ಮುಂಡಗೋಡಿನಲ್ಲಿ IPL ಬೆಟ್ಟಿಂಗ್ ಹಾವಳಿ ಜೋರಾಗಿದೆಯಾ..? ಸಂಜೆ ಮುಂಡಗೋಡ ಪೊಲೀಸರು ಪಟ್ಟಣದ ದೇಶಪಾಂಡೆ ನಗರದಲ್ಲಿ ಬೆಟ್ಟಿಂಗ್ ಅಡ್ಡೆಯ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ ಅನ್ನೊ ಮಾಹಿತಿ ಬಂದಿದೆ. ಪೊಲೀಸರ ವಶದಲ್ಲಿರೋ ಆರೋಪಿಯಿಂದ ಎಷ್ಟು ಹಣ ವಶಕ್ಕೆ ಪಡೆಯಲಾಗಿದೆ..? ವಸ್ತುಗಳು ಏನೇನು..? ಎಲ್ಲ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಿದೆ. ಅಸಲು, ಈ ಕೇಸು ಪೊಲೀಸ್ ಠಾಣೆಯ ಟೇಬಲ್ಲಿನ ಮೇಲೆ ಖಡಕ್ಕಾದ ಪೈಲಾಗಿ ರೂಪಗೊಳ್ಳತ್ತೋ ಅಥವಾ ನಾಮಕೆವಾಸ್ತೆ ಚಕ್ಕಂಬಕ್ಕಳ ಹಾಕಿ ಕೂರೋ ವ್ಯವಸ್ಥೆನಾ ಕಾದು ನೋಡಬೇಕಿದೆ. ಗಣಪತಿ...
Top Stories
ನಿರಂತರ ಮಳೆ: ಕಲಕೇರಿಯಲ್ಲಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆಗೆ ಗಾಯ..!ಕಿಮ್ಸ್ ಗೆ ರವಾನೆ.!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಶಶಿಧರ್.!
ಮುಂಡಗೋಡ ಸಂತೆ ಮಾರುಕಟ್ಟೆ ಬಳಿ ಶ್ರೀಗಂಧದ ಮರ ಕಳ್ಳತನಕ್ಕೆ ವಿಫಲ ಯತ್ನ..!
ಕಿರೇಸೂರ್ ಸಮೀಪ ಲಾರಿ ಕಾರ್ ಡಿಕ್ಕಿ ; ಒಂದೇ ಕುಟುಂಬದ ಮೂವರು ಸಾವು..!
ವೇಶ್ಯಾವಾಟಿಕೆ ಮಾಡಿಸುವವರಿಂದಲೂ, ಬಡ್ಡಿ ದಂಧೆಕೋರರಿಂದಲೂ ಪೊಲೀಸರು ಹಣ ವಸೂಲಿ ಮಾಡ್ತಾರೆ: ಶಾಸಕ ಬೆಲ್ಲದ
ಮೀಟರ್ ಬಡ್ಡಿ ಮಾಫಿಯಾಗೆ ಬಲೆ ಬೀಸಿದ ಪೊಲೀಸ್ರು, 25 ಬಡ್ಡಿ ದಂಧೆಕೋರರ ಬಂಧನ..!
ಕಾತೂರು ಅರಣ್ಯ ವಲಯದ RFO ಮಂಜುನಾಥ್ ನಾಯ್ಕ್ ಎತ್ತಂಗಡಿ, ವೀರೇಶ್ ಈಗ ನೂತನ RFO..!
ಮುಂಡಗೋಡ ಪ.ಪಂಚಾಯತಿಯ ಮುಚ್ಚಂಡಿ ಸಾಹೇಬ್ರು ವರ್ಗವಾಗಿ 20 ದಿನ ಆಯ್ತು..! ಆದ್ರೂ ಇಲ್ಲೇ ಇದಾರಲ್ರಿ..? ಅದ್ಯಾರ ಕೃಪೆ..?
ಶಿಡ್ಲಗುಂಡಿ ಬಸ್ ಸ್ಟಾಪ್ ಹತ್ತಿರ ಅಪರಿಚಿತ ವ್ಯಕ್ತಿಯ ಶವ ಪತ್ತೆ! ಯಾರಿಗಾದ್ರೂ ಈತನ ಗುರುತು ಇದ್ರೆ ಮಾಹಿತಿ ನೀಡಿ..
