ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕಿನ ಅರಶಿಣಗೇರಿ ಗ್ರಾಮದ ವ್ಯಕ್ತಿಯನ್ನು ಹುಬ್ಬಳ್ಳಿ ಸಮೀಪದ ಹಳ್ಯಾಳ ಗ್ರಾಮದಲ್ಲಿ ಭೀಕರ ಕೊಲೆ ಮಾಡಲಾಗಿದೆ. ತಲೆ ಮೇಲೆ ಪಾಟಿ ಗಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದ್ದು, ಅರಶಿಣಗೇರಿಯ ಶರೀಫ್ ಸಾಬ್ ಮಾಬುಸಾಬ್ ಕಮಡೊಳ್ಳಿ ಎಂಬುವವನನ್ನು ಭೀಕರವಾಗಿ ಕೊಂದು ಹಾಕಲಾಗಿದೆ. ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಆರೋಪಿಯನ್ನು ಶಶಿಧರ ಚೆನ್ನೋಜಿ ಅಂತಾ ತಿಳಿದು ಬಂದಿದೆ. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲಿ ಕೊಲೆ ಮಾಡಲಾಗಿದೆ. ಅಂದಹಾಗೆ,...
Top Stories
ಮಳಗಿ ಧರ್ಮಾ ಜಲಾಶಯ ಭರ್ತಿ: ಮಳಗಿ- ದಾಸನಕೊಪ್ಪ ರಸ್ತೆ ಜಲಾವೃತ..! ಸಂಚಾರ ಬಂದ್..!!
ಉ.ಕನ್ನಡದಲ್ಲಿ ನಾಳೆ ಶುಕ್ರವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!
ಮಳಗಿ ಧರ್ಮಾ ಡ್ಯಾಂ ನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಶವ ಪತ್ತೆ..!
ಉ.ಕನ್ನಡದಲ್ಲಿ ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!
ಮಳಗಿ ಧರ್ಮಾ ಜಲಾಶಯದಲ್ಲಿ ಕೊಚ್ಚಿಕೊಂಡು ಹೋದ ಮೂಡಸಾಲಿಯ ಇಬ್ಬರು ಯುವಕರು, ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ..!
ಕಲಕೇರಿಯಲ್ಲಿ ವಿದ್ಯುತ್ ಕಂಬ ಮುಟ್ಟಿದ ಎತ್ತು ಸ್ಥಳದಲ್ಲೇ ಸಾವು, ಅದೃಷ್ಟವಶಾತ್ ರೈತ ಪಾರು..!
ಮುಂಡಗೋಡ ಬಸವನ ಹೊಂಡದಲ್ಲಿ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ಸಾವು..! ಪೊಲೀಸರಿಂದ ರಕ್ಷಣೆ, ಆದ್ರೂ ಬದುಕಲಿಲ್ಲ ಜೀವ.!
ಪಾಳಾದಲ್ಲಿ ನಿರಂತರ ಮಳೆ ಮನೆ ಮೇಲೆ ಬಿದ್ದ ಮರ, ಇಬ್ಬರಿಗೆ ಸಣ್ಣಪುಟ್ಟ ಗಾಯ, ಮನೆಗೆ ಹಾನಿ..!
ಉ.ಕನ್ನಡದಲ್ಲಿ ನಾಳೆ ಸೋಮವಾರ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!
ಕಾರವಾರದಲ್ಲಿ ಸಿಎಂ ಅಧ್ಯಕ್ಷತೆಯ ಸಭೆ, ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ನೀಡಿದ ಖಡಕ್ ಸೂಚನೆಗಳೇನು ಗೊತ್ತಾ..?
ಶಿರೂರು ಗುಡ್ಡ ಕುಸಿತದಿಂದ ಹಾನಿಯಾದ ಮೀನುಗಾರರಿಗೆ ಪರಿಹಾರ ವಿತರಿಸಿದ ಸಚಿವ ಮಂಕಾಳ ವೈದ್ಯ, ನಾಳೆ ಸಿಎಂ ಜಿಲ್ಲೆಗೆ..!
