Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇವತ್ತೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ ಶಾಸಕ ಶಿವರಾಮ್ ಹೆಬ್ಬಾರ್..? ಶಾಸಕರ ಚಾಣಾಕ್ಷ ನಡೆ ಇನ್ನೂ ನಿಗೂಢ..!

ಇದು ಯಲ್ಲಾಪುರ ಕ್ಷೇತ್ರದ ಮಟ್ಟಿಗೆ ಬಿಗ್ ಬ್ರೇಕಿಂಗ್ ಸುದ್ದಿ.. ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಬಿಜೆಪಿಗೆ ಗುಡ್ ಬೈ ಹೇಳ್ತಾರಾ..? ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲಿದ್ದಾರೆ..? ಅನ್ನೋ ಅನುಮಾನಗಳು ಶುರುವಾಗಿವೆ. ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಕರ್ ಹಾಗೂ ಶಿವರಾಮ್ ಹೆಬ್ಬಾರ್ ಇಂದು ಸಂಜೆಯೇ ಶಾಸಕ ಸ್ಥಾನಕ್ಕೆ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಬೀಸಾಕಿ, ಕಾಂಗ್ರೆಸ್ ಕೈ ಹಿಡಿಯಲಿದ್ದಾರೆ ಅನ್ನೋ ಮಾಹಿತಿಗಳು ಲಭ್ಯವಾಗ್ತಿವೆ. ಇನ್ನು, ಇವತ್ತು ನಡೆಯುತ್ತಿರೋ ರಾಜ್ಯಸಭಾ ಚುನಾವಣೆಯಲ್ಲಿ...

Post

ಮುಂಡಗೋಡಿಗೆ ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ ಭೇಟಿ ಹಿಂದೆ, ಹೆಬ್ಬಾರ್ ಸಾಹೇಬ್ರು “ಕೈ” ಹಿಡಿಯುವ ಮುಹೂರ್ತ ಫಿಕ್ಸ್..?

ಮುಂಡಗೋಡ ಹಾಗೂ ಯಲ್ಲಾಪುರ ಪಟ್ಟಣಕ್ಕೆ ಇಂದು ಕರ್ನಾಟಕ ಸ್ಲಂ ಬೋರ್ಡ್ ಅಧ್ಯಕ್ಷ, ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿದ್ರು. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ವತಿಯಿಂದ ಮುಂಡಗೋಡ ಹಾಗೂ ಯಲ್ಲಾಪುರದಲ್ಲಿ ನಿರ್ಮಾಣವಾಗುತ್ತಿರುವ ಜಿ + 2 ಮಾದರಿಯ ಆಶ್ರಯ ವಸತಿ ಸಮುಚ್ಚಯಗಳ ಕಾಮಗಾರಿ ಪರಿಶೀಲನೆ ನಡೆಸಿ, ಕಾಮಗಾರಿಯ ಪ್ರಗತಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ್ರು. ಅಸಲು ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಾಜಿ ಶಾಸಕ ವಿ.ಎಸ್. ಪಾಟೀಲ್ ಈ ವೇಳೆ ಸ್ಲಂ ಬೋರ್ಡ್ ಅಧ್ಯಕ್ಷರಿಗೆ ಸಾಥ್...

Post
ಪಾಳಾ ಹತ್ತಿರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೂ ಸಾವು..! ಬೈಕ್ ಸವಾರರಿಬ್ಬರೂ ದುರ್ಮರಣ..!

ಪಾಳಾ ಹತ್ತಿರ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೂ ಸಾವು..! ಬೈಕ್ ಸವಾರರಿಬ್ಬರೂ ದುರ್ಮರಣ..!

ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೂ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಾಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸುತ್ತಿದ್ದ ವೇಳೆ ಮೃತಪಟ್ಟಿದ್ದಾನೆ ಅಂತಾ ಮಾಹಿತಿ ತಿಳಿದು ಬಂದಿದೆ. ಈ ಮೂಲಕ ಘಟನೆಯಲ್ಲಿ ಸಾವಿನ ಸಂಖ್ಯೆ ಎರಡಕ್ಕೆ ಏರಿದಂತಾಗಿದೆ. ಅಂದಹಾಗೆ, ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನೇ ಘಟನೆಯಲ್ಲಿ ಮೃತಪಟ್ಟ ಮತ್ತೋರ್ವ ವ್ಯಕ್ತಿಯಾಗಿದ್ದಾನೆ. ಇನ್ನು ಘಟನೆಯಲ್ಲಿ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ...

