Home ವಿಜಯಪುರ

Category: ವಿಜಯಪುರ

Post
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸ್ ಬೇಧಿಸಿದ ಪೊಲೀಸರು, 58 ಕೆಜಿ ಬಂಗಾರ ದೋಚಿದ್ದವರು ಅಂದರ್..!

Robbery Case; ವಿಜಯಪುರ ಜಿಲ್ಲೆಯ ಮನಗೂಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ ದರೋಡೆ ಪ್ರಕರಣ ಬೇಧಿಸಲಾಗಿದೆ. ಮೇ 23 ರಂದು ನಡೆದಿದ್ದ ದರೋಡೆ ಕೇಸಿನಲ್ಲಿ ಸದ್ಯ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನುಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹುಬ್ಬಳ್ಳಿಯ ಕೊಠಾರಿ ನಗರದ ನಿವಾಸಿ, ಇದೇ ಕೆನರಾ ಬ್ಯಾಂಕಿನಲ್ಲೇ ಸಿನಿಯರ್ ಮ್ಯಾನೇಜರ್ ಆಗಿ ಕೆಲಸ‌ನಿರ್ವಹಿಸಿದ್ದ. ಸದ್ಯ ನಿವೃತ್ತಿಯಾಗಿರೋ ವಿಜಯಕುಮಾರ್ ಮೋಹನರಾವ್ ಮಿರಿಯಾಲ (41), ಹುಬ್ಬಳ್ಳಿ ಗದಗ ರಸ್ತೆಯ ಜನತಾ ಕಾಲೋನಿಯ ಚಂದ್ರಶೇಖರ ಕೊಟಿಲಿಂಗಮ್ ನೆರೆಲ್ಲಾ (38)...

Post
ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ‌ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?

ಇದು 108 ಅಂಬುಲೆನ್ಸ್ ಸಿಬ್ಬಂದಿಯ ಪ್ರಮಾಣಿಕ, ಮಾನವೀಯ ಕಾರ್ಯ.. 6 ತಿಂಗಳ‌ ನಂತ್ರ ವ್ಯಕ್ತಿಯ ವಸ್ತುಗಳು ಮರಳಿದ್ದೇ ರೋಚಕ..?

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ವ್ಯಕ್ತಿಯನ್ನು, ಸೂಕ್ತ ಸಮಯದಲ್ಲಿ ಚಿಕಿತ್ಸೆಗೆ ಸಾಗಿಸಿದ್ದಲ್ಲದೇ, ಅಕ್ಣರಶಃ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ ಆ ವ್ಯಕ್ತಿಯ ಬೆಲೆಬಾಳುವ ವಸ್ತುಗಳನ್ನು ಆರು ತಿಂಗಳವರೆಗೂ ಜೋಪಾನವಾಗಿ ಕಾಯ್ದಿಟ್ಟು, ನಂತರ ಮರುಳಿಸಲಾಗಿದೆ. ಇಂತಹದ್ದೊಂದು ಕಾರ್ಯವನ್ನು ಅಥಣಿಯ ಅಂಬ್ಯುಲೆನ್ಸ್ ಸಿಬ್ಬಂದಿಗಳಾದ EMT ಶ್ರೀಮತಿ ನಿರ್ಮಲಾ ಬನಸೋಡೆ ಹಾಗೂ ಪೈಲೆಟ್ ಯಲ್ಲಾಲಿಂಗ ಅವರು ಮರಳಿಸಿ ಮಾನವೀಯ ಹಾಗೂ ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಅಂದಹಾಗೆ 2024 ರ ಅಕ್ಟೋಬರ್ 19 ರಂದು, ಕಲಘಟಗ ಮೂಲದ ಅಕ್ಷಯ ಸುನೀಲ ಲಗಳಿ (32) ಈತನು ವೈಯಕ್ತಿಕ...

Post
ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..!  ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!

ಭೀಮಾತೀರದಲ್ಲಿ ಸಾಂಸ್ಕೃತಿಕ ಸಂಭ್ರಮ, ಬರಗುಡಿ ಗ್ರಾಮದ ಜಾತ್ರೆಗೆ ಕ್ಷಣಗಣನೆ..! ಲಕ್ಷ್ಮೀ ದೇವಿಯ ಸನ್ನಿಧಿಯಲ್ಲಿ ವಿಶೇಷ ಪಾರಂಪರಿಕ ಮೆರಗು..!