PWD ರಸ್ತೆಯಲ್ಲಿ ಯಮರೂಪಿ ಗುಂಡಿಗಳು, ಖುದ್ದಾಗಿ ನಿಂತು ಗುಂಡಿ ಮುಚ್ಚಿಸಿದ ಹುನಗುಂದ ಗ್ರಾಪಂ ಅಧ್ಯಕ್ಷರು..!
ನಾಳೆ ರವಿವಾರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಹಡಪದ ಅಪ್ಪಣ್ಣ ಜಯಂತಿ ಉತ್ಸವ- ಸರ್ವರಿಗೂ ಆಮಂತ್ರಣ ಕೋರಿದ ರಾಜ್ಯಾಧ್ಯಕ್ಷ
ಉ.ಕನ್ನಡದಲ್ಲಿ ನಾಳೆ ಶನಿವಾರವೂ ಶಾಲಾ ಕಾಲೇಜುಗಳಿಗೆ ರಜೆ, ನಿರಂತರ ಮಳೆ ಹಿನ್ನೆಲೆ ಡಿಸಿ ಆದೇಶ..!
ಶಿರೂರು ಗುಡ್ಡ ಕುಸಿತ ಪ್ರಕರಣ: ಸಡಗೇರಿ ಗ್ರಾಮ ಗ್ಯಾಸ್ ಸೋರಿಕೆ ಅಪಾಯದಿಂದ ಮುಕ್ತ : ಜಿಲ್ಲಾಧಿಕಾರಿ ಲಕ್ಷೀಪ್ರಿಯ
ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರ, ಹಲವು ಮನೆಗಳಿಗೆ ಹಾನಿ, ತಹಶೀಲ್ದಾರ್ ಪರಿಶೀಲನೆ..!
ನಿರಂತರ ಮಳೆಗೆ ಸವಣೂರಿನಲ್ಲಿ ಭಾರೀ ದುರಂತ, ಮನೆ ಕುಸಿದು ಎರಡು ಕಂದಮ್ಮಗಳು ಸೇರಿ ಮೂವರ ಸಾವು..!
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ; ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ
ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ
Category: ಹುಬ್ಬಳ್ಳಿ ಧಾರವಾಡ
ಮುಸ್ಲಿಂ ವ್ಯಾಪಾರಸ್ಥರಿಂದ ಹುಬ್ಬಳ್ಳಿ ಬಂದ್: ಬಿಕೋ ಎನ್ನುತ್ತಿದೆ ಹುಬ್ಬಳ್ಳಿಯ ಮಾರ್ಕೆಟ್..!
ಹುಬ್ಬಳ್ಳಿ: ನೇಹಾ ಹತ್ಯೆ ಖಂಡಿಸಿ ವಾಣಿಜ್ಯನಗರಿ ಹುಬ್ಬಳ್ಳಿಯ ಬಂದ್ಗೆ ಕರೆ ನೀಡಿರುವ ಬೆನ್ನಲ್ಲೇ ಮುಸ್ಲಿಂ ವ್ಯಾಪಾರ-ವಹಿವಾಟು ಸಂಪೂರ್ಣ ಬಂದ್ ಆಗಿದ್ದು, ಹುಬ್ಬಳ್ಳಿಯ ಶಾಹ ಬಜಾರ್ ಮತ್ತು ನೂರಾನಿ ಮಾರ್ಕೆಟ್ ವ್ಯಾಪಾರಸ್ಥರಿಂದ ಬಂದ್ಗೆ ಬೆಂಬಲ ನೀಡಲಾಗಿದೆ. ಅಂಗಡಿ- ಮುಗ್ಗಟ್ಟುಗಳನ್ನ ಬಂದ್ ಮಾಡಿ ನೇಹಾ ಹತ್ಯೆಯನ್ನು ಖಂಡಿಸಿದ ವ್ಯಾಪಾರಸ್ಥರು, ಬೆಳಿಗ್ಗೆ 8 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಅಂಗಡಿಗಳನ್ನು ಬಂದ್ ಮಾಡಿದ್ದಾರೆ. ಜಸ್ಟಿಸ್ ಟೂ ನೇಹಾ ಹಿರೇಮಠ ಎಂದು ತಮ್ಮ ಅಂಗಡಿಗಳಿಗೆ ಬೋರ್ಡ್ಗಳನ್ನ ಹಾಕಿ ಬಂದ್ಗೆ ಅಭೂತಪೂರ್ವ ಬೆಂಬಲ...