ಪದವಿ ಪೂರ್ವ ಕಾಲೇಜುಗಳಲ್ಲಿ ಪೊಕ್ಸೋ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ- ಹೆಚ್ಚು ಮೊಬೈಲ್ ಬಳಕೆಯಿಂದಲೇ ಡೇಂಜರ್- ಡಾ.ತಿಪ್ಪೇಸ್ವಾಮಿ ಕೆ.ಟಿ. ಆತಂಕ
ಜಸ್ಟ್ ಪೋನಿನಲ್ಲಿ ಮಹಿಳೆ ಜೊತೆ ಮಾತಾಡಿದ ಅಂತಾ ಮೂಳೆ ಮುರಿಯುವಂಗೆ ಹೊಡೆದ್ರು..!
ಮುಂಡಗೋಡ ಪಟ್ಟಣ ಪಂಚಾಯತಿ ಅಧ್ಯಕ್ಷೆ ಜಯಸುಧಾ ಭೋವಿಗೆ ಮೊದಲ ದಿನವೇ ಹೈಕೋರ್ಟ್ ಶಾಕ್..! ಮೀಸಲಾತಿಗೆ ತಡೆಯಾಜ್ಞೆ..!
ಮುಂಡಗೋಡ ಪಟ್ಟಣ ಪಂಚಾಯತಿಗೆ ಅಚ್ಚರಿಯ ಅಧ್ಯಕ್ಷರಾಗಿ ಜಯಸುಧಾ ಭೋವಿ..!
ಯಮರೂಪಿ ರಸ್ತೆ ಗುಂಡಿಗಳಿಗೆ ತೆಪೆ ಹಾಕಲು ಬಂದ್ರು ಅಧಿಕಾರಿಗಳು..! ಇದು ಪಬ್ಲಿಕ್ ಫಸ್ಟ್ ಇಂಪ್ಯಾಕ್ಟ್..!
ಬಸ್ ಹಾಗೂ ಕಾರ್ ನಡುವೆ ಭೀಕರ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!
ಮುಂಡಗೋಡ ಮಹಾಲೆ ಮಿಲ್ ಬಳಿ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ ಗಂಭೀರ..!ಹೊಸ ಓಣಿಯ ಈ ಯುವಕನ ಸ್ಥಿತಿಗೆ ಕಾರಣ ಯಾರು..?
ಅಕ್ರಮ ಗೋ ಸಾಗಾಟ, ಮುಂಡಗೋಡ ಪೊಲೀಸ್ರ ಭರ್ಜರಿ ರೈಡ್: ಆರು ಜಾನುವಾರು ರಕ್ಷಣೆ..!
ನಾಳೆ ವೈದ್ಯರ ಮುಷ್ಕರ ಹಿನ್ನೆಲೆ ಸೈಲೆಂಟಾಯ್ತಾ ಮುಂಡಗೋಡಿನ IMA ತಾಲೂಕಾ ಘಟಕ..? ಬೆಂಬಲ ಇದೆಯೋ, ಇಲ್ವೋ..?
