗ ದಾಳಿ..!!
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಸಿದ್ದಾಪುರದ ಗೀತಾಳನ್ನು ಕೊಂದ ಹಂತಕನಿಗೆ ಶಿಕ್ಷೆ ಪ್ರಕಟ..!
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
KDCC ಬ್ಯಾಂಕ್ ನೂತನ ಅಧ್ಯಕ್ಷರಾಗಿ ಶಿವರಾಮ್ ಹೆಬ್ಬಾರ್ ಆಯ್ಕೆ, ಕೃಷ್ಣ ದೇಸಾಯಿಗೆ ಒಲಿದ ಉಪಾಧ್ಯಕ್ಷ ಸ್ಥಾನ..!
ಮುರುಡೇಶ್ವರದಲ್ಲಿ ಮಹಾಶಿವರಾತ್ರಿಯ ಜಾಗರಣೆ ಉತ್ಸವ, ಮುರುಡೇಶ್ವರ ಸಮಗ್ರ ಅಭಿವೃದ್ಧಿಗೆ ಯೋಜನೆ : ಸಚಿವ ಮಾಂಕಾಳ ವೈದ್ಯ
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಖಡಕ್ ಸೂಚನೆ..!
ನಾಳೆ ನಾಡಿದ್ದು ಉತ್ತರಕನ್ನಡ ಜಿಲ್ಲೆಯಲ್ಲಿ ಉಷ್ಣ ಅಲೆ; ಎಚ್ಚರವಹಿಸುವಂತೆ ಜಿಲ್ಲಾಡಳಿತ ಸೂಚನೆ..!
ಕೆಂಪು ಕೋಟೆ ದಾಳಿಗೆ ಜೈಶ್-ಎ-ಮೊಹಮ್ಮದ್ ನಂಟು : ವಿಶ್ವಸಂಸ್ಥೆ ವರದಿ ; ಮಹಿಳಾ ಘಟಕದ ಬಗ್ಗೆ ಎಚ್ಚರಿಕೆ
ಗ್ರಾಮ ಪಂಚಾಯತಿಗಳು ಜನರ ಸಮಸ್ಯೆಗೆ ಪರಿಹಾರ ಒದಗಿಸಬೇಕು; ಸಚಿವ ಮಾಂಕಾಳ ವೈದ್ಯ..!
Category: ಉತ್ತರ ಕನ್ನಡ
ಕೊಳಗಿ ಕಾಡಲ್ಲಿ ಪತ್ತೆಯಾಗಿದ್ದು ರುಂಡವಿಲ್ಲದ ಹೆಣ್ಣಿನ ಬೆತ್ತಲೆ ಹೆಣ..! ಅಷ್ಟಕ್ಕೂ ಆ ಭೀಕರ ಹತ್ಯೆಯ ಹಿಂದಿನ ಅಸಲೀ ಕಾರಣವಾದ್ರೂ ಏನು..?
ಅದು ಅಕ್ಷರಶಃ ಇಡೀ ಮುಂಡಗೋಡ ತಾಲೂಕನ್ನೇ ಬೆಚ್ಚಿ ಬೀಳಿಸಿರೋ ಮಹಿಳೆಯ ಮರ್ಡರ್ ಕೇಸ್, ಮುಂಡಗೋಡ ಪೊಲೀಸರಿಗೆ ಅಕ್ಷರಶಃ ಸವಾಲಾಗಿದೆ. ಕೊಳಗಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿರೋ ರುಂಡವಿಲ್ಲದ ಮಹಿಳೆಯ ಶವ ಭೀಕರ ಹತ್ಯೆಯ ಕರಾಳತೆಗೆ ಸಾಕ್ಷಿಯಾಗಿದೆ. ಅದೇಲ್ಲಿಯೋ ಭಯಾನಕವಾಗಿ ಮರ್ಡರ್ ಮಾಡಿ, ರುಂಡ ಚಂಡಾಡಿ ಜಸ್ಟ್ ದೇಹವನ್ನು ಮಾತ್ರ ಕೊಳಗಿಯ ಅರಣ್ಯಕ್ಕೆ ತಂದು ಎಸೆದು ಹೋದ್ರಾ ಹಂತಕರು..? ಅಥವಾ ಮತ್ತೇನಾದ್ರೂ ಬೇರೆಯದ್ದೇ ಕಾರಣಕ್ಕೆ ಇಂತಹದ್ದೊಂದು ಭೀಕರ ಹತ್ಯೆ ನಡೆದು ಹೋಯ್ತಾ..? ಗೊತ್ತಿಲ್ಲ. ಎರಡು ದಿನಗಳಾಯ್ತಾ..? ಅಸಲು, ಫೆ.20 ರ,...
