Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಮಂಗನ‌ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರಕ್ಕೆ ಚರ್ಚಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಮಂಗನ‌ ಕಾಯಿಲೆಯಿಂದ ಮೃತಪಟ್ಟವರಿಗೆ ಅರಣ್ಯ ಇಲಾಖೆಯಿಂದ ಪರಿಹಾರಕ್ಕೆ ಚರ್ಚಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಶಿರಸಿ: ಮಂಗನ ಕಾಯಿಲೆಯಿಂದ ಮರಣ ಹೊಂದಿದವರಿಗೆ ಅರಣ್ಯ ಇಲಾಖೆ ವತಿಯಿಂದ ಪರಿಹಾರ ನೀಡುವ ಕುರಿತಂತೆ ಚರ್ಚೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಶಿರಸಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಖಾಸಗಿ ಸಂಸ್ಥೆಗಳು ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಅಧ್ಯತೆಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 854 ಕೋಟಿ ರೂ ಪಿಡಿ ಖಾತೆಯಲ್ಲಿದೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು...

Post
ಈಶ್ವರಪ್ಪನವ್ರೇ, ಗಾಜಿನ ಮನೇಲಿ ನಿಂತು, ಮತ್ತೊಬ್ಬರ ಮನೆ ಮೇಲೆ ಕಲ್ಲು ಎಸಿಬೇಡಿ- ಬಿಜೆಪಿ ನಾಯಕ ಈಶ್ವರಪ್ಪ ವಿರುದ್ಧ ಶಿವರಾಂ ಹೆಬ್ಬಾರ್ ಎಚ್ಚರಿಕೆ..!

ಈಶ್ವರಪ್ಪನವ್ರೇ, ಗಾಜಿನ ಮನೇಲಿ ನಿಂತು, ಮತ್ತೊಬ್ಬರ ಮನೆ ಮೇಲೆ ಕಲ್ಲು ಎಸಿಬೇಡಿ- ಬಿಜೆಪಿ ನಾಯಕ ಈಶ್ವರಪ್ಪ ವಿರುದ್ಧ ಶಿವರಾಂ ಹೆಬ್ಬಾರ್ ಎಚ್ಚರಿಕೆ..!

 ಶಿರಸಿ: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಮಗೆ ಹಣ ಕೊಟ್ಟಿದೆ ಎಂದು ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ಶಾಸಕ ಶಿವರಾಮ ಹೆಬ್ಬಾರ್ ಖಡಕ್ ತಿರುಗೇಟು ನೀಡಿದ್ದಾರೆ. ಶಿರಸಿಯಲ್ಲಿ ಮಾದ್ಯಮದವರೊಂದಿಗೆ ಮಾತನಾಡುತ್ತಿದ್ದ ಹೆಬ್ಬಾರ್, ಬೇರೆ ಬೇರೆ ರಾಜ್ಯದಲ್ಲಿ ಬಿಜೆಪಿಯವರೆ ಕಾಂಗ್ರೆಸ್ ಶಾಸಕರನ್ನ ಖರೀದಿ ಮಾಡಿದ್ದಾರಲ್ಲ ಅವರಿಗೆಲ್ಲಾ ಎಷ್ಟೆಷ್ಟು ಕೋಟಿ ಹಣ ನೀಡಿದ್ದಾರೆಂಬುದನ್ನು ಈಶ್ವರಪ್ಪ ಬಹಿರಂಗ ಪಡಿಸಲಿ ಅಂತಾ ತಿರುಗೇಟು ನೀಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಶಿರಸಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಿವರಾಮ ಹೆಬ್ಬಾರ್, ಉತ್ತರ ಪ್ರದೇಶ ಹಾಗೂ...

Post
ಮುಂಡಗೋಡ ತಾಲೂಕಿನಲ್ಲಿ ಮಂಗನ ಕಾಯಿಲೆ ಕಟ್ಟೇಚ್ಚರ, ಜಾಗ್ರತೆ ವಹಿಸುವಂತೆ ವೈದ್ಯಾಧಿಕಾರಿಗಳ ಪ್ರಕಟಣೆ..!