ಕಾರವಾರದ ಕಾಳಿ ಸೇತುವೆ ಸುರಕ್ಷಿತ, ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Category: ಉತ್ತರ ಕನ್ನಡ
ಅಗಡಿ ಪೆಟ್ರೊಲ್ ಬಂಕ್ ಬಳಿ ಬೈಕ್ ಅಪಘಾತ, ಇಬ್ಬರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಮುಂಡಗೋಡ ತಾಲೂಕಿನ ಕಲಘಟಗಿ ರಸ್ತೆಯಲ್ಲಿ ಮತ್ತೊಂದು ಬೈಕ್ ಅಪಘಾತವಾಗಿದೆ. ಅಗಡಿ ಸಮೀಪದ ಪೆಟ್ರೊಲ್ ಬಂಕ್ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಇಬ್ಬರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಅನ್ನೊ ಮಾಹಿತಿ ಇದೆ. ಬಸಾಪುರ ಗ್ರಾಮದ ತಿಪ್ಪಯ್ಯ ಹಾಗೂ ಹುಲಿಹೊಂಡ ಗ್ರಾಮದ ಕುಮಾರ್ ಎಂಬುವವರಿಗೆ ಗಾಯವಾಗಿದೆ. ಇದ್ರಲ್ಲಿ ಓರ್ವನ ಸ್ಥಿತಿ ಗಂಭೀರ ಅಂತಾ ಹೇಳಲಾಗ್ತಿದೆ. ಸದ್ಯ 108 ಅಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ ಸಮೀಪ ಭೀಕರ ಅಪಘಾತ, ಗಾಯಗೊಂಡಿದ್ದ ಇಂದೂರಿನ ಮತ್ತೋರ್ವ ವ್ಯಕ್ತಿ ಸಾವು..! ಮೃತರ ಸಂಖ್ಯೆ ಎರಡಕ್ಕೆ ಏರಿಕೆ..!
ಮುಂಡಗೋಡ ಪಟ್ಟಣದ ಸಮೀಪ ಕಲಘಟಗಿ ರಸ್ತೆಯ ಖಬರಸ್ಥಾನ ಹತ್ತಿರ ಭೀಕರ ರಸ್ತೆ ಅಪಘಾತವಾಗಿದೆ. ಎರಡು ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಇಂದೂರಿನ ಕುಮಾರ್ ಇಳಿಗೇರ್(44) ಸಾವನ್ನಪ್ಪಿದ ಮತ್ತೋರ್ವ ಬೈಕ್ ಸವಾರನಾಗಿದ್ದಾನೆ. ಇನ್ನು ಘಟನೆಯಲ್ಲಿ ಮುಂಡಗೋಡಿನ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯವಾಗಿತ್ತು. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಗ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಿಸದೇ ಮತ್ತೋರ್ವ ಸಾವನ್ನಪ್ಪಿದ್ದಾನೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ...
ಅರಶಿಣಗೇರಿ ವ್ಯಕ್ತಿ, ಹುಬ್ಬಳ್ಳಿ ತಾಲೂಕಿನ ಹಳ್ಯಾಳದಲ್ಲಿ ಭೀಕರ ಹತ್ಯೆ, ಮೊನ್ನೆಯಷ್ಟೆ ಮತದಾನಕ್ಕೆ ಬಂದಿದ್ದ ಶರೀಫಸಾಬ್ ಕೊಲೆಯಾಗಿದ್ದು ಯಾಕೆ..?
ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...
ಕೊಪ್ಪ, ಹುನಗುಂದದಲ್ಲಿ ಸಂಭ್ರಮದ ಬಸವ ಜಯಂತಿ, ಕೊಪ್ಪದಲ್ಲಿ 12 ಅಡಿ ಬಸವೇಶ್ವರ ಪುತ್ಥಳಿ ಪ್ರತಿಷ್ಟಾಪನೆ..!
ಮುಂಡಗೋಡ ತಾಲೂಕಿನಲ್ಲಿ ಸಂಭ್ರಮದ ಬಸವ ಜಯಂತಿ ಆಚರಿಸಲಾಯಿತು. ತಾಲೂಕಿನ ಇಂದೂರು ಕೊಪ್ಪ ಗ್ರಾಮದಲ್ಲಿ ಬಸವೇಶ್ವರರ ನೂತನ ಪುತ್ಥಳಿ ಪ್ರತಿಷ್ಟಾಪಿಸಲಾಯಿತು. ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಬಸವೇಶ್ವರರ 12 ಅಡಿಯ ಪುತ್ಥಳಿ ಅನಾವರಣ ಮಾಡಲಾಯಿತು. ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳೊಂದಿಗೆ ಪ್ರಾರಂಭವಾದ ಬಸವ ಜಯಂತಿ ಹಾಗೂ ಪುತ್ಥಳಿ ಪ್ರತಿಷ್ಟಾಪನೆ ಕಾರ್ಯದಲ್ಲಿ ಗ್ರಾಮಸ್ಥರು ಭಾಗಿಯಾಗಿದ್ರು. ಹುನಗುಂದದಲ್ಲಿ..! ಇನ್ನು ತಾಲೂಕಿನ ಹುನಗುಂದದಲ್ಲಿ ಬಸವೇಶ್ವರ ಜಯಂತಿಯ ಅಂಗವಾಗಿ ಗ್ರಾಮದಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಅಲಂಕೃತಗೊಂಡ ಚಕ್ಕಡಿಗಳಲ್ಲಿ ಬಸವೇಶ್ವರ ರ ಭಾವಚಿತ್ರದ ಮೆರವಣಿಗೆ ನಡೆಸಲಾಯಿತು. ಈ...