ಮಳಗಿ ಸಮೀಪದ ಕೊಳಗಿ ಅರಣ್ಯದಲ್ಲಿ ಅಪರಿಚಿತ ಮಹಿಳೆಯ ಬೆತ್ತಲೆ ಶವ ಪತ್ತೆ..! ಭೀಕರ ಹತ್ಯೆ ಮಾಡಿ ಬೀಸಾಕಿ ಹೋದ್ರಾ ಹಂತಕರು..?
ಮುಂಡಗೋಡ ತಾಲೂಕಿನ ಮಳಗಿ ಸಮೀಪದ ಕೊಳಗಿ ಅರಣ್ಯ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಶವ ಸಿಕ್ಕಿದೆ. ಅದ್ಯಾರೋ ದುಷ್ಕರ್ಮಿಗಳು ಹತ್ಯೆ ಮಾಡಿ ಶವವನ್ನು ಇಲ್ಲಿ ಬೀಸಾಡಿ ಹೋಗಿರೋ ಸಂಶಯ ವ್ಯಕ್ತವಾಗಿದೆ. ಅಸಲು, ಮಹಿಳೆಯ ಶವ ಅಕ್ಷರಶಃ ಬೆತ್ತಲೆಯಾಗಿದೆ. ಈ ಶವದ ಹಿಂದೆ ಹಲವು ಭೀಕರತೆಯ ಅನುಮಾನಗಳು ಗರಿಗೆದರಿಕೊಂಡಿವೆ. ಏನಿಲ್ಲವೆಂದರೂ 35 ರಿಂದ 40 ವರ್ಷ ವಯಸ್ಸಿನ ಮಹಿಳೆಯ ಶವ ಇದಾಗಿದ್ದು, ಅದೆಲ್ಲೊ ಕೊಲೆ ಮಾಡಿ ಇಲ್ಲಿ ಶವ ಬಿಸಾಕಿ ಹೋಗಿರೋ ಅನುಮಾನ ಇದೆ. ಅಥವಾ ಅದೆ ಸ್ಥಳದಲ್ಲೇ ಮಹಿಳೆಯ...
ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ..!
ಕಾರವಾರ: ಜಿಲ್ಲೆಯ ಗುಡ್ಡಗಾಡು ಪ್ರದೇಶಗಳು ಮತ್ತು ಪ.ಜಾತಿ ಮತ್ತು ಪಂಗಡದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿರುವ ಪ್ರದೇಶಗಳಲ್ಲಿ ಅಗತ್ಯಕ್ಕೆ ಅನುಗುಣವಾಗಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಪ್ರಸ್ತಾವನೆಯನ್ನು ಸಲ್ಲಿಸುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ನಿರ್ದೇಶನ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತೀ ತಿಂಗಳು ಪಡಿತರ ಪಡೆಯಲು ತಮ್ಮ ವಾಸಸ್ಥಳದಿಂದ ಅತ್ಯಂತ ದೂರ ಕ್ರಮಿಸಬೇಕಾದ...
