Home ಹುಬ್ಬಳ್ಳಿ ಧಾರವಾಡ

Category: ಹುಬ್ಬಳ್ಳಿ ಧಾರವಾಡ

Post
ಹಾಗೆ ನೀರಿನಲ್ಲಿ ತೇಲಿ ಬಂದ ಶವ ಯಾರದ್ದು..?

ಹಾಗೆ ನೀರಿನಲ್ಲಿ ತೇಲಿ ಬಂದ ಶವ ಯಾರದ್ದು..?

ಹುಬ್ಬಳ್ಳಿ: ಅಪರಿಚಿತ ಶವವೊಂದು ನೀರಿನಲ್ಲಿ ತೇಲಿಕೊಂಡು ಬಂದಿರುವ ಘಟನೆ ಹುಬ್ಬಳ್ಳಿಯ ಹೆಗ್ಗೇರಿಯ ನಾಲಾದಲ್ಲಿ ನಡೆದಿದೆ. ಸುಮಾರು 35 ವರ್ಷದ ಆಸುಪಾಸಿನ ವ್ಯಕ್ತಿಯ ಶವವು ನಾಲಾದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್ ಯುವ ಮುಖಂಡ ಪರ್ವೀಜ್ ಕಟ್ಟಿಮನಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಶವವನ್ನು ಹೊರ ತೆಗೆದು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಮೃತ ವ್ಯಕ್ತಿಯ ಬಗ್ಗೆ ಹಾಗೂ ಆತನ ಸಾವಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ....

Post
ಪೆಟ್ರೊಲ್ ದರ ಏರಿಕೆಗೆ ಖಂಡನೆ: ಅಳ್ನಾವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ..!

ಪೆಟ್ರೊಲ್ ದರ ಏರಿಕೆಗೆ ಖಂಡನೆ: ಅಳ್ನಾವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ..!

ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದ ಅಳ್ನಾವರದಲ್ಲಿ ನಾಗರಾಜ ಛಬ್ಬಿ ಬೆಂಬಲಿಗರಿಂದ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಪೆಟ್ರೋಲ್ ದರ ಏರಿಕೆ ಕುರಿತು, ಪೆಟ್ರೊಲ್ ಹಾಕಿಸಿಕೊಳ್ಳಲು ಬಂದ ಜನರ ಅಭಿಪ್ರಾಯ ಕೇಳಲಾಯಿತು. ಸಕಷ್ಟು ಜನರು ಪೆಟ್ರೊಲ್ ದರ ಏರಿಕೆಗೆ ಖಂಡನೆ ವ್ಯಕ್ತ ಪಡಿಸಿದ್ರು. ಈ ಸಂಧರ್ಭದಲ್ಲಿ ಪ.ಪಂ.ಸದಸ್ಯ ತಮೀಮ್ ತೆರಗಾಂವ, ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಂಕರ ಮುಗಳಿ, ಮಾಜಿ ಗ್ರಾ.ಪಂ ಅಧ್ಯಕ್ಷ ರಾಮೂ ಕೋಲೇಕರ, ಅಬೂಬಕರ ನದಾಫ, ಶಾಮಸುಂಧರ ಗಾಯಕವಾಡ,...

Post
ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!

ಹುಬ್ಬಳ್ಳಿ: ನಗರದ ಗದಗ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ. ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ,...

Post
ಅಳ್ನಾವರ- ತಾಲೂಕಿನ ಹುಲಿಕೇರಿಯಲ್ಲಿ ಕೋವಿಡ್ ಟೆಸ್ಟ್..!

ಅಳ್ನಾವರ- ತಾಲೂಕಿನ ಹುಲಿಕೇರಿಯಲ್ಲಿ ಕೋವಿಡ್ ಟೆಸ್ಟ್..!

ಅಳ್ನಾವರ- ತಾಲೂಕಿನ ಕಡಬಗಟ್ಟಿ ಗ್ರಾ.ಪಂಚಾಯತ ವ್ಯಾಪ್ತಿಯ ಹುಲಿಕೇರಿ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಮಾಡಲಾಯಿತು.   ಈ ವೇಳೆ ಜನರಿಗೆ ತೊಂದರೆ ಆಗದಂತೆ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮಾವಳಿ ಪಾಲನೆಯನ್ನು ಮಾಡಲಾಯಿತು ಮತ್ತು ಮಾಸ್ಕ ಹಾಕದವರಿಗೆ ಜಾಗೃತಿ ಮೂಡಿಸಿ ನಿಯಮಾವಳಿಗಳನ್ನು ಪಾಲಿಸಲು ಸೂಚನೆ ನೀಡಲಾಯಿತು.   ಜನರು ಭಯ ಪಡುವ ಅವಶ್ಯಕತೆ ಇಲ್ಲ ಕೋವಿಡ್ ಗುಣಲಕ್ಷಣಗಳು ಕಂಡು ಬಂದಲ್ಲಿ ಸರಕಾರಿ ಶಾಲೆಯನ್ನು ಕೋವಿಡ್ ಕಾಳಜಿ ಕೇಂದ್ರವನ್ನಾಗಿ ಪರಿವರ್ತನೆ ಮಾಡಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನಿಡಲಾಗುತ್ತದೆ ಅಂತಾ ಕರ್ನಾಟಕ ಪ್ರದೇಶ...

  • 1
  • 5
  • 6
error: Content is protected !!