Home ಬಾಗಲಕೋಟೆ

Category: ಬಾಗಲಕೋಟೆ

Post
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!

ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!

ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...

Post
ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!

ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!

ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಕಂಡ ದಾರುಣ ಘಟನೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ನೆನ್ನೆ ರಾತ್ರಿ 11.30 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಯಂಕುಬಾಯಿ ಕುಲಕರ್ಣಿ (79), ಶಾರದಾ ಪತ್ತಾರ (61) ಮೃತ ದುರ್ದೈವಿಗಳು. ಅಂದಹಾಗೆ, ದಿನಂಪ್ರತಿ ಯಂಕುಬಾಯಿ ಕುಲಕರ್ಣಿ ಅವ್ರ ಮನೆಯಲ್ಲೇ ಶಾರದಾ ಪತ್ತಾರ ಮಲಗುತ್ತಿದ್ರು. ನಿನ್ನೆ ಸುರಿದ ಭಾರೀ ಮಳೆ ಹಾಗೂ ಸಿಡಿಲಿನ ರಭಸಕ್ಕೆ ಮನೆಗೆ ಹಾನಿಯಾಗಿದ್ದು, ಮಣ್ಣಿನ ಮೇಲ್ಛಾವಣಿ ಕುಸಿದಿದೆ....

Post
ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!

ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!

ಬಾಗಲಕೋಟೆ: ಕೊರೊನಾ ಮೂರನೇ ಅಲೆ ಮಕ್ಕಳ‌ ಮೇಲೆ‌ ತೀವ್ರ ಪರಿಣಾಮ ಬೀರುತ್ತೆ ಎನ್ನುವ ತಜ್ಞರ ವರದಿಯ ಬೆನ್ನಲ್ಲೇ, ಎರಡನೇ ಅಲೆಯೇ ಮಕ್ಕಳನ್ನ ಬಾಧಿಸುತ್ತಿದೆ. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಕೋವಿಡ್’ನಿಂದ ಗುಣಮುಖರಾದ ಮಕ್ಕಳಲ್ಲಿ ಈಗ ಹೊಸದಾಗಿ ಕಾಯಿಲೆಯೊಂದು ಶುರುವಾಗಿದ್ದು ಪೊಷಕರನ್ನ ಬೆಚ್ವಿಬೀಳಿಸಿದೆ. ಬಹುಅಂಗಾಂಗ ವೈಫಲ್ಯ ಉಂಟುಮಾಡುವ ಆ ರೋಗ ಯಾವುದು? ಅಷ್ಟಕ್ಕೂ ಆ ಹೊಸ ರೋಗ ಬಾಧಿಸಿದ್ದು ಯಾವ ಜಿಲ್ಲೆಯಲ್ಲಿ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್. ಯಸ್, ನಿತ್ಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗುವ ನೂರಾರು‌...

error: Content is protected !!