ಮುಂಡಗೋಡ ತಾಲೂಕಿನಲ್ಲಿ ಮಂಗನ ಕಾಯಿಲೆ ಕಟ್ಟೇಚ್ಚರ, ಜಾಗ್ರತೆ ವಹಿಸುವಂತೆ ವೈದ್ಯಾಧಿಕಾರಿಗಳ ಪ್ರಕಟಣೆ..!

ಮುಂಡಗೋಡ: ಅಕ್ಕ ಪಕ್ಕದ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿದ್ದು ಜನರು ಜಾಗೃತಿಯಿಂದ ವಹಿಸುವಂತೆ ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನರೇಂದ್ರ ಪವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಂಕಿತ ಉಣ್ಣೆಗಳು ಕಚ್ಚುವುದರಿಂದ ಮನುಷ್ಯರಿಗೆ ಮಂಗನ ಕಾಯಿಲೆ ಬರುತ್ತದೆ. ಇದು ಮನುಷ್ಯರಿಂದ ನೇರವಾಗಿ ಮನುಷ್ಯರಿಗೆ ಹರಡುವುದಿಲ್ಲ. ಈ ವೈರಲ್ ಜ್ವರವನ್ನು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದು ಜನರು ಅನವಶ್ಯಕವಾಗಿ ಕಾಡಿಗೆ ಹೋಗಬಾರದು. ಕಾಡಿನಿಂದ ಒಣ ದರಕು.ತರಗೆಲೆ ಮನೆಗೆ,ತೋಟಕ್ಕೆ ತರಬಾರದು.ಕಾಯಿಲೆಯಿಂದ ಸತ್ತ ಮಂಗಗಳಲ್ಲಿ ಇರುವ ಉಣ್ಣೆಗಳು ತರಗೆಲೆಗಳಲ್ಲಿ ಇರುತ್ತವೆ. ಮಂಗನ ಕಾಯಲೆ...

Post
ಬೆಂಗಳೂರು “ಕೇಫೆ” ಬಾಂಬ್ ಸ್ಫೋಟ ಕೇಸ್ ಬಿಜೆಪಿಯದ್ದೇ ಚುನಾವಣಾ ಸಂಚು: ಮುಂಡಗೋಡಿನಲ್ಲಿ ಸಚಿವ ಮಂಕಾಳು ವೈದ್ಯ ಆರೋಪ..!

ಬೆಂಗಳೂರು “ಕೇಫೆ” ಬಾಂಬ್ ಸ್ಫೋಟ ಕೇಸ್ ಬಿಜೆಪಿಯದ್ದೇ ಚುನಾವಣಾ ಸಂಚು: ಮುಂಡಗೋಡಿನಲ್ಲಿ ಸಚಿವ ಮಂಕಾಳು ವೈದ್ಯ ಆರೋಪ..!

 ಬೆಂಗಳೂರು ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಮಂಕಾಳು ವೈದ್ಯ ಗಂಭೀರ ಆರೋಪ ಮಾಡಿದ್ದಾರೆ. ಇದು ಚುನಾವಣೆಗಾಗಿ ಬಿಜೆಪಿಯವರು ಮಾಡಿರೋ ಸಂಚು ಅನ್ನೊ ವ್ಯಾಕ್ಯಾನ ಮಾಡಿರೋ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು, ಬಿಜೆಪಿಯವರು ಚುನಾವಣೆಗಾಗಿ ಏನ್ ಬೇಕಾದ್ರೂ ಮಾಡ್ತಾರೆ ಅಂತಾ ಆರೋಪಿಸಿದ್ರು. ಅವರು, ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು, ಚುನಾವಣೆ ಹೊತ್ತಲ್ಲಿ ಮತದಾರರ ಗಮನ ಸೆಳೆಯಲು ಯಾರು, ಯಾವ ಪಕ್ಷದವರು ಏನ್ ಮಾಡ್ತಾರೆ ಅಂತಾ ನಿಮಗೂ ಗೊತ್ತಿದೆ, ಎಲ್ಲರಿಗೂ ಗೊತ್ತಿದೆ. ಈ ಕೃತ್ಯ...