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಹತ್ಯೆ ಹಿನ್ನೆಲೆ, ಹಿಂದು ಸಂಘಟನೆಗಳಿಂದ ಪ್ರತಿಭಟನೆಗೆ ಕರೆ, ಪೊಲೀಸ್ ಸರ್ಪಗಾವಲು..!
ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಮಗಳ ಬೀಕರ ಕೊಲೆ ಕೇಸ್ ಗೆ ಸಂಬಂಧಿಸಿದಂತೆ, ಇಂದು ಹಿಂದೂಪರ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಹೀಗಾಗಿ, ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ರಾಜೀವ ಅವರ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಬಿವಿಬಿ ಆವರಣದಲ್ಲಿ ಪೊಲೀಸರು ಬಿಡು ಬಿಟ್ಟಿದ್ದಾರೆ. ಇನ್ನು ಬಂದೊಬಸ್ತಗಾಗಿ ಒಂದು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದ್ದು, 3 ಸಿಪಿಐ, 5 ಪಿಎಸ್ಐ...
ಕಾಲೇಜ್ ಕ್ಯಾಂಪಸ್ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ
ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ...
ರಾಮಮಂದಿರ ವಿರುದ್ಧ ವಿವಾದಿತ ಸ್ಟೇಟಸ್ ಗಲಾಟೆ, ಗರಗ ಠಾಣೆ ಪಿಎಸ್ಐ ತಲೆದಂಡ..!
ಧಾರವಾಡ ತಾಲೂಕಿನ ಗರಗ ಠಾಣಾ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ನಡೆದಿದ್ದ ವಿವಾದಿತ ಸ್ಟೇಟಸ್ ಗಲಾಟೆ ವಿಚಾರವಾಗಿ ಗರಗ ಠಾಣೆ ಪಿಎಸ್ಐ ತಲೆದಂಡವಾಗಿದೆ. ಪಿಎಸ್ಐ ಪ್ರಕಾಶ ಡಿ. ಅಮಾನತು ಮಾಡಿ ಉತ್ತರ ವಲಯ ಐಜಿ ವಿಕಾಸ ಕುಮಾರ್ ಆದೇಶ ಹೊರಡಿಸಿದ್ದಾರೆ. ಗರಗ ಪೊಲೀಸ್ ಠಾಣೆ ವ್ಯಾಪ್ತಿಯ ತಡಕೋಡದಲ್ಲಿ ರಾಮಮಂದಿರ ವಿರುದ್ಧ ಸ್ಟೇಟಸ್ ಹಾಕಿದ್ದ ಸದ್ದಾಂ ಹುಸೇನ್ ಬಂಧನದ ಬಳಿಕ ಗ್ರಾಮದಲ್ಲಿ ಗಲಾಟೆ ನಡೆದಿತ್ತು. ಘಟನೆಯಲ್ಲಿ ಸದ್ದಾಂ ಮನೆಯ ಎದುರು ಜಮಾಯಿಸಿದ್ದ ಜನರು ಗಲಾಟೆ ಮಾಡಿದ್ದರು. ಗಲಾಟೆ ಬಳಿಕ ಗ್ರಾಮದಲ್ಲಿ...