Post
ಪಾಳಾ ಹತ್ತಿರ, KSRTC ಬಸ್ ಹಾಗೂ ಬೈಕ್ ನಡುವೆ ಭಯಾನಕ ಅಪಘಾತ, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಪಾಳಾ ಹತ್ತಿರ, KSRTC ಬಸ್ ಹಾಗೂ ಬೈಕ್ ನಡುವೆ ಭಯಾನಕ ಅಪಘಾತ, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ..!

ಮುಂಡಗೋಡ ತಾಲೂಕಿನ ಪಾಳಾ ಹತ್ತಿರ KSRTC ಬಸ್ ಹಾಗೂ ಬೈಕ್ ನಡುವೆ, ಮುಕಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಓರ್ವ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರೋ ಘಟನೆ ನಡೆದಿದೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಆರೆಗೊಪ್ಪ ಗ್ರಾಮದ ಮಾಹಬಲೇಶ್ವರ ಸಂಕಪಾಳೆ(38) ಸ್ಥಳದಲ್ಲೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಇನ್ನು ಹಾನಗಲ್ ತಾಲೂಕಿನ ಹುಡೆ ಗ್ರಾಮದ ಜಾಫರ್ ದೇವಸೂರ್(32) ಎಂಬುವವನು ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದಾನೆ. ಪಾಳಾ ಹಾಗೂ ಸಿಂಗನಳ್ಳಿ ನಡುವಿನ ರಸ್ತೆಯಲ್ಲಿ ಘಟನೆ ನಡೆದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ರವಾನಿಸಲಾಗಿದೆ....

Post
ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..!  ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ FIR ದಾಖಲು..! ವಿವಾದಿತ ಹೇಳಿಕೆ ಆರೋಪದ ಮೇಲೆ ದಾಖಲಾಯ್ತು ಕೇಸ್..!!

ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಕೇಸು ದಾಖಲಾಗಿದೆ. ಮೊನ್ನೆ ದಿನಾಂಕ 23 ರಂದು ಮುಂಡಗೋಡ ತಾಲೂಕಿನ ಪಾಳಾ, ಇಂದೂರು ಭಾಗದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿವಾದಿತ ಹೇಳಿಕೆ ನೀಡಿದ್ದರು ಅನ್ನೋ ಆರೋಪದ ಮೇಲೆ ಸಂಸದರ ವಿರುದ್ಧ FIR ದಾಖಲಿಸಲಾಗಿದೆ. ಅಂದಹಾಗೆ, ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಾಯಿ ಹರಿಬಿಟ್ಟಿದ್ದ ಅನಂತಣ್ಣ, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಸಿದ್ದರಾಮುಲ್ಲಾಖಾನ್ ಅಂತಾ ವ್ಯಂಗ್ಯವಾಡಿದ್ದರು. ಅಲ್ದೆ, ಅಲ್ಪಸಂಖ್ಯಾತರ ತುಷ್ಟಿಕರಣಕ್ಕಾಗಿ ಹಿಂದೂ ದೇವಸ್ಥಾನಗಳ ಹುಂಡಿಗೆ ಹಾಕಿದ ಹಣವನ್ನು, ಚರ್ಚ್,...

Post
ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ,  ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!

ಬಾಚಣಕಿ ನಾಡಬಾಂಬ್ ಸ್ಪೋಟ ಕೇಸ್ ಮಂಗಳೂರಿನಿಂದ ಸ್ಥಳಕ್ಕೆ ಬಂದ FSL ಟೀಂ, ಸ್ಪೋಟ ಸ್ಥಳದಲ್ಲಿ ಶ್ಯಾಂಪಲ್ ಸಂಗ್ರಹ..!

 ಮುಂಡಗೋಡ ತಾಲೂಕಿನ ಬಾಚಣಕಿಯ ಅಂಗಡಿ ಕೆರೆಯಲ್ಲಿ ನಾಡಬಾಂಬ್ ಸ್ಪೋಟ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. ಘಟನಾ ಸ್ಥಳಕ್ಕೆ ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಭೇಟಿ ನೀಡಿ ಹೋದ ನಂತರ, ಇಂದು ಮಂಗಳೂರಿನಿಂದ FSL ತಂಡ ಬೇಟಿ ನೀಡಿ ಪರಿಶೀಲನೆ ಕೈಗೊಂಡಿದೆ. ಶ್ಯಾಂಪಲ್ ಸಂಗ್ರಹ..! ಅಂದಹಾಗೆ, ಶನಿವಾರ ಬೆಳಿಗ್ಗೆ ಮಂಗಳೂರಿನಿಂದ ಬಾಚಣಕಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿರೋ ವಿಧಿ ವಿಜ್ಞಾನ ಪ್ರಯೋಗಾಲಯ (FSL) ತಂಡ, ನಾಡಬಾಂಬ್ ಸ್ಪೋಟಗೊಂಡ ಸ್ಥಳದಿಂದ ಅವಶೇಷಗಳನ್ನು ಸಂಗ್ರಹಿಸಿದೆ. ಅಲ್ಲದೇ ಸ್ಪೋಟದ ತೀವ್ರತೆಯ ಬಗ್ಗೆ...