Post
ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಕೋಲಾಹಲ, ಬ್ಲಾಕ್ “ಕೈ” ಅಧ್ಯಕ್ಷರ ಬದಲಾವಣೆಗಾಗಿ ಕಾರ್ಯಕರ್ತರ ಮನವಿ..!

ಮುಂಡಗೋಡ ಬ್ಲಾಕ್ ಕಾಂಗ್ರೆಸ್ ನಲ್ಲಿ ಕೋಲಾಹಲ, ಬ್ಲಾಕ್ “ಕೈ” ಅಧ್ಯಕ್ಷರ ಬದಲಾವಣೆಗಾಗಿ ಕಾರ್ಯಕರ್ತರ ಮನವಿ..!

ಮುಂಡಗೋಡ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಮಾಡುವಂತೆ ಒತ್ತಾಯಿಸಿ ಖುದ್ದು ಕಾಂಗ್ರೆಸ್ ಕಾರ್ಯಕರ್ತರೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರಿಗೆ ಅಲವತ್ತುಕೊಂಡು ಮನವಿ ಅರ್ಪಿಸಿದ ಘಟನೆ ನಡೆದಿದೆ. ಸರ್ವಾಧಿಕಾರಿ ಅಧ್ಯಕ್ಷರಾ..? ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರ್ಯ ವೈಖರಿ ಕೆಲವು ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಬೇಸರ ಮೂಡಿಸಿದ್ದು ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಸರ್ವಾಧಿಕಾರಿ ಧೋರಣೆಯಿಂದ ಕಾರ್ಯಕರ್ತರು ಕಂಗಾಲಾಗಿದ್ದು ಲೋಕಸಭಾ ಚುನಾವಣೆಗೂ ಮುನ್ನವೆ ಈಗೀನ ಅಧ್ಯಕ್ಷ ಜ್ಞಾನದೇವ ಗುಡಿಹಾಳ ಅವರನ್ನು ಬದಲಾವಣೆ ಮಾಡಬೇಕು ಆ ಹುದ್ದೆಗೆ ಹೊಸ...

Post
ತಾಲೂಕಿನ ಅಧಿಕಾರಿಗಳ ಕಿವಿ ಹಿಂಡಿದ ಉಸ್ತುವಾರಿ ಮಂತ್ರಿ, ಹಾರಿಕೆ ಉತ್ತರ ನೀಡಿದ್ರೆ ನೆಟ್ಟಗಿರಲ್ಲ, ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಕಾಳು ವೈದ್ಯ ಖಡಕ್ ಎಚ್ಚರಿಕೆ..!

ತಾಲೂಕಿನ ಅಧಿಕಾರಿಗಳ ಕಿವಿ ಹಿಂಡಿದ ಉಸ್ತುವಾರಿ ಮಂತ್ರಿ, ಹಾರಿಕೆ ಉತ್ತರ ನೀಡಿದ್ರೆ ನೆಟ್ಟಗಿರಲ್ಲ, ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಕಾಳು ವೈದ್ಯ ಖಡಕ್ ಎಚ್ಚರಿಕೆ..!

ಮುಂಡಗೋಡ: ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮುಂಡಗೋಡ ತಹಶೀಲ್ದಾರ್ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ರು‌. ಸಭೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಅಭಿವೃದ್ಧಿ ವಿಷಯಗಳ ಕುರಿತು ಚರ್ಚಿಸಿದ ಸಚಿವ್ರು, ಕೆಲವು ಅಧಿಕಾರಿಗಳ ಕಿವಿ ಹಿಂಡಿದ್ರು‌. ಗೃಹಲಕ್ಷ್ಮೀ ಯೋಜನೆ ಬಿಸಿ..! ಸಭೆಯಲ್ಲಿ ಬಹುತೇಕ ಗ್ಯಾರಂಟಿ ಯೋಜನೆಗಳ ಅನುಷ್ಟಾನಗಳ‌ ಕುರಿತು ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಸಚಿವ ಮಂಕಾಳು ವೈದ್ಯ, ಅನುಷ್ಟಾನದಲ್ಲಿ ಕೊಂಚವಾದ್ರೂ ಯಡವಟ್ಟು ಆಗಿದ್ರೆ ಸಹಿಸಲ್ಲ ಅನ್ನೋ ಸ್ಪಷ್ಟ ಸಂದೇಶ ರವಾನಿಸಿದ್ರು. ಫಲಾನುಭವಿಗಳಿಗೆ ಗ್ಯಾರಂಟಿ...