ಸಮರ್ಪಕ ಆರೋಗ್ಯ ಸೇವೆಗೆ ಆಗ್ರಹಿಸಿ ಮನವಿ, ಜನ ವೇದಿಕೆಯಿಂದ ಕಾರವಾರ ಡಿಸಿ ಹಾಗೂ ಡಿಹೆಚ್ಓ ಗೆ ಮನವಿ..!
ಮುಂಡಗೋಡ ತಾಲೂಕಿನಲ್ಲಿ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಆಗ್ರಹಿಸಿ ಜನ ವೇದಿಕೆ ಕಾರ್ಯಕರ್ತರು ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಅರ್ಪಿಸಿದ್ದಾರೆ. ಅಂದಹಾಗೆ, ಜನ ವೇದಿಕೆ ಕರ್ನಾಟಕ ಜನಾರೋಗ್ಯ ಚಳುವಳಿ ಮೂಲಕ ಕರ್ನಾಟಕ ರಾಜ್ಯದ 17 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಅಧ್ಯಯನವನ್ನು ಮಾಡಿದ್ದು ಅದರಲ್ಲಿ ಮುಖ್ಯವಾಗಿ ಕಂಡುಬಂದದ್ದು ವೈದ್ಯರು ಸೇರಿದಂತೆ ಸಿಬ್ಬಂದಿ ವರ್ಗದವರು ನೇಮಕದಲ್ಲಿ ಕೊರತೆ ಇದೆ. ಅತಿ ಮುಖ್ಯವಾದ 104 ತರಹದ ಔಷಧಿ ವಿತರಣೆ, ಅಂಬುಲೆನ್ಸ್ ಸೇವೆ, ಹೆರಿಗೆ ಸೇವೆ ಹೀಗೆ ಮುಖ್ಯವಾಗಿ ಸಾರ್ವಜನಿಕರಿಗೆ ಸಿಗಬೇಕಾದ ಆರೋಗ್ಯ...
ಮರಾಠಾ ಸಮುದಾಯದ ಹಿಂದುಳಿದ ವರ್ಗದವರಿಗೆ, ಆಹಾರ ವಾಹನ ಖರೀದಿಗೆ ಅರ್ಜಿ ಆಹ್ವಾನ
ಕಾರವಾರ; ಅಹಾರ ವಾಹಿನಿ (ಆಹಾರ ಕಿಯೋಸ್ಟ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು, ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದ್ದು, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಾಹನ ಖರೀದಿಗೆ ರೂ.3 ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕುಗಳ/ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಬಹುದಾಗಿದೆ. ಈ ಯೋಜನೆಗೆ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಕಾರವಾರ, ಯಲ್ಲಾಪೂರ, ಕ್ಷೇತ್ರದ...
ಉತ್ತರ ಕನ್ನಡ| ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ; ಅಪರ ಜಿಲ್ಲಾಧಿಕಾರಿ
ಕಾರವಾರ; ಜಿಲ್ಲೆಯಲ್ಲಿ ಘಟಿಸುವ ಪ್ರತಿಯೊಂದು ಜನನ ಮತ್ತು ಮರಣ ಘಟನೆಗಳನ್ನು 21 ದಿನಗಳ ಒಳಗೆ ಕಡ್ಡಾಯವಾಗಿ ಶೇ..100 ರಷ್ಟು ನೋಂದಣಿ ಮಾಡಲು ಕ್ರಮವಹಿಸುವಂತೆ ಜಿಲ್ಲೆಯ ಎಲ್ಲಾ ಜನನ ಮರಣ ನೋಂದಣಾಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೂಚನೆ ನೀಡಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ಜನನ ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಗ್ರಾಮ ಪಂಚಾಯತ್ ಗಳು ಮತ್ತು ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸಂಭವಿವಿಸುವ ಪ್ರತಿಯಿಂದು...
ಫೆ.22 ಕ್ಕೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ..!