Post
ಬಾಚಣಕಿ ನಾಡಬಾಂಬ್ ಸ್ಪೋಟ ಪ್ರಕರಣ, ಕಾರವಾರ ಎಸ್ಪಿ ಸ್ಥಳಕ್ಕೆ ಭೇಟಿ..! ಅರಣ್ಯ ಅಧಿಕಾರಿಗಳೇ ನಿಮಗೆ ಏನೂ ಅನಿಸ್ತಿಲ್ವಾ..?

ಬಾಚಣಕಿ ನಾಡಬಾಂಬ್ ಸ್ಪೋಟ ಪ್ರಕರಣ, ಕಾರವಾರ ಎಸ್ಪಿ ಸ್ಥಳಕ್ಕೆ ಭೇಟಿ..! ಅರಣ್ಯ ಅಧಿಕಾರಿಗಳೇ ನಿಮಗೆ ಏನೂ ಅನಿಸ್ತಿಲ್ವಾ..?

ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದ ಅಂಗಡಿ ಕೆರೆ ಬಳಿ ನಾಡಬಾಂಬ್ ಸ್ಪೋಟಗೊಂಡ ಘಟನೆಗೆ ಸಂಬಂಧಿಸಿದಂತೆ, ಉತ್ತರ ಕನ್ನಡ ಎಸ್ಪಿ ವಿಷ್ಣುವರ್ಧನ್ ಶುಕ್ರವಾರ ರಾತ್ರಿ ಮಜ್ಜಿಗೇರಿ ಗ್ರಾಮಕ್ಕೆ ಭೇಟಿ ನೀಡಿದ್ರು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರೋ ರೈತ, ಕುರಿಗಾಹಿ ಬರಮಪ್ಪ ವಡ್ಡರ್ ಆರೋಗ್ಯ ವಿಚಾರಿಸಿದ್ರು. ಅಲ್ಲದೇ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ್ರು. ಇದು ದುರಂತ..! ಅಸಲು, ಘಟನೆ ನಡೆದು ಎರಡು ದಿನವಾಗಿದೆ. ಯಾವಾಗ ನಿಮ್ಮ ಪಬ್ಲಿಕ್ ಫಸ್ಟ್ ನ್ಯೂಸ್ ಘಟನೆಯ ಸಂಪೂರ್ಣ ಚಿತ್ರಣ ತೆರೆದು ಇಟ್ಟಿತ್ತೋ ಅದೇ ಕ್ಷಣದಿಂದ ಪೊಲೀಸ್...

Post
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ, ಗಾಯಾಳು ರೈತನ ಮನೆಗೆ ಪಿಎಸ್ಐ ಸೇರಿ ಅರಣ್ಯಾಧಿಕಾರಿಗಳು ಭೇಟಿ..!

ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ, ಗಾಯಾಳು ರೈತನ ಮನೆಗೆ ಪಿಎಸ್ಐ ಸೇರಿ ಅರಣ್ಯಾಧಿಕಾರಿಗಳು ಭೇಟಿ..!

 ಮುಂಡಗೋಡ ತಾಲೂಕಿನ ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟಗೊಂಡು ಗಾಯಗೊಂಡಿದ್ದ ಮಜ್ಜಿಗೇರಿ ಗ್ರಾಮದ ರೈತನ ಮನೆಗೆ ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಿಎಸ್ಐ ಪರಶುರಾಮ್ ಭೇಟಿ ನೀಡಿದ್ರು. ಗಾಯಾಳುವಿನ ಆರೋಗ್ಯ ವಿಚಾರಿಸಿದ ಅಧಿಕಾರಿಗಳು, ಘಟನೆಯ ಮಾಹಿತಿ ಪಡೆದುಕೊಂಡ್ರು. ಇದಕ್ಕೂ ಮೊದಲು, ಘಟನಾ ಸ್ಥಳದ ಪರಿಶೀಲನೆ ನಡೆಸಿದ ಪಿಎಸ್ಐ ಪರಶುರಾಮ್ ಹಾಗೂ ಅರಣ್ಯ ಅಧಿಕಾರಿಗಳು ಈ ಘಟನೆಯ ಕುರಿತು ಚರ್ಚಿಸಿದ್ರು.