*ವರದಿ: ಶಂಕರ್ ಕ್ಷತ್ರೀಯ, ಆರಕ್ಷಕ ಬರಗುಡಿ: ವಿಜಯಪುರ ಜಿಲ್ಲೆಯ ಭೀಮಾತೀರದ ಪ್ರಸಿದ್ಧ ಬರಗುಡಿ ಗ್ರಾಮದ ಅಧಿ ದೇವತೆಯ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆಬ್ರವರಿ 21ರಂದು ಭೀಮಾ ನದಿ ತಪ್ಪಲಿನ ಬರಗುಡಿಯಲ್ಲಿ ಲಕ್ಷ್ಮಿ ದೇವಿಯ ಸಂಭ್ರಮ, ಸಡಗರ, ಮದ್ದು ಸಿಡಿಲು ಪಟಾಕೆ ಅಗೋಚರ ನೀಲ ಪರದೆ,ತಮಟೆ ಸದ್ದು, ಪೋತ -ರಾಜರ ನರ್ತನ, ಮೈ ಜುಮ್ಮು ಎನಿಸುವ ಬಾರಕೊಲಿನ ಹೊಡೆತ. ಹೀಗೆ ಖುಷಿ ಕೊಡುವ ಗೆಳೆಯ, ಸಹದ್ಯೋಗಿಗಳು, ನೆಂಟರು ಈ ಜಾತ್ರೆಯ ಸೊಬಗು. ಲಕ್ಷ್ಮಿದೇವಿ ಜಾತ್ರೆ, ಗ್ರಾಮದಲ್ಲಿ ಒಂದು ಪ್ರಮುಖ...

Post
ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!

ನಟೋರಿಯಸ್ ಹಂತಕ ಬಾಗಪ್ಪ ಹರಿಜನ್ ಕೊಲೆ ಕೇಸ್, ಪ್ರಮುಖ ಆರೋಪಿ ಪಿಂಟೂ ಸೇರಿ ನಾಲ್ವರ ಬಂಧನ..!

ವಿಜಯಪುರ: ಭೀಮಾತೀರದ ನಟೋರಿಯಸ್ ಹಂತಕ ಭಾಗಪ್ಪ ಹರಿಜನ ಕೊಲೆ ಪ್ರಕರಣದ ಆರೋಪಿತರು ಅಂದರ್ ಆಗಿದ್ದಾರೆ. ಪೆಬ್ರುವರಿ 11ರಂದು ಗಾಂಧಿಚೌಕ ಪೊಲೀಸ್ ಠಾಣಾ ವ್ಯಾಪ್ತಿಯ ಮದೀನಾ ನಗರದಲ್ಲಿ ರಾತ್ರಿ 09.30 ಗಂಟೆಯ ಸುಮಾರಿಗೆ ಪಿಂಟು ಹಾಗೂ ಇನ್ನೂ 4-5 ಜನ ದುಷ್ಕರ್ಮಿಗಳು ಸೇರಿಕೊಂಡು ಭಾಗಪ್ಪ ಹುಚ್ಚಪ್ಪ ಹರಿಜನ ಈತನಿಗೆ ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಕೊಡಲಿ ಹಾಗೂ ಮಚ್ಚಿನಿಂದ ಕುತ್ತಿಗೆಗೆ, ಎದೆಗೆ ಮತ್ತು ಕೈಗಳಿಗೆ ಹಲ್ಲೆ ಮಾಡಿ ಕೊಲೆ ಮಾಡಿರುತ್ತಾರೆ. ಭಾಗಪ್ಪ ಹರಿಜನ ಈತನು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾನೆ. ಈ ಬಗ್ಗೆ...

Post
ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!

ಅಂದರ್ ಬಾಹರ್ ದಾಳಿ, ಎಸ್ಕೇಪ್ ವೇಳೆ ನೀರುಪಾಲು ಕೇಸ್: 8 ಜನರ ಪೈಕಿ ಇಬ್ಬರ ರಕ್ಷಣೆ, ಓರ್ವನ ಶವ ಪತ್ತೆ..!

 ವಿಜಯಪುರ: ಅಂದರ್ ಬಾಹರ್ ಇಸ್ಪೀಟ್ ಆಡುವಾಗ ಪೊಲೀಸರ ದಾಳಿ ಹಿನ್ನೆಲೆಯಲ್ಲಿ, ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗುವಾಗ ತೆಪ್ಪ ಮುಗುಚಿಬಿದ್ದ ಪರಿಣಾಮ 8 ಜನರು ನೀರುಪಾಲಾಗಿದ್ದರು, ಆ ಎಂಟು ಜನರ ಪೈಕಿ ಇಬ್ಬರು ಪಾರಾಗಿದ್ದಾರೆ. ಓರ್ವನ ಮೃತ ದೇಹ ಪತ್ತೆಯಾಗಿದೆ. ಇದ್ರೊಂದಿಗೆ ಐವರು ನೀರು ಪಾಲಾಗಿದ್ದಾರೆ‌. ಪುಂಡಲಿಕ್ ಮಲ್ಲಪ್ಪ ಯಂಕಂಚಿ (36) ಮೃತದೇಹ ನಿನ್ನೆ ಪತ್ತೆಯಾಗಿದೆ. ದಶರಥ( 58), ಮೈಬೂಬ್ ವಾಲಿಕಾರ(35), ತೈಯುಬ್ ಚೌಧರಿ ( 45), ರಫೀಕ್ ಬಾಂಬೆ (40), ರಫೀಕ ಜಾಲಗಾರ (48)...