ಓಪನ್ ನ್ಯಾಷನಲ್ ಮಾಸ್ಟರ್ ಗೇಮ್ ನಲ್ಲಿ ಸಾಧನೆ, ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಇಬ್ಬರು ಆಯ್ಕೆ..!
ಹುಬ್ಬಳ್ಳಿ: ಮಾಸ್ಟರ್ ಗೇಮ್ ಆಫ್ ಕರ್ನಾಟಕ ವತಿಯಿಂದ ಧಾರವಾಡದಲ್ಲಿ ಇತ್ತೀಚಿಗೆ ನಡೆದ ಓಪನ್ ಮಾಸ್ಟರ್ ಗೇಮ್ ನಲ್ಲಿ ನಿಂಗಪ್ಪ ಪುಟ್ಟಣ್ಣವರು, ಮಾರುತಿ ಬಸವರಾಜ್ ಅವರು ಉತ್ತಮ ಸಾಧನೆ ಮಾಡಿ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಗೆ ಆಯ್ಕೆಯಾಗಿದ್ದಾರೆ. ರೈಲ್ವೆ ಹೆಡ್ ಕಾನ್ಸ್ಟೇಬಲ್(RPF) ನಿಂಗಪ್ಪ ಪುಟ್ಟಣ್ಣವರು 60 ಮೀಟರ್,100 ಮೀಟರ್, 200 ಮೀಟರ್, 300 ಮಿಟರ್, 400 ಮಿಟರ್, ಲಾಂಗ್ ಜಂಪ್ ಮತ್ತು ಪುರುಷರ ರಿಲೇ 400 ಮಿಟರ್ ಮತ್ತು ಮಿಕ್ಸ್ ರಿಲೇ 400 ಮಿಟರ್ ಸ್ಪರ್ಧೆಯಲ್ಲಿ ಒಟ್ಟು ಏಳು...
ಕಲಘಟಗಿ ಕ್ಷೇತ್ರದ ಮಾಜಿ ಬಿಜೆಪಿ ಶಾಸಕ ಸಿ.ಎಂ. ನಿಂಬಣ್ಣವರ್ ವಿಧಿವಶ..!
ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಬಿಜೆಪಿ ಮುಖಂಡ ಸಿ.ಎಂ.ನಿಂಬಣ್ಣವರ್(76) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಿಂಬಣ್ಣವರ್ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದ ಅವ್ರು, 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು.
ಬಸ್ ನಲ್ಲಿ ಪ್ರೀ ಯಾಗಿ ಪ್ರಯಾಣಿಸಲು ಬುರ್ಕಾ ಧರಿಸಿದ ವ್ಯಕ್ತಿ, ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ..?
ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಲಾದ ಶಕ್ತಿ ಯೋಜನೆಯ ಲಾಭ ಪಡೆಯುವ ಉದ್ದೇಶದಿಂದ ಹಿಂದೂ ವ್ಯಕ್ತಿಯೊಬ್ಬ ಮುಸ್ಲಿಂ ಮಹಿಳೆಯರ ಬುರ್ಖಾ ಧರಿಸಿ ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಇನ್ನು ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾದ ಶಕ್ತಿ ಯೋಜನೆ ಲಾಭ ಪಡೆಯಲು ಹಲವು ಪುರುಷರು ಇದೇ ಮಾರ್ಗವನ್ನು ಅನುಸರಿಸುತ್ತಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ. ಇನ್ನು ಈ ಕುರಿತು ಸಾರ್ವಜನಿಕರು ಬುರ್ಖಾ ಧರಿಸಿದ್ದರೂ ಬಸ್ ನಿಲ್ದಾಣದಲ್ಲಿ ಒಬ್ಬಂಟಿಯಾಗಿ ಕುಳಿತಿದ್ದರಿಂದ ಪ್ರಶ್ನೆ ಮಾಡಿದಾಗ...
