Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Category: ವಿಜಯಪುರ
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಜೂನ್ 26 ರಂದು ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು, ಇದೀಗ ಮತ್ತೇ 12 ಜನ ಖದೀಮರನ್ನು ಹೆಡೆಮುರಿಕಟ್ಟಿದ್ದು, 39 ಕೆಜಿ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಐಜಿಪಿ ಚೇತನ ಸಿಂಗ್ ರಾಥೋರ ಮಾದ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, 53.26 ಕೋಟಿ ಮೌಲ್ಯದ 58.97 ಕೆಜಿ ಬಂಗಾರದ ಆಭರಣ ಹಾಗೂ 5,20,450 ಹಣ ಕದ್ದಿದ್ದ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!
Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38)...
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು, ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಸಾಗಿಸಿದ್ದಲ್ಲದೇ, ಅಕ್ಣರಶಃ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆ ವ್ಯಕ್ತಿಯ ಬೆಲೆಬಾಳುವ ವಸ್ತುಗಳನ್ನು ಆರು ತಿಂಗಳವರೆಗೂ ಜೋಪಾನವಾಗಿ ಕಾಯ್ದಿಟ್ಟು, ನಂತರ ಮರುಳಿಸಲಾಗಿದೆ. ಇಂತಹದ್ದೊಂದು ಕಾರ್ಯವನ್ನು ಅಥಣಿಯ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನಿರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಅವರು ಮರಳಿಸಿ ಮಾನವೀಯ ಹಾಗೂ ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಅಂದಹಾಗೆ 2024 ರ ಅಕ್ಟೋಬರ್ 19 ರಂದು, ಕಲಘಟಗ ಮೂಲದ ಅಕ್ಷಯ ಸುನೀಲ ಲಗಳಿ (32) ಈತನು ವೈಯಕ್ತಿಕ...
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!
*ವರದಿ: ಶಂಕರ್ ಕ್ಷತ್ರೀಯ, ಆರಕ್ಷಕ ಬರಗುಡಿ: ವಿಜಯಪುರ ಜಿಲ್ಲೆಯ ಭೀಮಾತೀರದ ಪ್ರಸಿದ್ಧ ಬರಗುಡಿ ಗ್ರಾಮದ ಅಧಿ ದೇವತೆಯ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು, ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳು, ನೆಂಟರು ಈ ಜಾತ್ರೆಯ ಸೊಬಗು. ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ...
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!
ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ...
ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!
ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48)...
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!
ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!
ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ ಸಚಿವೆ...
ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!
ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ, ವಿಜಯಪುರದ ಹೊರವಲಯದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಡೀಸೆಲ್ ರಸ್ತೆಗೆ ಹರಿದಿದೆ. ಹೀಗಾಗಿ, ಟ್ಯಾಂಕರ್ ನಿಂದ ಸೋರುತ್ತಿದ್ದ ಡಿಸೈಲ್ ತುಂಬಿಕೊಳ್ಳಲು ಜನರು ಮುಗಿ ಬಿದ್ದಿದ್ದರು. ವಿಜಯಪುರ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಹೈಪರ್ ಮಾರ್ಟ್ ಬಳಿ ಡೀಸೆಲ್ ಟ್ಯಾಂಕರ್ ಉರುಳಿಬಿದ್ದಿದ್ದು, ವಾಟರ್ ಬಾಟಲ್ ಹಾಗೂ ಇತರ ವಸ್ತುಗಳಲ್ಲಿ ಜನರು, ಡೀಸೆಲ್ ತುಂಬಿಕೊಂಡು ಹೋಗ್ತಿದಾರೆ. ಟ್ಯಾಂಕರ್ ನಿಂದ ಅಪಾರ ಪ್ರಮಾಣದ ಡಿಸೈಲ್...
- 1
- 2