Post
ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ಅಂದರ್ ಬಾಹರ್ ಅಡ್ಡೆ ಮೇಲೆ ಪೊಲೀಸರ ದಾಳಿ: ಇಸ್ಪೀಟು ಆಡುತ್ತಿದ್ದ ಏಳೇಂಟು ಜನ ನೀರು ಪಾಲು..? ಓರ್ವನ ಶವ ಪತ್ತೆ, ಉಳಿದವರು ನಾಪತ್ತೆ..!

ವಿಜಯಪುರ: ಅಂದರಬಾಹರ್( ಇಸ್ಪೀಟ್) ಆಡುವಾಗ ಪೊಲೀಸರು ದಾಳಿ ನಡೆಸಿದ ಪರಿಣಾಮ, ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ಎಸ್ಕೇಪ್ ಆಗಲು ಯತ್ನಿಸಿದ ಬರೋಬ್ಬರಿ 7 ರಿಂದ 8 ಜನರು ನೀರು ಪಾಲಾಗಿದ್ದಾರೆ ಅನ್ನೋ ಶಂಕೆ ವ್ಯಕ್ತವಾಗಿದೆ. ಪೊಲೀಸರ ದಾಳಿಗೆ ಹೆದರಿ ಎಸ್ಕೇಪ್ ಆಗಲು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳುತ್ತಿದ್ದಾಗ, ತೆಪ್ಪ ಮುಗುಚಿ ಬಿದ್ದು ಏಳೆಂಟು ಜನರು ನೀರುಪಾಲು ಆಗಿದ್ದಾರೆ ಎನ್ನಲಾಗಿದೆ. ಅದರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಲಾರ್ ಮೂಲದ ಪುಂಡಲೀಕ ಯಂಕಂಚಿ(35) ಅಂತಾ ಗುರುತಿಸಲಾಗಿದೆ....

Post
ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ಬಿಜೆಪಿ ಮಹಿಳಾ ಸಮಾವೇಶಕ್ಕೆ ಬಂದಿದ್ದ ಕೇಂದ್ರ ಸಚಿವೆಯ ಕಾರು ಅಪಘಾತ..!

ವಿಜಯಪುರ: ಕೇಂದ್ರ ಸಚಿವೆ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣ ಮಾಡುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ, ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತವಾಗಿದೆ. ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರ್ ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರ್ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದೆ. ಗಾಯಗೊಂಡ ಕೇಂದ್ರ‌‌ ಸಚಿವೆ...

Post
ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!

ಡೀಸೆಲ್ ಟ್ಯಾಂಕರ್ ಪಲ್ಟಿ, ರಸ್ತೆಗೆ ಹರಿದ ಡೀಸೆಲ್, ತುಂಬಿಕೊಳ್ಳಲು ಮುಗಿಬಿದ್ದ ಜನ..!

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಪಲ್ಟಿಯಾದ ಘಟನೆ, ವಿಜಯಪುರದ ಹೊರವಲಯದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ, ಡೀಸೆಲ್ ರಸ್ತೆಗೆ ಹರಿದಿದೆ. ಹೀಗಾಗಿ, ಟ್ಯಾಂಕರ್ ನಿಂದ ಸೋರುತ್ತಿದ್ದ ಡಿಸೈಲ್ ತುಂಬಿಕೊಳ್ಳಲು ಜನರು ಮುಗಿ ಬಿದ್ದಿದ್ದರು. ವಿಜಯಪುರ ನಗರದ ಹೊರ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 50 ರಹೈಪರ್ ಮಾರ್ಟ್ ಬಳಿ ಡೀಸೆಲ್ ಟ್ಯಾಂಕರ್ ಉರುಳಿಬಿದ್ದಿದ್ದು, ವಾಟರ್ ಬಾಟಲ್ ಹಾಗೂ ಇತರ ವಸ್ತುಗಳಲ್ಲಿ ಜನರು, ಡೀಸೆಲ್ ತುಂಬಿಕೊಂಡು‌ ಹೋಗ್ತಿದಾರೆ. ಟ್ಯಾಂಕರ್ ನಿಂದ ಅಪಾರ ಪ್ರಮಾಣದ ಡಿಸೈಲ್...