ರೈತರೇ ಗಮನಿಸಿ: ಬೆಳೆ ಹಾನಿ ಪರಿಹಾರ ಕುರಿತ ಸಮಸ್ಯೆಗಳ ಪರಿಹಾರಕ್ಕೆ ಸಂಪರ್ಕಿಸಿ: ಅಪರ ಜಿಲ್ಲಾಧಿಕಾರಿ
ಕಾರವಾರ: ಬೆಳೆ ಹಾನಿ ಕುರಿತು ಬಿಡುಗಡೆಯಾದ ಪರಿಹಾರದ ಅನುದಾನ ರೈತರ ಖಾತೆಗೆ ಜಮಾ ಆದ ಬಗ್ಗೆ ಪರಿಶೀಲಿಸುವ ಕುರಿತು, ಹಾಗೂ ಅನುದಾನ ಜಮಾ ಆಗದೇ ಇರುವ ತಾಂತ್ರಿಕ ತೊಂದರೆಗಳನ್ನು ಹಾಗೂ ಬ್ಯಾಂಕ್ ಖಾತೆಯ ಕೆಲವೊಂದು ನ್ಯೂನತೆಗಳನ್ನು ಪರಿಹರಿಸುವ ಬಗ್ಗೆ ಜಿಲ್ಲೆಯ ಬರ ಪೀಡಿತ 11 ತಾಲ್ಲೂಕುಗಳಲ್ಲಿಯ ತಹಶೀಲ್ದಾರ ಕಚೇರಿಗಳಲ್ಲಿ ರೈತರ ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿದೆ. ಸಂಬಂದಿಸಿದ ತಹಶೀಲ್ದಾರ ಕಚೇರಿಯನ್ನು ಈ ಕೆಳಗಿನ ದೂರವಾಣಿಗಳಲ್ಲಿ ಕಚೇರಿ ಸಮಯದಲ್ಲಿ ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದಾಗಿದ್ದು,ತಾಲ್ಲೂಕಿನ ಹೆಸರು ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಇಲ್ಲಿದೆ....
ಹೃದಯಾಘಾತದಿಂದ ಹುನಗುಂದದ ಮತ್ತೋರ್ವ ಯುವಕ ಸಾವು, ಒಂದೇ ದಿನ ಇಬ್ಬರು ಯುವಕರ ಸಾವು..! ಗ್ರಾಮದಲ್ಲಿ ಸೂತಕದ ಛಾಯೆ..!!
ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮಕ್ಕೆ ಈ ಅಮವಾಸ್ಯೆ ಅಕ್ಷರಶಃ ಕರಾಳ ಅಮವಾಸ್ಯೆ ಆದಂತಾಗಿದೆ. ಇವತ್ತೊಂದೇ ದಿನ ಗ್ರಾಮದ ಇಬ್ಬರು ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ತುಮಕೂರು ಸಮೀಪ ಯುವಕನೋರ್ವ ಆಕಸ್ಮಿಕವಾಗಿ ಸಾವನ್ನಪ್ಪಿದ್ದರೆ, ಆತನ ಶವಸಂಸ್ಕಾರಕ್ಕೆ ಬಂದು ಹೆಂಡತಿ ಮನೆಗೆ ತೆರಳಿದ್ದ ಮತ್ತೋರ್ವ ಯುವಕ ಹೃದಯಾಘಾತದಿಂದ ಸಂಜೆ ಮೃತಪಟ್ಟಿದ್ದಾನೆ. ಹೀಗಾಗಿ, ಹುನಗುಂದ ಗ್ರಾಮದಲ್ಲಿ ಅಕ್ಷರಶಃ ಸೂತಕದ ವಾತಾವರಣ ನಿರ್ಮಾಣವಾಗಿದೆ. ಗಂಗಾಧರ ಸಂಗಪ್ಪ ಬಗಡಗೇರಿ(38) ಇವತ್ತು ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಈತ ನಿನ್ನೆಯಷ್ಟೇ ಮೃತಪಟ್ಟಿದ್ದ ಹುನಗುಂದ ಗ್ರಾಮದ ಸ್ನೇಹಿತ ರಾಜು...
