ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...
Top Stories
ಆಪರೇಶನ್ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!
ಕಾರವಾರದಲ್ಲಿ ವೈಮಾನಿಕ ದಾಳಿ, ಸಾವಿರಾರು ಮಂದಿಯ ರಕ್ಷಣೆ..! ಬಾಂಬ್ ದಾಳಿ, 37 ಜನ ಬಚಾವ್..!!
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!
ಮಳೆಗಾಲದಲ್ಲಿ ಅವಘಡಗಳಾಗದಂತೆ ಎಚ್ಚರ ವಹಿಸಿ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಖಡಕ್ ಸೂಚನೆ..!
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!
ಯುದ್ಧದ ಸಂದರ್ಭದಲ್ಲಿ ನಾಗರೀಕರ ರಕ್ಷಣೆಗೆ ಸ್ವಯಂ ಸೇವಕರಾಗಲು ನೋಂದಣಿಗೆ ಅರ್ಜಿ ಆಹ್ವಾನ..!
ಸಿಎಂ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ಆರೋಪ, ಸಿಪಿಐ ಅಲ್ತಾಪ್ ಹುಸೇನ್ ಮುಲ್ಲಾ ಅಮಾನತ್ತು..!
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!
ಹಾವೇರಿ ಮೊಟೇಬೆನ್ನೂರು ಬಳಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನರ ಸಾವು, ಓರ್ವ ಗಂಭೀರ..!
“ಅಪರೇಶನ್ ಸಿಂಧೂರ” ಕಾರ್ಯಾಚರಣೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ..!
Category: ಬಾಗಲಕೋಟೆ
ಭಾರೀ ಮಳೆ: ಸಿಡಿಲಿನ ರಭಸಕ್ಕೆ ಮನೆಯ ಮೇಲ್ಚಾವಣಿ ಕುಸಿತ: ಇಬ್ಬರು ಮಹಿಳೆಯರ ದಾರುಣ ಸಾವು..!
ಬಾಗಲಕೋಟೆ: ಸಿಡಿಲಿನ ಹೊಡೆತಕ್ಕೆ ಮನೆಯ ಮಣ್ಣಿನ ಮೇಲ್ಛಾವಣಿ ಕುಸಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು ಕಂಡ ದಾರುಣ ಘಟನೆ ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ನಡೆದಿದೆ. ನೆನ್ನೆ ರಾತ್ರಿ 11.30 ಸುಮಾರಿಗೆ ನಡೆದ ಘಟನೆ ಇದಾಗಿದ್ದು, ಯಂಕುಬಾಯಿ ಕುಲಕರ್ಣಿ (79), ಶಾರದಾ ಪತ್ತಾರ (61) ಮೃತ ದುರ್ದೈವಿಗಳು. ಅಂದಹಾಗೆ, ದಿನಂಪ್ರತಿ ಯಂಕುಬಾಯಿ ಕುಲಕರ್ಣಿ ಅವ್ರ ಮನೆಯಲ್ಲೇ ಶಾರದಾ ಪತ್ತಾರ ಮಲಗುತ್ತಿದ್ರು. ನಿನ್ನೆ ಸುರಿದ ಭಾರೀ ಮಳೆ ಹಾಗೂ ಸಿಡಿಲಿನ ರಭಸಕ್ಕೆ ಮನೆಗೆ ಹಾನಿಯಾಗಿದ್ದು, ಮಣ್ಣಿನ ಮೇಲ್ಛಾವಣಿ ಕುಸಿದಿದೆ....
ಪಾಲಕರೇ ನಿಮ್ಮ ಮಕ್ಕಳ ಮೇಲೆ ಇರಲಿ ಹೆಚ್ಚಿನ ಕಾಳಜಿ, ಬಂದಿದೆ ಮತ್ತೊಂದು ಮಹಾಮಾರಿ..!
ಬಾಗಲಕೋಟೆ: ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುತ್ತೆ ಎನ್ನುವ ತಜ್ಞರ ವರದಿಯ ಬೆನ್ನಲ್ಲೇ, ಎರಡನೇ ಅಲೆಯೇ ಮಕ್ಕಳನ್ನ ಬಾಧಿಸುತ್ತಿದೆ. ಇದೀಗ ಗಾಯದ ಮೇಲೆ ಬರೆ ಎನ್ನುವಂತೆ ಕೋವಿಡ್’ನಿಂದ ಗುಣಮುಖರಾದ ಮಕ್ಕಳಲ್ಲಿ ಈಗ ಹೊಸದಾಗಿ ಕಾಯಿಲೆಯೊಂದು ಶುರುವಾಗಿದ್ದು ಪೊಷಕರನ್ನ ಬೆಚ್ವಿಬೀಳಿಸಿದೆ. ಬಹುಅಂಗಾಂಗ ವೈಫಲ್ಯ ಉಂಟುಮಾಡುವ ಆ ರೋಗ ಯಾವುದು? ಅಷ್ಟಕ್ಕೂ ಆ ಹೊಸ ರೋಗ ಬಾಧಿಸಿದ್ದು ಯಾವ ಜಿಲ್ಲೆಯಲ್ಲಿ..? ಇಲ್ಲಿದೆ ನೋಡಿ ಫುಲ್ ಡೀಟೇಲ್ಸ್. ಯಸ್, ನಿತ್ಯ ಕೋವಿಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗುವ ನೂರಾರು...