Post
ಗಂಡ ಗುಳೇ ಹೋಗಿದ್ದ, ಪ್ರಿಯಕರನೊಂದಿಗೆ ಸೇರಿ ಹೆಂಡತಿ ಮಾಡಿಕೊಂಡಿದ್ದೇನು ಗೊತ್ತಾ..? ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ..!

ಗಂಡ ಗುಳೇ ಹೋಗಿದ್ದ, ಪ್ರಿಯಕರನೊಂದಿಗೆ ಸೇರಿ ಹೆಂಡತಿ ಮಾಡಿಕೊಂಡಿದ್ದೇನು ಗೊತ್ತಾ..? ನೋಡಿದ್ರೆ ಬೆಚ್ಚಿ ಬೀಳೋದು ಗ್ಯಾರಂಟಿ..!

ಮುದ್ದೇಬಿಹಾಳ: ಆಕೆಯ ವಯಸ್ಸು ಈಗಿನ್ನೂ 36, ಮದುವೆಯಾಗಿ 3 ಮಕ್ಕಳಿದ್ದಾರೆ, ಮತ್ತವನಿಗೆ 40 ವರ್ಷ ವಯಸ್ಸು ಆತನಿಗೂ ಮದುವೆಯಾಗಿ ಬರೋಬ್ಬರಿ 6 ಮಕ್ಕಳಿಗೆ ತಂದೆಯಾಗಿದ್ದಾನೆ. ಹೀಗಿದ್ರೂ ಇವರ ಕಳ್ಳಾಟ ಮಾತ್ರ ಕಡಿಮೆಯಾಗಿರಲಿಲ್ಲ. ಆದ್ರೆ ಅವ್ರ ಕಳ್ಳಾಟ ಅನ್ನೋದು ಇವತ್ತು ನಡೆಯಬಾರದ ಘಟನೆಗೆ ಸಾಕ್ಷಿಯಾಗಿದೆ. ಎಂದೂ ಕೇಳರಿಯದ ಅಮಾನವೀಯ, ಮನಕಲುಕುವ ಘಟನೆ ನಡೆದುಹೋಗಿದೆ. ಆಕೆಯ ಹೆಸ್ರು ರೇಣುಕಾ.. ಅಂದಹಾಗೆ ಆಕೆಯ ಹೆಸ್ರು ರೇಣುಕಾ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದವಳು. ಮೂರು ಮಕ್ಕಳೊಂದಿಗೆ ಸುಖ ಸಂಸಾರ ನಡೆಸುತ್ತಿದ್ದ...

Post
ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ, ಪ್ರೇಮ, ಪ್ರಣಯ; ನಂತರ ನಡೆದದ್ದು ದುರಂತ ಅಂತ್ಯ..! ಬೆಚ್ಚಿ ಬೀಳಿಸುತ್ತಿದೆ ಪ್ರೇಮಿಗಳ ಡಬಲ್ ಮರ್ಡರ್..!

ವಯಸ್ಸಲ್ಲದ ವಯಸ್ಸಲ್ಲಿ ಪ್ರೀತಿ, ಪ್ರೇಮ, ಪ್ರಣಯ; ನಂತರ ನಡೆದದ್ದು ದುರಂತ ಅಂತ್ಯ..! ಬೆಚ್ಚಿ ಬೀಳಿಸುತ್ತಿದೆ ಪ್ರೇಮಿಗಳ ಡಬಲ್ ಮರ್ಡರ್..!

ದೇವರಹಿಪ್ಪರಗಿ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮರ್ಯಾದೆ ಹತ್ಯೆ ನಡೀತಾ..? ಇಂತಹದ್ದೊಂದು ಪ್ರಶ್ನೆ ಇವತ್ತು ಮಂಗಳವಾರ ಮದ್ಯಾಹ್ನ ನಡೆದಿರೋ ಭೀಕರ ಘಟನೆ ನೋಡಿದ್ರೆ ಎಂಥವರಿಗೂ ಅನ್ನಿಸದೇ ಇರಲ್ಲ. ಹೌದು, ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವಣ್ಣನ ನಾಡಿನಲ್ಲಿ ಘನಘೋರ ಘಟನೆ ನಡೆದಿದೆ. ಅಪ್ರಾಪ್ತ ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಿಬ್ಬರ ಭೀಕರ ಡಬಲ್‌ ಮರ್ಡರ್ ನಡೆದಿದೆ. ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ಘಟನೆ ನಡೆದಿದ್ದು ಬೆಚ್ಚಿ ಬೀಳಿಸಿದೆ. ಇಬ್ಬರೂ ಅಪ್ರಾಪ್ತರೇ..? ಸಲಾದಹಳ್ಳಿ ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ(19)...

  • 1
  • 2
error: Content is protected !!