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿ, ಆಸ್ಪತ್ರೆಗೆ ದಾಖಲು..!
ಶಿರಸಿ ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್ ಮೇಲೆ ಜೇನು ದಾಳಿಯಾಗಿದೆ. ಪರಿಣಾಮ ಶಿರಸಿಯ ಟಿಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಕೆಂಗ್ರೆ ಹೊಳೆಯಲ್ಲಿ ನೀರಿನ ಪ್ರಮಾಣ ವೀಕ್ಷಣೆ ಮಾಡುತ್ತಿದ್ದ ವೇಳೆ ಜೇನುನೋಣಗಳು ಏಕಾಏಕಿ ದಾಳಿ ಮಾಡಿವೆ ಅಂತಾ ಮಾಹಿತಿ ಬಂದಿದೆ. ಹೀಗಾಹಿ ಶಾಸಕ ಭೀಮಣ್ಣ ನಾಯ್ಕ್ ಗೆ ಗಾಯವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಶಾಸಕರ ಜೊತೆಗಿದ್ದ ಹಲವರ ಮೇಲೂ ಜೇನು ನೋಣಗಳಿ ದಾಳಿ ಮಾಡಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಅನ್ನೋ ಮಾಹಿತಿ ಇದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!
ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.
ಕೊನೆಗೂ ಮತದಾನಕ್ಕೆ ಒಪ್ಪಿಕೊಂಡ ಬಸಾಪುರ ಗ್ರಾಮಸ್ಥರು, ಶಿರಸಿ ಎಸಿ ಭರವಸೆ ಬಳಿಕ ಮತಗಟ್ಟೆಗೆ ಎಂಟ್ರಿ..!
ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸಾಪುರ ಗ್ರಾಮಸ್ಥರು ಕೊನೆಗೂ ಮತದಾನಕ್ಕೆ ಒಪ್ಪಿಕೊಂಡಿದ್ದಾರೆ. ವಿವಿಧ ಬೇಡಿಕೆಗೆ ಆಗ್ರಹಿಸಿ ಇಡೀ ಗ್ರಾಮಕ್ಕೆ ಗ್ರಾಮವೇ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ ಮಾಡಿದ್ರು. ಹೀಗಾಗಿ, ಪಬ್ಲಿಕ್ ಫಸ್ಟ್ ನ್ಯೂಸ್ ಈ ಕುರಿತು ವಿಸ್ತೃತ ವರದಿ ಬಿತ್ತರಿಸಿತ್ತು. ಬೆಳಿಗ್ಗೆಯಿಂದಲೂ ತಾಲೂಕಾಡಳಿತಕ್ಕೆ ಎಚ್ಚರಿಕೆ ನೀಡಿ, ಮತದಾನ ಬಹಿಷ್ಕಾರ ಮಾಡಿದ್ದ ಗ್ರಾಮಸ್ಥರು, ತಹಶೀಲ್ದಾರ್ ಮುಖಾಂತರ ಮನವಿ ಅರ್ಪಿಸಿದ್ದರು. ಆದ್ರೆ, ತಹಶೀಲ್ದಾರ್ ಸಾಹೇಬ್ರು ಗ್ರಾಮಸ್ಥರ ಮನವಿ ಸ್ವೀಕರಿಸಿ ಮತದಾನ ಮಾಡುವಂತೆ ಗ್ರಾಮಸ್ಥರಿಗೆ ಮನವಿ ಮಾಡಿ...