Post
ಮದ್ಯಾನವಾದ್ರೂ ಮುಂಡಗೋಡಿಗೆ ಬಾರದ ಉಸ್ತುವಾರಿ ಸಚಿವ ಮಂಕಾಳು ವೈದ್ಯ..! ಅಧಿಕಾರಿಗಳು, ಕಾರ್ಯಕರ್ತರು ಸಚಿವರಿಗಾಗಿ ಕಾದು ಕಾದು ಸುಸ್ತು..!

ಮದ್ಯಾನವಾದ್ರೂ ಮುಂಡಗೋಡಿಗೆ ಬಾರದ ಉಸ್ತುವಾರಿ ಸಚಿವ ಮಂಕಾಳು ವೈದ್ಯ..! ಅಧಿಕಾರಿಗಳು, ಕಾರ್ಯಕರ್ತರು ಸಚಿವರಿಗಾಗಿ ಕಾದು ಕಾದು ಸುಸ್ತು..!

ಮುಂಡಗೋಡ: ಉಸ್ತುವಾರಿ ಸಚಿವ ಮಂಕಾಳು ವೈದ್ಯರು ಇವತ್ತು ಮುಂಡಗೋಡಿಗೆ ಬರುವ ಕಾರ್ಯಕ್ರಮವಿತ್ತು. ತಾಲೂಕಿನ ಎಲ್ಲಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿದ್ರು. ಅಸಲು, ಸಭೆ ಬೆಳಿಗ್ಗೆ 10 ಗಂಟೆಗೆ ಏರ್ಪಾಟಾಗಿತ್ತು. ಬಹುತೇಕ ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಚಿವರ ಆಗಮನಕ್ಕಾಗಿ ಕಾದು ಕುಳಿತಿದ್ದಾರೆ. ಆದ್ರೆ ಉಸ್ತುವಾರಿ ಮಂತ್ರಿಗಳು ಮಾತ್ರ 10 ಗಂಟೆ ಹೋಗಲಿ, ಮದ್ಯಾನವಾದ್ರೂ ಪತ್ತೆಯಿಲ್ಲ. ಹೀಗಾಗಿ, ಅಧಿಕಾರಿಗಳು ತಮ್ಮೇಲ್ಲ ಕೆಲಸ ಕಾರ್ಯಗಳನ್ನೂ ಬದಿಗಿಟ್ಟು ಸಚಿವರನ್ನು ಕಾಣಲು ಇನ್ನೂ ಕಾಯುತ್ತಿದ್ದಾರೆ. ಕಾರ್ಯಕರ್ತರೂ ಕಂಗಾಲು..! ಇನ್ನು, ಉಸ್ತುವಾರಿ ಸಚಿವರ...

Post
ಸಾಲಗಾಂವ್ ಸಮೀಪದ ಜೋಗೇಶ್ವರ ಹಳ್ಳದ ಬಳಿ ಲಾರಿಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರು ಚಾಲಕರಿಗೆ ಗಾಯ..!

ಸಾಲಗಾಂವ್ ಸಮೀಪದ ಜೋಗೇಶ್ವರ ಹಳ್ಳದ ಬಳಿ ಲಾರಿಗಳ ನಡುವೆ ಮುಖಾಮುಕಿ ಡಿಕ್ಕಿ, ಇಬ್ಬರು ಚಾಲಕರಿಗೆ ಗಾಯ..!