ಕಾರವಾರ; ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆ.22 ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆ.11.50 ಕ್ಕೆ ಮಂಜುಗುಣಿ ಗ್ರಾಮದಲ್ಲಿ, ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕಾರವಾರ ವತಿಯಿಂದ, ಅಂಕೋಲಾ ತಾಲೂಕಿನ ಮಂಜುಗುಣಿ ಗ್ರಾಮದಿಂದ ಕುಮಟಾ ತಾಲೂಕಿನ ಗಂಗಾವಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗಂಗಾವಳಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 12.45 ಕ್ಕೆ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ...
ತಡಸ ತಾಯವ್ವನ ದೇವಸ್ಥಾನದ ಬಳಿ ಸ್ವಿಪ್ಟ್ ಕಾರಿಗೆ ಬೊಲೆರೋ ವಾಹನ ಡಿಕ್ಕಿ..!
ಸ್ವಿಪ್ಟ್ ಕಾರ್ ಹಾಗೂ ಬೊಲೆರೋ ಪಿಕ್ ಅಪ್ ವಾಹನದ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರು ಗಾಯಗೊಂಡ ಘಟನೆ ಮುಂಡಗೋಡ ತಾಲೂಕಿನ ಗಡಿಭಾಗದ ತಡಸದ ತಾಯವ್ವನ ದೇವಸ್ಥಾನದ ಸಮೀಪ ಸಂಭವಿಸಿದೆ. ತಾಯವ್ವನ ದೇವಸ್ಥಾನದ ಸಮೀಪ ಘಟನೆ ನಡೆದಿದ್ದು, ಬೊಲೆರೋ ಪಿಕ್ ಅಪ್ ವಾಹನ ಮಾರುತಿ ಸ್ವಿಪ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಹೀಗಾಗಿ ಕಾರಲ್ಲಿದ್ದವರಿಗೆ ಸಣ್ಣಪುಟ್ಟ ಗಾಯವಾಗಿದೆ, ಇನ್ನು ಡಿಕ್ಕಿಯ ರಭಸಕ್ಕೆ ಬೊಲೆರೋ ಪಿಕ್ ಅಪ್ ವಾಹನ ಪಲ್ಟಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನೂ ತಿಳಿದು ಬರಬೇಕಿದೆ. ಗಾಯಗೊಂಡವರು...
ಶಿವಶಕ್ತಿ ತಂಡಕ್ಕೆ ‘ಗಜಾನನ ಟ್ರೋಫಿ-2026’ ಮಕುಟ; ಗಣೇಶ್ ನಗರದ ದ್ವಿತೀಯ ವರ್ಷದ ಕ್ರಿಕೆಟ್ ಪಂದ್ಯಾವಳಿ ಸಂಪನ್ನ
ಶಿರಸಿ : ನಗರದ ಗಣೇಶ ನಗರ ಗೆಳೆಯರ ಬಳಗ ಹಮ್ಮಿಕೊಂಡಿದ್ದ ದ್ವಿತೀಯ ವರ್ಷದ ಅದ್ದೂರಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ‘ಶಿವಶಕ್ತಿ ತಂಡ’ ವು ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಅತ್ಯಂತ ರೋಚಕವಾಗಿ ನಡೆದ ಫೈನಲ್ ಪಂದ್ಯದಲ್ಲಿ ಶಿವಂ ತಂಡವನ್ನು ಪರಾಭವಗೊಳಿಸುವ ಮೂಲಕ ಶಿವಶಕ್ತಿ ತಂಡವು ಈ ವರ್ಷದ ಪ್ರತಿಷ್ಠಿತ ಗಜಾನನ ಟ್ರೋಫಿ-2026 ಅನ್ನು ತನ್ನದಾಗಿಸಿಕೊಂಡಿತು. ಭಾನುವಾರ ಗಣೇಶ ನಗರ ಕ್ರೀಡಾಂಗಣದಲ್ಲಿ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಶಿವಂ ತಂಡವು...