ಶೆಟ್ಟರ್ ನೇತೃತ್ವದಲ್ಲಿ ಆಪರೇಷನ್ ಹಸ್ತ: ಕಾಂಗ್ರೆಸ್ಸಿಗೆ ಬರ್ತಾರೆ ಮಾಜಿ ಶಾಸಕ ಚಿಕ್ಕನಗೌಡರ..?
ಹುಬ್ಬಳ್ಳಿ: ; ಬಿಜೆಪಿ ಮಾಜಿ ಶಾಸಕ ಯಡಿಯೂರಪ್ಪ ಸಂಬಂಧಿ ಕಾಂಗ್ರೆಸ್ ಕೈ ಹಿಡಿಯುವ ಎಲ್ಲಾ ಸಾಧ್ಯತೆಗಳು ನಿಚ್ಚಳವಾಗಿದೆ. ಹುಬ್ಬಳ್ಳಿ ಭಾಗದಲ್ಲಿ ಮತ್ತೋರ್ವ ಬಿಜೆಪಿ ಹುರಿಯಾಳು ಕಾಂಗ್ರೆಸ್ ಸೇರ್ಪಡೆಗೊಳ್ಳುವ ವಿಚಾರ ಸಾಕಷ್ಟು ದಟ್ಟವಾಗಿದ್ದು, ರಾಜ್ಯ ರಾಜಕಾರಣದ ಬೆಳವಣಿಗೆಗೆ ಪುಷ್ಟಿ ನೀಡಲಿದೆ. ಹೌದು…ಶಿಘ್ರದಲ್ಲಿಯೇ ಯಡಿಯೂರಪ್ಪ ಸಂಬಂಧಿ ಎಸ್.ಐ.ಚಿಕ್ಕನಗೌಡರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ಚಿಕ್ಕನಗೌಡರ ಕುಂದಗೋಳ ಮಾಜಿ ಶಾಸಕರಾಗಿದ್ದು, ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರರಾಗಿ ಕಣಕ್ಕಿಳದಿದ್ದ ಚಿಕ್ಕನಗೌಡರ ಪರಾಜಿತರಾಗಿದ್ದರು. ಬಿಜೆಪಿ ಟಿಕೆಟ್ ಸಿಗದೆ ಪಕ್ಷೇತರರಾಗಿ ಸ್ಪರ್ಧಿಸಿ ಸೋತಿದ್ದ ಚಿಕ್ಕನಗೌಡರ ಈಗ...
ಜಿನ್ನೂರಿನಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಮರ್ಡರ್ ಕೇಸ್ ಗೆ ಟ್ವಿಸ್ಟ್: ಅನೈತಿಕ ಸಂಬಂಧವೇ ಕೊಲೆಗೆ ಕಾರಣ..!
ಕಲಘಟಗಿ: ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತಾವರಗೇರಿ ಯುವತಿಯೊಂದಿಗೆ ಇದೇ ಜೂನ್ 7 ಕ್ಕೆ ಹಸೆಮಣಿ ಏರಬೇಕಿದ್ದ ಯುವಕ ಬರ್ಬರವಾಗಿ ಹತ್ಯೆಯಾಗಿದ್ದರ ಹಿಂದೆ ಅನೈತಿಕ ಸಂಬಂಧದ ಕರಿನೆರಳಿದೆ. ಹಾಗಂತ ಪೊಲೀಸರ ತನಿಖೆಯಿಂದ ಬೆಚ್ಚಿ ಬೀಳಿಸುವ ಸಂಗತಿ ಹೊರಬಿದ್ದಿದೆ. ಹೌದು, ವಿವಾಹಿತ ಮಹಿಳೆ ಜೊತೆ ಯುವಕನ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂಬುದು ತನಿಖೆಯಿಂದ ತಿಳಿದು ಬಂದಿದೆ. ಕಳೆದ ಎರಡು ದಿನಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ತೋಟದ ಮನೆಯಲ್ಲಿ...