ಮುಂಡಗೋಡ ತಾಲೂಕಿನ ಜೋಗೇಶ್ವರ ಹಳ್ಳದ ಸಮೀಪ ಭೀಕರ ರಸ್ತೆ ಅಪಘಾತವಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರೋ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಎರಡೂ ಲಾರಿಗಳ‌ ಮುಂಬಾಗ ಸಂಪೂರ್ಣ ಜಖಂ ಆಗಿದೆ. ಶಿರಸಿ ಕಡೆಯಿಂದ ಬರುತ್ತಿದ್ದ ಲಾರಿ, ಮುಂಡಗೋಡ ಕಡೆಯಿಂದ ಹೊರಟಿದ್ದ ಲಾರಿ ನಿಯಂತ್ರಣ ತಪ್ಪಿ ಪರಸ್ಪರ ಮುಖಾಮುಕಿ ಡಿಕ್ಕಿಯಾಗಿದೆ. ಪರಿಣಾಮ ಲಾರಿ ಚಾಲಕರು ಇಬ್ಬರಿಗೂ ಗಾಯವಾಗಿದೆ. ಇನ್ನು ಗಾಯಗೊಂಡ ಲಾರಿ ಚಾಲಕರನ್ನು ಕಲಬುರ್ಗಿಯ ಮೌನೇಶ್ ಡೋಲಿ, ಶಿರಸಿಯ ಮಹೇಶ್ ಶಂಕರ್ ಪರಪರ್ ಅಂತಾ ಗುರುತಿಸಲಾಗಿದೆ. ಸದ್ಯ ಗಾಯಾಳುಗಳನ್ನು...

Post
ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!

ರಾಜಕೀಯ ತೊಳಲಾಟಗಳ ನಡುವೆಯೂ ಕ್ಷೇತ್ರದ ಜನರ ಕಾಳಜಿ ಮೆರೆದ ಶಾಸಕ ಹೆಬ್ಬಾರ್..!

ಮುಂಡಗೋಡ: ತಮ್ಮ ಬಿಡುವಿಲ್ಲದ ರಾಜಕೀಯ ತೊಳಲಾಟಗಳ ನಡುವೆಯೂ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಕ್ಷೇತ್ರದ ಜನರ ದುಃಖ ದುಮ್ಮಾನಗಳನ್ನು ಮರೆತಿಲ್ಲ. ಬದಲಾಗಿ, ಕ್ಷೇತ್ರದ ಜನರ ನೋವಿನಲ್ಲಿ ಭಾಗಿಯಾಗಿದ್ದಾರೆ. ಅಂದಹಾಗೆ, ಇಂದಷ್ಟೇ ನಿಧನರಾದ ಮುಂಡಗೋಡ ತಾಲೂಕಿನ ಉಗ್ಗಿನಕೇರಿ ಗ್ರಾಮದ ಹಿರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ ಯವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದುಕೊಂಡ್ರು. ಅಲ್ದೆ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ರು. ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳಿದ್ದ ಶಾಸಕ ಶಿಚರಾಮ್ ಹೆಬ್ಬಾರ್, ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡದೇ...

Post
ಉಗ್ನಿಕೇರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ (ಹಂಡೆ ಬಸಯ್ಯ) ವಿಧಿವಶ..!

ಉಗ್ನಿಕೇರಿಯ ಸಹಕಾರಿ ಧುರೀಣ ಬಸಯ್ಯ ನಡುವಿನಮನಿ (ಹಂಡೆ ಬಸಯ್ಯ) ವಿಧಿವಶ..!

ಮುಂಡಗೋಡ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಉಗ್ನಿಕೇರಿ ಗ್ರಾಮದ ಬಸಯ್ಯ ಫಕ್ಕೀರಯ್ಯ ನಡುವಿ‌ನಮನಿ(86) ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸಯ್ಯ ನಡುವಿನಮನಿ, ಇಂದು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ ಅಂತಾ ಕುಟುಂಬದ ಮೂಲಗಳು ಮಾಹಿತಿ ನೀಡಿದ್ದಾರೆ. ಇಂದೂರು ಸೊಸೈಟಿಯ ಅಧ್ಯಕ್ಷರಾಗಿ, ಮುಂಡಗೋಡ PLD ಬ್ಯಾಂಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಮೃತರು, ತಾಲೂಕಿನ ಸಹಕಾರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದರು. ಹಂಡೆ ಬಸಯ್ಯ ಅಂತಲೇ ತಾಲೂಕಿನಲ್ಲಿ ಚಿರಪರಿಚಿತರಾಗಿದ್ದರು. ಮೃತರು ಮೂವರು ಸಹೋದರರು, ಮೂವರು...

error: Content is protected !!