Post
ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?

ಬಾಚಣಕಿಯಲ್ಲಿ ನಾಡಬಾಂಬ್ ಸ್ಪೋಟ..? ರೈತನಿಗೆ ತೀವ್ರ ಗಾಯ, ಕೈ ಬೆರಳುಗಳೇ ಕಟ್..! ಅಲ್ರಿ ಅಧಿಕಾರಿಗಳೇ ಇದೇಲ್ಲ ನಿಮ್ಮ ಗಮನಕ್ಕೇ ಇಲ್ವಾ..?

ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮದಲ್ಲಿ ನಡೆಯಬಾರದ ಭಯಾನಕ ಘಟನೆಯೊಂದು ನಡೆದಿದೆ. ಕುರಿ ಕಾಯುತ್ತಿದ್ದ ವ್ಯಕ್ತಿಯೋರ್ವ ನಾಡಬಾಂಬ್? ಸ್ಪೋಟಗೊಂಡು ಗಾಯಗೊಂಡಿದ್ದಾನೆ‌. ಘಟನೆ ನಡೆದು ಹತ್ತಾರು ಗಂಟೆಗಳೇ ಕಳೆದ್ರೂ ಮುಂಡಗೋಡಿನ ಯಾವೊಬ್ಬ ಅಧಿಕಾರಿಯೂ ಹೇಗಿದ್ದಿಯಪ್ಪಾ ಯಜಮಾನಾ ಅಂತಾ ಬಂದು ಮಾತಾಡಿಸಿಲ್ಲ. ಅದು ಭಯಾನಕ..! ಅಂದಹಾಗೆ, ಬಾಚಣಕಿಯ ಬರಮಪ್ಪ ವಡ್ಡರ್ ಎಂಬುವ ರೈತನೇ ಸದ್ಯ ನಾಡಬಾಂಬ್? ಸ್ಪೋಟಗೊಂಡು ತೀವ್ರ ಗಾಯಗೊಂಡಿದ್ದಾನೆ. ಈತ ತನ್ನ ಕುರಿಗಳನ್ನು ಮೇಯಿಸಲು ಊರ ಪಕ್ಕದಲ್ಲೇ ಇರೋ ಕೆರೆಯ ಹತ್ತಿರ ಹೋಗಿದ್ದ. ಈ ವೇಳೆ ಬಹಿರ್ದೆಸೆಗೆ ಅಂತಾ ಹೋಗಿದ್ದಾಗ...

Post
ಲೊಯೊಲಾ ಕಾಲೇಜು ಬಳಿ ಅಪಘಾತ, ಓರ್ವನಿಗೆ ಗಂಭೀರ ಗಾಯ, ಮನುಷ್ಯತ್ವ ಮರೆತ್ರಾ ಅಂಬ್ಯುಲೆನ್ಸ್ ಸಿಬ್ಬಂದಿ..?

ಲೊಯೊಲಾ ಕಾಲೇಜು ಬಳಿ ಅಪಘಾತ, ಓರ್ವನಿಗೆ ಗಂಭೀರ ಗಾಯ, ಮನುಷ್ಯತ್ವ ಮರೆತ್ರಾ ಅಂಬ್ಯುಲೆನ್ಸ್ ಸಿಬ್ಬಂದಿ..?

ಮುಂಡಗೋಡ ಪಟ್ಟಣದ ಶಿರಸಿ ರಸ್ತೆಯ ಲೊಯೊಲಾ ಕಾಲೇಜು ಬಳಿ KSRTC ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದು ನಾಪತ್ತೆಯಾಗಿದೆ. ಪರಿಣಾಮ ಬಸ್ ನಲ್ಲಿದ್ದ ಓರ್ವ ವ್ಯಕ್ತಿಗೆ ತೀವ್ರ ಗಾಯವಾಗಿದೆ. ಗುರುವಾರ ನಡುರಾತ್ರಿಯಲ್ಲಿ ಘಟನೆ ನಡೆದಿದ್ದು ಮಂಗಳೂರಿಗೆ ಹೊರಟಿದ್ದ ಬಸ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ‌. ಘಟನೆಯಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಭೀಮಪ್ಪ ಮುತ್ತಪ್ಪ ಗಡಾದಿ(34) ತೀವ್ರ ಗಾಯಗೊಂಡಿದ್ದಾನೆ.   ಅಂಬ್ಯುಲೆನ್ಸ್ ಸಿಬ್ಬಂದಿಗೆ ತರಾಟೆ..! ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಮುಂಡಗೋಡ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ....

error: Content is protected !!